ಬೆಂಗಳೂರು : ಯುವಕನಿಗೆ ಮದ್ಯಪಾನ ಮಾಡಿಸಿ ಆತನ ಸ್ನೇಹಿತರೇ ಮತ್ತೊಂದು ಗ್ಯಾಂಗ್ನ ಮೂಲಕ ರಾಬರಿ ಮಾಡಿಸಿರುವ ಘಟನೆ ಚಿಕ್ಕಜಾಲ ವ್ಯಾಪ್ತಿಯಲ್ಲಿ ನಡೆದಿದೆ. ಚಂದನ್ ಎಂಬಾತನ ಚಿನ್ನದ ಸರ, ಕೈಕಡಗ ದರೋಡೆ ಮಾಡಲಾಗಿದ್ದು, ಕೊನೆಗೆ ಆತನೊಂದಿಗೆ ಸ್ನೇಹಿತರಾದ ಪವನ್ ಹಾಗೂ ಅಚಲ್ ಪೊಲೀಸ್ ಠಾಣೆಗೆ ತೆರಳಿ ದೂರು ಕೊಡಿಸಿದ್ದರು. ಆದರೆ ಪೊಲೀಸರ ತನಿಖೆಯ ವೇಳೆ ಚಂದನ್ನ ಸ್ನೇಹಿತರ ಕಳ್ಳಾಟ ಬಯಲಾಗಿದೆ. ಪ್ರಕರಣದ ಹಿನ್ನೆಲೆ: ಸ್ನೇಹಿತರಾಗಿದ್ದ ಚಂದನ್, ಪವನ್ ಮತ್ತು ಅಚಲ್ ಕಳೆದ ತಿಂಗಳು ಚಿಕ್ಕಜಾಲದ …
Read More »ಹಂತ ಹಂತವಾಗಿ ಅಭಿವೃದ್ಧಿಯತ್ತ ಬೆಳಗಾವಿ ಗ್ರಾಮೀಣ ಕ್ಷೇತ್ರ : ಚನ್ನರಾಜ ಹಟ್ಟಿಹೊಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟನೆ
ಹಂತ ಹಂತವಾಗಿ ಅಭಿವೃದ್ಧಿಯತ್ತ ಬೆಳಗಾವಿ ಗ್ರಾಮೀಣ ಕ್ಷೇತ್ರ : ಚನ್ನರಾಜ ಹಟ್ಟಿಹೊಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟನೆ ಹಿರೆಬಾಗೇವಾಡಿ (ಬೆಳಗಾವಿ) : ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಬೇಕು, ಕ್ಷೇತ್ರದಲ್ಲಿ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು, ಶೈಕ್ಷಣಿಕ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸಬೇಕು ಎನ್ನುವ ಸಂಕಲ್ಪ ಮತ್ತು ಭರವಸೆಯನ್ನು ಈಡೇರಿಸುವ ದಿಸೆಯಲ್ಲಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ದಿಸೆಯಲ್ಲಿ ಇಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭದ ಮೂಲಕ …
Read More »ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಜೂ.17ರಂದು ರಾಜ್ಯ ಬಿಜೆಪಿ ಪ್ರತಿಭಟನೆ
ಬೆಂಗಳೂರು: ಕಾಲ್ತುಳಿತ ದುರಂತ ಸಂಬಂಧ ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಜೂನ್ 17ರಂದು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲು ರಾಜ್ಯ ಬಿಜೆಪಿ ತೀರ್ಮಾನಿಸಿದೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ಗೋಪಾಲಯ್ಯ, “ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಹೋರಾಟ ನಡೆಸಲಿದೆ. ಸಿಎಂ, ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಮತ್ತು ಸಿಎಂ ನಿವಾಸ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಧಾನಸೌಧದಲ್ಲಿ ನಡೆದಿದ್ದು ಸನ್ಮಾನ ಕಾರ್ಯಕ್ರಮ ಅಲ್ಲ, ಅವಮಾನ ಮಾಡುವ …
Read More »ಅಂಕೋಲಾದಲ್ಲಿ ಮನೆವರೆಗೂ ಬಂದು ಚಿರತೆ ದಾಳಿ
ಕಾರವಾರ: ನಿರ್ಮಾಣ ಹಂತದ ಹೊಸ ಮನೆ ಸೇರಿಕೊಂಡಿದ್ದ ಚಿರತೆಯೊಂದು ಯುವಕನ ಮೇಲೆ ದಾಳಿ ಮಾಡಿದ ಘಟನೆ ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಗ್ರಾ.ಪಂ.ವ್ಯಾಪ್ತಿಯ ಉಳಗದ್ದೆ ಗ್ರಾಮದಲ್ಲಿ ನಡೆದಿದೆ. ಸಂತೋಷ್ ಹೂವಣ್ಣ ಗೌಡ (24) ಎಂಬವರು ಗಾಯಗೊಂಡಿದ್ದಾರೆ. ಮನೆಯ ಪಕ್ಕದ ಹೊಸ ಮನೆಯಲ್ಲಿ ಚಿರತೆ ಅವಿತುಕೊಂಡಿತ್ತು. ಅಲ್ಲಿ ಒಣ ಹಾಕಿದ್ದ ಬಟ್ಟೆ ತರಲು ಹೋದ ಯುವತಿ ಚಿರತೆಯನ್ನು ಕಂಡು ಕಿರುಚುತ್ತಾ ಓಡಿ ಹೊರಬಂದಿದ್ದು, ಚಿರತೆಯೂ ಹೊರಗೆ ಬಂದಿದೆ. ಅದೇ ಕ್ಷಣದಲ್ಲಿ ಸಂತೋಷ್ ಗೌಡ ಕೂಡ …
Read More »ಚಾಲುಕ್ಯರ ಸ್ಮಾರಕ ಹಿನ್ನೆಲೆ ಐಹೊಳೆಯಲ್ಲಿ ಮನೆ ದುರಸ್ಥಿಗೆ ಸಿಗದ ಅನುಮತಿ…
ಚಾಲುಕ್ಯರ ಸ್ಮಾರಕ ಹಿನ್ನೆಲೆ ಐಹೊಳೆಯಲ್ಲಿ ಮನೆ ದುರಸ್ಥಿಗೆ ಸಿಗದ ಅನುಮತಿ… ಸಂಪೂರ್ಣ ಗ್ರಾಮವನ್ನ ಸ್ಥಳಾಂತರಿಸದ ಸರ್ಕಾರದ ವಿರುದ್ಧ ಜನರ ಹಿಡಿಶಾಪ 120 ಕ್ಕೂ ಅಧಿಕ ಚಾಲುಕ್ಯರ ಕಾಲದ ಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ಬಾಗಲಕೋಟೆ ಜಿಲ್ಲೆಯ ಐಹೊಳೆ ಗ್ರಾಮವನ್ನು ಇತ್ತ ಸಂಪೂರ್ಣವಾಗಿ ಸ್ಥಳಾಂತರಿಸದ, ಅತ್ತ ದುರಸ್ಥಿಗೆ ಅನುಮತಿ ನೀಡದ ಹಿನ್ನೆಲೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆ ಐಹೊಳೆ ಗ್ರಾಮದಲ್ಲಿ ಚಾಲುಕ್ಯರ 120ಕ್ಕೂ ಅಧಿಕ …
Read More »ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆರೋಗ್ಯ ಆವಿಷ್ಕಾರ; ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ ಅಭಿವೃದ್ಧಿ ಮಾಡದೇ ಕೇವಲ ಲೂಟಿ ಹೊಡೆಯುವುದೇ ಬಿಜೆಪಿ ಕೆಲಸ; ಸಿಎಂ ಸಿದ್ಧರಾಮಯ್ಯ
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆರೋಗ್ಯ ಆವಿಷ್ಕಾರ; ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ ಅಭಿವೃದ್ಧಿ ಮಾಡದೇ ಕೇವಲ ಲೂಟಿ ಹೊಡೆಯುವುದೇ ಬಿಜೆಪಿ ಕೆಲಸ; ಸಿಎಂ ಸಿದ್ಧರಾಮಯ್ಯ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆರೋಗ್ಯ ಆವಿಷ್ಕಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧಅಭಿವೃದ್ಧಿ ಮಾಡದೇ ಕೇವಲ ಲೂಟಿ ಹೊಡೆಯುವುದೇ ಬಿಜೆಪಿಕೆಲಸಸಿಎಂ ಸಿದ್ಧರಾಮಯ್ಯ ವಾಗ್ಧಾಳಿ ಕರ್ನಾಟಕದ ವರ್ಷಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಈ ವರೆಗೆ ₹13,000 ಕೋಟಿ ಹಣ ನೀಡಿದ್ದೇವೆ. ಕೊಟ್ಟ ಭರವಸೆಯಂತೆ …
Read More »ಶಾಲಾ ಮಕ್ಕಳನ್ನು ಉಕ್ಕಿ ಹರಿಯುತ್ತಿದ್ದ ಹಳ್ಳ ದಾಟಿಸಿದ ಗ್ರಾಮಸ್ಥರು
ಗದಗ: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಗಜೇಂದ್ರಗಡ ತಾಲೂಕಿನ ದ್ಯಾಮುಣಶಿ ಗ್ರಾಮದ ಬಳಿಯ ಹಳ್ಳವು ತುಂಬಿ ಹರಿಯುತ್ತಿದ್ದು, ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಜಲಾವೃತವಾಗಿವೆ. ಈ ಪರಿಸ್ಥಿತಿಯಲ್ಲಿ ಸೂಡಿ ಗ್ರಾಮದ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಮಕ್ಕಳು ತೀವ್ರ ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದೆ. ಸೂಡಿ ಗ್ರಾಮದ ಶಾಲೆಯಿಂದ ದ್ಯಾಮುಣಶಿ ಗ್ರಾಮಕ್ಕೆ ಬಸ್ನಲ್ಲಿ ತೆರಳುತ್ತಿದ್ದ ಮಕ್ಕಳು, ಹಳ್ಳದಲ್ಲಿನ ಅಧಿಕ ನೀರಿನಿಂದಾಗಿ ದಡದಲ್ಲಿಯೇ ಇಳಿಯಬೇಕಾಯಿತು. ಬಸ್ ಚಾಲಕನಿಗೆ ಹಳ್ಳವನ್ನು ದಾಟಲು ಸಾಧ್ಯವಾಗದೆ, …
Read More »ಬಸ್-ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು
ಹಾವೇರಿ: ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತರನ್ನು ದಾವಣಗೆರೆ ಮೂಲದ ಪ್ರವೀಣ (36) ಮತ್ತು ವಿಜಯ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ, ಕೊಟ್ರೇಶ ಅಬಲೂರ ಎಂಬವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಸಾರಿಗೆ ಬಸ್ ಅಥಣಿಯಿಂದ ದಾವಣಗೆರೆಗೆ ಹೊರಟಿತ್ತು. ಈ ವೇಳೆ, ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ಬಸ್ಗೆ ಕಾರು ಡಿಕ್ಕಿಯಾಗಿ …
Read More »ತಾಯಿ ಬದುಕಿದ್ದಾಗಲೇ ಮರಣ ಪ್ರಮಾಣ ಪತ್ರ ಸೃಷ್ಟಿಸಿದ ಮಗ
ಹಾವೇರಿ: ತಾಯಿ ಜೀವಂತವಿರುವಾಗಲೇ ಮಗನೋರ್ವ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿರುವ ಪ್ರಕರಣ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ವರದಿಯಾಗಿದೆ. ಶಿಗ್ಗಾಂವಿಯ ಖಾಜೇಖಾನ್ ಗಲ್ಲಿಯ ಶೌಕತ್ ಅಲಿ (39) ಜೀವಂತವಿರುವ ತಾಯಿಯ ಮರಣಪತ್ರ ಸೃಷ್ಟಿಸಿರುವ ಆರೋಪಿಯಾಗಿದ್ದಾನೆ. 60 ವರ್ಷದ ವಯೋವೃದ್ಧೆ ಹೂರಾಂಬಿ ಮುಲ್ಕಿ ಎಂಬವರು ಒಂಟಿಯಾಗಿ ಪಟ್ಟಣದಲ್ಲಿ ಜೀವನ ನಡೆಸುತ್ತಿದ್ದಾರೆ. ಅವರ ಮಗ ಶೌಕತ್ ತಾಯಿಯನ್ನು ತೊರೆದು ಹುಬ್ಬಳ್ಳಿಯಲ್ಲಿ ವಾಸವಾಗಿದ್ದಾನೆ. ಸುಮಾರು 2 ಎಕರೆ ಜಮೀನು ಹೂರಾಂಬಿ ಹಾಗೂ ಪುತ್ರನ ಜಂಟಿ ಖಾತೆಯಲ್ಲಿತ್ತು. …
Read More »ನ್ಯಾಯಾಲಯಕ್ಕೆ ಶರಣಾದ ಶಾಸಕ ವಿನಯ್ ಕುಲಕರ್ಣಿ
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಶಾಸಕ ವಿನಯ್ ಕುಲಕರ್ಣಿ ಶುಕ್ರವಾರ ನ್ಯಾಯಾಲಯದ ಮುಂದೆ ಶರಣಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಅಲ್ಲದೆ, ವಿನಯ್ ಕುಲಕರ್ಣಿ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಲು ಸಮಯ ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೂಡ ಸುಪ್ರೀಂ …
Read More »
Laxmi News 24×7