ಬಿಜೆಪಿಗರಿಗೆ ಸಂವಿಧಾನದಲ್ಲಾಗಲಿ…ಧರ್ಮದಲ್ಲಾಗಲಿ ನಂಬಿಕೆಯಿಲ್ಲ… ಸುಳ್ಳು ಹಬ್ಬಿಸುತ್ತ ಕೆಟ್ಟ ವಾತಾವರಣ ನಿರ್ಮಿಸುವುದೇ ಅವರ ಕೆಲಸ; ಸಚಿವ ಆರ್.ಬಿ. ತಿಮ್ಮಾಪೂರ ಬಿಜೆಪಿಗರಿಗೆ ಸಂವಿಧಾನದಲ್ಲಾಗಲಿ, ಧರ್ಮದ ವಿಚಾರದಲ್ಲಾಗಲಿ ನಂಬಿಕೆಯಿಲ್ಲ. ಸುಳ್ಳುಗಳನ್ನೇ ಹಬ್ಬಿಸುತ್ತ ಹೋಗುತ್ತಾರೆ. ಕೆಟ್ಟ ವಾತಾವರಣ ನಿರ್ಮಾಣ ಮಾಡುವಂತ ಕೆಲಸವನ್ನು ಬಿಜೆಪಿಗರು ಮಾಡುತ್ತಿದ್ದಾರೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಆರ್.ಸಿ.ಬಿ ಟ್ರಾಫಿ ಗೆದ್ದ ವಿಚಾರವಾಗಿ 17 ವರ್ಷಗಳ ನಂತರ ಚಾಂಪಿಯನ್ ಆಗಿದ್ದು, ಹೆಮ್ಮೆಯ ವಿಷಯ. ಅಭಿಮಾನಿಗಳ …
Read More »ನೈರುತ್ಯ ರೈಲ್ವೆ ಮಹತ್ವದ ಹೆಜ್ಜೆ
ಹುಬ್ಬಳ್ಳಿ: ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡುವ ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಕಟ್ಟಡ ಕಾಮಗಾರಿಗಳ ಸ್ಥಳಗಳಲ್ಲಿ ಸುರಕ್ಷತೆ, ಗುಣಮಟ್ಟ ಮತ್ತು ದಕ್ಷತೆ ಸುಧಾರಿಸಲು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುತ್ತಿದೆ. ಈ ಮೂಲಕ ಸುರಕ್ಷಿತ ಮತ್ತು ದಕ್ಷ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗಾಗಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ನೈರುತ್ಯ ರೈಲ್ವೆ ಮಹತ್ವದ ಹೆಜ್ಜೆ ಇಟ್ಟಿದೆ. ನೈರುತ್ಯ ರೈಲ್ವೆ ವ್ಯಾಪ್ತಿಯ ಪ್ರಮುಖವಾದ ಎರಡು ಕಾಮಗಾರಿ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಆಲಮಟ್ಟಿ ಸೇತುವೆ ಸಂಖ್ಯೆ 63ಡಿ …
Read More »ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರೀ ನೂಕುನುಗ್ಗಲು: ಮಹಿಳೆ ಸೇರಿ 11 ಸಾವು, ಹಲವರಿಗೆ ಗಾಯ
ಬೆಂಗಳೂರು: ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ಪಾಲ್ಗೊಳ್ಳಲು ನಗರದ ಚಿನ್ನಸ್ವಾಮಿ ಸ್ಟೇಡಿಯಂನೊಳಗೆ ಹೋಗುವ ಆತುರದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ಧಾರೆ. ತಮ್ಮ ನೆಚ್ಚಿನ ಆಟಗಾರರನ್ನು ಸನಿಹದಿಂದ ಕಣ್ತುಂಬಿಕೊಳ್ಳಲು ಸ್ಟೇಡಿಯಂಗೆ ಜನಸಾಗರವೇ ಹರಿದು ಬಂದಿತ್ತು. ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಉಂಟಾಯಿತು. ಗಾಯಗೊಂಡವರನ್ನು ಕೂಡಲೇ ಸಮೀಪದ ಬೌರಿಂಗ್ ಮತ್ತು ವೈದೇಹಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ 19 ಗಾಯಾಳುಗಳ ಪೈಕಿ 7 ಜನ ಮೃತಪಟ್ಟರೆ, ವೈದೇಹಿ …
Read More »ಗೃಹಲಕ್ಷ್ಮೀ ಏಪ್ರಿಲ್ ತಿಂಗಳ ಹಣ ಇಷ್ಟರಲ್ಲೇ ಜಮೆ
ಬೆಳಗಾವಿ: ಗೃಹ ಲಕ್ಷ್ಮಿ ಯೋಜನೆಯ 19 ಕಂತು ಈಗಾಗಲೆ ಹಾಕಲಾಗಿದೆ. ಶೀಘ್ರವೇ 20ನೇ ಕಂತನ್ನೂ ಹಾಕುತ್ತೇವೆ. ಮಾರ್ಚ್ ತಿಂಗಳದ್ದು ಸ್ವಲ್ಪ ತಾಂತ್ರಿಕ ಸಮಸ್ಯೆಯಾಗಿದೆ, ಏಪ್ರಿಲ್ ಹಣ ಇಷ್ಟರಲ್ಲೇ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಜನರ ಜೀವನದಲ್ಲಿ ಒಳ್ಳೆಯದಾಗಲಿ, ಜನರಿಗೆ ಅನುಕೂಲವಾಗಲಿ ಎನ್ನುವ ನೀತಿ, …
Read More »ಚನ್ನಮ್ಮ ವೃತ್ತದ ಬಳಿ ಮಂಗಳವಾರ ಮಧ್ಯ ರಾತ್ರಿಯ ನಂತರ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್
ಬೆಳಗಾವಿ: ಇಲ್ಲಿಯ ಚನ್ನಮ್ಮ ವೃತ್ತದ ಬಳಿ ಮಂಗಳವಾರ ಮಧ್ಯ ರಾತ್ರಿಯ ನಂತರ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಆರ್ ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆಗೆ ಸೇರಿದ್ದ ಸಹಸ್ರಾರು ಜನರು ಒಂದು ಗಂಟೆಯಾದರೂ ಸ್ಥಳದಿಂದ ಕದಲದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರದ ಮೂಲಕ ಎದುರಿಸಬೇಕಾಯಿತು. ಈ ವೇಳೆ ಹಲವರು ಕೆಳಕ್ಕೆ ಬಿದ್ದಿದ್ದು, ಕೆಲವರು ಓಡಿ ಲಾಠಿ ಏಟು ತಪ್ಪಿಸಿಕೊಂಡಿದ್ದಾರೆ. ಚನ್ನಮ್ಮ ವೃತ್ತದ ಬಳಿ ಹಾಕಲಾಗಿದ್ದ ಬಿಗ್ ಸ್ಕ್ರೀನ್ ನಲ್ಲಿ …
Read More »4 ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಚೆಕ್ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಚಿವರು*
4 ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಚೆಕ್ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಚಿವರು *ಬೆಳಗಾವಿ:* ಬೆಳಗಾವಿ ಗ್ರಾಮೀಣ ಕ್ಷೇತ್ರದ ದೇವಸ್ಥಾನಗಳ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ 4 ಗ್ರಾಮಗಳ ದೇವಸ್ಥಾನಗಳ ಟ್ರಸ್ಟ್ ಕಮಿಟಿಯವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಚೆಕ್ ಗಳನ್ನು ಹಸ್ತಾಂತರಿಸಿದರು. ಕುಕಡೊಳ್ಳಿ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನಕ್ಕೆ 13.33 ಲಕ್ಷ ರೂಪಾಯಿ, ವಾಘವಾಡೆ ಗ್ರಾಮದ ಶ್ರೀ ರವಳನಾಥ್ ಮಂದಿರಕ್ಕೆ …
Read More »39 ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳಿಗಾಗಿ ಮುಜರಾಯಿ ಇಲಾಖೆಯಿಂದ ಮಂಜೂರಾದ ರೂ. 9.65 ಕೋಟಿ
ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ 39 ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳಿಗಾಗಿ ಮುಜರಾಯಿ ಇಲಾಖೆಯಿಂದ ಮಂಜೂರಾದ ರೂ. 9.65 ಕೋಟಿ ಆದೇಶ ಪತ್ರಗಳನ್ನು ಇಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಗೋಕಾಕ ನಗರದ ಗೃಹಕಚೇರಿಯಲ್ಲಿ ವಿತರಿಸಿದರು
Read More »ಫೈನಲ್ನಲ್ಲಿ ಆರ್ಸಿಬಿಯೇ ಗೆಲ್ಲಲಿ ಎಂದು ಬಯಸುತ್ತೇನೆ: ಅನಿಲ್ ಕುಂಬ್ಳೆ
ಬೆಂಗಳೂರು: ಐಪಿಎಲ್ ಫೈನಲ್ನಲ್ಲಿ ಈ ಬಾರಿ ಯಾರೇ ಗೆದ್ದರೂ, ಹೊಸಬರೇ ಚಾಂಪಿಯನ್ ಆಗುತ್ತಾರೆ. ಆದರೂ ಆರ್ಸಿಬಿ ತಂಡವೇ ಗೆಲ್ಲಲಿ ಎಂದು ಬಯಸುತ್ತೇನೆ ಎಂದು ಆರ್ಸಿಬಿ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಹೇಳಿದ್ದಾರೆ. ಕರ್ನಾಟಕ ಅರಣ್ಯ ಮತ್ತು ವನ್ಯಜೀವಿ ಇಲಾಖೆಯ ರಾಯಭಾರಿಯೂ ಆಗಿರುವ ಅನಿಲ್ ಕುಂಬ್ಳೆ ಅವರು ಇಂದು ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾದ ಬಳಿಕ ಮಾತನಾಡಿದರು. “ಐಪಿಎಲ್ನಲ್ಲಿ ಆರ್ಸಿಬಿ ಹಾಗೂ ಪಂಜಾಬ್ ಎರಡೂ ತಂಡಗಳಲ್ಲಿಯೂ ನಾನು ಇದ್ದೆ. ಈ …
Read More »53 ಕೋಟಿ ಬಂಗಾರ ಕಳ್ಳತನ ಬಯಲು: ಚಾಲೆಂಜ್ ಆಗಿ ತೆಗೆದುಕೊಂಡ ಪೊಲೀಸರು
53 ಕೋಟಿ ಬಂಗಾರ ಕಳ್ಳತನ ಬಯಲು: ಚಾಲೆಂಜ್ ಆಗಿ ತೆಗೆದುಕೊಂಡ ಪೊಲೀಸರು ವಿಜಯಪುರ ಜಿಲ್ಲೆಯ ಮನಗೂಳಿಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಬಗ್ಗೆ ಪೊಲೀಸರು ಅಧಿಕೃತ ಮಾಹಿತಿ ನೀಡಿದ್ದಾರೆ. ಒಂದಲ್ಲ ಎರಡಲ್ಲ ಬರೋಬ್ಬರಿ 53 ಕೋಟಿ ಬೆಲೆಯ ಚಿನ್ನ ಕದ್ದು ಖದೀಮರು ಎಸ್ಕೇಪ್ ಆಗಿದ್ದಾರೆ. ತನಿಖೆಗೆಗಾಗಿ ಎಂಟು ವಿಶೇಷ ತಂಡ ರಚನೆ ಮಾಡಲಾಗಿದೆ. ಕಳೆದ ಮೇ 25 ರಂದು ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿರುವ ಕೆನರಾ ಬ್ಯಾಂಕ್ …
Read More »ಗೌರವ ಡಾಕ್ಟರೇಟ್ ಹಿಂಪಡೆಯಿರಿ: ಸಚಿವ ಸತೀಶ್ ಜಾರಕಿಹೊಳಿ ಪತ್ರ
ಗೌರವಾನ್ವಿತ ಉಪ ಕುಲಪತಿರವರೇ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಾಧಿಪತಿ, ಸಮಕುಲಾಧಿಪತಿ, ಕುಲಪತಿ ಮತ್ತು ವ್ಯವಸ್ಥಾಪನ ಮಂಡಳಿ ಸದಸ್ಯರ ವತಿಯಿಂದ ದಿನಾಂಕ: 27.03.2025 ರಂದು ನನಗೆ ವಿಶ್ವವಿದ್ಯಾನಿಲಯದ “ಗೌರವ ಡಾಕ್ಟರೇಟ್ ಡಿ.ಲಿಟ್.” ಗೌರವ ಪದವಿಯನ್ನು ನೀಡುವುದರ ಮೂಲಕ ಸನ್ಮಾನಿಸಿದ ತಮಗೆ ಹಾಗೂ ವ್ಯವಸ್ಥಾಪನ ಮಂಡಳಿಗೆ ನಾನು ಹೃತ್ತೂರ್ವಕವಾಗಿ ಆಭಾರಿಯಾಗಿದ್ದೇನೆ. ಈ ಗೌರವ ಡಾಕ್ಟರೇಟ್ ಪದವಿಯನ್ನು ನನಗೆ ಪ್ರಧಾನಿಸುವ ಮೂಲಕ ತಾವು ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. ಸಾಮಾಜಿಕ ಸೇವೆಯಲ್ಲಿ ನಾನು …
Read More »
Laxmi News 24×7