ಶಿವಮೊಗ್ಗ: ಪ್ರೇರಣಾ ಎಜುಕೇಶನಲ್ ಮತ್ತು ಸೋಷಿಯಲ್ ಟ್ರಸ್ಟ್ ಹಾಗೂ ಬಿ.ಎಸ್ ಯಡಿಯೂರಪ್ಪನವರ ಅಭಿಮಾನಿ ಬಳಗದವರ ವತಿಯಿಂದ ಬಿಎಸ್ವೈ ಅವರ 78ನೇ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆ ಫೆ. 27ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಇಂದು ಸುದ್ದಿಗೊಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಅವರು, ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಈ …
Read More »ಸಾರಿಗೆ ನೌಕರರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ: ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ,
ಬೆಂಗಳೂರು,ಫೆ.20- ಸಾರಿಗೆ ನೌಕರರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಇಂದಿಲ್ಲಿ ಹೇಳಿರುವ ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡುವುದಾಗಿ ಭರವಸೆ ನೀಡಿದರು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು, ವೇತನ ತಾರತಮ್ಯ ನಿವಾರಣೆ ಮಾಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಫ್ರೀಡಂಪಾರ್ಕ್ನಲ್ಲಿ ಇಂದು ಕೈಗೊಂಡ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ತೆರಳಿದ ಸಚಿವ ಲಕ್ಷ್ಮಣ್ ಸವದಿ …
Read More »ಬಹು ನಿರೀಕ್ಷಿತ ಮಹದಾಯಿ ಯೋಜನೆಯ ನೀರು ಬಳಕೆ ಸಂಬಂಧ ಮಧ್ಯಂತರ ಆದೇಶದ ಗೆಜೆಟ್ ನೋಟಿಫಿಕೇಶನ್ ಹರಡಿಸುವುದಕ್ಕೆ ಸುಪ್ರಿಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.
ಬೆಂಗಳೂರು – ಬಹು ನಿರೀಕ್ಷಿತ ಮಹದಾಯಿ ಯೋಜನೆಯ ನೀರು ಬಳಕೆ ಸಂಬಂಧ ಮಧ್ಯಂತರ ಆದೇಶದ ಗೆಜೆಟ್ ನೋಟಿಫಿಕೇಶನ್ ಹರಡಿಸುವುದಕ್ಕೆ ಸುಪ್ರಿಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ. ಮಹದಾಯಿ ನೀರು ಯೋಜನಾ ಪ್ರಾಧಿಕಾರ ನೀಡಿದ್ದ ಮಧ್ಯಂತರ ಆದೇಶದಂತೆ ಕರ್ನಾಟಕ 13.12 ಟಿಎಂಸಿ ನೀರು ಬಳಕೆ ಮಾಡಲು ಅವಕಾಶ ಸಿಕ್ಕಿತ್ತು. ಆದರೆ ಇದಕ್ಕೆ ಕೇಂದ್ರ ಸರಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕಿತ್ತು. ಕೇಂದ್ರ ಸರಕಾರ ಗೋವಾದ ಒತ್ತಡದ ಹಿನ್ನೆಲೆಯಲ್ಲಿ ಸುಪ್ರಿಂ ಕೋರ್ಟ್ ನೆಪ …
Read More »ಯುವತಿಯ ಅಪಹರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಜಿಲ್ಲೆಯ ಜೋಗ ಪೊಲೀಸರು 19 ವರ್ಷಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿವಮೊಗ್ಗ: ಯುವತಿಯ ಅಪಹರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಜಿಲ್ಲೆಯ ಜೋಗ ಪೊಲೀಸರು 19 ವರ್ಷಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ತಾಲೂಕಿನ ಕಾರ್ಗಲ್ನ ಶಮಿ ಅಲಿಯಾಸ್ ಮೊಹಮ್ಮದ್ ಬಂಧಿತ ಆರೋಪಿ. ಈತ 2001 ರಲ್ಲಿ ಕುಂಸಿಯ 19 ವರ್ಷದ ಯುವತಿಯನ್ನು ಅಪಹರಿಸಿ ಕೆಲ ದಿನಗಳ ಕಾಲ ಯಾರಿಗೂ ತಿಳಿಯದಂತೆ ಅಜ್ಞಾತ ಸ್ಥಳದಲ್ಲಿ ಇರಿಸಿದ್ದ. ನಂತರ ಪ್ರಕರಣ ಪತ್ತೆ ಹಚ್ಚಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಆದರೆ ಆರೋಪಿಯು …
Read More »ಪಾಕಿಸ್ತಾನಕ್ಕೆ ಜಿಂದಾಬಾದ ಎಂದರವರ ನಾಲಿಗೆ ಕಡಿದರೆ ,ತಲಾ 1 ನಾಲಿಗೆಗೆ 1 ಲಕ್ಷ ಬಹುಮಾನ ಕೊಡುವುದಾಗಿ ಬಹಿರಂಗ ಹೇಳಿಕೆ…
ಹುಬ್ಬಳ್ಳಿ ಕೆ ಎಲ್ ಇ ಯ ಮುಸ್ಲಿಂ ವಿದ್ಯಾರ್ಥಿಗಳು ಪಾಕ್ತಿಸಾನ ಜಿಂದಾಬಾದ್ ಅಂದವರಿಗೆ ಉತ್ತರ ನೀಡಬೇಕಾಗಿದೆ. ಪಾಕಿಸ್ತಾನಕ್ಕೆ ಜಿಂದಾಬಾದ ಎಂದರವರ ನಾಲಿಗೆ ಕಡಿದರೆ ,ತಲಾ 1 ನಾಲಿಗೆಗೆ 1 ಲಕ್ಷ ಬಹುಮಾನ ಕೊಡುವುದಾಗಿ ಬಹಿರಂಗ ಹೇಳಿಕೆ… ಶ್ರೀ ರಾಮ ಸೇನಾ ವತಿಯಿಂದ ಬಹುಮಾನ ಕೊಡುವುದಾಗಿ ಹೇಳಿಕೆ. ಆಂಧೋಲ್ ಮಠದ ಸಿದ್ದಲಿಂಗ ಸ್ವಾಮೀಜಿ ಗದಗದಲ್ಲಿ ಹೇಳಿಕೆ… ಪಾಕ್ತಿಸಾನ ಜಿಂದಾಬಾದ್ ಅಂತಾ ಹೇಳಲಿಕ್ಕೆ ಇದು ಇಬ್ರಾನ ಖಾನ್ ದೇಶವಲ್ಲ, ಇದು ಇಬ್ರಾನ್ ಖಾನ್ …
Read More »ಬಿಎಂಟಿಸಿ ಮೇಲಾಧಿಕಾರಿಗಳಿಂದ ಕಿರುಕುಳ -ಚಾಲಕ ಕಮ್ ನಿರ್ವಾಹಕ ರಾಜೀನಾಮೆಗೆ ನಿರ್ಧಾ
ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ ಚಾಲಕ- ನಿರ್ವಾಹಕರಿಗೆ ಕಿರುಕುಳ ಹೆಚ್ಚಾಗಿದೆ ಎನ್ನುವುದಕ್ಕೆ ಘಟನೆಯೊಂದು ಬೆಳಕಿಗೆ ಬಂದಿದೆ. ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಡ್ರೈವರ್ ಕಮ್ ಕಂಡೆಕ್ಟರ್ ಆಗಿರುವ ಪುಂಡಲಿಕ ಹನುಮಂತ ಉಮರಾಣಿ ಸ್ವ-ಇಚ್ಛೆಯಿಂದ ರಾಜೀನಾಮೆಗೆ ಮುಂದಾಗಿದ್ದಾರೆ. ಡಿಪೋ 32ರಲ್ಲಿ ಬಿಎಂಟಿಸಿಯ ಚಾಲಕ ಹಾಗೂ ನಿರ್ವಾಹಕರಾಗಿರುವ ಪುಂಡಲಿಕ ಹನುಮಂತ ಉಮರಾಣಿ, ಇದೇ ತಿಂಗಳ 15ರಂದು ಬನಶಂಕರಿ- ಅತ್ತಿಬೆಲೆ ಮಾರ್ಗದಲ್ಲಿ ಕಂಡೆಕ್ಟರ್ ಆಗಿ ಕರ್ತವ್ಯದಲ್ಲಿ ಇದ್ದರು. ಕರ್ತವ್ಯದಲ್ಲಿ ಇದ್ದಾಗ, ಟಿಕೆಟ್ ತನಿಖಾಧಿಕಾರಿ ಗಂಗಮ್ಮ ತಲವಾರ್ ಎಂಬುವವರು ಕೇಸ್ …
Read More »ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಅವರನ್ನು ಭೇಟಿ ಮಾಡಿ ಚರ್ಚೆ :
ಬೆಂಗಳೂರು,ಫೆ.20-ಕೆಪಿಸಿಸಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಪಟ್ಟಂತೆ ಪ್ರಕ್ರಿಯೆಗಳನ್ನು ಆರಂಭಿಸಿರುವ ಕಾಂಗ್ರೆಸ್ ವರಿಷ್ಠರು ಹಂತ ಹಂತವಾಗಿ ರಾಜ್ಯದ ನಾಯಕರುಗಳನ್ನು ಭೇಟಿ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಿನ್ನೆ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಸೋನಿಯಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಭಕ್ತ ಚರಣದಾಸ್ ಮತ್ತು ಮಧುಸೂದನ ಮಿಸ್ತ್ರಿ ವರದಿಯನ್ನು ಅನುಷ್ಠಾನಕ್ಕೆ ತರಬೇಕೆಂದು ಒತ್ತಡ ಹೇರಿದರು. ಆ …
Read More »ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಕೇಂದ್ರಕ್ಕೆ ಹಸ್ತಾಂತರಿಸುವುದಿಲ್ಲ: ಸಿಎಂ ಉದ್ದವ್ ಠಾಕ್ರೆ
ಮುಂಬೈ: ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಕೇಂದ್ರಕ್ಕೆ ಹಸ್ತಾಂತರಿಸುವುದಿಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಸ್ಪಷ್ಟಪಡಿಸಿದ್ದು, ಕೋರೆಗಾಂವ್ ಗಲಭೆಯ ವೇಳೆ ದಲಿತ ಸಮುದಾಯದ ಮೇಲಿನ ದೌರ್ಜನ್ಯವು “ದುರದೃಷ್ಟಕರ” ಎಂದು ಹೇಳಿದ್ದಾರೆ. ಈ ಕುರಿತು ಇಂದು ಟ್ವೀಟ್ ಮಾಡಿರುವ ಉದ್ದವ್ ಠಾಕ್ರೆ, ಎಲ್ಗರ್ ಮತ್ತು ಭೀಮಾ ಕೋರೆಗಾಂವ್ ಎರಡೂ ಪ್ರತ್ಯೇಕ ಪ್ರಕರಣಗಳಾಗಿವೆ, ದಲಿತ ಸಹೋದರರು ಭೀಮಾ ಕೋರೆಗಾಂವ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದರ ತನಿಖೆಯನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರ ಮಾಡುವುದಿಲ್ಲ. ದಲಿತ …
Read More »ಕಲಾಪದಲ್ಲಿ ‘ಅನರ್ಹ-ಅರ್ಹರ’ ಗಲಾಟೆ
ಬೆಂಗಳೂರು: 17 ಜನ ಶಾಸಕರನ್ನ ಸುಪ್ರೀಂಕೋರ್ಟ್ ಅನರ್ಹ ಮಾಡಿದ್ದು ಆಯ್ತು. ಅದರಲ್ಲಿ 11 ಜನ ಮತ್ತೆ ಚುನಾವಣೆಯಲ್ಲಿ ಗೆದ್ದು ಅರ್ಹರಾಗಿ ಸಚಿವರಾಗಿಯೂ ಆಯ್ತು. ಈಗ ಅನರ್ಹ ಅನ್ನೋ ಪದ ದೊಡ್ಡ ಗಲಾಟೆಗೆ ಕಾರಣವಾಗಿದೆ. ಅಷ್ಟಕ್ಕೂ ಈ ಗಲಾಟೆ ನಡೆದಿದ್ದು ವಿಧಾನ ಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯರು ಚರ್ಚೆ ವೇಳೆ ಆಡಿದ ಆ ಒಂದು ಪದದಿಂದ ಕಲಾಪದಲ್ಲಿ ಗದ್ದಲ ಗಲಾಟೆ ಉಂಟಾಯ್ತು. ವಿಧಾನ ಪರಿಷತ್ನಲ್ಲಿ ಇಂದು ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಆಗುತ್ತಿತ್ತು. …
Read More »ಮಂಗಳೂರು ಗಲಭೆಯನ್ನು ಎಳೆ ಎಳೆಯಾಗಿ ಬಿಡಿಸಿಟ್ಟರು” ಸಿದ್ದರಾಮಯ್ಯ
ಬೆಂಗಳೂರು, ಫೆ.19- ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರು ಪ್ರತಿಭಟನೆಯಲ್ಲಿ ಗೋಲಿಬಾರ್ ನಡೆದು ಇಬ್ಬರು ಸಾವನ್ನಪ್ಪಿರುವ ಪ್ರಕರಣ ವಿಧಾನಸಭೆಯಲ್ಲಿಂದು ಗಂಭೀರ ಚರ್ಚೆಗೆ ಒಳಗಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಜಂಗಿಕುಸ್ತಿಗೆ ಕಾರಣವಾಯಿತು. ಇಂದು ಬೆಳಗ್ಗೆ ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ನಿಯಮ 69ರ ಅಡಿ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತಂತೆ ಚರ್ಚೆ ಮಾಡಲು ಅವಕಾಶ ಕಲ್ಪಿಸಿದರು. ಚರ್ಚೆ ಆರಂಭಿಸಿದ ಸಿದ್ದರಾಮಯ್ಯ …
Read More »
Laxmi News 24×7