ಬೆಂಗಳೂರು, ಮಾ.14- ಕನ್ನಡದಲ್ಲಿ ನಂಬರ್ ಪ್ಲೇಟ್ ಹಾಕಿದ್ದಕ್ಕಾಗಿ ಪೀಣ್ಯ ಸಂಚಾರಿ ಠಾಣೆ ಪೊಲೀಸರು 500 ರೂ. ದಂಡ ವಿಧಿಸಿರುವುದು ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಪೀಣ್ಯ ಬಳಿ ಸಂಚರಿಸುತ್ತಿದ್ದ ಹೀರೋ ವೊಂಡಾ ಬೈಕ್ನನ್ನು ತಡೆದ ಪೊಲೀಸರು ಚಾಲಕ ಮಹೇಶ್ಗೆ 500 ರೂ. ದಂಡ ವಿಧಿಸಿದ್ದಾರೆ. ಕಾರಣ ಕೇಳಿದಾಗ ದ್ವಿಚಕ್ರ ವಾಹನದ ನೊಂದಣಿ ಸಂಖ್ಯೆ ಸಂಪೂರ್ಣವಾಗಿ ಕನ್ನಡದಲ್ಲಿ ಬರೆಸಲಾಗಿದೆ. ಇದು ನಿಯಮ ಬಾಹೀರ, …
Read More »ವಿರೊಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರನ್ನು ನೂತನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು.
ಬೆಂಗಳೂರು: ವಿರೊಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರನ್ನು ನೂತನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು. ಇಲ್ಲಿನ ಸಿದ್ಧರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಶಿವಕುಮಾರ ಅವರನ್ನು ಸಿದ್ಧರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು ಪಕ್ಷ ಸಂಘಟನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಿದ್ಧರಾಮಯ್ಯ ಅವರ ಜೊತೆ ಶಿವಕುಮಾರ ಕೆಲಹೊತ್ತು ಚರ್ಚೆ ನಡೆಸಿದ್ದಾರೆ.ಡಿಕೆಶಿ ಸಹೋದರ ಸಂಸದ ಡಿ.ಕೆ.ಸುರೇಶ ಕೂಡ ಈ ಸಂದರ್ಭದಲ್ಲಿ ಇದ್ದರು
Read More »ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಲು ಕೇಂದ್ರಕ್ಕೆ ಕಾಂಗ್ರೆಸ್ ಒತ್ತಾಯ
ಬೆಂಗಳೂರು, ಮಾ.14- ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿರುವುದರಿಂದ ಕೇಂದ್ರ ಸರ್ಕಾರ ಇಂಧನ ಬೆಲೆಯನ್ನು ಕನಿಷ್ಠ 15 ರೂ.ಗಳನ್ನಾದರು ಕಡಿಮೆ ಮಾಡಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವಂತೆ ಕಾಂಗ್ರೆಸ್ ಒತ್ತಾಯಿಸಿದೆಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊರೊನಾ ವೈರಸ್ ಹಾಗೂ ಇನ್ನಿತರ ವಿದ್ಯಮಾನಗಳಿಂದ ಕಚ್ಚಾ ತೈಲದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆದರೆ, ಈ ಹಂತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸುವ ಬದಲಾಗಿ ಆಮದು ಶುಲ್ಕವನ್ನು ಹೆಚ್ಚಿಸಿ ಪ್ರತಿ ಲೀಟರ್ಗೆ …
Read More »ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಭಿನಂದನೆ ಸಲ್ಲಿಸಿದರು.
ಬೆಳಗಾವಿ: ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ನೇಮಕರಾದ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಭಿನಂದನೆ ಸಲ್ಲಿಸಿದರು. ಇಲ್ಲಿನ ಶಾಸಕರ ಕಚೇರಿಗೆ ಕಾರ್ಯಕರ್ತರೊಂದಿಗೆ ಶನಿವಾರ ಆಗಮಿಸಿ ಶುಭ ಕೋರಿದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲ ಪಡಿಸಲು ಸದಾ ನಿಮ್ಮೊಂದಿಗೆ ಇರಲಿದ್ದೆವೆ. ನಿಮ್ಮ ಸಲಹೆಯಲ್ಲಿ ಮುನ್ನಡೆಯುವುದಾಗಿ ಶಾಸಕಿ ಅಂಜಲಿ ನಿಂಬಾಳ್ಕರ್ ಹೇಳಿದರು. ಕಾಂಗ್ರೆಸ್ ಮುಖಂಡರು ಇದ್ದರು
Read More »ಸತೀಶ ಜಾರಕಿಹೊಳಿ ಅವರಿಗೆ ದೇವರು ಒಳ್ಳೆಯದು ಮಾಡಲಿ :ರಮೇಶ ಜಾರಕಿಹೊಳಿ ..
ಕೊಪ್ಪಳ: ಸತೀಶ ಜಾರಕಿಹೊಳಿ ಅವರಿಗೆ ದೇವರು ಒಳ್ಳೆಯದು ಮಾಡಲಿ ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಸತೀಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ಒಲಿದು ಬಂದ ಹಿನ್ನೆಲೆ ಮಾಧ್ಯದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಮ್ಮದು ಬಿಜೆಪಿ ಪಕ್ಷ. ಕಾಂಗ್ರೆಸ್ ಮುಗಿದು ಹೋದ ಅಧ್ಯಾಯ. ಹೀಗಾಗಿ ಸಹೋದರರ ಕುರಿತು ನಾನು ಯಾವುದೇ ಹೇಳಿಕೆ ನೀಡಲ್ಲ. ಅವರಿಗೆ ದೇವರು ಒಳ್ಳೆಯದು ಮಾಡಲಿ. ನಮ್ಮ ಸಹೋದದರರ ಬಗ್ಗೆ ಯಾಕೆ ಗೊಂದಲ ಸೃಷ್ಠಿ …
Read More »ಒಂದು ವಾರ ಕರ್ನಾಟಕ ಸ್ಥಬ್ದ,ತೆರೆಯಲ್ಲ ಮಾಲ್,ಥೆಯೇಟರ್,ಕ್ಲಬ್,ಪಾರ್ಕ್
ಒಂದು ವಾರ ಕರ್ನಾಟಕ ಸ್ಥಬ್ದ,ತೆರೆಯಲ್ಲ ಮಾಲ್,ಥೆಯೇಟರ್,ಕ್ಲಬ್,ಪಾರ್ಕ್ : CM statement at a weekly action / news conference to prevent Karnataka bund / coronavirus infection ಬೆಂಗಳೂರು : ಕೊರೊನಾ ವೈರಸ್ ಸೊಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.ಬೆಂಗಳೂರಿನಲ್ಲಿ ಸುದ್ದಿಗೊಷ್ಠಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಾದ್ಯಂತ ಒಂದು ವಾರದ ವರೆಗೆ ಮಾಲ್ ಮತ್ತು ಥಿಯೆಟರ್ ಸೇರಿದಂತೆ ಕ್ಲಬ್,ಪಬ್ ಗಳು ಬಂದ್ …
Read More »ಉನ್ನಾವೋ ಸಂತ್ರಸ್ತೆಯ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಕುಲ್ದೀಪ್ಗೆ 10 ವರ್ಷ ಜೈಲು..
ನವದೆಹಲಿ,ಮಾ.13- ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾವೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಂದೆಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿಯ ನ್ಯಾಯಾಲಯವೊಂದು ಉಚ್ಛಾಟಿತ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆನಗರ್ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜಿಲ್ಲಾ ನ್ಯಾಯಾಧೀಶ ಧರ್ಮೇಶ್ ಶರ್ಮ ಅವರು ಕುಲ್ದೀಪ್ ಮತ್ತು ಆತನ ಸಹೋದರ ಅತುಲ್ ಸಿಂಗ್ ಸೆನಗರ್ ಅವರಿಗೆ ಸಂತ್ರಸ್ತ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳಂತೆ 20 ಲಕ್ಷ ರೂ.ಗಳ ಪರಿಹಾರ ನೀಡುವಂತೆಯೂ …
Read More »ಕೊರೋನಾ ಆತಂಕ : ಬೆಣ್ಣೆನಗರಿಗಿಲ್ಲ ಮಾರಕ ರೋಗದ ಭೀತಿ..!!
ಕೊರೋನಾ ಆತಂಕ : ಬೆಣ್ಣೆನಗರಿಗಿಲ್ಲ ಮಾರಕ ರೋಗದ ಭೀತಿ..!! ವಿಶ್ವದಾದ್ಯಂತ ಸಾವಿರಾರು ಜನರನ್ನು ಬಲಿ ಪಡೆದಿರುವ ಕಿಲ್ಲರ್ ಕೊರೋನಾ ವೈರಸ್ ಆತಂಕ ಬೆಣ್ಣೆನಗರಿ ದಾವಣಗೆರೆಯಿಂದ ದೂರಾಗಿದೆ.ಈಗ ಈ ಮಹಾಮಾರಿ ಕೊರೋನಾ ಆತಂಕದಿಂದ ದಾವಣಗೆರೆ ಜಿಲ್ಲಾಡಳಿತ ನಿರಾಳವಾಗಿದೆ.ವಿದೇಶಕ್ಕೆ ತೆರಳಿ ವಾಪಸಾಗಿದ್ದ 12 ಮಂದಿಯಲ್ಲಿ ಕೊರೋನಾ ಸೋಂಕು ನೆಗೆಟಿವ್ ಇದ್ದು, ಈ ಬಗ್ಗೆ ದಾವಣಗೆರೆ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.14 ಹಾಗೂ 28 ದಿನಗಳ ಅವಧಿಯ ತಪಾಸಣೆ ಮುಗಿದಿದ್ದು, 12 ಮಂದಿಗೂ ಯಾವುದೇ ಸೋಂಕಿಲ್ಲ …
Read More »ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ನೂತನ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಹೇಳಿದ್ರು.
ಬೆಳಗಾವಿ: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ನೂತನ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಹೇಳಿದ್ರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿಗೆ ನಮ್ಮನ್ನು ಪರಿಗಣಿಸುತ್ತಾರೆ ಎಂಬ ನಿರೀಕ್ಷೆ ಇತ್ತು. ಅದರಂತೆ ಹೈಕಮಾಂಡ್ ನಮಗೆ ಒಳ್ಳೆಯ ಜವಾಬ್ದಾರಿ ವಹಿಸಿದೆ. ಈ ಹಿನ್ನಲೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರ ದಾರಿಯಲ್ಲಿ …
Read More »ಶಾಸಕ ಸತೀಶ್ ಜಾರಕಿಹೊಳಿ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಮೊದಲ ಬಾರಿ ಜಿಲ್ಲೆಗೆ ಆಗಮಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರು ಶುಕ್ರವಾರ ಭೇಟಿ ಮಾಡಿ, ಶುಭಾಶಯ ಕೋರಿದರು.
ಬೆಳಗಾವಿ: ಶಾಸಕ ಸತೀಶ್ ಜಾರಕಿಹೊಳಿ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಮೊದಲ ಬಾರಿ ಜಿಲ್ಲೆಗೆ ಆಗಮಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರು ಶುಕ್ರವಾರ ಭೇಟಿ ಮಾಡಿ, ಶುಭಾಶಯ ಕೋರಿದರು. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಆಗಮಿಸಿ ಕೆಲವು ಹೊತ್ತಿನ ಬಳಿಕ ಬಂದಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ , ಮಾಜಿ ಶಾಸಕ ರಾಜು ಕಾಗೆ, ರಾಜು ಸೇಠ್ ಹೂಗುಚ್ಛ ನೀಡಿದರು. ಜಿಲ್ಲೆಯ ಕಾಂಗ್ರೆಸ್ ಸಾರಥಿ ದೊರೆತ ನಂತರ ಪಕ್ಷ ಸಂಘಟನೆ ಭಿನ್ನಾಭಿಪ್ರಾಯವನ್ನು …
Read More »
Laxmi News 24×7