Breaking News

ರಾಜಕೀಯ

ಗರದ ಆರ್ ಟಿಒ ಸರ್ಕಲ್ ಬಳಿ ಇರುವ ನೂತನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ

ಬೆಳಗಾವಿ: ನಗರದ ಆರ್ ಟಿಒ ಸರ್ಕಲ್ ಬಳಿ ಇರುವ ನೂತನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ನವೀಕರಣಗೊಳಿಸಲಾಗುತ್ತಿರುವ ಕಾಮಗಾರಿ ಪರಿಶೀಲನೆ ನಡೆಸಿದರು. ಕಚೇರಿ ಕಾಮಗಾರಿಯನ್ನು ಆದಷ್ಟು ಬೇಗನೆ ಮುಗಿಸಿ ಪಕ್ಷದ ಮುಖಂಡರಿಗೆ, ಪದಾಧಿಕಾರಿಗಳಿಗೆ ಮತ್ತು ಕಾರ್ಯಕರ್ತರಿಗೆ ಅನುಕೂಲವಾಗುವಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಗುತ್ತಿಗೆದಾರರಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಇಂಜಿನೀಯರ್ ಚಂದು ಮುನ್ನವಳ್ಳಿಮಠ, ಮಹೇಶ …

Read More »

ಬಜೆಟ್‍ನಲ್ಲಿ ಘೋಷಣೆ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಘೋಷಿಸದಿದ್ದರಿವೆ ವಿಷ ಕುಡಿದು ಆತ್ಮಹತ್ಯೆ”

ಬೆಂಗಳೂರು, ಫೆ.13- ಡಾ.ಸರೋಜಿನಿ ಮಹಿಷಿ ವರದಿಯ ಶಿಫಾರಸ್ಸಿನಂತೆ ಕನ್ನಡಿಗರಿಗೆ ಶೇ.85ರಷ್ಟು ಉದ್ಯೋಗ ನೀಡುವ ಮೀಸಲಾತಿ ಕಾಯ್ದೆಯನ್ನು ಬಜೆಟ್‍ನಲ್ಲಿ ಘೋಷಣೆ ಮಾಡದಿದ್ದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕನ್ನಡಪರ ಸಂಘಟನೆಗಳ ಮುಖಂಡರು ಬೆದರಿಕೆ ಹಾಕಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಡಾಲರ್ಸ್ ಕಾಲೋನಿಯಲ್ಲಿ ಭೇಟಿ ಮಾಡಿದ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಮುಂಬರುವ ಬಜೆಟ್‍ನಲ್ಲಿ ಕನ್ನಡಿಗರಿಗೆ ಶೇ.85ರಷ್ಟು ಉದ್ಯೋಗ ನೀಡುವ ಮೀಸಲಾತಿ ಕಾಯ್ದೆಯನ್ನು ಜಾರಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳಲು ಹಿಂದೆ-ಮುಂದೆ ನೋಡುವುದಿಲ್ಲ …

Read More »

ಸೋಮವಾರದಿಂದ ವಿಧಾನಮಂಡಲದ ಜಂಟಿ ಅಧಿವೇಶನ ಭಾನುವಾರ ಶಾಸಕಾಂಗ ಸಭೆ ಕರೆದಿದೆ: bsy

ಬೆಂಗಳೂರು,ಫೆ.13- ಸೋಮವಾರದಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಬಿಜೆಪಿ ಭಾನುವಾರ ಶಾಸಕಾಂಗ ಸಭೆ ಕರೆದಿದೆ. ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಶಾಸಕಾಂಗ ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ವಹಿಸಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಲಾಗಿದೆ. ಕೆಲವು ಶಾಸಕರು ಕೈಕೊಡಬಹುದೆಂಬ ಭೀತಿಯೂ ಒಳಗೊಳಗೆ ಕಾಡುತ್ತಿದೆ. ಹೀಗಾಗಿ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಶಾಸಕಾಂಗ ಸಭೆ …

Read More »

ಬೆಳಗಾವಿ ಜಿಲ್ಲಾ ಉಸ್ತುವಾರಿ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಬೆಳಗಾವಿ- ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಸರ್ಕಾರ ಬದಲಾಯಿಸಿದೆ.ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಬದಲಾಯಿಸಿ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಇಂದು ಮದ್ಯಾಹ್ನದ ಹೊತ್ತಿಗೆ ಸರ್ಕಾರ ರಮೇಶ್ ಜಾರಕಿಹೊಳಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿದ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ.

Read More »

ಜನ ಸಂದಣಿಯಿಂದ ಕೂಡಿರುತ್ತಿದ್ದ ಮೆಜೆಸ್ಟಿಕ್ ಬಸ್ ನಿಲ್ದಾಣ ಖಾಲಿ ಖಾಲಿ

ಯಾವಾಗಲೂ ಜನ ಸಂದಣಿಯಿಂದ ಕೂಡಿರುತ್ತಿದ್ದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲೋದಕ್ಕೆ ಬಿಡುತ್ತಿರಲಿಲ್ಲ ಜನ ಓಡೋಡಿ ಬರುತ್ತಿದ್ದರು. ಆದರೆ ಇಂದು ಬಸ್‍ಗಳ ಸಂಚಾರವಿದ್ದರೂ ಪ್ರಯಾಣಿಕರು ಮಾತ್ರ ಬೆರಳೆಣಿಕೆಯಷ್ಟು ಮಾತ್ರ ಕಾಣಸಿಗುತ್ತಿದ್ದಾರೆ. ಹೌದು. ಇಂದು ಸರೋಜಿನ ಮಹಿಷಿ ವರದಿಯನ್ನ ಜಾರಿಗೆ ತರುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ನಾವು ಅರ್ಧ ಗಂಟೆಯಿಂದ ಕಾದರೂ ಜನ ಬರುತ್ತಿಲ್ಲ ಬಂದ್ ಅಂತ …

Read More »

ಬೆಳಗಾವಿ: ಶಾಸಕ ಸತೀಶ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಿದ ಹೆಬ್ಬಾಳ ನೂತನ ಜಿ.ಪಂ ಸದಸ್ಯ

ಬೆಳಗಾವಿ: ಶಾಸಕ ಸತೀಶ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಿದ ಹೆಬ್ಬಾಳ ನೂತನ ಜಿ.ಪಂ ಸದಸ್ಯ ಬೆಳಗಾವಿ: ಯಮಕನಮರಡಿ ಮತಕ್ಷೇತ್ರದ ಹೆಬ್ಬಾಳ ಜಿಲ್ಲಾ ಪಂಚಾಯಿತಿ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ ಮಗದುಮ್ ಶಾಸಕ ಸತೀಶ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು. ಇಲ್ಲಿನ ಶಾಸಕರ ಗೃಹ ಕಚೇರಿಗೆ ಕಾರ್ಯಕರ್ತರ ಜೊತೆ ಭೇಟಿ ನೀಡಿದ ಮಹಾಂತೇಶ ಮಗದುಮ್ ಶಾಸಕರಿಗೆ ಕೃತಜ್ಞೆಗಳನ್ನು ಸಲ್ಲಿಸಿದರು. ಹೆಬ್ಬಾಳ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಅಭಿವೃದ್ಧಿಗೆ …

Read More »

ಟೈರ್‌ಗೆ ಬೆಂಕಿ ಹಚ್ಚಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಿದ ಕನ್ನಡಿಗರು

ಬೆಂಗಳೂರು: ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಇಂದು ಕರ್ನಾಟಕ ಬಂದ್‍ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್‍ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಹೊಸೂರು ರಸ್ತೆಯಲ್ಲಿ ಪ್ರತಿಭಟನಾಕಾರರು ಟೈರ್‌ಗೆ  ಬೆಂಕಿ ಹಚ್ಚಿ ಪ್ರತಿಭಟನೆ ಇಳಿದಿದ್ದಾರೆ. ಕಳೆದ 101 ದಿನಗಳಿಂದ ಮೌರ್ಯ ಸರ್ಕಲ್‍ನಲ್ಲಿ ಕನ್ನಡ ಪರ ಸಂಘಟನೆಗಳು ಧರಣಿ ಮಾಡುತ್ತಿದ್ದು, ಇಂದು ಬಂದ್‍ಗೆ ಕರೆಕೊಟ್ಟಿದ್ದಾರೆ. ಈ ಹಿನ್ನೆಲೆ ಇಂದು ರಸ್ತೆಯಲ್ಲಿ …

Read More »

ಸಿರಿ ಎಂದರೆ ಚಿಗುರು, ಸಿರಿ ಎಂದರೆ ಮಹಿಳೆ, ಸಿರಿ ಎಂದರೆ ಸಂಪತ್ತು “

” ಸಿರಿ ಎಂದರೆ ಚಿಗುರು, ಸಿರಿ ಎಂದರೆ ಮಹಿಳೆ, ಸಿರಿ ಎಂದರೆ ಸಂಪತ್ತು ” ಪರಶುರಾಮ ಸೃಷ್ಟಿ ಎಂದೇ ಪ್ರಸಿದ್ಧವಾಗಿರುವ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಹಳೇ ಪೇಟೆಯಲ್ಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಭೇಟಿ ನೀಡಿ, ಸಿದ್ಧ ಉಡುಪುಗಳು, ಖಾದಿ …

Read More »

ತಿಂಗಳಾಂತ್ಯದಲ್ಲಿ ಭಾರತಕ್ಕೆ ಭೇಟಿ ನೀಡಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಈ ಸುದ್ದಿಯನ್ನು ಶೇರ್ ಮಾಡಿ ನವದೆಹಲಿ, ಫೆ.12- ತಿಂಗಳಾಂತ್ಯದಲ್ಲಿ ಭಾರತಕ್ಕೆ ಭೇಟಿ ನೀಡಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅವಿಸ್ಮರಣೀಯ ಸ್ವಾಗತ ನೀಡುವುದಾಗಿ ಪ್ರಧಾನಮಂತ್ರಿ ಮೋದಿ ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅಮೆರಿಕ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡುತ್ತಿರುವುದು ನಮಗೆ ಅತ್ಯಂತ ಸಂತಸ ಉಂಟು ಮಾಡಿದೆ. ಅವರಿಗೆ ನಾವು ಅವಿಸ್ಮರಣೀಯ ಸ್ವಾಗತ ಕೋರುತ್ತೇವೆ. ಟ್ರಂಪ್ ಅವರ ಭೇಟಿಯಿಂದ ಉಭಯ ದೇಶಗಳ ಸಂಬಂಧ ಮತ್ತಷ್ಟು ಬಲವಾಗಲಿದೆ …

Read More »

ಸಂಭವನೀಯ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಲೆಕ್ಕಾಚಾರ

ಬೆಂಗಳೂರು, ಫೆ.12- ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕಸರತ್ತಿನಿಂದ ಹೊರ ಬಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇದೀಗ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ನೀಡುವುದು ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ರಾಜಧಾನಿ ಬೆಂಗಳೂರು, ಬೆಳಗಾವಿ, ಬಳ್ಳಾರಿ ಜಿಲ್ಲೆಗಳಿಗೆ ಉಸ್ತುವಾರಿ ವಹಿಸಿಕೊಳ್ಳಲು ಆಡಳಿತಾರೂಢ ಬಿಜೆಪಿಯಲ್ಲಿ ಪೈಪೋಟಿಯೇ ಆರಂಭವಾಗಿದೆ. ಇದು ಯಡಿಯೂರಪ್ಪನವರಿಗೆ ಮತ್ತೊಂದು ಸುತ್ತಿನ ಬಿಕ್ಕಟ್ಟು ತರುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ನಿರೀಕ್ಷಿತ ಖಾತೆಗಳು ಸಿಕ್ಕಿಲ್ಲ ಎಂದು ಮುನಿಸಿಕೊಂಡಿದ್ದ ಕೆಲವು ಸಚಿವರ …

Read More »