ಇದು ಪ್ರಾರಂಭವಷ್ಟೇ. ಉಗ್ರ ಪೋಷಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸುತ್ತದೆ: ಶಾಸಕ ಯತ್ನಾಳ ಭಾರತದಿಂದ ಆಪರೇಷನ್ ಸಿಂಧೂರಕ್ಕೆ ಸಂಬಂಧಿಸಿದಂತೆ ಭಾರತದ ಸೇನೆಯಿಂದ ನಡೆದ ಏರ್ ಸ್ಟ್ರೈಕ್ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ವಾಗತಿಸಿದ್ದಾರೆ. ಟ್ವೀಟ್ ಮೂಲಕ ಪ್ರತಿಕಾರದ ದಾಳಿಗೆ ಸ್ವಾಗತಿಸಿದ್ದು ಪ್ರಧಾನಿ ನರೇಂದ್ರ ಮೋದಿ ಜಿ ಅವರ ನೇತೃತ್ವದಲ್ಲಿ ಭಾರತದ ಸೇನೆ, ನೌಕಾ ಪಡೆ ಹಾಗೂ ವಾಯು ಪಡೆ ಉಗ್ರರ ನೆಲೆಯ ಮೇಲೆ ದಾಳಿ ಮಾಡಿ …
Read More »ಮೇ 11 ರಂದು ಹುಕ್ಕೇರಿ ಮಾಧ್ಯಮಿಕ ಶಾಲಾ ನೌಕರರ ಸಂಘದ ಬೆಳ್ಳಿ ಹಬ್ಬ ಆಚರಣೆ
ಹುಕ್ಕೇರಿ : ಮೇ 11 ರಂದು ಹುಕ್ಕೇರಿ ಮಾಧ್ಯಮಿಕ ಶಾಲಾ ನೌಕರರ ಸಂಘದ ಬೆಳ್ಳಿ ಹಬ್ಬ ಆಚರಣೆ – ಸಂಬಾಳ ಹುಕ್ಕೇರಿ ತಾಲೂಕಿನ ಮಾಧ್ಯಮಿಕ ಶಾಲಾ ನೌಕರರ ಸಂಘದ 25 ನೇ ಬೆಳ್ಳಿ ಹಬ್ಬ ಆಚರಣೆ ಹಾಗೂ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮೇ 11 ರಂದು ಜರುಗಲಿದೆ ಎಂದು ಸಂಘದ ಸಂಸ್ಥಾಪಕ ಎಸ್ ಆಯ್ ಸಂಬಾಳ ಹೇಳಿದರು. ಅವರು ಇಂದು ಹುಕ್ಕೇರಿ ನಗರದ ಸಂಘದ ಕಛೇರಿಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ …
Read More »ಡ್ರಿಪ್ ಪೈಪ್ ಬೆಂಕಿಗೆ ಆಹುತಿ, ಲಕ್ಷಾಂತರ ರೂಪಾಯಿ ಹಾನಿ
ಡ್ರಿಪ್ ಪೈಪ್ ಬೆಂಕಿಗೆ ಆಹುತಿ, ಲಕ್ಷಾಂತರ ರೂಪಾಯಿ ಹಾನಿ ಚಿಕ್ಕೋಡಿ: ನಿಪ್ಪಾಣಿ ತಾಲೂಕಿನ ಬೇನಾಡಿ ಗ್ರಾಮದ ಬೇನಾಡಿ ಹುನ್ನರಗಿ ರಸ್ತೆಯಲ್ಲಿ ಬರುವ ಅಜೀತರಾವ ಆನಂದರಾವ ಪಾಟೀಲ ಇವರ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ಡ್ರಿಪ್ ಪೈಪ್ ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅಜಿತರಾವ್ ಪಾಟೀಲ ಎಂಬುವವರ ಜಮೀನಿನಲ್ಲಿ ಫಿಲ್ಟರ್ ಹೌಸ್ ನಲ್ಲಿ 14 ಎಕರೆಗೆ ಸಾಕಾಗುವಷ್ಟು ಡ್ರಿಪ್ ಪೈಪ್ ಗಳನ್ನು ತೆಗೆದು ಸಂಗ್ರಹಿಸಿದ್ದರು. ರಾತ್ರಿ 9 ರಿಂದ 9:30 ರ ನಡುವೆ …
Read More »1971ರ ಯುದ್ಧದ ಬಳಿಕ ಮೊದಲ ಬಾರಿಗೆ ಭಾರತದ ಎಲ್ಲಾ 3 ಪಡೆಗಳಿಂದ ಪಾಕ್ ಮೇಲೆ ದಾಳಿ
ನವದೆಹಲಿ, ಮೇ 07: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್(Pahalgam)ನಲ್ಲಿ ನಡೆದ ದಾಳಿಯ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದಲ್ಲಿ ವಾಯು ದಾಳಿ ನಡೆಸಿದೆ. 1971ರ ಬಳಿಕ ಮೊದಲ ಬಾರಿಗೆ ಎಲ್ಲಾ ಮೂರು ಪಡೆಗಳಿಂದ ಪಾಕ್ ಮೇಲೆ ದಾಳಿ ನಡೆಸಲಾಗಿದೆ. ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆ ಜಂಟಿ ಕಾರ್ಯಾಚರಣೆ ನಡೆಸಿವೆ. ಭಾರತವು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ನಿಖರವಾದ ಕ್ಷಿಪಣಿ ದಾಳಿಗಳನ್ನು ನಡೆಸಿತು. 1971 …
Read More »ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜಾತಿಗಣತಿ ವಿಷಯದಲ್ಲಿ ಯಾವುದೇ ಸದುದ್ದೇಶ ಇಲ್ಲ : ಬಿ.ವೈ. ವಿಜಯೇಂದ್ರ
ಬೆಂಗಳೂರು: ಜಾತಿ ಗಣತಿ ಮೂಲಕ ಸಮ ಸಮಾಜದ ನಿರ್ಮಾಣದ ಕನಸು ನರೇಂದ್ರ ಮೋದಿ ಅವರ ಸರ್ಕಾರಕ್ಕಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜಾತಿಗಣತಿ ವಿಷಯದಲ್ಲಿ ಯಾವುದೇ ಸದುದ್ದೇಶ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ. ವೈ. ವಿಜಯೇಂದ್ರ ಅವರು ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ರಾಜ್ಯ ಹಿಂದುಳಿದ ವರ್ಗದ ನಾಯಕರ ಸಭೆಯಲ್ಲಿ ಅವರು ಮಾತನಾಡಿದರು. ಜಾತಿ ಜನಗಣತಿ ವಿಚಾರದಲ್ಲಿ ಕಾಂಗ್ರೆಸ್ಸಿಗರಿಗೆ ದುರುದ್ದೇಶ ಇದೆ. ಕಾಂಗ್ರೆಸ್ಸಿನವರು ಮತ್ತು …
Read More »ಶಕ್ತಿ ನಗರದಲ್ಲಿ ಮಾಕ್ ಡ್ರಿಲ್ ಮಾಡಲಿದ್ದೇವೆ : ಡಿಸಿ ನಿತೀಶ್ ಕೆ
ರಾಯಚೂರು : ಕೇಂದ್ರದ ಗೃಹ ಇಲಾಖೆಯಿಂದ ಮಾಕ್ ಡ್ರಿಲ್ಗೆ ಆದೇಶ ಬಂದಿರುವ ಹಿನ್ನೆಲೆ ನಾಳೆಯೇ ಮಾಕ್ ಡ್ರಿಲ್ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ತಿಳಿಸಿದ್ದಾರೆ. ಈ ಕುರಿತು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ಬೆಳಗ್ಗೆ ಕೇಂದ್ರ ಸರ್ಕಾರದ ಹೋಂ ಸೆಕ್ರಟರಿಯವರು, ನಮ್ಮ ರಾಜ್ಯದ ಚೀಫ್ ಸೆಕ್ರಟರಿಯವರು, ಪೊಲೀಸ್ ಇಲಾಖೆ ಮುಖ್ಯಸ್ಥರೊಂದಿಗೆ ಈಗಾಗಲೇ ವಿಡಿಯೋ ಸಂವಾದ ಮಾಡಿ ಇದರ ಬಗ್ಗೆ ಮಾರ್ಗದರ್ಶನ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಮಾಕ್ …
Read More »ಆಟವಾಡುತ್ತಿದ್ದ 5 ವರ್ಷದ ಬಾಲಕ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು
ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟಣೆ ನಡೆದಿದೆ. ತುಮಕೂರಿನಲ್ಲಿ ಈ ದುರಂತ ಸಂಭವಿಸಿದೆ. ಚಂದ್ರಯ್ಯ ಎಂಬುವವರ ಮಗ ಪೋಷಕ ಶೆಟ್ಟಿ (5) ಮೃತ ಬಾಲಕ. ಮನೆ ಮುಂದಿನ ತಂತಿ ಬೇಲಿ ಮೇಲೆ ವಿದ್ಯುತ್ ತಂತಿ ಬಿದ್ದಿತ್ತು. ಬಾಲಕ ತಂತಿ ಬೇಲಿ ಮುಟ್ಟಿದ್ದರಿಂದ ಕರೆಂಟ್ ಶಾಕ್ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
Read More »ಆಪರೇಶನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲಲಿ ನೂರಕ್ಕೂ ಹೆಚ್ಚು ಉಗ್ರರು ಬಲಿ
ನವದೆಹಲಿ: ಆಪರೇಶನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲಲಿ ನೂರಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ. ಉಗ್ರರ ವಿರುದ್ಧ ಭಾರತೀಯ ಸೇನಾ ಕಾರ್ಯಾಚರಣೆ ಕುರಿತು ಮಾಹಿತಿ ನೀಡಲು ಬೆಳಿಗ್ಗೆ 10 ಕ್ಕೆ ರಕ್ಷಣಾ ಹಾಗೂ ವಿದೇಶಾಂಗ ಇಲಾಖೆ ಮಹತ್ವದ ಸುದ್ದಿಗೋಷ್ಟಿ ಕರೆದಿದೆ. ಆಪರೇಶನ್ ಸಿಂಧೂರ್ ಹೆಸರಿನಲ್ಲಿ ಭಾರತ ಸೇನೆ ಕಾರ್ಯಾಚರಣೆ ಆರಂಭಿಸಿದ್ದು, ಮೂರು ಉಗ್ರ ಸಂಘಟನೆಗಳನ್ನು ಟಾರ್ಗೆಟ್ ಮಾಡಿ ದಾಳಿ ಮಾಡಲಾಗಿದೆ. ಜೈಶ್ ಎ ಮೊಹ್ಮದ್ ಉಗ್ರನ ನೆಲೆಯಾಗಿದ್ದ ಸುಬಾನ್ ಅಲ್ಲಾ …
Read More »ಕಾರಿನ ಟೈರ್ ಸ್ಫೋಟಗೊಂಡು ಭೀಕರ ರಸ್ತೆ ಅಪಘಾತ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ
ಹಾವೇರಿ: ಚಲಿಸುತ್ತಿದ್ದ ಇನ್ನೋವಾ ಕಾರಿನ ಟೈರ್ ಬ್ಲಾಸ್ಟ್ ಆದ ಪರಿಣಾಮ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಛತ್ರದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತನನ್ನು 46 ವರ್ಷದ ಕುರಿಯನ್ ಚಾಕೊ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಾಮಿಯಲ್ ಚಾಕೊ, ಜುನಾತನ್ ಫ್ರಾನ್ಸ್ ಎಂದು ಗುರುತಿಸಲಾಗಿದೆ. ಮೃತ ಕುರಿಯನ್ ಚಾಕೊ ಮತ್ತು ಗಾಯಾಳುಗಳು ಕೇರಳದ …
Read More »ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ಯೋಜನೆಯಲ್ಲಿ 600 ಎಕರೆ ಭೂಸ್ವಾಧೀನ
ಬೆಳಗಾವಿ: ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ಯೋಜನೆಯಲ್ಲಿ 600 ಎಕರೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಂದು ತಿಂಗಳಲ್ಲಿ ರೈಲ್ವೆ ಇಲಾಖೆ ಅಧಿಕಾರಿಗಳು ಟೆಂಡರ್ ಕರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ಬೆಳಗಾವಿ-ಧಾರವಾಡ ಹೊಸ ರೈಲು ಮಾರ್ಗ ಕೇಂದ್ರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಕಳೆದ 5 ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಈಗ ಬೆಳಗಾವಿ ಜಿಲ್ಲೆಯ 600 ಏಕರೆ ಭೂಮಿ ಸ್ವಾಧೀನ ಪ್ರಕ್ರಿಯೆ ಮುಕ್ತಾಯವಾಗಿದೆ. ಬೆಳಗಾವಿ-ಧಾರವಾಡ ಮಧ್ಯೆ ಸದ್ಯ ಲೋಂಡಾ ಮಾರ್ಗವಾಗಿ ರೈಲು …
Read More »
Laxmi News 24×7