ಬೆಳಗಾವಿ : ಸಾಯಿ ರಾಮ ಮಂದಿರ ಸೇವಾ ಸಂಘದಿಂದ ಎಸ್ ಎಸ್ ಎಲ್ ಸಿ, ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಬೆಳಗಾವಿ ಖಾಸಬಾಗ ರಾಘವೇಂದ್ರ ಕಾಲೋನಿಯ ಶ್ರೀ ಸಾಯಿ ರಾಮ ಮಂದಿರ ಸೇವಾ ಸಂಘದಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಶ್ರೀ ಸಾಯಿ ರಾಮ ಮಂದಿರ ಸೇವಾ ಸಂಘದಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿರುವ …
Read More »ವೈಶಿಷ್ಟ್ಯಪೂರ್ಣವಾಗಿ ಜರುಗಿದ ಹುಕ್ಕೇರಿ ಹಿರೇಮಠದ ಗುರು ಶಾಂತೇಶ್ವರ ರಥೋತ್ಸವ
ಹುಕ್ಕೇರಿ – ವೈಶಿಷ್ಟ್ಯಪೂರ್ಣವಾಗಿ ಜರುಗಿದ ಹುಕ್ಕೇರಿ ಹಿರೇಮಠದ ಗುರು ಶಾಂತೇಶ್ವರ ರಥೋತ್ಸವ ಬೆಳಗಾವಿ ಜಿಲ್ಲೆಯ ಹುಕ್ಕೇರಿ ನಗರದ ಶ್ರೀ ಗುರು ಶಾಂತೇಶ್ವರ ಮಹಾಸ್ವಾಮಿಗಳ ರಥೋತ್ಸವವು ಇಂದು ವೈಶಿಷ್ಟ್ಯ ಪೂರ್ಣವಾಗಿ ಜರುಗಿತು . ಹಿರೇಮಠದಲ್ಲಿ ಬೆಳಗಿನ ಜಾವ ವಿಶೇಷ ರುದ್ರಾಭಿಷೇಕ , ವಟುಗಳಿಗೆ ಅಯ್ಯಾಚಾರ , ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ತೋಟ್ಟಿಲೊತ್ಸವ ಜರುಗಿತು, ಸಾಯಂಕಾಲ ಹಿರೇಮಠದಿಂದ ಶ್ರೀ ಗುರು ಶಾಂತೇಶ್ವರ ರಥೋತ್ಸವ ಆರಂಭವಾಯಿತು. ರಥೋತ್ಸವಕ್ಕೆ ವಿರಕ್ತಮಠದ ಶಿವಬಸವ ಮಹಾಸ್ವಾಮಿಗಳು ಹಾಗೂ ಯರನಾಳ …
Read More »ಶಾಸಕ ಯತ್ನಾಳರಿಗೆ ಇಳಕಲ್ ಸೀರೆ ಹಾಗೂ ಬಳೆ ಗಿಫ್ಟ್ ಕೊಟ್ಟು ವ್ಯಂಗ್ಯವಾಡಿದ ಕಾಂಗ್ರೆಸ್ ಮುಖಂಡರು
ಶಾಸಕ ಯತ್ನಾಳರಿಗೆ ಇಳಕಲ್ ಸೀರೆ ಹಾಗೂ ಬಳೆ ಗಿಫ್ಟ್ ಕೊಟ್ಟು ವ್ಯಂಗ್ಯವಾಡಿ ಕಾಂಗ್ರೆಸ್ ಮುಖಂಡರು ಸಚಿವ ಶಿವಾನಂದ ಪಾಟೀಲ ಹಾಗೂ ಶಾಸಕ ರಾಜೀನಾಮೆ ಯತ್ನಾಳ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಯ್ಯೂಟರ್ನ್ ಹೊಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಶಾಸಕ ಬಸನಗೌಡ ಪಾಟೀಲ ಯತ್ನಾಳರಿಗೆ ಸೀರೆ ಹಾಗೂ ಬಳೆ ಗಿಫ್ಟ್ ಆಗಿ ನೀಡಿ ಟಾಂಗ್ ನೀಡಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರಾದ …
Read More »ಬೆಳಗಾವಿ ಚವ್ಹಾಟಗಲ್ಲಿಗೆ ಕೊಳಚೆ ನೀರು ಮಿಶ್ರಿತ ಕುಡಿಯುವ ನೀರು ಪೂರೈಕೆ
ಬೆಳಗಾವಿ ಚವ್ಹಾಟಗಲ್ಲಿಗೆ ಕೊಳಚೆ ನೀರು ಮಿಶ್ರಿತ ಕುಡಿಯುವ ನೀರು ಪೂರೈಕೆ…. ಎಲ್ ಆಂಡ್ ಟಿ ಮತ್ತು ಮಹಾನಗರ ಪಾಲಿಕೆ ವಿರುದ್ಧ ಜನರ ಹಿಡಿ ಶಾಪ ಬೆಳಗಾವಿ ಚವ್ಹಾಟಗಲ್ಲಿಗೆ ಕೊಳಚೆ ನೀರು ಮಿಶ್ರಿತ ಕುಡಿಯುವ ನೀರು ಪೂರೈಕೆ ಚರಂಡಿಯ ಕೊಳಚೆ ನೀರು ಮಿಶ್ರಿತ ಕುಡಿಯುವ ನೀರು ಪೂರೈಕೆಯಾಗುತ್ತಿರುವ ಹಿನ್ನೆಲೆ ಬೆಳಗಾವಿಯ ಚವ್ಹಾಟ ಗಲ್ಲಿಯ ರಹಿವಾಸಿಗಳು ಬೆಳಗಾವಿ ಮಹಾನಗರ ಪಾಲಿಕೆ ಮತ್ತು ಎಲ್ ಆಂಡ್ ಟಿ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಬೆಳಗಾವಿಯ ಚವ್ಹಾಟ …
Read More »ಆಪರೇಷನ್ ಸಿಂಧೂರ್ ನಡೆಸುತ್ತಿರುವ ಯೋಧರಿಗೆ ಬೆಂಬಲ… ರಾಜ್ಯ ಕಾಂಗ್ರೆಸ್’ನಿಂದ ಬೃಹತ್ “ತಿರಂಗಾ ರ್ಯಾಲಿ”
ಆಪರೇಷನ್ ಸಿಂಧೂರ್ ನಡೆಸುತ್ತಿರುವ ಯೋಧರಿಗೆ ಬೆಂಬಲ… ರಾಜ್ಯ ಕಾಂಗ್ರೆಸ್’ನಿಂದ ಬೃಹತ್ “ತಿರಂಗಾ ರ್ಯಾಲಿ” ಪೆಹಲ್’ಗಾಮ್’ನಲ್ಲಿ ಉಗ್ರರು ನಡೆಸಿದ ನರಮೇಧಕ್ಕೆ ಪ್ರತೀಕಾರವಾಗಿ ‘ಆಪರೇಷನ್ ಸಿಂದೂರ’ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ರಾಜ್ಯ ಕಾಂಗ್ರೆಸ್ ವತಿಯಿಂದ ಬೆಂಗಳೂರಿನಲ್ಲಿ ‘ತಿರಂಗಾ ಯಾತ್ರೆ’ ನಡೆಸಲಾಯಿತು. ಪಹಲ್ಗಾಂ ಉಗ್ರರು ನಡೆಸಿದ ನರಮೇಧಕ್ಕೆ ಪ್ರತೀಕಾರವಾಗಿ ‘ಆಪರೇಷನ್ ಸಿಂದೂರ’ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ರಾಜ್ಯ ಕಾಂಗ್ರೆಸ್ ವತಿಯಿಂದ ಇಂದು ಬೆಂಗಳೂರಿನಲ್ಲಿ ‘ತಿರಂಗಾ ಯಾತ್ರೆ’ …
Read More »ಹಿಂದೆಂದಿಗಿಂತಲೂ ಈಗ ಭಾರತೀಯ ಸೇನಾಶಕ್ತಿ ಬಲಿಷ್ಠವಾಗಿದೆ: ಮಾಜಿ ಯೋಧ ಸುಬೇದಾರ್ ಪ್ರಕಾಶ್ ಪಾಟೀಲ
ಬೆಳಗಾವಿ : ಹಿಂದೆಂದಿಗಿಂತಲೂ ಈಗ ಭಾರತೀಯ ಸೇನಾಶಕ್ತಿ ಬಲಿಷ್ಠವಾಗಿದೆ……. ಪಾಕಿಸ್ತಾನದ ಉಗ್ರರನ್ನು, ಉಗ್ರ ನೆಲೆಗಳನ್ನು ಈ ಸಲ ಸಂಪೂರ್ಣ ನಿರ್ನಾಮ ಮಾಡಬೇಕು – ಮಾಜಿ ಯೋಧ ಸುಬೇದಾರ್ ಪ್ರಕಾಶ್ ಪಾಟೀಲ ಹಿಂದೆಂದಿಗಿಂತಲೂ ಈಗ ಭಾರತೀಯ ಸೇನಾ ಶಕ್ತಿ ಬಲಿಷ್ಠ ವಾಗಿದ್ದು ಪಾಕಿಸ್ತಾನದ ಉಗ್ರರನ್ನು ಮತ್ತು ಉಗ್ರನೆಲೆಗಳನ್ನು ಸಂಪೂರ್ಣವಾಗಿ ನಿರ್ನಾಮ ಮಾಡಬೇಕೆಂದು ಮಾಜಿ ಯೋಧ ಸುಬೇದಾರ್ ಪ್ರಕಾಶ ಪಾಟೀಲ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ನಿಪ್ಪಾಣಿ ತಾಲೂಕಿನ ಭೋಜವಾಡಿ ಗ್ರಾಮದ ಮಾಜಿ ಯೋಧ …
Read More »ಹೆಬ್ಬಾಳ ಗ್ರಾಮದ ಬಳಿ ಮರಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿ. ಇಬ್ಬರಿಗೆ ಗಂಭೀರವಾದ ಗಾಯ. ಸಹಾಯಕ್ಕೆ ಧಾವಿಸಿದ.ಮಾಜಿ ಶಾಸಕ ಅರವಿಂದ್ ಪಾಟೀಲ್
ಹೆಬ್ಬಾಳ ಗ್ರಾಮದ ಬಳಿ ಮರಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿ. ಇಬ್ಬರಿಗೆ ಗಂಭೀರವಾದ ಗಾಯ. ಸಹಾಯಕ್ಕೆ ಧಾವಿಸಿದ.ಮಾಜಿ ಶಾಸಕ ಅರವಿಂದ್ ಪಾಟೀಲ್ ಆಂಕರ್ ಖಾನಾಪೂರ-ನಂದಗಡ ಮಾರ್ಗದಲ್ಲಿನ ಹೆಬ್ಬಾಳ ಗ್ರಾಮದ ಬಳಿಯ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿ ಯಾಗಿ. ಕಾರಿನಲ್ಲಿದ್ದ ಎಂಟು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ ಈ ಮಾರ್ಗದಲ್ಲಿ ಹಾದುಹೋಗುತ್ತಿದ್ದ ಖಾನಾಪೂರದ ಮಾಜಿ ಶಾಸಕ ಮತ್ತು ಬೆಳಗಾವಿ …
Read More »ಬೆಳಗಾವಿಯಿಂದ ಬೆಂಗಳೂರು ವರೆಗೆ ಹೊಸದೊಂದು ವಂದೇ ಭಾರತ ಎಕ್ಸಪ್ರೆಸ್
ಬೆಳಗಾವಿಯಿಂದ ಬೆಂಗಳೂರು ವರೆಗೆ ಹೊಸದೊಂದು ವಂದೇ ಭಾರತ ಎಕ್ಸಪ್ರೆಸ್ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರಿಂದ ಅನುಮೋದನೆ; ಸಂಸದ ಶೆಟ್ಟರ್ ಸಂತಸ ಬೆಳಗಾವಿಯಿಂದ ಬೆಂಗಳೂರು ವರೆಗೆ ಹೊಸದೊಂದು ವಂದೇ ಭಾರತ ಎಕ್ಸಪ್ರೆಸ್ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರಿಂದ ಅನುಮೋದನೆ ಸಂಸದ ಜಗದೀಶ್ ಶೆಟ್ಟರ್ ಸಂತಸ ಸಚಿವರುಗಳಿಗೆ ಕೃತಜ್ಞತೆ ಸಲ್ಲಿಸಿದ ಸಂಸದರು ಬೆಂಗಳೂರು ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ “ವಂದೇ ಭಾರತ ಎಕ್ಸಪ್ರೆಸ್ ರೈಲು” ಸೇವೆಯನ್ನು ಬೆಳಗಾವಿ …
Read More »ಸಿಎಂ ಸಿದ್ದರಾಮಯ್ಯ ಒಬ್ಬ ಕಲಾವಿದ. :ಗೋವಿಂದ ಕಾರಜೋಳ
ಸಿಎಂ ಸಿದ್ದರಾಮಯ್ಯ ನಿನ್ನೆ ಕುಂಕುಮ ಹಚ್ಚಿಕೊಂಡು ಪ್ರೆಸ್ ಮೀಟ್ ಮಾಡಿರೋ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಒಬ್ಬ ಕಲಾವಿದ. ಹಿಂದೆ ಕಾಶ್ಮೀರ ಮತ್ತು ಪಾಕಿಸ್ತಾನ ಸಮಸ್ಯೆ ಬಂದಾಗ ಆಧಾರ ಕೊಡಿ ಅಂತಿದ್ರು. ಯಾಕೋ ನಿನ್ನೆ ಆಧಾರ ಕೇಳಿಲ್ಲ. ಅವರಲ್ಲಿ ದೇಶಾಭಿಮಾನವಿಲ್ಲ ಕೇವಲ ಓಟ್ ಬ್ಯಾಂಕ್ ಚಿಂತೆ ಮಾತ್ರ ಇದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಕಾಶ್ಮೀರನಲ್ಲಿ ಉಗ್ರರ ದಾಳಿಯಾದ 15 ದಿನದೊಳಗಾಗಿ ಪ್ರತೀಕಾರ …
Read More »ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ* *ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಂದ ಕ್ಷೇತ್ರ ಭೇಟಿ; ಸಮಿಕ್ಷೆ ಕಾರ್ಯ ಪರಿಶೀಲನೆ.*
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ* *ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಂದ ಕ್ಷೇತ್ರ ಭೇಟಿ; ಸಮಿಕ್ಷೆ ಕಾರ್ಯ ಪರಿಶೀಲನೆ.* *ಧಾರವಾಡ (ಕರ್ನಾಟಕ ವಾರ್ತೆ) ಮೇ.8:* ನ್ಯಾಯಮೂರ್ತಿ ಡಾ.ಎಚ್.ಎನ್. ನಾಗಮೋಹನ್ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿರುವ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕ ಪ್ರಾತಿನಿಧ್ಯದ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಮಾಡುವುದು. ಈ ಸಮೀಕ್ಷೆಯ ಉದ್ದೇಶವಾಗಿದೆ. ಸಮೀಕ್ಷೆದಾರರು ಜಿಲ್ಲೆಯ ಯಾವ ಪರಿಶಿಷ್ಟ ಜಾತಿಯ ಕುಟುಂಬಗಳು …
Read More »
Laxmi News 24×7