ರಾಜಕೀಯ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 70 ವರ್ಷದ ಮುದಿಗೂಬೆ,

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 70 ವರ್ಷದ ಮುದಿಗೂಬೆ ಅರೆಸ್ಟ್ ! ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 70 ವರ್ಷದ ಅಸೀಫ್ ಭಾಗವಾನ್ ಎಂಬ ವೃದ್ಧ, 10 ರೂ. ಆಮಿಷ ತೋರಿಸಿ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾನೆ. ಆರೋಪಿಯು ಬಾಲಕಿಯ ಅಂಗಾಂಗಗಳನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ ಘಟನೆ ನಂತರ, …

Read More »

ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ‘ಡಿಮಾಂಡ್

ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ‘ಡಿಮಾಂಡ್ ಸರ್ವೆ’ “ಡಿಮಾಂಡ್ ಸರ್ವೆ” ಕೈಗೊಳ್ಳುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ಏರ್ಪೋರ್ಟ್ ಅಧಿಕಾರಿಗಳ ಸಭೆ ನಡೆಸಿದ ಬೆಳಗಾವಿ ಲೋಕಸಭಾ ಸದಸ್ಯರಾದ ಶ್ರೀ ಜಗದೀಶ್ ಶೆಟ್ಟರ್ ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ಅವಶ್ಯಕವೆನಿಸುವ ‘ಡಿಮಾಂಡ್ ಸರ್ವೆ’ ಕೈಗೊಳ್ಳುವಂತೆ ಬೆಳಗಾವಿ ಲೋಕಸಭಾ ಸದಸ್ಯರಾದ ಶ್ರೀ ಜಗದೀಶ್ ಶೆಟ್ಟರ್ ಇವರು ಬೆಳಗಾವಿ ಜಿಲ್ಲಾಧಿಕಾರಿಗಳು ದಿನಾಂಕ 21-08-2024 ರಂದು ನಡೆಸಿದ …

Read More »

11 ದಿನಗಳ ಮುಷ್ಕರ ಹಿಂಪಡೆದ ಭಾರತೀಯ ವೈದ್ಯಕೀಯ ಸಂಘ

ನವದೆಹಲಿ: ಅಖಿಲ ಭಾರತ ವೈದ್ಯಕೀಯ ಸಂಘದ ಒಕ್ಕೂಟವು 11 ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ಹಿಂತೆಗೆದುಕೊಂಡಿದೆ. ಕೋಲ್ಕತ್ತಾದಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಕರೆ ನೀಡಲಾಗಿದ್ದ 11 ದಿನಗಳ ಮುಷ್ಕರವನ್ನು ಸುಪ್ರೀಂ ಕೋರ್ಟ್‌ನ ಸಕಾರಾತ್ಮಕ ನಿರ್ದೇಶನಗಳನ್ನು ಅನುಸರಿಸಿ ಕೊನೆಗೊಳಿಸಲು ಫೆಡರೇಶನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಶನ್(ಎಫ್‌ಐಎಂಎ) ಗುರುವಾರ ನಿರ್ಧರಿಸಿದೆ.   ಸುಪ್ರೀಂ ಕೋರ್ಟ್ ಪ್ರತಿಭಟನಾನಿರತ ವೈದ್ಯರಿಗೆ ಕೆಲಸವನ್ನು ಪುನರಾರಂಭಿಸಲು ಕೇಳಿಕೊಂಡಿತು. ಯಾವುದೇ ಪ್ರತಿಕೂಲ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿತು.

Read More »

ಏಷ್ಯಾದ ಶ್ರೀಮಂತ ಗ್ರಾಮ: ಪ್ರತಿಯೊಬ್ಬರ ಖಾತೆಯಲ್ಲಿದೆ ₹22ಲಕ್ಷ

ಗಾಂಧಿನಗರ: ಗುಜರಾತ್‌ನ ಭುಜ್ ನಗರದ ಹೊರವಲಯದಲ್ಲಿರುವ ಮಾಧಾಪರ್ ಏಷ್ಯಾದಲ್ಲೇ ಅತ್ಯಂತ ಶ್ರೀಮಂತ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ವರದಿಯಾಗಿದೆ. 2011ರಲ್ಲಿ 17 ಸಾವಿರವಿದ್ದ ಈ ಗ್ರಾಮದ ಒಟ್ಟು ಜನಸಂಖ್ಯೆ ಈಗ 32 ಸಾವಿರ ಎಂದು ಅಂದಾಜಿಸಲಾಗಿದೆ. ಬ್ಯಾಂಕ್‌ನಲ್ಲಿರುವ ಗ್ರಾಮಸ್ಥರ ಒಟ್ಟು ಹೂಡಿಕೆಯು ₹7 ಸಾವಿರ ಕೋಟಿಯಷ್ಟಿದೆ. ಇದರಲ್ಲಿ ವಿದೇಶದಲ್ಲಿರುವ ಅನಿವಾಸಿ ಭಾರತೀಯರ ಕೊಡುಗೆಯೇ ದೊಡ್ಡದು. ಪ್ರತಿ ವರ್ಷ ಇವರು ಕೋಟಿಗಟ್ಟಲೆ ಹಣವನ್ನು ಈ ಗ್ರಾಮದಲ್ಲಿರುವ ಬ್ಯಾಂಕ್‌ನಲ್ಲಿ ಇರಿಸುತ್ತಿದ್ದಾರೆ. ಮಾಧಾಪರ್‌ದಲ್ಲಿ …

Read More »

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ | ರಾಜಕೀಯಗೊಳಿಸಬೇಡಿ: ಸುಪ್ರೀಂ ಕೋರ್ಟ್

ನವದೆಹಲಿ: ಕೋಲ್ಕತ್ತದ ಆರ್‌.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ರಾಜಕೀಯಗೊಳಿಸಬೇಡಿ ಎಂದು ರಾಜಕೀಯ ಪಕ್ಷಗಳಿಗೆ ತಾಕೀತು ಮಾಡಿರುವ ಸುಪ್ರೀಂ ಕೋರ್ಟ್, ಕಾನೂನು ತನ್ನ ಕೆಲಸ ಮಾಡಲಿದೆ ಎಂದು ಹೇಳಿದೆ.   ಕಾನೂನು ತನ್ನ ಕೆಲಸ ಮಾಡಲಿದೆ ಎಂಬುದನ್ನು ರಾಜಕೀಯ ಪಕ್ಷಗಳು ಅರ್ಥ ಮಾಡಿಕೊಳ್ಳಬೇಕು ಎಂದು ಸಿಬಿಐ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಪಶ್ಚಿಮ ಬಂಗಾಳ ಸರ್ಕಾರದ …

Read More »

ಅತಿಯಾದ ಮಳೆಯಿಂದ ಬೆಳೆಗೆ ರೋಗ ಬಾಧೆ’

ರಾಣೆಬೆನ್ನೂರು: ಅತೀ ಹೆಚ್ಚು ಮಳೆಯಾದ ಸಂದರ್ಭದಲ್ಲಿ ಮಣ್ಣಿನಲ್ಲಿ ನೀರಿನ ಜೊತೆ ಪೋಷಕಾಂಶಗಳು ಕೊಚ್ಚಿಕೊಂಡು ಹೋಗುತ್ತವೆ. ಆಗ ಸಸ್ಯಗಳಲ್ಲಿ ಪೋಷಕಾಂಶಗಳ ಕೊರತೆ ಹೆಚ್ಚಾಗಿ ಬೆಳೆಗಳು ಕೀಟ ಹಾಗೂ ರೋಗಕ್ಕೆ ತುತ್ತಾಗುತ್ತದೆ ಎಂದು ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ ರಶ್ಮಿ ಸಿ.ಎಂ. ಹೇಳಿದರು.   ತಾಲ್ಲೂಕಿನ ರಾಹುತನಕಟ್ಟಿ ಗ್ರಾಮದಲ್ಲಿ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಿಂದ ನಿಕ್ರಾ ಯೋಜನೆ ಅಡಿಯಲ್ಲಿ ಗುರುವಾರ ಮಣ್ಣು ಹಾಗೂ ನೀರಿನ ಸಂರಕ್ಷಣಾ ಕ್ರಮಗಳ ಕುರಿತು ಹೊರ …

Read More »

ದೇವರಹಿಪ್ಪರಗಿ | ಮಳೆಗೆ ಶಾಲಾ ಆವರಣ

ದೇವರಹಿಪ್ಪರಗಿ: ತಾಲ್ಲೂಕಿನ ಕಡ್ಲೇವಾಡ ಗ್ರಾಮದ ಪಿಸಿಎಚ್‌ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ಆವರಣ ಬುಧವಾರ ಸುರಿದ ಮಳೆಯ ನೀರಿನಿಂದ ಆವೃತವಾಗಿದ್ದು, ತರಗತಿ, ಪಠ್ಯ ಚಟುವಟಿಕೆಗಳಿಗೆ ತೊಂದರೆಯಾಯಿತು. ನಾಲ್ಕು ಕೊಠಡಿಗಳ ಚಾವಣಿಯಿಂದ ನೀರು ಸೋರುತ್ತಿದ್ದರಿಂದ ಪಾಠಗಳು ನಡೆಯದಂತಾದವು. ಶಿಕ್ಷಕರು ಮಕ್ಕಳೊಂದಿಗೆ ಸೇರಿ ಆವರಣದ ನೀರು ಖಾಲಿ ಮಾಡಲು ಹರಸಾಹಸಪಟ್ಟರು. ಸಮಸ್ಯೆ ಕುರಿತಂತೆ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಪ್ರತಿವರ್ಷ ಮಳೆಗಾಲದಲ್ಲಿ ಮಕ್ಕಳು ಈ …

Read More »

ರಾಘವೇಂದ್ರಸ್ವಾಮಿ ಆರಾಧನಾ ಮಹೋತ್ಸವ

ಬಾಗೇಪಲ್ಲಿ: ಪಟ್ಟಣದ ಗುರು ರಾಘವೇಂದ್ರಸ್ವಾಮಿ ಮಠದಲ್ಲಿ ರಾಘವೇಂದ್ರಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ರಾಘವೇಂದ್ರಸ್ವಾಮಿಯ 353ನೇ ಆರಾಧನ ಮಹೋತ್ಸವ ಮೂರು ದಿನಗಳ ಕಾಲ ನೂರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಿಂದ ನಡೆಯಿತು. ಪಟ್ಟಣದ ಮುಖ್ಯರಸ್ತೆಯಲ್ಲಿನ ರಾಘವೇಂದ್ರಸ್ವಾಮಿ ಮಠದಲ್ಲಿ ತಳಿರು ತೋರಣಗಳಿಂದ ಹಾಗೂ ವಿದ್ಯೂತ್ ದೀಪಾಲಂಕಾರದಿಂದ ಸಿಂಗರಿಸಲಾಗಿತ್ತು.   ಆರಾಧನಾ ಮಹೋತ್ಸವದ ಅಂಗವಾಗಿ ರಾಘವೇಂದ್ರಸ್ವಾಮಿ ಬೃಂದಾವನಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಯಿತು. ರಾಘವೇಂದ್ರಸ್ವಾಮಿ ಮಠದ ಸುತ್ತ ಪ್ರಾಕಾರ ರಥೋತ್ಸವ, ತೊಟ್ಟಿಲಸೇವೆ, ಮಹಾಮಂಗಳಾರತಿ, ಭಕ್ತರಿಗೆ ಪ್ರಸಾದ …

Read More »

ಮಳೆಗೆ ಕೊಚ್ಚಿಹೋದ ಬಿ.ಯದ್ಲಾಪುರು ರಸ್ತೆ

ರಾಯಚೂರು: ಜಿಲ್ಲೆಯ ವಿವಿಧೆಡೆ ಬುಧವಾರ ರಾತ್ರಿ ಮಳೆ ಅಬ್ಬರಿಸಿದರೆ, ಗುರುವಾರ ಸಾಧಾರಣ ಮಳೆಯಾಗಿದೆ. ರಾಯಚೂರು ತಾಲ್ಲೂಕಿನ ಬಿಚ್ಚಾಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಯದ್ಲಾಪುರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಹಳ್ಳ ಉಕ್ಕಿ ಹರಿದು ರಸ್ತೆ ಕೊಚ್ಚಿಹೋಗಿದೆ. ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ.   ಗ್ರಾಮಸ್ಥರು ನಿತ್ಯ ಇದೇ ರಸ್ತೆಯ ಮೂಲಕ ಗಿಲ್ಲೇಸೂಗುರು, ರಾಯಚೂರು, ಮಂತ್ರಾಲಯ ಕಡೆ ಕೆಲಸ ಕಾರ್ಯಗಳಿಗೆ ಹೋಗುತ್ತಾರೆ. ಗ್ರಾಮದ 50 ವಿದ್ಯಾರ್ಥಿಗಳು ಬೇರೆ ಗ್ರಾಮಗಳಲ್ಲಿರುವ ಶಾಲೆಗಳಿಗೆ …

Read More »

ರಾಜ್ಯಕ್ಕೆ ಅಕ್ಕಿ ಪೂರೈಸಲು ಕೇಂದ್ರದ ಒಪ್ಪಿಗೆ

ಬೆಂಗಳೂರು:ರಾಜ್ಯಕ್ಕೆ ಪ್ರತಿ ತಿಂಗಳು ಕೆಜಿಗೆ 28 ರೂ.ನಂತೆ 2.36 ಲಕ್ಷ ಮೆಟ್ರಿಕ್​ ಟನ್​ ಅಕ್ಕಿಯನ್ನು 2025ರ ಮಾರ್ಚ್​ವರೆಗೆ ಪೂರೈಸಲು ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟಿದ್ದು, ಬಿಪಿಎಲ್​ ಕಾರ್ಡ್​ನ ಪ್ರತಿ ಸದಸ್ಯನಿಗೆ 10 ಕೆ.ಜಿ. ಅಕ್ಕಿ ವಿತರಿಸುವ ರಾಜ್ಯ ಸರ್ಕಾರದ ಆಸೆ ಈಡೇರುವ ಕಾಲ ಸನ್ನೀಹಿತವಾಗಿದೆ.   ಆಹಾರ ಇಲಾಖೆ ಕಳುಹಿಸಿರುವ ಪ್ರಸ್ತಾವನೆಗೆ ಭಾರತೀಯ ಆಹಾರ ನಿಗಮ ( ಎಫ್​​​ಸಿಐ) ಒಪ್ಪಿಗೆ ಕೊಟ್ಟಿದೆ. ಹೀಗಾಗಿ, ಶ್ರೀದಲ್ಲೇ ಈ ಯೋಜನೆಯಡಿ ಫಲಾನುಭವಿಗಳಿಗೆ ಹಣ …

Read More »