Breaking News

ರಾಜಕೀಯ

ಮಬನೂರ ಗ್ರಾಮದೇವತೆ ಜಾತ್ರೆ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ

ಮಬನೂರ ಗ್ರಾಮದೇವತೆ ಜಾತ್ರೆ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ. ಸವದತ್ತಿ : ತಾಲೂಕಿನ ಮಬನೂರ ಗ್ರಾಮದೇವತೆ ಜಾತ್ರೆ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿಯಾಗಿ ದೇವಿ ಆಶೀರ್ವಾದ ಪಡೆದರು.   ನಂತರ ಊರಿನ ಹಿರಿಯರು ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿದರು.

Read More »

ತೀಯ ಪಿಯುಸಿ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ 2ನೇ ರ್ಯಾಂಕ್

ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ನಿಡಸೋಸಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಂಕಿತ್ ಭೀಮಪ್ಪ ಕಾರತಗಿ ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ 2ನೇ ರ್ಯಾಂಕ್ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾನೆ.‌ ಮೂಲತಃ ಗೋಕಾಕ್ ತಾಲ್ಲೂಕಿನ ರಾಜಾಪುರ ಗ್ರಾಮದ ಅಂಕಿತ್ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ಮತ್ತು ಕನ್ನಡ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಗಳಿಸಿದರೆ, ಇಂಗ್ಲೀಷ ನಲ್ಲಿ ಮಾತ್ರ 98 …

Read More »

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ ಎಸ್‌ಎಸ್‌ಎ ಪಿಯು ಕಾಲೇಜು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ತನ್ನ ಶೈಕ್ಷಣಿಕ ಮೇಲುಗೈಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ವಿದ್ಯಾರ್ಥಿಗಳ ಈ ಶ್ರೇಷ್ಠ ಸಾಧನೆ ಕಾಲೇಜಿಗೆ ಹೆಮ್ಮೆ ತಂದಿದೆ. ಈ ಫಲಿತಾಂಶದಲ್ಲಿ ಕು. ಸೋಹಾ ಶೇಖ್ ಅವರು 600ರಲ್ಲಿ 593 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಕು. ಶ್ರಾವಣಿ ಭಂಡಾರಿ …

Read More »

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಬೈಲಹೊಂಗಲ ತಾಲ್ಲೂಕಿನ ಒಕ್ಕುಂದ ಗ್ರಾಮದ ವಿದ್ಯಾರ್ಥಿನಿ ಜ್ಯೋತಿ ಮಲ್ಲನಗೌಡ ಪಾಟೀಲ 600ಕ್ಕೆ 586 ಅಂಕ ಗಳಿಸಿ, ಅತ್ಯುತ್ತಮ ಸಾಧನೆಗೈದಿದ್ದಾಳೆ. ಹುಕ್ಕೇರಿ ತಾಲ್ಲೂಕಿನ ನಿಡಸೋಸಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಗಿರುವ ಜ್ಯೋತಿ ಪಾಟೀಲ, ಕನ್ನಡ 100, ಇಂಗ್ಲೀಷ 98, ಭೌತಶಾಸ್ತ್ರ …

Read More »

ಡಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಯಾದವಾಡ ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ 16 ಲಕ್ಷ ರೂ. ಮತ್ತು ಕುಲಗೋಡ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ 10 ಲಕ್ಷ ರೂಪಾಯಿ ದೇಣಿಗೆ*

*ಡಾಲ್ಮಿಯಾ ಸಿಮೆಂಟ್ ಭಾರತ ಲಿ.., ಸಮಾಜಮುಖಿ ಕಾರ್ಯಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಫೀದಾ* *ಮೂಡಲಗಿ*- ಸಿಮೆಂಟ್ ವಲಯದಲ್ಲಿ ಹೆಸರುವಾಸಿಯಾಗಿರುವ ಡಾಲ್ಮಿಯಾ ಸಿಮೆಂಟ್ ಭಾರತ ಲಿ.., (ಡಿಸಿಬಿಎಲ್) ಯಾದವಾಡ ಯೂನಿಟ್ ಈ ಭಾಗದ ರೈತರು ಮತ್ತು ಸಾರ್ವಜನಿಕರ ಹಿತಕ್ಕೆ ಅನುಗುಣವಾಗಿ ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯವಾಗಿದೆ. ಯಾದವಾಡ ಮತ್ತು ಕುಲಗೋಡದಲ್ಲಿ ನಿರ್ಮಾಣವಾಗುತ್ತಿರುವ ಬಸವೇಶ್ವರ ಪುತ್ಥಳಿ ಹಾಗೂ ಅಂಬೇಡ್ಕರ್ ಪ್ರತಿಮೆಗೆ ಒಟ್ಟು 26 ಲಕ್ಷ ರೂಪಾಯಿಗಳನ್ನು ದೇಣಿಗೆಯನ್ನಾಗಿ ನೀಡುತ್ತಿರುವುದು ಸಂತಸವನ್ನುಂಟು ಮಾಡಿದೆ ಎಂದು …

Read More »

ಪ್ರತಿಯೊಂದು ಕೆಲಸ ಮಾಡಲು ಪೋಲಿಸರಿಗೆ ಸಾರ್ವಜನಿಕರ ಸಹಕಾರಬೇಕು

ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಗೋಕಾಕ ಉಪ ವಿಭಾಗದಲ್ಲಿ ಸುಮಾರು 5 ವರ್ಷಗಳ ಹಿಂದಿನಿಂದ ಕಳೆದುಹೋದ ಮೊಬೈಲಗಳನ್ನು,ಕಳ್ಳತನವಾಗಿದ್ದ ಪಂಪಸೇಟ್ ಮತ್ತು ಆಭರಣಗಳನ್ನು ಪತ್ತೆ ಹಚ್ಚಿ ಬೆಳಗಾವಿ ಎಸ್, ಪಿ, ಕೆ.ರಾಮರಾಜನ್ ಇವರು ವಾರಸುದಾರರಿಗೆ ಮರಳಿ ಹಸ್ತಾಂತರಿಸಿದರು. ನಂತರ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬೆಳಗಾವಿ ಎಸ್, ಪಿ ಕೆ ರಾಮರಾಜನ್ ಇವರು ಪ್ರತಿಯೊಂದು ಕೆಲಸಗಳನ್ನು ಪೋಲಿಸ್ ಇಲಾಖೆಯವರು ಮಾಡಬೇಕಾದರೆ ಅದಕ್ಕೆ ಸಾರ್ವಜನಿಕರ ಸಹಕಾರ ಅವಶ್ಯಬೇಕೆಂದು ಮಾದ್ಯಮದ ಮೂಲಕ …

Read More »

ಸವದಿ ಬಿಜೆಪಿ ಬರಲು ಬಿಡಲ್ಲ ; ಬಂದರೂ ನಾವೇನಂತ ತೋರಿಸುತ್ತೇವೆ – ಗುಡುಗಿದ ರಮೇಶ್‌ ಜಾರಕಿಹೊಳಿ

  ಅಥಣಿ : ಬಿಜೆಪಿ ತೊರೆದು ಕಾಂಗ್ರೆಸ್ ನಿಂದ ಶಾಸಕರಾದ ಲಕ್ಷ್ಮಣ ಸವದಿ ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಮರಳಿ ಬರುವುದಿಲ್ಲ, ಒಂದು ವೇಳೆ ಬಿಜೆಪಿಗೆ ಬಂದರೆ ನಾವು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಮಂಗಳವಾರ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕ ಲಕ್ಷ್ಮಣ ಸವದಿ ಅವರು ಪಕ್ಷವನ್ನು ಬಿಟ್ಟು ಬಿಜೆಪಿ ನಾಯಕರ ಬಗ್ಗೆ ಮತ್ತು ಮತಕ್ಷೇತ್ರದ ಜನರಿಗೆ …

Read More »

ನಕಲಿ ಸಿಗರೆಟ್ ಮಾರಾಟ : ಸುಮಾರು ₹40 ಲಕ್ಷ ಮೌಲ್ಯದ ಮಾಲು ವಶ

ಬೆಂಗಳೂರು,ಏ.08:-ಗಾಂಧಿನಗರದಲ್ಲಿ ಸಿಗುವ ಸಿಗರೇಟ್ ಸೇದ್ತಿದ್ರೆ ಹುಷಾರ್ ಫಾರಿನ್ ಸಿಗರೇಟ್ ಅಂತ ಸೇದಿದ್ರೆ ನಿಮ್ಮ ಆರೋಗ್ಯ ಕೆಡೋದು ಗ್ಯಾರಂಟಿ ಗಾಂಧಿನಗರದಲ್ಲಿ ತಯಾರಾಗುತ್ತಿತ್ತು ನಕಲಿ ಫಾರಿನ್ ಸಿಗರೇಟ್ ಗಾಂಧಿನಗರದ ಜಿನ್ನಾಗರಮ್ಮದೇವಿ ದೇವಸ್ಥಾನದ ಬಳಿಯೇ ನಡೆಯುತ್ತಿತ್ತು ಅಕ್ರಮ ಉಪ್ಪಾರಪೇಟೆ ಪೊಲೀಸರಿಂದ ಲಕ್ಷಾಂತರ ರೂಪಾಯಿ ಬೆಲೆಯ ನಕಲಿ ಸಿಗರೇಟ್ ಪತ್ತೆ ತಯಾರು ಮಾಡೋ ಗೋಡೌನ್ ಕಂಡು ಪೊಲೀಸರೇ ಶಾಕ್ ಕನಕನ ಕಿಂಡಿಯನ್ನು ಮೀರಿಸುವ ರೀತಿ ಇದೆ ನಕಲಿ ಸಿಗರೇಟ್ ತಯಾರು ಮಾಡುವ ಸೀಕ್ರೆಟ್ ರೂಮ್ ಬ್ರಾಂಡೆಂಡ್ …

Read More »

ಕೌಟುಂಬಿಕ ಕಲಹಕ್ಕೆ ಬಲಿಯಾದ ಪತಿ

ಬೆಂಗಳೂರು,ಏ.08:- ಕೌಟುಂಬಿಕ ಕಲಹಕ್ಕೆ ಬಲಿಯಾದ ಪತಿ ತೌಹಿದ್ ಪಾಷ ಮೃತ ವ್ಯಕ್ತಿ ತೌಹಿದ್ ಪಾಷ ಕುಟುಂಬಸ್ಥರಿಂದ ಕೊಲೆ ಆರೋಪ ಪತ್ನಿ ಸುಹಾನ, ಅತ್ತೆ, ಮಾವನ ಮೇಲೆ ಕೊಲೆ ಆರೋಪ ಕಳೆದ ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ಜೋಡಿ ಲವ್ ಕಮ್ ಅರೆಂಜ್ ಮ್ಯಾರೇಜ್ ಆಗಿದ್ದ ತೌಹಿಬ್ ಪಾಷ, ಸುಹಾನ ಮದುವೆಯಾಗಿ ಎರಡು ತಿಂಗಳಿನಿಂದಲೇ ಕೌಟುಂಬಿಕ ಕಲಹ ಇಬ್ಬರ ನಡುವೆ ಸಣ್ಣ ಪುಟ್ಟ ವಿಚಾರಕ್ಕೆ ಗಲಾಟೆ ಹೆಂಡತಿ, ಅತ್ತೆ ಮಾವನ ಜೊತೆ …

Read More »

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ : ವದಂತಿಗಳಿಗೆ ಕಿವಿಗೊಡಬೇಡಿ- ಸಾರ್ವಜನಿಕರಿಗೆ ಕರೆ*

​ಬೆಂಗಳೂರು,ಏ.08:- ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‌ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಕೇವಲ ವದಂತಿಗಳಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು …

Read More »