ಗದಗ, ಮೇ 15: ಕರ್ನಾಟಕ ಕಾಂಗ್ರೆಸ್ ಸರ್ಕಾರದ (Congress Govt) ವಿರುದ್ಧ ಗದಗದಲ್ಲಿ (Gadag) ಗೃಹಲಕ್ಷ್ಮೀಯರು ಗರಂ ಆಗಿದ್ದಾರೆ. ಮೂರು ತಿಂಗಳುಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಬ್ಯಾಂಕ್ ಖಾತೆಗೆ ಬಂದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಉಚಿತ ಯೋಜನೆಗಳ ಭವರಸೆ ಕೊಟ್ಟು ಅಧಿಕಾರದ ಚುಕ್ಕಾಣಿ ಹಿಡಿದು ಮೋಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ನುಡಿದಂತೆ ನಡಯದಿದ್ದರೆ ಮುಂದೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸರ್ಕಾರದ ವಿರುದ್ಧ …
Read More »NHM ವೈದ್ಯಕೀಯ ಸಿಬ್ಬಂದಿ ವೇತನ ಪರಿಷ್ಕರಣೆ: ವೈದ್ಯರಿಗೆ 60 ಸಾವಿರ, ತಜ್ಞ ವೈದ್ಯರಿಗೆ 1.40 ಲಕ್ಷ ರೂ. ಸಂಬಳ
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ಕಾರ್ಯನಿರ್ವಹಿಸುವ ವೈದ್ಯಕೀಯ ಸಿಬ್ಬಂದಿ ವೇತನವನ್ನು ರಾಜ್ಯ ಸರಕಾರ ಪರಿಷ್ಕರಣೆ ಮಾಡಿದೆ. ಕಡಿಮೆ ವೇತನ ಎನ್ನುವ ಕಾರಣಕ್ಕೆ ಹಲವಾರು ಬಾರಿ ಅರ್ಜಿ ಆಹ್ವಾನ ಮಾಡಿದರೂ ಸರಕಾರದ ಯೋಜನೆಯ ಕೆಲಸಕ್ಕೆ ಸೇರಲು ನಿರಾಸಕ್ತಿ ತೋರಿದ್ದರಿಂದ ಅಂತಿಮವಾಗಿ ವೇತನ ಹೆಚ್ಚಳ ಮಾಡಿ ವೈದ್ಯರುಗಳನ್ನು ಆಕರ್ಷಿಸಲು ಆರೋಗ್ಯ ಇಲಾಖೆ ಮುಂದಾಗಿದೆ. 50 ರಿಂದ 60 ಸಾವಿರಕ್ಕೆ ಏರಿಕೆ: ಎಂಬಿಬಿಎಸ್ ಪದವಿಯ ವೈದ್ಯರುಗಳಿಗೆ ಈಗಿರುವ 46,895 – 50 ಸಾವಿರ ರೂಪಾಯಿ ವೇತನವನ್ನು …
Read More »1 ಖಾತೆಗೆ 20 ಸಾವಿರ ಕಮೀಷನ್: ಬ್ಯಾಂಕ್ ಅಕೌಂಟ್ ಸೃಷ್ಟಿಸಿ ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ 12 ಆರೋಪಿಗಳ ಬಂಧನ
ಬೆಂಗಳೂರು: ಹಣದಾಸೆಗಾಗಿ ಅಮಾಯಕರ ಬ್ಯಾಂಕ್ ಖಾತೆಗಳ ದಾಖಲಾತಿಗಳನ್ನ ಸೈಬರ್ ವಂಚಕರಿಗೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದ ಜಾಲವನ್ನ ಬೇಧಿಸಿರುವ ಆಡುಗೋಡಿ ಠಾಣೆ ಪೊಲೀಸರು ಈ ಸಂಬಂಧ 12 ಮಂದಿ ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತರಿಂದ ಈ ಎಲ್ಲ ವಸ್ತುಗಳು ವಶ: ವಂಚನೆಗೊಳಗಾದ ಸುಮಿಯಾ ಬಾನು ಎಂಬುವರು ನೀಡಿದ ದೂರಿನ ಮೇರೆಗೆ ಹರ್ಷವರ್ಧನ್, ಸೋನು, ರಾಜ ಮಿಶ್ರಾ ಹಾಗೂ ಶೈಲೇಶ್ ಗೌತಮ್ ಸೇರಿದಂತೆ 12 ಆರೋಪಿಗಳನ್ನ ಬಂಧಿಸಲಾಗಿದೆ. ಆರೋಪಿಗಳಿಂದ 400 ಸಿಮ್ ಕಾರ್ಡ್ …
Read More »ಕೆಲಸ ಮಾಡುತ್ತಿದ್ದ ಬ್ಯಾಂಕಿನಲ್ಲಿಯೇ 3.6KG ಬಂಗಾರ ಕಳ್ಳತನ
ಕೆಲಸ ಮಾಡುತ್ತಿದ್ದ ಬ್ಯಾಂಕಿನಲ್ಲಿಯೇ 3.6KG ಬಂಗಾರ ಕಳ್ಳತನ ದಾವಣಗೆರೆ: ಕೆಲಸ ಮಾಡುತ್ತಿದ್ದ ಬ್ಯಾಂಕಿನಲ್ಲಿಯೇ ಕೆಜಿಗಟ್ಟಲೇ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ್ದ ಬ್ಯಾಂಕ್ ನೌಕರ ಕಂಬಿ ಎಣಿಸುತ್ತಿದ್ದಾನೆ. ಬ್ಯಾಂಕಿನ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡ್ತಿದ್ದ ಆರೋಪಿ, ಚಿನ್ನ ಕದ್ದು ಬೇರೆ ಬ್ಯಾಂಕ್ನಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ಹಣ ಪಡೆದು ಗೋವಾಕ್ಕೆ ತೆರಳಿ ಮೋಜು ಮಸ್ತಿ ಮಾಡಿದ್ದಾನೆ. ಬ್ಯಾಂಕ್ ಅಲ್ಲಿ ವಾರ್ಷಿಕ ಲೆಕ್ಕಚಾರ ಮಾಡುವ ವೇಳೆ ಚಿನ್ನ ಕಮ್ಮಿ ಬಂದಿರುವುದು ಗೊತ್ತಾದಾಗ …
Read More »ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ: ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ
ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ: ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ • ಇದುವರೆಗೆ 10 ಲಕ್ಷ ಅರ್ಜಿ ಸಲ್ಲಿಕೆ • 2 ಲಕ್ಷ ಬಿ-ಖಾತಾ ವಿತರಣೆ • ಜಿಪಿಎ, ಅಗ್ರೀಮೆಂಟ್ ದಾರರಿಗೂ ಬಿ-ಖಾತಾ ವಿತರಣೆಗೆ ಚಿಂತನೆ ಬೆಂಗಳೂರು : ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ …
Read More »ಸಂತಿಬಸ್ತವಾಡದಲ್ಲಿ ಶಾಂತಿ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಸಂತಿಬಸ್ತವಾಡದಲ್ಲಿ ಶಾಂತಿ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ:ಸೋಮವಾರ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಸಂಜೆ ಸಂತಿಬಸ್ತವಾಡ ಗ್ರಾಮಕ್ಕೆ ಭೇಟಿ ನೀಡಿ, ಶಾಂತಿ ಸಭೆ ನಡೆಸಿದರು. ಬೆಂಗಳೂರಿನಿಂದ ಆಗಮಿಸಿದ ಸಚಿವರು, ವಿಮಾನ ನಿಲ್ದಾಣದಿಂದ ನೇರವಾಗಿ ಗ್ರಾಮಕ್ಕೆ ತೆರಳಿ, ಘಟನೆಯ ಮಾಹಿತಿ ಪಡೆದು ಶಾಂತಿ ಸಭೆ ನಡೆಸಿದರು. ಶಾಂತಿಯಿಂದ ಇರುವಂತೆ ಗ್ರಾಮಸ್ಥರಲ್ಲಿ ಸಚಿವರು ಮನವಿ ಮಾಡಿದರು. ಜೊತೆಗೆ …
Read More »ಇ.ಡಿ ಸಮನ್ಸ್; ಹೈಕೋರ್ಟ್ ಮೊರೆ ಹೋದ ಶಾಸಕ ವಿನಯ್ ಕುಲಕರ್ಣಿ
ಬೆಂಗಳೂರು: ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿಯ ಸೋಗಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ್ದ ಐಶ್ವರ್ಯಾ ಗೌಡ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕಾಯಿದೆ (ಪಿಎಂಎಲ್ಎ)ಯಡಿ ಸಮನ್ಸ್ ಜಾರಿ ಮಾಡಿರುವ ಜಾರಿ ನಿರ್ದೇಶನಾಲಯ (ಇ.ಡಿ) ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್ 24 ಮತ್ತು 25ರಂದು ತಮ್ಮ ವಿರುದ್ಧ ನಡೆಸಿರುವ ಶೋಧ ಕಾರ್ಯಾಚರಣೆ, ಜಪ್ತಿ ಹಾಗೂ ಪಿಎಂಎಲ್ಎ ಕಾಯಿದೆ ಸೆಕ್ಷನ್ 17ರ ಅಡಿ …
Read More »ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಸೋಳ್ಳೆಗಳಿಂದ ಉತ್ಪನ್ನವಾಗುವ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ರೋಗಗಳು ಹರಡದಂತೆ ಕ್ರಮವಹಿಸಿ : ಜಿಪಂ ಸಿಇಒ ರಾಹುಲ್ ಶಿಂಧೆ.
ಬೆಳಗಾವಿ : ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಆರೋಗ್ಯ ಇಲಾಖೆಯ “ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ”ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಸೋಳ್ಳೆಗಳಿಂದ ಉತ್ಪನ್ನವಾಗುವ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ರೋಗಗಳು ಹರಡದಂತೆ ಕ್ರಮಕೈಗೊಳ್ಳಲು ಪಂಚಾಯತರಾಜ್ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಮಧುಮೇಹ(ಸಕ್ಕರೆ), ರಕ್ತದೊತ್ತಡ(ಬಿ.ಪಿ) ಖಾಯಿಲೆಗಳಿಗೆ ‘ಗೃಹ ಆರೋಗ್ಯ’ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಲ್ಲಿ ಔಷಧಿಗಳ ದಾಸ್ತಾನು ಇದ್ದು ಈ ಕಾರ್ಯಕ್ರಮದಲ್ಲಿ …
Read More »ಪಹಲ್ಗಾಮ್ನಲ್ಲಿ ಮೃತಪಟ್ಟವರಿಗೆ ನ್ಯಾಯ ಸಿಕ್ಕಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: “ಪಹಲ್ಗಾಮ್ನಲ್ಲಿ ಮೃತಪಟ್ಟ 26 ಪ್ರವಾಸಿಗರಿಗೆ ನ್ಯಾಯ ಸಿಕ್ಕಿಲ್ಲ. ಅದಕ್ಕಾಗಿ ಮತ್ತೆ ಕಾಯಬೇಕಾಗುತ್ತದೆ. ಭಾರತ-ಪಾಕ್ ನಡುವೆ ಕದನ ವಿರಾಮದಿಂದಾಗಿ ಯುದ್ಧ ಸ್ಥಗಿತಗೊಂಡಿದೆ. ಮುಂದೇನು ಮಾಡಬೇಕು ಎಂಬ ಬಗ್ಗೆ ಚಿಂತನೆ ಮಾಡಬೇಕು” ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿಂದು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. “ಪೂರ್ಣ ಪ್ರಮಾಣದ ಯುದ್ಧ ಆಗುತ್ತದೆ ಎಂದು ಎಲ್ಲರೂ ನಿರೀಕ್ಷೆ ಮಾಡಿದ್ದರು. ಆದರೆ ಆಗಿಲ್ಲ. ದೇಶವನ್ನು ಯಾವ ರೀತಿ ಕಟ್ಟಬೇಕು ಎನ್ನುವುದು ಮುಂದಿರುವ ಸವಾಲು. 1971ರಲ್ಲಿ …
Read More »ರೌಡಿಶೀಟರ್ ಕಣುಮನ ಕೊಲೆ ಪ್ರಕರಣದಲ್ಲಿ 20 ಜನರ ಬಂಧನ;S.P.
ದಾವಣಗೆರೆ: ವೈಯಕ್ತಿಕ ದ್ವೇಷ ಹಾಗೂ ಹಣಕಾಸಿನ ವ್ಯವಹಾರ ಸಂಬಂಧ ರೌಡಿಶೀಟರ್ ಸಂತೋಷ್ ಕುಮಾರ್ ಆಲಿಯಾಸ್ ಕಣುಮ ಕೊಲೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಒಟ್ಟು 20 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಲೆ ಮಾಡಿದವರು ಸೇರಿ 10 ಮಂದಿಯನ್ನು ಈಗಾಗಲೇ ವಿದ್ಯಾನಗರ ಠಾಣೆಯ ಪೊಲೀಸರು ಬಂಧಿಸಿದ್ದರು. ಇದೀಗ ಘಟನೆ ಸಂಬಂಧ ಒಟ್ಟು 20 ಜನರನ್ನು ಬಂಧಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು …
Read More »
Laxmi News 24×7