ಜಲನಿಗಮಗಳಿಗೆ ಕೇಂದ್ರ ನೀಡಿದ್ದು ಬಡ್ಡಿರಹಿತ ಸಾಲ…ಅನುದಾನವಲ್ಲ… ಸದನಕ್ಕೆ ತಪ್ಪು ಮಾಹಿತಿ ನೀಡದಿರಿ…ಯತ್ನಾಳ ವಿರುದ್ಧ ಗುಡುಗಿದ ಸಿದ್ಧರಾಮಯ್ಯ… ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಜಲ ನಿಗಮಗಳಿಗೆ ನೀಡಿದ್ದು, ಕೇವಲ 1030 ಕೋಟಿ ಬಡ್ಡಿರಹಿತ ಸಾಲ. ಅದನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕೆಂದ್ರ ಸರ್ಕಾರ ರಾಜ್ಯಕ್ಕೆ 10 ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದೆ ಎಂದು ತಪ್ಪು ಮಾಹಿತಿ ನೀಡಿದ್ದಾರೆಂದು ಎಂದು ಸಿಎಂ ಸಿದ್ಧರಾಮಯ್ಯ ಸದನಕ್ಕೆ ಹೇಳುತ್ತಿದ್ದಂತೆ ಯತ್ನಾಳ ಮೊದಲೂ ರಾಜ್ಯ …
Read More »ಧಾರವಾಡದಲ್ಲಿ ಪುನೀತ್ ರಾಜಕುಮಾರ್ ಜನ್ಮ ದಿನಕ್ಕೆ ಅನ್ನ ಸಂತರ್ಪಣೆ… ಹಸಿದ ಹೊಟ್ಟೆಗೆ ಊಟ ನೀಡಿ ಅಭಿಮಾನಿಗಳಿಂದ ಮಾದರಿಯ ಕಾರ್ಯ
ಧಾರವಾಡದಲ್ಲಿ ಪುನೀತ್ ರಾಜಕುಮಾರ್ ಜನ್ಮ ದಿನಕ್ಕೆ ಅನ್ನ ಸಂತರ್ಪಣೆ… ಹಸಿದ ಹೊಟ್ಟೆಗೆ ಊಟ ನೀಡಿ ಅಭಿಮಾನಿಗಳಿಂದ ಮಾದರಿಯ ಕಾರ್ಯ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ ಅವರ ಜನ್ಮ ದಿನವನ್ನು ಧಾರವಾಡದಲ್ಲಿ ಅವರ ಅಭಿಮಾನಿಗಳು ಅರ್ಥಪೂರ್ಣ ಹಾಗೂ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಿದರು. ಹಸಿದ ಹೊಟ್ಟೆಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಮಾದರಿಯ ಕಾರ್ಯ ಮಾಡಿ ಅಭಿಮಾನ ಮೇರೆದೀದ್ದಾರೆ. ಧಾರವಾಡದ ಮಾಳಮಡ್ಡಿಯ ಆಟೊ ಸ್ಟ್ಯಾಂಡ್ ಬಳಿ ಪುನೀತ್ ರಾಜಕುಮಾರ್ …
Read More »ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಹೈವೇ ಪೆಟ್ರೋಲ್’ ಪೊಲೀಸರ ಬಿಂದಾಸ್ ವಸೂಲಿ ದಂಧೆ* *ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪೊಲೀಸರ ವಸೂಲಿ ದಂಧೆಗೆ ಲಾರಿ ಚಾಲಕರು ಕಂಗಾಲು*
*ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಹೈವೇ ಪೆಟ್ರೋಲ್’ ಪೊಲೀಸರ ಬಿಂದಾಸ್ ವಸೂಲಿ ದಂಧೆ* *ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪೊಲೀಸರ ವಸೂಲಿ ದಂಧೆಗೆ ಲಾರಿ ಚಾಲಕರು ಕಂಗಾಲು* ಬೆಳಗಾವಿ ಸುವರ್ಣಸೌಧ ಮುಂಭಾಗದ ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರ ವಸೂಲಿ ದಂಧೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ಓವರ್ಲೋಡ್ ನೆಪದಲ್ಲಿ ಲಾರಿ ಚಾಲಕರಿಂದ ನಿತ್ಯ ಲೂಟಿ ಆರೋಪ? ‘ಪ್ರತಿಯೊಂದು ಲಾರಿ ಚಾಲಕರು 200 ರೂಪಾಯಿ ಹಣ ನೀಡಲೇಬೇಕು’ ‘200 ರೂ. ಹಣ …
Read More »ಬೆಳಿಗ್ಗೆ 11 ಗಂಟೆಗೆ ಡಾ. ಬಾಬು ಜಗಜೀವನರಾಮ ರವರ 118 ನೇ ಜನ್ಮ ದಿನಾಚರಣೆ ಹಾಗೂ 12 ಗಂಟೆಗೆ ಡಾ. ಬಿ. ಆರ್. ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆಯ ಪೂರ್ವಭಾವಿ
ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಏಪ್ರೀಲ್ 5, 2025 ರಂದು ಡಾ. ಬಾಬು ಜಗಜೀವನ ರಾಮ ಹಾಗೂ ಏಪ್ರೀಲ್ 14, 2025 ರಂದು ಡಾ. ಬಿ. ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾರ್ಚ್ 17, 2025 ರಂದು ಜಿಲ್ಲಾ ಪಂಚಾಯತ ಸಭಾಂಗಣ 1ನೇ ಮಹಡಿಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯನ್ನು ಆಯೋಜಿಸಿಲಾಗಿದೆ. …
Read More »ಕಾಲುವೆಗೆ ಬಿದ್ದು ಮೃತಪಟ್ಟ ನರೇಗಾ ಕೂಲಿಕಾರ ಹನುಮಂತಪ್ಪ ಬಾಗಪ್ಪ
ಗಂಗಾವತಿ (ಕೊಪ್ಪಳ) : ನರೇಗಾದ ಕೂಲಿಕಾರರೊಬ್ಬರು ನೀರು ಕುಡಿಯಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ತಾಲೂಕಿನ ಚಿಕ್ಕಡಂಕನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ಕ್ಯಾಂಪ್ (ನಂಬರ್ 28ನೇ ಕಾಲುವೆ) ಬಳಿ ಭಾನುವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಹನುಮಂತಪ್ಪ ಬಾಗಪ್ಪ ಅದಾಪುರ ಎಂದು ಗುರುತಿಸಲಾಗಿದೆ. ಬಡ ಕುಟುಂಬಕ್ಕೆ ಸೇರಿದ್ದ ಈ ವ್ಯಕ್ತಿ ಗ್ರಾಮ ಪಂಚಾಯಿತಿಗಳು ಅನುಷ್ಠಾನ ಮಾಡುವ ಕೇಂದ್ರ ಸರ್ಕಾರದ ನರೇಗಾ ಕೂಲಿ …
Read More »ಯುವಕನನ್ನು ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿ ವಿಡಿಯೋ ಮಾಡಿದ್ದ ಪ್ರಕರಣದ 19 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಮಂಗಳೂರು : ಯುವತಿಯೊಂದಿಗಿದ್ದ ಎಂದು ಯುವಕನನ್ನು ಕಾರಿನಿಂದೆಳೆದು ಹಲ್ಲೆಗೈದು, ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ವಿಡಿಯೋ ಮಾಡಿದ್ದ ಪ್ರಕರಣ ಸಂಬಂಧ 19 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ. ಈ ಬಗ್ಗೆ ವಕೀಲ ಅರುಣ್ ಬಂಗೇರ ವಿವರಿಸಿದ್ದು, ಅತ್ತಾವರದ ಖಾಸಗಿ ಮಳಿಗೆಯಲ್ಲಿ ಕೆಲಸಕ್ಕಿದ್ದ ಯುವತಿಯೊಂದಿಗೆ ಮಳಿಗೆಯ ವ್ಯವಸ್ಥಾಪಕ ಕಾರಿನಲ್ಲಿ ಹೋಗುತ್ತಿದ್ದ. ಆತನ ಕಾರನ್ನು ಅತ್ತಾವರ ನಂದಿಗುಡ್ಡೆ ಬಳಿ ಅಡ್ಡಗಟ್ಟಿದ್ದ ಹಿಂದೂ ಸಂಘಟನೆಗಳಿಗೆ ಸೇರಿದ …
Read More »ನಶೆ ಏರಿದವರ ಏಟಿನ ದಾಳಿಗೆ ಇಬ್ಬರು ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಮೂರನೇ ಮಹಡಿಯಲ್ಲಿ, ಮತ್ತೊಬ್ಬ ಅಪಾರ್ಟ್ಮೆಂಟ್ ಪಕ್ಕದ ಖಾಲಿ ಜಾಗದಲ್ಲಿ ರಕ್ತದ ಮಡುವಿನಲ್ಲಿ ವಿಲವಿಲ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ.
ಅನೇಕಲ್, ಮಾರ್ಚ್ 16: ಬೆಂಗಳೂರು ಹೊರವಲಯ ಆನೇಕಲ್ (Anekal) ತಾಲ್ಲೂಕಿನ ಸರ್ಜಾಪುರ (Sarjapur) ಬಾಗಲೂರು ರಸ್ತೆಯ ಪೋರ್ ವಾಲ್ಸ್ ಅವೆನ್ಯೂ ಹೆಸರಿನ ನಿರ್ಮಾಣ ಹಂತದ ಅಪಾರ್ಟ್ಮೆಂಟ್ನಲ್ಲಿ ಮೂವರ ಬರ್ಬರ ಹತ್ಯೆಯಾಗಿದೆ. ಬಿಹಾರ (Bihar) ಮೂಲದ ಅನ್ಸು (19), ರಾಧೆಶ್ಯಾಮ್ (20), ದೀಪು (22), ಮೃತಪಟ್ಟರು. ಹೋಳಿ ಹಬ್ಬದ ಅಂಗವಾಗಿ ಬಿಹಾರ ಮೂಲದ ಕಟ್ಟಡ ಕಾರ್ಮಿಕರಿಗೆ ರಜೆ ನೀಡಲಾಗಿತ್ತು. ಇದೇ ಖುಷಿಯಲ್ಲಿ, ದೊಡ್ಡ ಕನ್ನಲ್ಲಿ ಬಳಿಅಪಾರ್ಟ್ಮೆಂಟ್ನಲ್ಲಿ ಕಟ್ಟಡ ಕಾರ್ಮಿಕರಾಗಿ ದುಡಿಯುತ್ತಿದ್ದ ತಮ್ಮದೇ ಊರಿನವರನ್ನು ಆರೋಪಿ ಸೋನಾ …
Read More »ಅನಾಥಾಶ್ರಮದಲ್ಲಿ ಊಟ ಸೇವಿಸಿದ 29 ವಿದ್ಯಾರ್ಥಿಗಳು ಅಸ್ವಸ್ಥ
ಮಂಡ್ಯ, ಮಾರ್ಚ್ 16: ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಆಘಾತಕಾರಿ ಘಟನೆ ಸಂಭವಿಸಿದ್ದು, ಅನಾಥಾಶ್ರಮದಲ್ಲಿ ಊಟ ಸೇವಿಸಿದ ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನಿಂಗ್ (Food Poisoning) ಆಗಿದೆ. ವಿಷ ಪ್ರಾಶನದ ಪರಿಣಾಮ 6ನೇ ತರಗತಿಯ ವಿದ್ಯಾರ್ಥಿ ಕೆರ್ಲಾಂಗ್ (13) ಸಾವನ್ನಪ್ಪಿದ್ದು, 29 ಮಕ್ಕಳು ಅಸ್ವಸ್ಥರಾಗಿದ್ದಾರೆ. ಉದ್ಯಮಿಯೊಬ್ಬರು ಶುಕ್ರವಾರ ಹೋಳಿ ಹಬ್ಬದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಊಟ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭ ಉಳಿದ ಊಟವನ್ನು ಟಿ.ಕಾಗೇಪುರ ಗ್ರಾಮದ ಬಳಿ ಇರುವ ಅನಾಥಾಶ್ರಮಕ್ಕೆ ನೀಡಲಾಗಿತ್ತು. ಅನಾಥಾಶ್ರಮದ …
Read More »ರನ್ಯಾ ರಾವ್ ಚಿನ್ನ ಅಕ್ರಮ ಸಾಗಾಟ ಪ್ರಕರಣ ಸಂಬಂಧ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು, ಮಾರ್ಚ್ 16: ನಟಿ ರನ್ಯಾ ರಾವ್ (Ranya Rao) ವಿದೇಶಗಳಿಂದ ಚಿನ್ನ ಅಕ್ರಮ ಸಾಗಾಟ (Gold Smuggling) ಮಾಡಿರುವ ವಿಚಸರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ (Basanagouda Patil Yatnal) ಯತ್ನಾಳ್ ವಾಗ್ದಾಳಿ ನಡೆಸಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಇಡೀ ಪ್ರಕರಣ ಕುರಿತು ಸೋಮವಾರ ಸದನದಲ್ಲಿ ಮಾತನಾಡುವೆ. ಆಕೆಯೊಂದಿಗೆ ಸಂಪರ್ಕವಿರುವ ಇಬ್ಬರು ಸಚಿವರ ಹೆಸರನ್ನು ಸದನದಲ್ಲಿ ಹೇಳುವೆ. ಈಗ ಆ ಬಗ್ಗೆ ಮಾಧ್ಯಮಗಳ ಮುಂದೆ ಹೇಳುವುದಿಲ್ಲ. ಇದು ಸದನದ …
Read More »ಭಿಕ್ಷಾಟನೆ ಹಣದಲ್ಲಿ ಪಾಲು ಕೊಡದ್ದಕ್ಕೆ ಜೊತೆಗಾರ್ತಿಯನ್ನೇ ಬೆತ್ತಲೆ ಮಾಡಿ, ತಲೆ ಬೋಳಿಸಿ ಹಲ್ಲೆ!
ಕಲಬುರಗಿ, ಮಾರ್ಚ್ 16: ಕಲಬುರಗಿ (Kalaburagi) ನಗರದಲ್ಲಿ ಭಯಾನಕ ಮತ್ತು ನಾಗರಿಕ ಸಮಾಜವೇ ತಲೆ ತಗ್ಗಿಸುವಂತೆ ದೃಶ್ಯ ನಡೆದಿದೆ. ಮಂಗಳಮುಖಿಯೊಬ್ಬರನ್ನು (Transgender) ಆಕೆಯ ಸಹವರ್ತಿಗಳೇ ಬೆತ್ತಲೆಗೊಳಿಸಿ ಹಲ್ಲೆ ಮಾಡಿ ಕ್ರೌರ್ಯ ಮೆರೆದಿದ್ದಾರೆ. ಶಿವಾನಿ, ಭವಾನಿ, ಮಾಲಾ, ಶಿಲಾ ಎಂಬ ಮಂಗಳಮುಖಿಯರು ಸೇರಿಕೊಂಡು ಅಂಕಿತಾ ಚವ್ಹಾಣ ಎಂಬ ಮತ್ತೊಬ್ಬ ಮಂಗಳ ಮುಖಿಯ ಮೇಲೆ ಕ್ರೌರ್ಯ ಮೆರೆದಿದ್ದಾರೆ. ತಮ್ಮ ಜೊತೆಯಲ್ಲೇ ನಿತ್ಯವೂ ಭಿಕ್ಷಾಟನೆ ಮಾಡುತ್ತಿದ್ದ ಅಂಕಿತಾ ಎಂಬವರ ಮೇಲೆ ಹಾಡಹಗಲೇ ಏಕಾಕಿ ಹಲ್ಲೆ ಮಾಡಿದ್ದಾರೆ. ಮನಸೋಇಚ್ಛೆ ಥಳಿಸಿರುವ ಆರು ಜನ …
Read More »
Laxmi News 24×7