ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ರಾಮೇಶ್ವರಂ ಕೆಫೆ ಹೋಟೆಲ್ ಗೆ ಸಂಬಂಧಿಸಿದಂತೆ ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಕುರಿತು ಮುಂದಿನ ವಿಚಾರಣೆವರೆಗೂ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿಸಿದೆ. ಈ ಸಂಬಂಧ ರಾಮೆಶ್ವರಂ ಕೆಫೆಯಲ್ಲಿ ಕಾರ್ಯನಿರ್ವಾಹಕ ಸುಮಂತ್, ಮಾಲೀಕರಾದ ರಾಘವೇಂದ್ರ ರಾವ್, ದಿವ್ಯಾ ರಾಘವೇಂದ್ರ ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ನ್ಯಾಯಪೀಠ, ಎಫ್ಐಆರ್ಗೆ ತಡೆ ನೀಡಿದ್ದು, ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್ …
Read More »ಹುಕ್ಕೇರಿಮಠ ಜಾತ್ರಾ ಸಂಭ್ರಮ: ಮದುವಣಗಿತ್ತಿಯಂತೆ ಸಿಂಗಾರಗೊಂಡ ಹಾವೇರಿ
ಹಾವೇರಿ: ಉತ್ತರ ಕರ್ನಾಟಕದ ಹೆಬ್ಬಾಗಿಲು ಖ್ಯಾತಿಯ ಹಾವೇರಿ ಜಿಲ್ಲೆಯಲ್ಲಿ ಇದೀಗ ಹುಕ್ಕೇರಿಮಠ ಜಾತ್ರೆಯದ್ದೇ ಸುದ್ದಿ. ಹುಕ್ಕೇರಿಮಠದ ಜಾತ್ರೆಗಾಗಿ ಹಾವೇರಿ ನಗರ ನವವಧುವಿನಂತೆ ಸಿಂಗಾರಗೊಂಡಿದೆ. ನಗರದ ಪ್ರಮುಖ ರಸ್ತೆಗಳು ಪ್ರಮುಖ ವೃತ್ತಗಳು ಕೇಸರಿಮಯವಾಗಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾನರ್ಗಳು ರಾರಾಜಿಸುತ್ತಿವೆ. ಈ ಮಧ್ಯೆ ಪ್ರಸ್ತುತ ವರ್ಷ ಹುಕ್ಕೇರಿಮಠದ ಜಾತ್ರೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಮಠ ನಿರ್ಧರಿಸಿದೆ. ಹಾವೇರಿ ಮರಿಕಲ್ಯಾಣ ಎಂದೇ ಖ್ಯಾತಿ ಪಡೆದಿದೆ. ಬಸವಣ್ಣನವರ ಕಾಲದಲ್ಲಿ ಕಲ್ಯಾಣದಲ್ಲಿ 64 ಮಠಗಳಿದ್ದರೆ, ಹಾವೇರಿ ನಗರ ಒಂದರಲ್ಲಿಯೇ …
Read More »ಪ್ರತಿದಿನ 120 ಕಿಲೋ ಮೀಟರ್ ಸೈಕಲ್ ಮೂಲಕ ಕ್ರಮಿಸುತ್ತ ಸಾಗುವ ಈತ ಯುವಕರಿಗೆ ವ್ಯಸನಮುಕ್ತ ಸಮಾಜವನ್ನು ನಿರ್ಮಿಸುವ ಸಂದೇಶ ನೀಡುತ್ತಿದ್ದಾನೆ.
ಹರಿಯಾಣ ಮೂಲದವನು. ಕಲಿತಿದ್ದು ಕಡಿಮೆ ಆದರೂ ದೇಶಕ್ಕಾಗಿ ಯೋಚಿಸುವುದು ಹೆಚ್ಚು. ಈ ಹಿನ್ನೆಲೆ ಪ್ರತಿದಿನ 120 ಕಿಲೋ ಮೀಟರ್ ಸೈಕಲ್ ಮೂಲಕ ಕ್ರಮಿಸುತ್ತ ಸಾಗುವ ಈತ ಯುವಕರಿಗೆ ವ್ಯಸನಮುಕ್ತ ಸಮಾಜವನ್ನು ನಿರ್ಮಿಸುವ ಸಂದೇಶ ನೀಡುತ್ತಿದ್ದಾನೆ. ಹೌದು, ಹರಿಯಾಣಾ ಮೂಲದ ಮಹೇಶ್ ವರ್ಮಾ ಎಂದು ಯುವಕ ಸೈಕಲ್ ಮೂಲಕ ದೇಶ ಸುತ್ತಿ, ವ್ಯಸನ ಮುಕ್ತ ಸಮಾಜ ನಿರ್ಮಾಣ, ಗೋಮಾತೆಯನ್ನು ರಾಷ್ಟ್ರಮಾತೆಯನ್ನಾಗಿ ಘೋಷಿಸಬೇಕು ಮತ್ತು ವಿಶ್ವಕಲ್ಯಾಣಕ್ಕಾಗಿ ಸಂದೇಶವನ್ನು ನೀಡುತ್ತಿದ್ದಾನೆ. ಇಂದು ಈತನ ಸೈಕಲ್ …
Read More »ರಾಜ್ಯ ಸರ್ಕಾರದಲ್ಲಿ ಹಣಕಾಸು ನಿರ್ವಹಣೆ ಆಗುತ್ತಿಲ್ಲ.: ಜಗದೀಶ್ ಶೆಟ್ಟರ್
ಬೆಳಗಾವಿ:ರಾಜ್ಯ ಸರ್ಕಾರದಲ್ಲಿ ಹಣಕಾಸು ನಿರ್ವಹಣೆ ಆಗುತ್ತಿಲ್ಲ. ಗ್ಯಾರಂಟಿ ಯೋಜನೆ ನಿರ್ವಹಣೆ ಹೇಗೆ ಮಾಡಬೇಕು ಅನ್ನೋದು ಅವರಿಗೆ ಪ್ರಶ್ನೆ ಆಗಿದೆ. ಗೃಹ ಲಕ್ಷ್ಮೀ ಹಣ ಹೊಂದಿಸಲು ಆಗದೇ ಇರದೇ ಇದ್ದಾಗ ಈ ರೀತಿ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ಫೆಬ್ರುವರಿ, ಮಾರ್ಚ್ ತಿಂಗಳು ಬಿಟ್ಟು ಮುಂದಿನ ತಿಂಗಳದ್ದು ಹಾಕಲು ಬರಲ್ಲ. ಎರಡು …
Read More »ಡಿ.27-28 ರಂದು ಚಿಕ್ಕೋಡಿಯಲ್ಲಿ ಸತೀಶ ಶುಗರ್ ಅವಾರ್ಡನ ಗ್ರ್ಯಾಂಡ್ ಫಿನಾಲೆ
ಡಿ.27-28 ರಂದು ಚಿಕ್ಕೋಡಿಯಲ್ಲಿ ಸತೀಶ ಶುಗರ್ ಅವಾರ್ಡನ ಗ್ರ್ಯಾಂಡ್ ಫಿನಾಲೆ ಚಿಕ್ಕೋಡಿ:ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಸಚಿವ ಸತೀಶ ಜಾರಕಿಹೊಳಿ,ಸಂಸದೆ ಪ್ರಿಯಂಕಾ ಜಾರಕಿಹೊಳಿ,ರಾಹುಲ ಜಾರಕಿಹೊಳಿಯವರ ದೂರದೃಷ್ಟಿಯಿಂದ ಸತೀಶ ಶುಗರ ಅವಾರ್ಡ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಇದೇ ಡಿಸೆಂಬರ್ ೨೭-೨೮ ರಂದು ಸಾಯಂಕಾಲ 5 ಗಂಟೆಗೆ ಚಿಕ್ಕೋಡಿಯ ಕಿವಡ್ ಮೈದಾನದಲ್ಲಿ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಹೇಳಿದರು. ಅವರು ಚಿಕ್ಕೋಡಿ ಪಟ್ಟಣದ …
Read More »ಎಫ್ಎಕ್ಯೂ ಮಾನದಂಡ ತೆಗೆದು ಹಾಕಲು ರೈತರ ಆಗ್ರಹ.. ಧಾರವಾಡ ಡಿಸಿ ಕಚೇರಿ ಎದುರು ಹೆಸರು ಸುರಿದು ರೈತರ ಆಕ್ರೋಶ.
ಎಫ್ಎಕ್ಯೂ ಮಾನದಂಡ ತೆಗೆದು ಹಾಕಲು ರೈತರ ಆಗ್ರಹ.. ಧಾರವಾಡ ಡಿಸಿ ಕಚೇರಿ ಎದುರು ಹೆಸರು ಸುರಿದು ರೈತರ ಆಕ್ರೋಶ. – ಹೆಸರು ಖರೀದಿಗೆ ಸರ್ಕಾರ ಮಾಡಿರುವ ಎಫ್ಎಕ್ಯೂ ಮಾನದಂಡವನ್ನು ರದ್ದುಪಡಿಸಿ ಕೂಡಲೇ ರೈತ ಬೆಳೆದ ಎಲ್ಲಾ ಹೆಸರು ಕಾಳುಗಳನ್ನು ಸರ್ಕಾರ ಖರೀದಿ ಮಾಡಬೇಕು ಎಂದು ಆಗ್ರಹಿಸಿ ಕುಂದಗೋಳ ತಾಲೂಕಿನ ಹಿರೇಗುಂಜಳ ಗ್ರಾಮದ ರೈತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರಕೃತಿ ವೈಪರಿತ್ಯದಿಂದಾಗಿ ರೈತ ಬೆಳೆದ ಹೆಸರು ಬೆಳೆ …
Read More »ಗೊಂದಲ ಇರಬಾರದು, ಅದರಿಂದ ಆಡಳಿತದ ಮೇಲೆ ಪರಿಣಾಮ: ಪರಮೇಶ್ವರ್
ಬೆಂಗಳೂರು: “ನನ್ನ ದೃಷ್ಟಿಯಲ್ಲಿ ಯಾವುದೇ ಗೊಂದಲ ಇರಬಾರದು. ಗೊಂದಲಗಳಿಂದ ಆಡಳಿತದ ಮೇಲೆ ಪರಿಣಾಮ ಉಂಟಾಗುತ್ತದೆ” ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಇಂದು (ಸೋಮವಾರ) ಮಾಧ್ಯಮದವರ ಜೊತೆ ಮಾತನಾಡಿದ ಅವರು, “ಅವರು ಹೇಳಿದ ಮೇಲೆ ಗೌರವ ಕೊಡಬೇಕು. ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಯಾವ ಸೂಚನೆ ಕೊಡುತ್ತಾರೆ ಎಂದು ನನಗೆ ಗೊತ್ತಿಲ್ಲ. ಇಲ್ಲೇ ಗೊಂದಲ ಬಗೆಹರಿಸಿಕೊಳ್ಳಿ ಅಂದಿದ್ದಾರೆ. ಹಾಗಾಗಿ, ಇಲ್ಲಿಯೇ ಗೊಂದಲ ಬಗೆಹರಿಸಿಕೊಳ್ಳಬೇಕು” ಎಂದು ಸಹಮತ ವ್ಯಕ್ತಪಡಿಸಿದರು. …
Read More »ಮದ್ಯದ ಅಮಲಿನಲ್ಲಿ ತೂರಾಡುತ್ತ ರಸ್ತೆ ಮೇಲೆ ಬಿದ್ದವನ ಮೇಲೆ ಅಚಾನಕ್ಕಾಗಿ ಬಸ್ ಹರಿದಿದ್ದರಿಂದಾಗಿ ಆತ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ
ಬೆಂಗಳೂರು : ಮದ್ಯದ ಅಮಲಿನಲ್ಲಿ ತೂರಾಡುತ್ತ ರಸ್ತೆ ಮೇಲೆ ಬಿದ್ದವನ ಮೇಲೆ ಅಚಾನಕ್ಕಾಗಿ ಬಸ್ ಹರಿದಿದ್ದರಿಂದಾಗಿ ಆತ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ನಡೆದಿದ್ದೇನು? ‘ಡಿಸೆಂಬರ್ 13ರಂದು ಪಾನಮತ್ತನಾಗಿ ಹೆಗ್ಗನಹಳ್ಳಿ ಮುಖ್ಯ ರಸ್ತೆಯಲ್ಲಿ ತೂರಾಡುತ್ತಾ ನಡೆದುಕೊಂಡು ಹೋಗುತ್ತಿದ್ದ ಚೇತನ್ ಕುಮಾರ್ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದಾಗ, ಹಿಂಬದಿಯಿಂದ ಬಂದ ಬಸ್ ಆತನ ಮೇಲೆ ಹರಿದಿತ್ತು. ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದ. ಮತ್ತೊಂದೆಡೆ ಆ್ಯಕ್ಸಿಡೆಂಟ್ ಬಳಿಕ ಭಯಗೊಂಡಿದ್ದ ಬಸ್ ಚಾಲಕ ನರೇಂದ್ರ …
Read More »ತಾವು ಗೆದ್ದ ಪದಕಗಳನ್ನು ಮುಂದಿಟ್ಟು ಧರಣಿ ನಡೆಸಿದ ಖೇಲೋ ಇಂಡಿಯಾ ಖ್ಯಾತಿಯ ಕ್ರೀಡಾಪಟು ಲೋಕೇಶ್ ರಾಠೋಡ
ಯಾದಗಿರಿ: “ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಸೂಕ್ತ ಸೌಲಭ್ಯಗಳಿಲ್ಲದೆ ಸಾಕಷ್ಟು ಕ್ರೀಡಾಪಟುಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಕಳೆದ ಮೂರುವರೆ ತಿಂಗಳಿಂದ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿ, ಸಮಸ್ಯೆಗಳ ಕುರಿತು ಪತ್ರ ನೀಡಿದರೂ ಇದುವರೆಗೂ ಒಂದೂ ಉತ್ತರ ದೊರೆತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿರುವ ಖೇಲೋ ಇಂಡಿಯಾ ಖ್ಯಾತಿಯ ಕ್ರೀಡಾಪಟು ಲೋಕೇಶ್ ರಾಠೋಡ ಅವರು ಸೋಮವಾರ (ಇಂದು) ಜಿಲ್ಲಾ ಕ್ರೀಡಾಂಗಣದ ಎದುರು ತಾವು ಗೆದ್ದ ಪದಕಗಳನ್ನು ಮುಂದಿಟ್ಟು ಧರಣಿ ನಡೆಸಿದರು. ಜಿಲ್ಲೆಯ ಕ್ರೀಡಾಪಟುವಾಗಿರುವ ಲೋಕೇಶ್ ರಾಠೋಡ, ಕಳೆದ ತಿಂಗಳು ರಾಜಸ್ಥಾನದ …
Read More »ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್ ಗಾಂಧಿ ತೀರ್ಮಾನಕ್ಕೆ ನಾನು ಬದ್ಧ: ಸಿಎಂ
ಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್ ಗಾಂಧಿ ಮತ್ತು ಹೈಕಮಾಂಡ್ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ ಅದಕ್ಕೆ ಬದ್ಧ” ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಯಕತ್ವ ಗೊಂದಲವನ್ನು ಸ್ಥಳೀಯ ಮಟ್ಟದಲ್ಲೇ ಬಗೆಹರಿಸಿಕೊಳ್ಳಬೇಕೆಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, “ನಾನು ಹೈಕಮಾಂಡ್ ಜೊತೆ ಮಾತನಾಡಿದ್ದೇನೆ, ಅವರು ಈ ಬಗ್ಗೆ ನಾವು ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾನು …
Read More »
Laxmi News 24×7