Breaking News

ರಾಜಕೀಯ

ಉನ್ನಾವೋ ಸಂತ್ರಸ್ತೆಯ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಕುಲ್‌ದೀಪ್‌ಗೆ 10 ವರ್ಷ ಜೈಲು..

ನವದೆಹಲಿ,ಮಾ.13- ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾವೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಂದೆಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿಯ ನ್ಯಾಯಾಲಯವೊಂದು ಉಚ್ಛಾಟಿತ ಬಿಜೆಪಿ ಶಾಸಕ ಕುಲ್‍ದೀಪ್ ಸಿಂಗ್ ಸೆನಗರ್‍ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜಿಲ್ಲಾ ನ್ಯಾಯಾಧೀಶ ಧರ್ಮೇಶ್ ಶರ್ಮ ಅವರು ಕುಲ್‍ದೀಪ್ ಮತ್ತು ಆತನ ಸಹೋದರ ಅತುಲ್ ಸಿಂಗ್ ಸೆನಗರ್ ಅವರಿಗೆ ಸಂತ್ರಸ್ತ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳಂತೆ 20 ಲಕ್ಷ ರೂ.ಗಳ ಪರಿಹಾರ ನೀಡುವಂತೆಯೂ …

Read More »

ಕೊರೋನಾ ಆತಂಕ : ಬೆಣ್ಣೆನಗರಿಗಿಲ್ಲ ಮಾರಕ ರೋಗದ ಭೀತಿ..!!

ಕೊರೋನಾ ಆತಂಕ : ಬೆಣ್ಣೆನಗರಿಗಿಲ್ಲ ಮಾರಕ ರೋಗದ ಭೀತಿ..!! ವಿಶ್ವದಾದ್ಯಂತ ಸಾವಿರಾರು ಜನರನ್ನು ಬಲಿ ಪಡೆದಿರುವ ಕಿಲ್ಲರ್ ಕೊರೋನಾ ವೈರಸ್ ಆತಂಕ ಬೆಣ್ಣೆನಗರಿ ದಾವಣಗೆರೆಯಿಂದ ದೂರಾಗಿದೆ.ಈಗ ಈ ಮಹಾಮಾರಿ ಕೊರೋನಾ ಆತಂಕದಿಂದ ದಾವಣಗೆರೆ ಜಿಲ್ಲಾಡಳಿತ ನಿರಾಳವಾಗಿದೆ.ವಿದೇಶಕ್ಕೆ ತೆರಳಿ ವಾಪಸಾಗಿದ್ದ 12 ಮಂದಿಯಲ್ಲಿ ಕೊರೋನಾ ಸೋಂಕು ನೆಗೆಟಿವ್ ಇದ್ದು, ಈ ಬಗ್ಗೆ ದಾವಣಗೆರೆ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.14 ಹಾಗೂ 28 ದಿನಗಳ ಅವಧಿಯ ತಪಾಸಣೆ ಮುಗಿದಿದ್ದು, 12 ಮಂದಿಗೂ ಯಾವುದೇ ಸೋಂಕಿಲ್ಲ …

Read More »

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ನೂತನ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಹೇಳಿದ್ರು.

ಬೆಳಗಾವಿ: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ನೂತನ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಹೇಳಿದ್ರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿಗೆ ನಮ್ಮನ್ನು ಪರಿಗಣಿಸುತ್ತಾರೆ ಎಂಬ ನಿರೀಕ್ಷೆ ಇತ್ತು. ಅದರಂತೆ ಹೈಕಮಾಂಡ್ ನಮಗೆ ಒಳ್ಳೆಯ ಜವಾಬ್ದಾರಿ ವಹಿಸಿದೆ. ಈ ಹಿನ್ನಲೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರ ದಾರಿಯಲ್ಲಿ …

Read More »

ಶಾಸಕ ಸತೀಶ್ ಜಾರಕಿಹೊಳಿ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಮೊದಲ ಬಾರಿ ಜಿಲ್ಲೆಗೆ ಆಗಮಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರು ಶುಕ್ರವಾರ ಭೇಟಿ ಮಾಡಿ, ಶುಭಾಶಯ ಕೋರಿದರು.

ಬೆಳಗಾವಿ: ಶಾಸಕ ಸತೀಶ್ ಜಾರಕಿಹೊಳಿ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಮೊದಲ ಬಾರಿ ಜಿಲ್ಲೆಗೆ ಆಗಮಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರು ಶುಕ್ರವಾರ ಭೇಟಿ ಮಾಡಿ, ಶುಭಾಶಯ ಕೋರಿದರು. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಆಗಮಿಸಿ ಕೆಲವು ಹೊತ್ತಿನ ಬಳಿಕ ಬಂದಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ , ಮಾಜಿ ಶಾಸಕ ರಾಜು ಕಾಗೆ, ರಾಜು ಸೇಠ್ ಹೂಗುಚ್ಛ ನೀಡಿದರು. ಜಿಲ್ಲೆಯ ಕಾಂಗ್ರೆಸ್ ಸಾರಥಿ ದೊರೆತ ನಂತರ ಪಕ್ಷ ಸಂಘಟನೆ ಭಿನ್ನಾಭಿಪ್ರಾಯವನ್ನು …

Read More »

ಆರ್_ಪ್ರಕಾಶ್ ರವರ ಮುಂದಾಳತ್ವದಲ್ಲಿ 100 ದಿನಗಳಲ್ಲಿ 1000 ಜನಸಭೆ…

#ಆರ್_ಪ್ರಕಾಶ್ ರವರ ಮುಂದಾಳತ್ವದಲ್ಲಿ 100 ದಿನಗಳಲ್ಲಿ 1000 ಜನಸಭೆ… #ಬೆಂಗಳೂರು_ಮಾತಾಡು #ಬೆಂಗಳೂರು_ಮಾತಾಡು ಎಂಬ ಅಭಿಯಾನದಡಿ ಜನರ ಎಲ್ಲ ಸಲಹೆ, ಸೂಚನೆ, ಮಾಹಿತಿ, ನಿರೀಕ್ಷೆಗಳನ್ನು ಒಟ್ಟುಗೂಡಿಸಿ ಜೆ ಡಿ ಎಸ್ ಪಕ್ಷದಿಂದ #ಜನರ_ಪ್ರಣಾಳಿಕೆ ಆಗಿ ಬಿಡುಗಡೆ ಆಗಲಿದೆ. ಅದು ಕಸದ ಸಮಸ್ಯೆ ಇರಬಹುದು , ನೀರಿನ ನಿರ್ವಹಣೆ ಇರಬಹುದು , ನಗರದ ಕೊಳೆಗೇರಿ ಮತ್ತು ಹೊರವಲಯದ ಹಳ್ಳಿಗಳ ಸಮಸ್ಯೆ , ಆಡಳಿತದಲ್ಲಿನ ಆರ್ಥಿಕ ಹೊಣೆಗಾರಿಕೆ ಮತ್ತು ಪಾರದರ್ಶಕತೆ,ಆರೋಗ್ಯ ಸಂರಕ್ಷಣೆ,ಆಸ್ತಿ-ಕಟ್ಟಡ ಸಂಬಂಧಿತ ವಿಷಯಗಳು, …

Read More »

ಭಾರತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪಾಕಿಸ್ತಾನಕ್ಕೆ ಜೈ ಅನ್ನುವವರು ಯಾರೇ ಆಗಲಿ ಎಷ್ಟೇ ಪ್ರಭಾವಿಗಳಾಗಲಿ ಅಂತಹವರನ್ನು ನಿರ್ದಾಕ್ಷಿಣ್ಯ ವಾಗಿ ಬಂಧಿಸಿ ಜೈಲಿಗೆ ಹಾಕುತ್ತೇವೆ

ಬೆಂಗಳೂರು, ಮಾ :  ಭಾರತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪಾಕಿಸ್ತಾನಕ್ಕೆ ಜೈ ಅನ್ನುವವರು ಯಾರೇ ಆಗಲಿ ಎಷ್ಟೇ ಪ್ರಭಾವಿಗಳಾಗಲಿ ಅಂತಹವರನ್ನು ನಿರ್ದಾಕ್ಷಿಣ್ಯ ವಾಗಿ ಬಂಧಿಸಿ ಜೈಲಿಗೆ ಹಾಕುತ್ತೇವೆ ಎಂದು ವಿಧಾನ ಪರಿಷತ್ ಸಭಾ ನಾಯಕ ಹಾಗೂ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು. ಸಂವಿಧಾನದ ಮೇಲೆ ಮುಂದುವರೆದ ಚರ್ಚೆಯಲ್ಲಿ ಜೆಡಿಎಸ್‍ನ ಟಿ.ಎ.ಶರವಣ ಅವರು ಸಿಎಎ ವಿರೋಧಿಸುವವರನ್ನು ಇಂದು ತುರ್ತು ಪರಿಸ್ಥಿತಿಯಲ್ಲಿ ಬಂಧಿಸಿದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ವರನ್ನು ಸರ್ಕಾರ …

Read More »

ಇಂದು ಬೆಂಗಳೂರಿಗೆ ಬರುತ್ತಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅತೃಪ್ತರಿಂದ ಅಹವಾಲು ಸ್ವೀಕಾರ

ಬೆಂಗಳೂರು, ಫೆ.13- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಸದ್ಯದ ಬೆಳವಣಿಗೆಗಳ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆ ನಂತರ ಕೆಲವರು ಅತೃಪ್ತಿಗೊಂಡವರು ಹಾಗೂ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಉಮೇಶ್ ಕತ್ತಿ, ಎಸ್.ಎ.ರಾಮದಾಸ್ ಸೇರಿದಂತೆ ಹಲವರು ತಮ್ಮ ಬೆಂಗಳೂರು, ಫೆ.13- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಸದ್ಯದ ಬೆಳವಣಿಗೆಗಳ ಬಗ್ಗೆ ರಾಜ್ಯ ನಾಯಕರೊಂದಿಗೆ …

Read More »

‘ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದೆವೆ

ಬೆಂಗಳೂರು,ಮಾ.13- ಬೆಂಗಳೂರು ನಗರ ಸೇರಿದಂತೆ ಯಾವುದೇ ಪ್ರದೇಶಕ್ಕೂ ನೀರಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.  ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಜಲಸಂಪನ್ಮೂಲ ಇಲಾಖೆಯ ಸಿವಿಲ್ ಇಂಜಿನಿಯರಿಂಗ್ ಸಂಘದ ಡೈರಿ ಮತ್ತು ಕ್ಯಾಲೆಂಡರ್ ಬಿಡುಗಡೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಉತ್ತಮ ಮಳೆಯಾಗಿದೆ. ಎಲ್ಲ ಜಲಾಶಯಗಳಲ್ಲೂ ಸಾಕಷ್ಟು ನೀರಿದೆ. ಆ ನೀರನ್ನು ಕಾಪಾಡಿಕೊಂಡು ಸರಿಯಾಗಿ ನಿರ್ವಹಣೆ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಈಗಾಗಲೇ …

Read More »

ಕೊರೊನಾ ಭೀತಿ- ಕೋಳಿ ಉದ್ಯಮದಲ್ಲಿ 1 ಸಾವಿರ ಕೋಟಿ ರೂ. ನಷ್ಟ

ಕೊರೊನಾ ಭೀತಿ- ಕೋಳಿ ಉದ್ಯಮದಲ್ಲಿ 1 ಸಾವಿರ ಕೋಟಿ ರೂ. ನಷ್ಟ ಬೆಂಗಳೂರು: ವಿಶ್ವದೆಲ್ಲೆಡೆ ಹಬ್ಬಿರುವ ಕೊರೊನಾ ಭೀತಿಗೆ ರಾಜ್ಯದ ಕೋಳಿ ಸಾಕಾಣಿಕಾ ರೈತರು, ಉದ್ಯಮಿಗಳು ತೀವ್ರ ನಷ್ಟಕ್ಕೆ ಸಿಲುಕಿದ್ದಾರೆ. ಫೆಬ್ರವರಿ ತಿಂಗಳಿಂದ ಇಂದಿನವರೆಗೆ ಒಂದು ಸಾವಿರ ಕೋಟಿ ರೂಪಾಯಿ ಕೋಳಿ ಉದ್ಯಮದಲ್ಲಿ ನಷ್ಟವಾಗಿದೆ ಎಂದು ಕರ್ನಾಟಕ ಸಹಕಾರಿ ಕುಕ್ಕುಟ ಮಹಾಮಂಡಳಿ ಅಧ್ಯಕ್ಷ ಡಿ.ಕೆ. ಕಾಂತರಾಜು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಒಟ್ಟು 15 ಸಾವಿರ ರೈತರು ಕೋಳಿ ಸಾಕಾಣಿಕೆ ಮಾಡುತ್ತಿದ್ದು, 15 …

Read More »

2 ತಿಂಗಳೊಳಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನೀಗಿಸಲು ಕ್ರಮ

ಬೆಂಗಳೂರು : ರಾಜ್ಯದಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿರುವ ವೈದ್ಯರ ಕೊರತೆಯನ್ನು ಎರಡು ತಿಂಗಳೊಳಗಾಗಿ ನಿವಾರಣೆ ಮಾಡುವುದಾಗಿ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ.  ವಿಧಾನಸಭೆಯಲ್ಲಿ ಶಾಸಕರಾದ ಎ.ಟಿ.ರಾಮಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಶ್ರೀರಾಮುಲು, ಈ ಮೊದಲು ಲೋಕಸೇವಾ ಆಯೋಗದ ಮೂಲಕ ವೈದ್ಯg ನೇಮಕಾತಿಯಾಗುತ್ತಿತ್ತು. ಸಚಿವರು, ಶಾಸಕರ ಒತ್ತಾಯದ ಮೆರೆಗೆ ನೇರ ನೇಮಕಾತಿಗೆ ಮುಖ್ಯಮಂತ್ರಿ ಅವರು ಅವಕಾಶ ಮಾಡಿಕೊಟ್ಟಿದ್ದಾರೆ ಅಲ್ಲದೆ ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಿಸಿಕೊಳ್ಳಲು ಜಿಲ್ಲಾ …

Read More »