Breaking News

ರಾಜಕೀಯ

ಕಾಡಂಚಿನ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಸ್ವಂತ ಖರ್ಚಿನಲ್ಲಿ ಸೈಕಲ್ ವಿತರಿಸಿ ಮಾನವೀಯತೆ ಮೆರೆತ ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ

ಖಾನಾಪೂರದ ಕಾಡಂಚಿನ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಸ್ವಂತ ಖರ್ಚಿನಲ್ಲಿ ಸೈಕಲ್ ವಿತರಿಸಿ ಮಾನವೀಯತೆ ಮೆರೆತ ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ  ಹೌದು ಖಾನಾಪೂರ ತಾಲೂಕಿನ ಕಾಡಂಚಿನ ಮಕ್ಕಳಿಗೆ ಶಾಲೆಗೆ ಹೋಗುವುದೇ ಒಂದು ಸವಾಲಿನ ಕೆಲಸ ಪ್ರತಿದಿನವೂ ಸುಮಾರು ಕಿಲೋಮೀಟರ್ ದೂರದಿಂದ ತಮ್ಮ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಹರಸಾಹಸ ಪಡುವ ಕೆಲವು ಭಾಗಗಳಲ್ಲಿ ನಡೆಯುತ್ತಿದೆ. ಇಂತಹಾ ಒಂದು ಪರಿ ಬೆಳಗಾವಿ ಡಿಡಿಪಿಐ ಅವರಿಗೆ ಕಂಡಿತು ಡಿಡಿಪಿಐ ಲೀಲಾವತಿ ಹಿರೇಮಠ ಅವರು ಖಾನಾಪೂರ …

Read More »

ದೇವಗಿರಿ ಗ್ರಾಮದಲ್ಲಿ ಸ್ಮಶಾನ ಭೂಮಿಅತಿಕ್ರಮಣವಾಗಿ ಸರ್ವೆ ಮಾಡಲು ಬಂದಿದ್ದರು

ಇವತ್ತು ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದೇವಗಿರಿ ಗ್ರಾಮದಲ್ಲಿ ಸ್ಮಶಾನ ಭೂಮಿಯು ಬಹಳ ದಿನಗಳಿಂದ ತಕರಾರದಲ್ಲಿತ್ತು ಇವತ್ತು ಈ ಭೂಮಿಯನ್ನು ಅತಿಕ್ರಮಣವಾಗಿ ಸರ್ವೆ ಮಾಡಲು ಬಂದಿದ್ದರು ಗ್ರಾಮದ ಸಮಸ್ತ ನಾಗರಿಕರು ಕೂಡಿಕೊಂಡು ಇದನ್ನು ಮೋಜ ಮಾಪ ಮಾಡಲು ತಕರಾರು ಇದೆ ಅಂತ ಹೇಳಿದರು ಈ ಒಂದು ಸ್ಥಳಕ್ಕೆ CPI PSI ಹಾಗೂ ಅವರ ಸಿಬ್ಬಂದಿ ಹಾಜರಿದ್ದರು PDO ತಲಾಟಿ ಸರ್ಕಲ ಡೆಪೊಟಿ ತಹಸೀಲ್ದಾರ್ ಹಾಗೂ ಸತೀಶಣ್ಣಾ ಜಾರಕಿಹೊಳಿಯವರ ಆಪ್ತ …

Read More »

ಕೌಶಲ್ಯ ತರಬೇತಿಯಲ್ಲಿ ಮಹಿಳೆಯರಿಗೆ ಹಂಚಿಕೆ ಮಾಡಬೇಕಿದ್ದ ಹೊಲಿಗೆ ಯಂತ್ರವನ್ನು ಕೊಡದೆ ಮೋಸ

ಕೌಶಲ್ಯ ತರಬೇತಿಯಲ್ಲಿ ಮಹಿಳೆಯರಿಗೆ ಹಂಚಿಕೆ ಮಾಡಬೇಕಿದ್ದ ಹೊಲಿಗೆ ಯಂತ್ರವನ್ನು ಕೊಡದೆ ಮೋಸ ಮಾಡಿದ ಮಲ್ಲಿಕಾರ್ಜುನ ವಿದ್ಯಾಪೀಠದ ಗುರುಗೌಡ ಪಾಟೀಲ್ ಮೇಲೆ ಕ್ರಮ ಜರುಗಿಸುವಂತೆ ಆಗ್ರಹಿಸಿ ಶುಕ್ರವಾರ ಶ್ರೀನಗರದ ವೈಷ್ಣವಿ ಮಹಿಳಾ‌ ಮಂಡಳದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸುಮಾರು 30ಜನ ಮಹಿಳೆಯರು ತರಬೇತಿ ಪಡೆದಿದ್ದಾರೆ.‌ ಅವರಿಗೆ ಹೊಲಿಗೆ ಯಂತ್ರಗಳನ್ನು ಕೊಡುವುದಾಗಿ ಅನಗೋಳದಲ್ಲಿ ಕರೆದು ಮಹಿಳೆಯರಿಗೆ ಅವಮಾನ ಮಾಡಿರುವ ಗುರುಗೌಡ ಪಾಟೀಲ್ ಮೇಲೆ …

Read More »

ಹತ್ಯೆ ಮಾಡಲು ಬಂದು ತಾನೇ ಹತನಾದ ರೌಡಿಶೀಟರ್‌

ಬೆಂಗಳೂರು: ಹತ್ಯೆಗೆ ಯತ್ನಿಸಿದ ರೌಡಿಶೀಟರ​ನ್ನು ತಾನೇ ಹತ್ಯೆಗೈದಿದ್ದ ವ್ಯಕ್ತಿ ಸಹಿತ ನಾಲ್ವರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೂನ್​ 10ರಂದು ರಾತ್ರಿ ಕಾಡುಗೋಡಿಯ ವಿಜಯಲಕ್ಷ್ಮಿ ಲೇಔಟ್‌ನಲ್ಲಿ ಪುನೀತ್​ (25) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಮಹೇಶ್, ಶ್ರೀಕಾಂತ್, ರಾಜೇಶ್ ಮತ್ತು ಸುಮಂತ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೆ ಯತ್ನಿಸಿ ತಾನೇ ಬಲಿಯಾದ ರೌಡಿಶೀಟರ್​: ರೌಡಿಶೀಟರ್​ ಪುನೀತ್​, ಆರೋಪಿ ಮಹೇಶ್​ ಬಳಿ 40 ಸಾವಿರಕ್ಕೆ ಮಾತನಾಡಿ ಬೈಕ್‌ವೊಂದನ್ನು ಖರೀದಿಸಿದ್ದ. …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಖುರ್ಚಿ ಉಳಿಸಿಕೊಳ್ಳಲು ಬಡೆದಾಡುತ್ತಿದ್ದಾರೆ : ವಿ‌ ಸೋಮಣ್ಣ…!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಖುರ್ಚಿ ಉಳಿಸಿಕೊಳ್ಳಲು ಬಡೆದಾಡುತ್ತಿದ್ದಾರೆ : ವಿ‌ ಸೋಮಣ್ಣ…! ದೇಶದಲ್ಲಿ ಕಾಂಗ್ರೆಸ್ ನಾಯಕರು ನಿಸ್ಸಾಹಕರಾಗಿ ಉಡಾಫೆ ಮಾತುಗಳನ್ನಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಖುರ್ಚಿ ಉಳಿಸಿಕೊಳ್ಳಲು ಬಡೆದಾಡುತ್ತಿದ್ದಾರೆ. ನಮ್ಮೊಂದಿಗಿದ್ದ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ನರೇದ್ರ ಮೋದಿ ಅವರು ಪ್ರಧಾನಿಯಾದ ನಂತರ ಅಮೂಲಾಗ್ರ ಬದಲಾವಣೆ ಆಗಿದೆ. ಇದನ್ನು ಒಳ್ಳೆಯ ಕಣ್ಣಿನಿಂದ …

Read More »

ಗುಳೇದಗುಡ್ಡ ಪಟ್ಟಣದಲ್ಲಿ ಸುರಿದ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ..

ಬಾಗಲಕೋಟೆ : ಗುಳೇದಗುಡ್ಡ ಪಟ್ಟಣದಲ್ಲಿ ಸುರಿದ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ… ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ಪಟ್ಟಣದಲ್ಲಿ ಬುಧವಾರ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಗುಳೇದಗುಡ್ಡ ಪಟ್ಟಣದ ಪ್ರಮುಖ ರಸ್ತೆ ಯಲ್ಲಿ ಹರಿದು ಬಂದ ನೀರಿನಿಂದಾಗಿ ಸಂಚಾರಕ್ಕೆ ತೀವ್ರ ತೊಂದರೆಯಾಯಿತು ನೀರು ತುಂಬಿ ಹರಿಯುತ್ತಿರುವುದರಿಂದ ಪರ್ವತಿ ಗ್ರಾಮಕ್ಕೆ ಸಂಚಾರಿಸುವ ಸೇತುವೆ ಬಂದಾಗಿದೆ ಪೆಟ್ರೋಲ್ ಬಂಕ್,ಹೋಟೆಲ್ ಗಳಲ್ಲಿ ನುಗ್ಗಿದ ನೀರು ಗ್ರಾಮಸ್ಥರಿಗೆ ಹಾಗೂ ಶಾಲಾ …

Read More »

ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರ್‌ಸಿಬಿ ಮಾರ್ಕೆಂಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆ ಹಾಗು ಇತರರರಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ.

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್​ಸಿಬಿ) ತಂಡದ ವಿಜಯೋತ್ಸವ ಸಂದರ್ಭದಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಆರ್‌ಸಿಬಿ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆ ಹಾಗು ಇತರರಿಗೆ ಹೈಕೋರ್ಟ್‌ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು. ನಿಕಿಲ್‌ ಸೋಸಲೆ, ಡಿಎನ್ಎ ಎಂಟರ್‌ಟೈನ್ಮೆಂಟ್‌ ನೆಟ್ವರ್ಕ್‌ ಪ್ರೈವೇಟ್‌ ಲಿಮಿಟೆಡ್‌ನ ಮುಖ್ಯಸ್ಥ ಸುನೀಲ್‌ ಮ್ಯಾಥ್ಯೂ, ಕಿರಣ್‌ ಮತ್ತು ಶಮಂತ್‌ ಮಾವಿನಕೆರೆ ಅವರು ಸಲ್ಲಿಸಿರುವ ಮಧ್ಯಂತರ ಅರ್ಜಿಗಳ ವಿಚಾರಣೆ ನಡೆಸಿ, …

Read More »

ರಸ್ತೆ ಸುಧಾರಣೆ ಮಾಡುವಂತೆ ಆಗ್ರಹಿಸಿ ಹಸಿರು ಸೇನೆ ಸಂಘಟನೆಯಿಂದ ಪ್ರತಿಭಟನೆ .

ಹುಕ್ಕೇರಿ : ರಸ್ತೆ ಸುಧಾರಣೆ ಮಾಡುವಂತೆ ಆಗ್ರಹಿಸಿ ಹಸಿರು ಸೇನೆ ಸಂಘಟನೆಯಿಂದ ಪ್ರತಿಭಟನೆ . ಹುಕ್ಕೇರಿ ತಾಲೂಕಿನ ಹುಲ್ಲೋಳಿ – ಬೆಳವಿ ರಸ್ತೆ ಸುಧಾರಣೆ ಮಾಡುವಂತೆ ಆಗ್ರಹಿಸಿ ಹಸಿರು ಸೇನೆ ರೈತ ಸಂಘಟನೆ ವತಿಯಿಂದ ಪಂಚಾಯತ ರಾಜ್ಯ ಇಲಾಖೆ ಎದುರು ಧರಣಿ ನಡೆಸಿ ಪ್ರತಿಭಟನೆ ಮಾಡಲಾಯಿತು. ತಾಲೂಕಿನ ಹುಲ್ಲೋಳ್ಳಿ ಗ್ರಾಮದಿಂದ ಬೆಳವಿ ಗ್ರಾಮಕ್ಕೆ ತೇರಳುವ ರಸ್ತೆ ಹದೆಗೆಟ್ಟಿದ್ದರಿಂದ ಬಸ್ ಸಂಚಾರ ಬಂದ್ ಮಾಡಲಾಗುದೆ ಇದರಿಂದಾಗಿ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು …

Read More »

ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಿ ಶುಕ್ರವಾರ ಹಾಜರಾಗುತ್ತೇನೆ – ಶಾಸಕ ಕುಲಕರ್ಣಿ.

ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಿ ಶುಕ್ರವಾರ ಹಾಜರಾಗುತ್ತೇನೆ – ಶಾಸಕ ಕುಲಕರ್ಣಿ. : ನ್ಯಾಯಾಲಯದ ಆದೇಶಕ್ಕೆ ನಾನು ತಲೆಬಾಗುತ್ತೇನೆ. ಆದೇಶದಂತೆ ನಾನು ಶುಕ್ರವಾರ ಬೆಂಗಳೂರು ನ್ಯಾಯಾಲಯದ ಎದುರು ಹಾಜರಾಗುತ್ತೇನೆ ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದರು.  ಬಿಜೆಪಿ ಮುಖಂಡ ಯೋಗೇಶಗೌಡ ಕೊಲೆ ಪ್ರಕರಣ ಧಾರವಾಡ ಜಿಲ್ಲಾ ಪ್ರವೇಶ ನಿರ್ಬಂಧ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತರೂಗೆ ಭೇಟಿ ನೀಡಿ ಸುದ್ದಿಗೋಷ್ಠಿ ನಡೆಸಿದ ಅವರು, ನಾನು ಒಂದು ವೇಳೆ ಕ್ಷೇತ್ರದಲ್ಲಿ ಇಲ್ಲದೇ ಹೋದರೂ …

Read More »

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ *ನವದೆಹಲಿ:* ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ನವ‌ ದೆಹಲಿಯ ಶಾಸ್ತ್ರಿ ಭವನದಲ್ಲಿ‌ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅನೇಕ ವಿಷಯಗಳು ಸೇರಿದಂತೆ ಕೇಂದ್ರ …

Read More »