Breaking News
Home / ರಾಜಕೀಯ (page 362)

ರಾಜಕೀಯ

ಪ್ರಲ್ಹಾದ್ ಜೋಶಿ ಅವರು ನಮಗೆ ಭ್ರಷ್ಟಾಚಾರಿಗಳು ಅಂತಾರೆ. ಅನಿಲ್ ಅಂಬಾನಿ ಕಂಪನಿ ಅವರು ಒಂದು ಸೈಕಲ್ ನೂ ಮಾಡಿಲ್ಲ. ಅವರಿಗೆ ಹೆಲಿಕಾಪ್ಟರ್ ಮಾಡಲು ಕೊಟ್ಟಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮಾಡಿದ ಸಾಧನೆ ಪ್ರಚಾರ ಗಿಟ್ಟಿಸಿಕೊಳ್ಳೋದು, ಅದನ್ನು ಬಿಟ್ಟು ದೇಶಕ್ಕೆ ಯಾವುದೇ ಲಾಭವಾಗಿಲ್ಲ ಎಂದು ಸಚಿವ ಸಂತೋಷ ಲಾಡ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು 10 ವರ್ಷ ಆಯ್ತು ಲೋಕ್ ಪಾಲ್ ಬಗ್ಗೆ ಪಾರ್ಲಿಮೆಂಟ್ ನಲ್ಲಿ ಮಾತನಾಡುತ್ತಿಲ್ಲ, ಆದರೆ ಕಾಂಗ್ರೆಸ್ ಪಕ್ಷದ ಬಗ್ಗೆ ಬಹಳ ಮಾತನಾಡುತ್ತಿದ್ದಾರೆ. ಈಗಾಗಲೇ ಕ್ಯಾಗ್ ರಿಪೋರ್ಟ್ ಬಂದಾಗಿದೆ. ರೆಫೈಲ್ ಡೀಲ್ ಮುಚ್ಚಿ ಹೋಗಿದೆ ನಾನು ಮಾತನಾಡಲ್ಲ, ಈಗಿರುವ …

Read More »

ಸಮಾಜ ಸೇವಕಿ ಪುಷ್ಪಾ ಬಾಳಾಸಾಹೇಬ್ ಕೋರೆ ನಿಧನ

ಕಾಗವಾಡ ತಾಲೂಕಿನ ಶೇಡಬಾಳ ಸ್ಟೇಷನ್ ಗ್ರಾಮದ ಹಿರಿಯ ಸಮಾಜ ಸೇವೆಗೆ ಶ್ರೀಮತಿ ಪುಷ್ಪಾ ಬಾಳಾಸಾಹೇಬ್ ಕೋರೆ, ಅವರು ನಿಧನರಾಗಿದ್ದಾರೆ ತಮ್ಮ 56 ವಯಸ್ಸಿನಲ್ಲಿ ಶನಿವಾರ ಸಂಜೆ ಆಕಸ್ಮಿಕವಾಗಿ ನಿಧನ ಹೊಂದಿದರು ಮೃತರು ಶೀಡಬಾಳ ಪೋಸ್ಟ್ ಕಚೇರಿಯ ನಿವೃತ್ತ ಪೋಸ್ಟ್ ಮಾಸ್ಟರ್ ಬಾಳಾಸಾಹೇಬ್ ಕೋರೆ ಇವರ ಧರ್ಮಪತ್ನಿಯಾಗಿದ್ದರು, ಇಬ್ಬರ ಪುತ್ರಿಯರು ಮೊಮ್ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More »

ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ: ಪ್ರಲ್ಹಾದ್ ಜೋಶಿ

ಕೋವಿಡ್ ಸೇರಿದಂತೆ ಇತರ ಹಗರಣಗಳ ತನಿಖೆಗೆ ಕಾಂಗ್ರೆಸ್ ಸರ್ಕಾರ ನೇಮಿಸಿದರುವ ನ್ಯಾಯಾಧೀಶ ಕಾಂಗ್ರೆಸ್’ನವರೇ ಅಗಿದ್ದಾರೆ. ದಿನಂಪ್ರತಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುವುದೇ ಕಾಯಕವಾಗಿದೆ. ಅಂತವರಿಂದ ತನಿಖೆ ಮಾಡಿಸುವ ಬದಲು ನೇರವಾಗಿ ಎಫ್ಐಆರ್ ಮಾಡಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ. ಯುಪಿಐ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ಆಗಿದೆ. …

Read More »

ಕೆರೆ, ಇತರ ಜಲ ಮೂಲಗಳಲ್ಲಿ ವಿಗ್ರಹ ವಿಸರ್ಜಸಿದವರ ಮೇಲೆ ಕಠಿಣ ಕ್ರಮ

ರಾಜ್ಯ ಉಚ್ಚನ್ಯಾಯಲಯ ನೀಡಿರುವ ಆದೇಶದಲ್ಲಿ ಮಂಡಳಿ ಹೊರಡಿಸಿರುವ ಅಧಿಸೂಚನೆಯನ್ನು ಕ್ರಮಬದ್ಧಗೊಳಿಸಿದೆ ಉಲ್ಲಂಘನೆ ಮಾಡುವವರಿಗೆ ಐಪಿಸಿ ಹದಿನೆಂಟನೂರಾಅರವತ್ತು ರ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲ ಮಾಲಿನ್ಯ ನಿವಾರಣೆ ಮತ್ತು ನಿಯಂತ್ರಣಕಾಯ್ದೆ ಹತ್ತೊಂಬತ್ತನೂರಾಎಪ್ಪತ್ತನಾಲ್ಕರ ಪ್ರಕಾರ ಕಲಂ ಮವತ್ತಮೂರು (ಆ) ರಲ್ಲಿ ಪ್ರದತ್ತ ಅಧಿಕಾರವನ್ನು ಚಲಾಯಿಸಿ ರಾಜ್ಯದ ಕೆರೆ ನದಿ ಕಾಲುವೆ, ಬಾವಿ ಹಾಗೂ ಇತರೆ ಜಲ …

Read More »

ಹಿಂದಿನ ಸರ್ಕಾರದಲ್ಲಿ ನಡೆದಿರುವ ಹಗರಣಗಳನ್ನು ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ: ಸತೀಶ್ ಜಾರಕಿಹೊಳಿ

ಹಿಂದಿನ ಸರ್ಕಾರದಲ್ಲಿ ನಡೆದಿರುವ ಹಗರಣಗಳನ್ನು ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ ಎಂದು’ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಮಾಧ್ಯಮದವರ ಜೊತೆಗೆ ಮಾತನಾಡಿದ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಲೋಕಸಭಾ ತಯಾರಿ ಇನ್ನೂ ನಡೆದಿಲ್ಲ , ಚುನಾವಣೆಗೆ ಇನ್ನು ಸಮಯವಿದೆ ,ಹಿಂದಿನ ಸರ್ಕಾರದಲ್ಲಿ ಕೋವಿಡ ಸಮಯದಲ್ಲಿ ಸುಮಾರು ಹಗರಣಗಳು ಆಗಿವೆ. ಹತ್ತು ರೂಪಾಯಿ ಮಾಸ್ಕನ್ನು ನೂರು ರೂಪಾಯಿಗೆ ಮಾರಿದ್ದಾರೆ ಅದರ ಬಗ್ಗೆ ತನಿಖೆಯಾಗಬೇಕು , ತನಿಖೆ ಮಾಡುತ್ತೇವೆ ಎಂದು ಹೇಳಿದ್ದರು , …

Read More »

ದಾವಣಗೆರೆಯಲ್ಲಿ ಜೈಲಿನ ಗೋಡೆ ಜಿಗಿದು ಪರಾರಿಯಾಗಿದ್ದ ಅತ್ಯಾಚಾರ ‌ಪ್ರಕರಣದ ಆರೋಪಿ ಸೆರೆ

ದಾವಣಗೆರೆ: ಅತ್ಯಾಚಾರ ಪ್ರಕರಣದಲ್ಲಿ ಸೆರೆವಾಸ ಅನುಭವಿಸುತ್ತಿದ್ದ ಆರೋಪಿಯೋರ್ವ ಜೈಲಿನಿಂದ ಪರಾರಿಯಾಗಿರುವ ಘಟನೆ ಕಳೆದ ದಿನ ಶನಿವಾರ ಸಂಜೆ ನಡೆದಿತ್ತು. ಆದರೆ ಇದೀಗ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ವಸಂತ (23) ಜೈಲಿನಿಂದ ಪರಾರಿಯಾಗಿದ್ದ ಆರೋಪಿ. ದಾವಣಗೆರೆ ನಗರದ ಉಪ‌ಕಾರಾಗೃಹದ ಗೋಡೆ ಜಿಗಿದು ಪರಾರಿಯಾದ ಆರೋಪಿ ವಸಂತ್​ನನ್ನು ಹಿಡಿಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ದಾವಣಗೆರೆ ನಗರದ ಹೊರವಲಯದ ಕರೂರು ಪ್ರದೇಶದ ನಿವಾಸಿ ವಸಂತ ವೃತ್ತಿಯಿಂದ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಅತ್ಯಾಚಾರ ಪ್ರಕರಣಕ್ಕೆ …

Read More »

ಮಹಿಳಾ ಅಂಧರ ಕ್ರಿಕೆಟ್ ತಂಡಕ್ಕೆ ಚಿನ್ನ; ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ : ಅಂತಾರಾಷ್ಟ್ರೀಯ ಅಂಧರ ಕ್ರೀಡಾ ಒಕ್ಕೂಟದ ವರ್ಲ್ಡ್ ಗೇಮ್ಸ್ 2023 ರ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 9 ವಿಕೆಟ್‌ಗ​ಳಿಂದ ಮಣಿಸಿದ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಚಿನ್ನದ ಪದಕ ಗೆಲ್ಲುವ ಮೂಲಕ ನಿನ್ನೆ (ಶನಿವಾರ) ಹೊಸ ಇತಿಹಾಸ ನಿರ್ಮಿಸಿದೆ. ಐತಿಹಾಸಿಕ ಪದಕ ವಿಜೇತ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು, “ನಿಮ್ಮ ಯಶಸ್ಸಿನಿಂದ ಇಡೀ ದೇಶವೇ ಹೆಮ್ಮೆಯಿಂದ ಬೀಗುತ್ತಿದೆ” ಎಂದು ಹೇಳಿದ್ದಾರೆ.     ಈ …

Read More »

ಬಿಜೆಪಿ 2024ರ ಜೂನ್ ತಿಂಗಳಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ನಡೆಯುವ ವಿಧಾನ ಪರಿಷತ್​ನ 7 ಸ್ಥಾನಗಳ ಚುನಾವಣೆಗೆ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿ ಬಿಜೆಪಿ ಚುನಾವಣಾ ಸಿದ್ಧತಾ ಕಾರ್ಯವನ್ನು ಆರಂಭಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಸೋತವರಿಗೂ ಜವಾಬ್ದಾರಿ ನೀಡಲಾಗಿದ್ದು, ಸಂಘಟನೆಗೆ ಬಳಸಿಕೊಳ್ಳಲು ಪಕ್ಷ ಮುಂದಾಗಿದೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿ, 2024ರ ಜೂನ್ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ …

Read More »

ಮೈಸೂರು: ಮುಖ್ಯ ರಸ್ತೆಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಪಿಎಸ್​ಐ ಪುತ್ರನ ವಶಕ್ಕೆ ಪಡೆದ ಪೊಲೀಸರು

ಮೈಸೂರು: ನಗರದ ರಿಂಗ್ ರಸ್ತೆ ಮತ್ತು ರಾಜೀವ್ ಗಾಂಧಿ ನಗರದ ರಸ್ತೆಗಳಲ್ಲಿ ಪಿಎಸ್‌ಐ ಪುತ್ರನೊಬ್ಬ ವ್ಹೀಲಿಂಗ್ ಮಾಡಿದ್ದು, ಈ ಸಂಬಂಧ ನಗರದ ಸಿದ್ದಾರ್ಥನಗರ ಸಂಚಾರ ಠಾಣೆಯ ಪೊಲೀಸರು ಆತನನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರದ ಉದಯಗಿರಿ ನಿವಾಸಿಯಾದ ಪಿಎಸ್‌ಐಯೊಬ್ಬರ ಪುತ್ರನಾಗಿದ್ದಾನೆ. ಈತ ನಗರದ ರಿಂಗ್ ರಸ್ತೆ ಮತ್ತು ರಾಜೀವ್ ನಗರದ ಪ್ರಮುಖ ರಸ್ತೆಗಳಲ್ಲಿ ತನ್ನ ಬೈಕ್​ನಲ್ಲಿ ವ್ಹೀಲಿಂಗ್ ಮಾಡಿದ್ದಾನೆ. ಇದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳ್ಳಿ ಹಂಚಿಕೊಂಡಿದ್ದು ವಿಡಿಯೋ ಆಧರಿಸಿ ವಶಕ್ಕೆ …

Read More »

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಆನೆಮರಿಗೆ ಜನ್ಮದಿನ

ಆನೇಕಲ್ (ಬೆಂಗಳೂರು): ಸಿಲಿಕಾನ್ ಸಿಟಿ ಬೆಂಗಳೂರಿಗೆ ಹತ್ತಿರದಲ್ಲೇ ಇರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ ಒಂದಲ್ಲ ಒಂದು ವಿಶೇಷತೆಗಳಿಂದ ಪ್ರವಾಸರಿಗೆ ಅಚ್ಚುಮೆಚ್ಚಿನ ತಾಣ. ಆನೆಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಇಂದು ವಿಶೇಷ ಹುಟ್ಟುಹಬ್ಬದ ಸಂಭ್ರಮ ನಡೆಯಿತು. ಹೌದು, ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆನೆ ‘ವನಶ್ರೀಯ’ ಹೆಣ್ಣು ಮರಿ ‘ಓಂ ಗಂಗಾ’ ಇಂದು ಮೊದಲನೇ ವರ್ಷದ ಹುಟ್ಟುಹಬ್ಬ. ಅಂತೆಯೇ ಪಾರ್ಕಿನ ಆವರಣದಲ್ಲಿ ಆನೆ ಮರಿಗೆ ಇಷ್ಟ ಆಗುವ ತರಕಾರಿ …

Read More »