Breaking News

ರಾಜಕೀಯ

ಸನ್ನಡತೆ ಮೇರೆಗೆ 74 ಅಪರಾಧಿಗಳಿಗೆ ರೌಡಿಶೀಟರ್​ಗಳ ಪಟ್ಟಿಯಿಂದ ಬಿಡುಗಡೆ

ತುಮಕೂರು: ಸನ್ನಡತೆ ಆಧಾರದ ಮೇಲೆ 74 ರೌಡಿಶೀಟರ್​ಗಳನ್ನು ರೌಡಿಶೀಟರ್​​ ಪಟ್ಟಿಯಿಂದ ಬಿಡುಗಡೆ ಮಾಡಲಾಗಿದೆ. ಮಂಗಳವಾರ ತುಮಕೂರು ಎಸ್​ಪಿ ಕಚೇರಿ ಬಳಿಯಿರುವ ಡಿಆರ್​​ ಗ್ರೌಂಡ್​ನಲ್ಲಿ ರೌಡಿಶೀಟರ್​ಗಳ​ ಸಭೆ ಕರೆಯಲಾಗಿತ್ತು. ಈ ವೇಳೆ, ಎಸ್​ಪಿ ಅಶೋಕ್ ಕೆ.ವಿ. ರೌಡಿಶೀಟರ್​ಗಳಿಗೆ ಗುಡ್​ನ್ಯೂಸ್​ ನೀಡಿದ್ದಾರೆ. ಈ ಆಧಾರದ ಮೇಲೆ ರೌಡಿಶೀಟರ್​ ಪಟ್ಟಿಯಿಂದ ಕೈ ಬಿಡಲಾಗುತ್ತಿದೆ; ತುಮಕೂರು ಜಿಲ್ಲೆಯಲ್ಲಿ ಒಟ್ಟು 901 ಜನ ರೌಡಿಶೀಟರ್​ಗಳಿದ್ದಾರೆ. ಅವರನ್ನು ಪರಿಶೀಲನೆ ಮಾಡಿದಾಗ ಕೆಲ ರೌಡಿಶೀಟರ್​ಗಳು ಕಳೆದ 10 ವರ್ಷಗಳಿಂದ ಯಾವುದೇ ಕೇಸ್​ಗಳಲ್ಲಿ ಭಾಗಿಯಾಗಿರಲಿಲ್ಲ. …

Read More »

ಬೆಂಗಳೂರಿನ ಜೈ ಜವಾನ್ – ಜೈ ಹಿಂದ್ ಕಾರ್ಯಕ್ರಮಕ್ಕೆ ತೆರಳಿದ ಬೆಳಗಾವಿಯ ಮಾಜಿ ಸೈನಿಕರು,ಕಾಂಗ್ರೆಸ್ ಕಾರ್ಯಕರ್ತರು…

ಬೆಂಗಳೂರಿನ ಜೈ ಜವಾನ್ – ಜೈ ಹಿಂದ್ ಕಾರ್ಯಕ್ರಮಕ್ಕೆ ತೆರಳಿದ ಬೆಳಗಾವಿಯ ಮಾಜಿ ಸೈನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು… ಜೈ ಜವಾನ್ – ಜೈ ಹಿಂದ್ ಕಾರ್ಯಕ್ರಮ ಬೆಂಗಳೂರಿನಲ್ಲಿ ಕಾರ್ಯಕ್ರಮದ ಆಯೋಜನೆ ಬೆಳಗಾವಿಯ ಮಾಜಿ ಸೈನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿಗೆ ರವಾನೆ ಬೆಂಗಳೂರಿನಲ್ಲಿ ನಡೆಯಲಿರುವ ಜೈ ಜವಾನ್ ಜೈ ಹಿಂದ್ ಕಾರ್ಯಕ್ರಮಕ್ಕಾಗಿ ಬೆಳಗಾವಿಯಿಂದ ಮಾಜಿ ಸೈನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ …

Read More »

ಮನೆ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ

ಹುಬ್ಬಳ್ಳಿ: ಮನೆ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ ಹುಬ್ಬಳ್ಳಿ : ನಗರದಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಅಮನ್ ಬೇಪಾರಿ ಎಂಬ ಮನೆ ಕಳ್ಳತನ ಆರೋಪಿಯನ್ನು ಬಂಧನ ಮಾಡಿದ್ದು. ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ 6.10 ಲಕ್ಷ ರೂ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನ್ ಬಂಧಿತ ಆರೋಪಿಯಿಂದ ವಶಕ್ಕೆ ಪಡೆದ ಈ ಕುರಿತು ಆರೋಪಿ ವಿರುದ್ಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಮಾಡಲಾಗಿದೆ.

Read More »

ಹೋದಿಗೆರೆಯಲ್ಲಿರುವ ಛತ್ರಪತಿ ಶಹಾಜೀ ಮಹಾರಾಜರ ಸಮಾಧಿಯನ್ನು ಅಭಿವೃದ್ಧಿಪಡಿಸಿ…

ಹೋದಿಗೆರೆಯಲ್ಲಿರುವ ಛತ್ರಪತಿ ಶಹಾಜೀ ಮಹಾರಾಜರ ಸಮಾಧಿಯನ್ನು ಅಭಿವೃದ್ಧಿಪಡಿಸಿ… ಕರ್ನಾಟಕ ಮರಾಠಾ ಸಮಾಜದಿಂದ ಎಂ.ಎಲ್.ಸಿ ಎಂ.ಜಿ. ಮುಳೆ ಅವರಿಗೆ ಮನವಿ ಕರ್ನಾಟಕ ಮರಾಠಾ ಸಮಾಜದ ಪ್ರಮುಖ ನಾಯಕರು ಮತ್ತು ವಿಧಾನ ಪರಿಷತ್ ಸದಸ್ಯರಾದ ಎಂ.ಜಿ. ಮುಳೆ ಅವರು ಭೇಟಿಯಾಗಿ, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೋದಿಗೆರೆಯಲ್ಲಿರುವ ಛತ್ರಪತಿ ಶಿವಾಜೀ ಮಹಾರಾಜರ ತಂದೆಯವರಾದ ಶಹಾಜೀ ಮಹಾರಾಜರ ಸಮಾಧಿ ಅಭಿವೃದ್ಧಿಯ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಬೆಳಗಾವಿಯ ಸಾಹಿತಿಗಳು ಮತ್ತು ಇತಿಹಾಸ ಸಂಶೋಧಕರಾದ ಡಾ. …

Read More »

ಪತ್ನಿ ಕೊಲೆ ಪ್ರಕರಣ; ಎನ್ ಸಿ ಪಿ ನಾಯಕ ರಾಜೇಂದ್ರ ಹಗವನೆ ಪುತ್ರ ಪ್ರೀತಂ ಪಾಟೀಲ್ ಕೊನೆಗೂ ಬಂಧನ

ಪತ್ನಿ ಕೊಲೆ ಪ್ರಕರಣ; ಎನ್ ಸಿ ಪಿ ನಾಯಕ ರಾಜೇಂದ್ರ ಹಗವನೆ ಪುತ್ರ ಪ್ರೀತಂ ಪಾಟೀಲ್ ಕೊನೆಗೂ ಬಂಧನ ಬೆಳಗಾವಿ : ಎನ್ ಸಿ ಪಿ ನಾಯಕ ರಾಜೇಂದ್ರ ಹಗವನೆ ಸೊಸೆ ವೈಷ್ಣವಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮಾಜಿ ಸಚಿವ ವೀರಕುಮಾರ್ ಪಾಟೀಲ್‌ ಪುತ್ರ ಪ್ರೀತಂ ಪಾಟೀಲ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ನಿವಾಸಿಯಾಗಿರುವ ಪ್ರೀತಂ ಪಾಟೀಲ್ ನನ್ನು ಮಹಾರಾಷ್ಟ್ರದ ಪುಣೆ ಪೊಲೀಸರು …

Read More »

ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಚಿಕ್ಕೋಡಿ ಘಟಕದ ಪದಾಧಿಕಾರಿಗಳ ಆಯ್ಕೆ…

ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಚಿಕ್ಕೋಡಿ ಘಟಕದ ಪದಾಧಿಕಾರಿಗಳ ಆಯ್ಕೆ… ಬೆಳಗಾವಿ : ಕೆಲ ತಿಂಗಳಗಳ ಹಿಂದಷ್ಟೇ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಪ್ರಾರಂಭ ಮಾಡಲಾಗಿತು. ಈ ಸಂಸ್ಥೆಯ ಅಂಗವಾದ ಚಿಕ್ಕೋಡಿ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಅನ್ನು ಇಂದು ಪ್ರಾರಂಭ ಮಾಡಿ ಅಧ್ಯಕ್ಷ, ಉಪಾಧ್ಯಕ್ಣ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಖಜಾಂಚಿಯನ್ನು ಆಯ್ಕೆ ಮಾಡಲಾಗಿದೆ. ಸೋಮವಾರ ಬೆಳಗಾವಿ ಕನ್ನಡ ಸಾಹಿತ್ಯ ಭವ‌‌ನದಲ್ಲಿ ನಡೆದ …

Read More »

ದೂರವಾಣಿ ಮಾತುಕತೆ ಧ್ವನಿಮುದ್ರಣ ಸೋರಿಕೆ ಆರೋಪ; ಎಡಿಜಿಪಿ ಅಲೋಕ್ ಕುಮಾರ್​ ವಿರುದ್ಧ ಇಲಾಖಾ ತನಿಖೆಗೆ ತಡೆ ನೀಡಿದ ಸಿಎಟಿ

ಬೆಂಗಳೂರು : ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿ ಸರ್ಕಾರ ಜಾರಿಗೊಳಿಸಿದ್ದ ನೋಟಿಸ್​ಗೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಮಧ್ಯಂತರ ತಡೆ ನೀಡಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧದ ನೋಟಿಸ್ ರದ್ದುಪಡಿಸುವಂತೆ ಕೋರಿ ಎಡಿಜಿಪಿ ಅಲೋಕ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಕೆ. ಶ್ರೀವಾಸತ್ಸವ ಅವರ ಪೀಠವು ಈ ಆದೇಶ ಮಾಡಿದೆ. ಜೊತೆಗೆ, ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ …

Read More »

ಮಳೆಯ ನೀರಿನಿಂದ ಜಲಾವೃತಗೊಂಡ ರಸ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಪೂರ್ವ ಮುಂಗಾರು ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಅದರಲ್ಲೂ ಎರಡು ದಿನ ಸುರಿದ ಭಾರೀ ಮಳೆ ಬೆಂಗಳೂರಿಗರನ್ನು ನಲುಗಿಸಿದೆ. ಕಳೆದ ವಾರ ಸುರಿದ ಮಳೆಯ ಆರ್ಭಟಕ್ಕೆ ಸಂಭವಿಸಿದ ಮೂಲಸೌಕರ್ಯ ಹಾನಿ ವರದಿ ಇಲ್ಲಿದೆ. ಕಳೆದ ವಾರ ಸುರಿದ ಭಾರೀ ಮಳೆಗೆ ಬೆಂಗಳೂರಿಗರು ತತ್ತರಿಸಿ ಹೋಗಿದ್ದು, ಮಳೆಯ ಅಬ್ಬರಕ್ಕೆ ನಗರದ ಬಹುತೇಕ ಸ್ಥಳಗಳು ಜಲಾವೃತಗೊಂಡಿದ್ದವು. ಮಹದೇವಪುರದ ಸಾಯಿ ಲೇಔಟ್, ಯಲಹಂಕದ ಕೆಂಪೇಗೌಡ ವಾರ್ಡ್, ಹೆಚ್ಎಸ್ಆರ್ ಲೇಔಟ್, ಆರ್.ಆರ್ ನಗರ …

Read More »

ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್​​​ಗೆ ಡಿಕ್ಕಿ, ಬೈಕ್​ನಲ್ಲಿದ್ದ ಇಬ್ಬರು ಸಾವು

ಬಳ್ಳಾರಿ: ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಳಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್​​​ಗೆ ಬೈಕ್​ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಬೈಕ್​ನಲ್ಲಿದ್ದ ಗುಗ್ಗರಹಟ್ಟಿಯ ಅಬ್ದುಲ್‌ ಅರ್ಮಾನ್‌ (21) ಮತ್ತು ಸೋದರನ ಪುತ್ರಿ ಹಸೀನಾ ನಯಾಜ್‌ (5) ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು – ಲಾರಿ ನಡುವೆ ಭೀಕರ ರಸ್ತೆ ಅಪಘಾತ, ನಾಲ್ವರು ಸಾವು: ಕಾರು ಮತ್ತು ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್‌ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ, …

Read More »

ಭಾರೀ ಮಳೆಯಿಂದಾಗಿ KRS ಒಳಹರಿವು ಹೆಚ್ಚಳ

ಮಂಡ್ಯ, ಮೇ 26): ಕಳೆದ ಹಲವು ದಿನಗಳಿಂದ ಕರ್ನಾಟಕದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ. ಪರಿಣಾಮ ಜಲಾಶಯಗಳಿಗೆ ಜೀವಕಳೆ ಬಂದಿದೆ. ಅದರಲ್ಲೂ ಕೆಆರ್​ ಎಸ್​ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಈ ಬಾರಿಯ ಬಿರು ಬೇಸಿಗೆ ಬಿಸಿಲಿನ ತಾಪಕ್ಕೆ ಕೃಷ್ಣರಾಜ ಸಾಗರ ಜಲಾಶಯದ (KRS) ನೀರಿನ ಪ್ರಮಾಣ 89 ಅಡಿಗೆ ಕುಸಿದಿತ್ತು.ಆದ್ರೆ, ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣದಲ್ಲಿ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಸದ್ಯ ಜಲಾಶಯಕ್ಕೆ 8869 ಕ್ಯೂಸೆಕ್ ನೀರು …

Read More »