Home / ರಾಜಕೀಯ (page 348)

ರಾಜಕೀಯ

ಬರ ಘೋಷಿತ ತಾಲೂಕುಗಳಲ್ಲಿ ಮನೆಯ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ: ಸಚಿವ ಕೆ ಹೆಚ್ ಮುನಿಯಪ್ಪ

ಬೆಂಗಳೂರು: ಬರ ಘೋಷಣೆ ಆಗುವ ತಾಲೂಕುಗಳಿಗೆ ಪಡಿತರ ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರ ಎಂದು ಘೋಷಿಸುವ ಎಲ್ಲ ತಾಲೂಕಿನಲ್ಲಿ 10 ಕೆಜಿ ಅಕ್ಕಿ ವಿತರಣೆ ಮಾಡಲಿದ್ದೇವೆ. ಮನೆಯ ಪ್ರತೀ ಸದಸ್ಯರಿಗೆ 10 ಕೆಜಿ ಅಕ್ಕಿ ವಿತರಿಸಲು ನಿರ್ಧರಿಸಲಾಗಿದೆ. ಸುಮಾರು 114 ತಾಲೂಕುಗಳನ್ನ ಬರಪೀಡಿತ ತಾಲೂಕು ಎಂದು ಘೋಷಿಸುವ ಸಾಧ್ಯತೆ ಇದೆ. ಹೀಗಾಗಿ 114 ತಾಲೂಕಿನ …

Read More »

ಎನ್​​ಎಸ್​ಇಯಲ್ಲಿ ಕನ್ನಡ ಮಾಧ್ಯಮ ಸೇರಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು : ಭಾರತೀಯ ಭೌತಶಾಸ್ತ್ರ ಉಪನ್ಯಾಸಕರ ಒಕ್ಕೂಟ ನಡೆಸುತ್ತಿರುವ ರಾಷ್ಟ್ರೀಯ ಪ್ರಮಾಣಿತ ಪರೀಕ್ಷೆ (NSE)ಯಲ್ಲಿ ಕನ್ನಡ ಮಾಧ್ಯಮ ಸೇರಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.   ಭಾರತೀಯ ಭೌತಶಾಸ್ತ್ರ ಉಪನ್ಯಾಸಕರ ಒಕ್ಕೂಟ ನಡೆಸುವ ದೇಶದ ಪ್ರತಿಷ್ಠಿತ ಪರೀಕ್ಷೆಗಳಲ್ಲಿ ಒಂದಾದ ರಾಷ್ಟ್ರೀಯ ಪ್ರಮಾಣಿತ ಪರೀಕ್ಷೆ (NSE)ಯನ್ನು ಕನ್ನಡ ಮಾಧ್ಯಮದಲ್ಲಿ ಬರೆಯುವ ಆಯ್ಕೆ ನೀಡದಿರುವುದರಿಂದ ನಮಗೆ ನೋವಾಗಿದೆ. NSE ಭೌತಶಾಸ್ತ್ರ, ಕೆಮಿಸ್ಟ್ರಿ, ಜೀವಶಾಸ್ತ್ರ ಮತ್ತು ಖಗೋಳಶಾಸ್ತ್ರ ಪರೀಕ್ಷೆಗಳನ್ನು ಕನ್ನಡ ಮಾಧ್ಯಮದಲ್ಲಿ …

Read More »

ಬೆಳಗಾವಿಯನ್ನು ಮೂರು ಜಿಲ್ಲೆಗಳನ್ನಾಗಿ ಮಾಡಿ ಎಂದು ಸತೀಶ್ ಜಾರಕಿಹೊಳಿ ಮನವಿ

ಬೆಳಗಾವಿಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸಬೇಕು ಎಂದು ಸತೀಶ್ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆಯೇ ಎನ್ನುವ ಪ್ರಶ್ನೆಗೆ “ಅವರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಆ ವಿಚಾರವಾಗಿ ಯಾವುದೇ ತೀರ್ಮಾನ ಸದ್ಯಕ್ಕಿಲ್ಲ. ಆಡಳಿತ ದೃಷ್ಟಿಯಿಂದ ಸುಲಭ ಆಗುತ್ತದೆ ಎಂದು ಮನವಿ ನೀಡಿದ್ದಾರೆ. ರಾಮನಗರ, ಗದಗ, ಚಾಮರಾಜನಗರ ನಾಲ್ಕು ಮತ್ತು ಕೊಡಗು ಎರಡು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿವೆ. ಯಾರೂ ಗಾಬರಿ ಮಾಡಿಕೊಳ್ಳುವ ಅಗತ್ಯವಿಲ್ಲ. ಸಮಾಲೋಚನೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಉತ್ತರಿಸಿದರು.  

Read More »

ಇದೇ ಸೆ.7ಕ್ಕೆ ಒಂದು ಗಂಟೆ ಕಾಲ ಪಾದಯಾತ್ರೆ : ಡಿಸಿಎಂ ಡಿ. ಕೆ ಶಿವಕುಮಾರ್

ಒಂದು ಗಂಟೆ ಕಾಲ ಪಾದಯಾತ್ರೆ : ಇದೇ ಸೆ.7ಕ್ಕೆ ಭಾರತ್ ಜೋಡೊ ಯಾತ್ರೆಗೆ 1 ವರ್ಷ ತುಂಬುತ್ತದೆ. ಇದರ ನೆನಪಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಒಂದು ಗಂಟೆಗಳ ಕಾಲ ಪಾದಯಾತ್ರೆ ಹಮ್ಮಿಕೊಳ್ಳಬೇಕು ಎಂದು ನಿರ್ಧರಿಸಿದ್ದೇವೆ. ಸಂಜೆ 5 ರಿಂದ 6 ಗಂಟೆಯ ತನಕ ಈ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಮನಗರ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿದ್ದು, ಅಲ್ಲಿ ಅವರು ಹೆಜ್ಜೆ ಹಾಕಲಿದ್ದಾರೆ. ಪಾದಯಾತ್ರೆಯನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಬೇಕು …

Read More »

ಬಿಬಿಎಂಪಿಯಲ್ಲಿ ಪೂರ್ಣಗೊಂಡಿರುವ ಕೆಲಸಗಳಿಗೆ ಆದ್ಯತೆ ಮೇರೆಗೆ ಶೇ. 50ರಷ್ಟು ಹಣ ಬಿಡುಗಡೆ ಮಾಡಿ, ಬಾಕಿ ಹಣವನ್ನು ಸಮಿತಿಯ ವರದಿ ಬಂದ ನಂತರ ಬಿಡುಗಡೆಗೆ

ಬೆಂಗಳೂರು : ಪೂರ್ಣಗೊಂಡ ಬಿಬಿಎಂಪಿ ಕಾಮಗಾರಿಗಳ ಶೇ. 50ರಷ್ಟು ಹಣ ಬಿಡುಗಡೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸಿಎಂ ಗೃಹಕಚೇರಿ ಕೃಷ್ಣಾ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪೂರ್ಣಗೊಂಡಿರುವ ಕೆಲಸಗಳಿಗೆ ಆದ್ಯತೆ ಮೇರೆಗೆ ಶೇ.50ರಷ್ಟು ಹಣ ಬಿಡುಗಡೆ ಮಾಡಿ, ಬಾಕಿ ಹಣ ಸಮಿತಿಯ ವರದಿ ಬಂದ ನಂತರ ಬಿಡುಗಡೆಗೆ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.  

Read More »

ಸೆ.8 ರಿಂದ 10 ರವರೆಗೆ ವ್ಯಾಪಾರ ಚಟುವಟಿಕೆಗಳನ್ನು ಮತ್ತು ಆನ್​ಲೈನ್​ ವಿತರಣಾ ಸೇವೆಗಳನ್ನು ನಿಷೇಧಿಸಲಾಗಿದೆ.

ನವದೆಹಲಿ: ಸೆಪ್ಟೆಂಬರ್ 8 ರಿಂದ 10 ರವರೆಗೆ ಜಿ20 ಶೃಂಗಸಭೆಯ ನಡೆಯಲಿರುವ ಕಾರಣ ದೆಹಲಿಯಲ್ಲಿ ವ್ಯಾಪಾರ ಚಟುವಟಿಕೆಗಳಿಗೆ ಮತ್ತು ಆನ್​ಲೈನ್ ವಿತರಣಾ ಸೇವೆಗಳಿಗೆ ನಿಷೇಧ ಹೇರಲಾಗಿದೆ. ಈ ವೇಳೆ ದೆಹಲಿ ಪೊಲೀಸರು ವೈದ್ಯಕೀಯ ತುರ್ತು ಪರಿಸ್ಥಿತಿಗಳಿಗೆ ಮತ್ತು ರೈಲುಗಳು, ವಿಮಾನ ಪ್ರಮಾಣಿಕರಿಗೆ ಮಾತ್ರ ವಿನಾಯಿತಿ ನೀಡಲಿದ್ದಾರೆ. ಆದ್ದರಿಂದ, ಇತರ ಸಾರ್ವಜನಿಕರು ಮನೆಯಿಂದ ಹೊರ ಹೋಗದಿದ್ದರೆ ಉತ್ತಮ ಎಂದು ಪೊಲೀಸರು ತಿಳಿಸಿದ್ದಾರೆ.       ಇನ್ನು ಆಗಸ್ಟ್ 25 ರಂದು ಹೊರಡಿಸಲಾದ …

Read More »

ಮಂಡ್ಯದಲ್ಲಿ ಮುಂದುವರಿದ ಕನ್ನಡ ಪರ, ರೈತ ಸಂಘಟನೆಗಳ ಪ್ರತಿಭಟನೆ

ಮಂಡ್ಯ: ಕಾವೇರಿ ನೀರಿಗಾಗಿ ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ಮತ್ತಷ್ಟು ತೀವ್ರಗೊಂಡಿದೆ. ಶ್ರೀರಂಗಪಟ್ಟಣದಲ್ಲಿಂದು ರೈತ ಸಂಘದ ವತಿಯಿಂದ ಹಣೆಗೆ ನಾಮ ಹಾಕಿಕೊಂಡು, ಜಾಗಟೆ ಬಾರಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಯಿತು. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ಸರ್ಕಾರ ನಮಗೆ ನಾಮ ಹಾಕಿದೆ. ಕುಡಿಯಲು ನೀರಿಲ್ಲದಂತೆ ಮಾಡಿದೆ ಎಂದು ರೈತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗೋವಿಂದ, ಗೋವಿಂದ ನೀರು ಗೋವಿಂದ ಎಂದು ಜಾಗಟೆ ಬಾರಿಸುತ್ತ ಘೋಷಣೆ ಕೂಗುತ್ತಾ ಶ್ರೀರಂಗಪಟ್ಟಣದ ಬಸ್ …

Read More »

ವಿಕ್ರಮ್ ಲ್ಯಾಂಡರ್‌ನ ಯಶಸ್ವಿ ಹಾಪ್ ಪ್ರಯೋಗ ಕೈಗೊಂಡ ಇಸ್ರೋ: ಭವಿಷ್ಯದ ಬಾಹ್ಯಾಕಾಶ ಅನ್ವೇಷಣೆಗಳಿಗೆ ವೇದಿಕೆ ಸಿದ್ಧ

ಚಂದ್ರನ ದಕ್ಷಿಣ ಧ್ರುವದಲ್ಲಿರುವ ವಿಕ್ರಂ ಲ್ಯಾಂಡರ್​ನ್ನು ಶಿವಶಕ್ತಿ ಪಾಯಿಂಟ್​ನಿಂದ 40 ಸೆಂ.ಮೀ ಎತ್ತರಕ್ಕೆ ಹಾರಿಸಿ ಮತ್ತೆ ನಂತರ 30ರಿಂದ 40 ಸೆಂ.ಮೀ ಪಕ್ಕಕ್ಕೆ ಲ್ಯಾಂಡ್ ಮಾಡಿಸಲಾಗಿದ್ದು, ಇಸ್ರೋದ ಈ ಸಾಧನೆ ಕುರಿತಂತೆ ಬಾಹ್ಯಾಕಾಶ ಲೇಖಕರು ಹಾಗೂ ರಕ್ಷಣಾ ಮತ್ತು ರಾಜಕೀಯ ವಿಶ್ಲೇಷಕರಾದ ಗಿರೀಶ್ ಲಿಂಗಣ್ಣ ಅವರು ವಿವರಿಸಿದ್ದಾರೆ.   ಇಸ್ರೋದ ವಿಕ್ರಮ್ ಲ್ಯಾಂಡರ್ ತನ್ನ ಸಾಮರ್ಥ್ಯದ ವಿಚಾರದಲ್ಲಿ ಎಲ್ಲ ನಿರೀಕ್ಷೆಗಳನ್ನು ಮೀರಿ ಸಾಧನೆ ನಿರ್ಮಿಸಿದೆ ಎಂದು ಇಸ್ರೋ ಟ್ವೀಟ್ ಮೂಲಕ …

Read More »

ಆಪರೇಷನ್​ ಹಸ್ತ ಮಾಡುವವರು ಮತ್ತು ಆಪರೇಷನ್​ ಹಸ್ತಕ್ಕೆ ಒಳಗಾಗುವವರು ಮೂರ್ಖರು :ರಮೇಶ್​ ಜಾರಕಿಹೊಳಿ

ಚಿಕ್ಕೋಡಿ (ಬೆಳಗಾವಿ) : ಆಪರೇಷನ್ ಹಸ್ತ ಮಾಡುವವರು ಮತ್ತು ಆಪರೇಷನ್ ಹಸ್ತಕ್ಕೆ ಒಳಗಾಗುವವರು ಮೂರ್ಖರು. ಆಪರೇಷನ್ ಹಸ್ತ​ ನಡೆಸುವುದು ಸರ್ಕಾರಕ್ಕೆ ಶೋಭೆ ತರುವುದಿಲ್ಲ ಎಂದು ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆಪರೇಷನ್ ಕಮಲ ಮಾಡಿದಾಗ ಒಂದು ಅರ್ಥ ಇತ್ತು. ಆಗ ಸರ್ಕಾರಕ್ಕೆ ಪೂರ್ಣ ಬಹುಮತ ಇರಲಿಲ್ಲ. ಬಿಜೆಪಿಯವರು ನಮಗೆ ಆಹ್ವಾನ ನೀಡಿರಲಿಲ್ಲ. …

Read More »

ವಾಘಾ ಗಡಿ ಮೂಲಕ ಪಾಕಿಸ್ತಾನ ಪ್ರವೇಶಿಸಿದ ರೋಜರ್ ಬಿನ್ನಿ, ರಾಜೀವ್ ಶುಕ್ಲಾ

ಅಮೃತಸರ (ಪಂಜಾಬ್): ಏಷ್ಯಾಕಪ್​ 2023 ಪಾಕಿಸ್ತಾನ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ನಡೆಯುತ್ತಿದೆ. ಪಾಕಿಸ್ತಾನದ ಲಾಹೋರ್​ನಲ್ಲಿ ಸಪ್ಟೆಂಬರ್​ 5 ಮತ್ತು 6ರಂದು ನಡೆಯಲಿರುವ ಪಂದ್ಯದಲ್ಲಿ ಬಿಸಿಸಿಐನ ಇಬ್ಬರು ಅಧಿಕಾರಿಗಳು ಇರಲಿದ್ದಾರೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಉಪಾಧ್ಯಕ್ಷ ರಾಜೀವ್ ಶುಕ್ಲಾ ವಾಘಾ ಗಡಿ ಮೂಲಕ ಪಾಕಿಸ್ತಾನಕ್ಕೆ ತೆರಳಿದ್ದಾರೆ..       ನಾಳೆ (ಮಂಗಳವಾರ) ನಡೆಯುವ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ನಡುವಿನ ಪಂದ್ಯವನ್ನು ಗಡಾಫಿ ಕ್ರೀಡಾಂಗಣದಲ್ಲಿ …

Read More »