Breaking News

ರಾಜಕೀಯ

ಭೂಮಿಯ ಸವಳು- ಜವಳು ನಿರ್ಮೂಲನಾ ಕಾಮಗಾರಿಗೆ ಶಾಸಕ ಗಣೇಶ ಹುಕ್ಕೇರಿ ಚಾಲನೆ

ಭೂಮಿಯ ಸವಳು- ಜವಳು ನಿರ್ಮೂಲನಾ ಕಾಮಗಾರಿಗೆ ಶಾಸಕ ಗಣೇಶ ಹುಕ್ಕೇರಿ ಚಾಲನೆ ಚಿಕ್ಕೋಡಿ:ಚಿಕ್ಕೋಡಿ -ಸದಲಗಾ ವಿಧಾನಸಭಾ ವ್ಯಾಪ್ತಿಯಲ್ಲಿ ಬರತಕ್ಕಂತ ಇಂಗಳಿ ಗ್ರಾಮದಲ್ಲಿ 1 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಮಾರು 300 ಎಕರೆ ಸವಳು ಜವಳು ನಿರ್ಮೂಲನಾ ಕಾಮಗಾರಿಗೆ ಶಾಸಕ ಗಣೇಶ ಹುಕ್ಕೇರಿಯವರು ಚಾಲನೆ ನೀಡಿದರು. ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಚಿಕ್ಕೋಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅತಿಯಾದ ನೀರು ನಿಂತು ರೈತರಿಗೆ ತೊಂದರೆ ಆಗುತ್ತಿದೆ. ಈ …

Read More »

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಚಿಸಿ ಒಂದೂವರೆ ವರ್ಷವಾಯಿತು, ಬಿಜೆಪಿಯವರು ನಿದ್ರಿಸುತ್ತಿದ್ದರೇ? ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು, ಮಾರ್ಚ್​ 12 : ಸದನದಲ್ಲಿ ಹಲವಾರು ಚರ್ಚೆಗಳಾಗಬೇಕಿದೆ, ಅನುದಾನ ಹಂಚಿಕೆಯಲ್ಲಿ (grants distribution) ಯಾವುದಾದರೂ ಪ್ರಾಂತ್ಯಕ್ಕೆ ಅನ್ಯಾಯವಾಗಿದೆಯಾ ಅಂತ ಚರ್ಚಿಸಬೇಕಿದೆ, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಬೇಕಿದೆ, ಇದನ್ನೆಲ್ಲ ಬಿಟ್ಟು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ನೀಡುತ್ತಿರುವ ಸಂಬಳದ ಬಗ್ಗೆ ಬಿಜೆಪಿ ಮುಖಂಡರು ರ‍್ಯಾಲಿ ನಡೆಸಿ ಸಮಯ ಹಾಳು ಮಾಡುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಸಮಿತಿ ರಚನೆಯಾಗಿ ಒಂದೂವರೆ ವರ್ಷ ಕಳೆದಿದೆ, ಇದುವರೆಗೆ ಅವರೇನು ನಿದ್ರಿಸುತ್ತಿದ್ದರೇ ಎಂದು ಲಕ್ಷ್ಮಿ ಹೆಬ್ಬಾಳ್ಕರ್ …

Read More »

ಹುಬ್ಬಳ್ಳಿಯಲ್ಲಿ ನಕಲಿ ಆಹಾರ ಇಲಾಖೆ ಅಧಿಕಾರಿಗಳ ಹಾವಳಿ

ಹುಬ್ಬಳ್ಳಿ, ಮಾರ್ಚ್​ 12: ಕಳೆದ ಕೆಲ ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ (Hubballi) ನಕಲಿ ‌ಮದ್ಯ ತಯಾರಿಕೆ ಗ್ಯಾಂಗ್ ಅಬಕಾರಿ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಇದಕ್ಕೂ ಮುನ್ನ ಅಂಗನವಾಡಿ ಮಕ್ಕಳ ಪೌಷ್ಠಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ ಹಲವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳು ತಲೆ ಎತ್ತಿದ್ದಾರೆ.ಹಣ ಮಾಡೋ ಉದ್ದೇಶಕ್ಕೆ ಕೆಲವರು ಅಧಿಕಾರಿಗಳ ಸೋಗಿನಲ್ಲಿ ರೋಲ್ ಕಾಲ್​ಗೆ ಇಳದಿದ್ದಾರೆ. ಆಹಾರ ಇಲಾಖೆ ಹೆಸರಿನಲ್ಲಿ ದುರ್ಗದ ಬೈಲ್​ನಲ್ಲಿನ ಕಿರಾಣಿ ಅಂಗಡಿಗಳ …

Read More »

ಕಂಡಕ್ಟರ್ ಮೇಲಿನ ಹಲ್ಲೆ ಮಾಸುವ ಮುನ್ನವೇ…ಗ್ರಾ.ಪಂ ಕಾರ್ಯದರ್ಶಿ ಮೇಲೆ ಹಲ್ಲೆ…!!!

ಕಂಡಕ್ಟರ್ ಮೇಲಿನ ಹಲ್ಲೆ ಮಾಸುವ ಮುನ್ನವೇ…ಗ್ರಾ.ಪಂ ಕಾರ್ಯದರ್ಶಿ ಮೇಲೆ ಹಲ್ಲೆ…!!! ಎಂ.ಇ.ಎಸ್. ಸದಸ್ಯರ ವಿರುದ್ಧ ಕ್ರಮಕೈಗೊಳ್ಳದಿದ್ದರೇ ಉಗ್ರ ಹೋರಾಟ; ಮಹಾದೇವ ತಳವಾರ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯ ಮೇಲೆ ಹಲ್ಲೆ ಮಾಡಿರುವ ಗ್ರಾಮ ಪಂಚಾಯತ ಸದಸ್ಯ, ಆತನ ಮಗ ಮತ್ತು ಆತನೊಂದಿಗಿದ್ದವರ ವಿರುದ್ಧ ಸೂಕ್ಷ ಕ್ರಮ ಕೈಗೊಂಡು ಕನ್ನಡಿಗ ಅಧಿಕಾರಿಗೆ ನ್ಯಾಯ ಒದಗಿಸಬೇಕೆಂದು ಕಿತ್ತೂರು ಕರ್ನಾಟಕ ಸೇನೆಯ ಅಧ್ಯಕ್ಷ ಮಹಾದೇವ ತಳವಾರ ಅವರು ಆಗ್ರಹಿಸಿದ್ದಾರೆ. ಬೆಳಗಾವಿ ತಾಲೂಕಿನ …

Read More »

ನಟಿ ರನ್ಯಾ ರಾವ್ ಅಕೌಂಟಿಗೆ ದುಡ್ಡು ಸಂದಾಯ ಸುಳ್ಳು- ಸೌಹಾರ್ದ ಜಿಲ್ಲಾಧಿಕಾರಿ

ಮುಧೋಳ : ನಟಿ ರನ್ಯಾ ರಾವ್ ಅಕೌಂಟಿಗೆ ದುಡ್ಡು ಸಂದಾಯ ಸುಳ್ಳು- ಸೌಹಾರ್ದ ಜಿಲ್ಲಾಧಿಕಾರಿ ನಟಿ ರನ್ಯಾ ರಾವ್ ಖಾತೆಗೆ 10 ಲಕ್ಷ ರೂಪಾಯಿ ಸಂದಾಯವಾಗಿದೆ ಎಂಬ ಸುದ್ದಿ ಸುಳ್ಳು ಎಂದು ಮುಧೋಳದ ಓಂಕಾರ ಸಹಕಾರಿ ಬ್ಯಾಂಕ್ ವ್ಯವಸ್ಥಾಪಕ ಸ್ಪಷ್ಟನೆ ನೀಡಿದ್ದಾರೆ ಬಾಗಲಕೋಟ ಜಿಲ್ಲೆ ಮುಧೋಳದ ಓಂಕಾರ್ ಸಹಕಾರಿ ಬ್ಯಾಂಕ್ ನಿಂದ ಏಪ್ರಿಲ್ 27 ಮತ್ತು 28-2022 ರಲ್ಲಿ ನಟಿ, ಉದ್ಯಮಿ ಇದೀಗ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಬಂಧಿತಳಾಗಿರುವ …

Read More »

ಹೋಳಿ ಹಬ್ಬದ ಪೂರ್ವದಲ್ಲೇ ಬೆಳಗಾವಿ ಖಡೇಬಝಾರ್ ಪೊಲೀಸರು ಭರ್ಜರಿ ಕಾರ್ಯಾಚರಣೆ

ಹೋಳಿ ಹಬ್ಬದ ಪೂರ್ವದಲ್ಲೇ ಬೆಳಗಾವಿ ಖಡೇಬಝಾರ್ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದು, ಬೆಳಗಾವಿಯ ಗುಡಶೆಡ್ ರಸ್ತೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟದ್ದ ಸುಮಾರು 7 ಲಕ್ಷ ಮೌಲ್ಯದ ಗೋವಾ ಮದ್ಯವನ್ನು ಸಂಗ್ರಹಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗೋವಾ ರಾಜ್ಯದಿಂದ ಮದ್ಯವನ್ನು ತಂದು ಕರ್ನಾಟಕದಲ್ಲಿ ಮಾರಾಟ ಮಾಡುವ ಉದ್ಧೇಶದಿಂದ ಸಂಗ್ರಹಿಸಿಟ್ಟ ಮಾಹಿತಿ ದೊರೆಯುತ್ತಿದ್ದಂತೆ , ಖಡೇಬಝಾರ್ ಪೊಲೀಸರು ವಿಶೇಷ ತಂಡವನ್ನು ರಚಿಸಿ ದಾಳಿಯನ್ನು ನಡೆಸಲಾಗಿದೆ. ದಾಳಿಯ ವೇಳೆ ಸುಮಾರು 7 ಲಕ್ಷ 30 ಸಾವಿರದ …

Read More »

ಹೋಳಿ ಹಬ್ಬದ ಪೂರ್ವದಲ್ಲೇ ಬೆಳಗಾವಿ ಖಡೇಬಝಾರ್ ಪೊಲೀಸರು ಭರ್ಜರಿ ಕಾರ್ಯಾಚರಣೆ

ಹೋಳಿ ಹಬ್ಬದ ಪೂರ್ವದಲ್ಲೇ ಬೆಳಗಾವಿ ಖಡೇಬಝಾರ್ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದು, ಬೆಳಗಾವಿಯ ಗುಡಶೆಡ್ ರಸ್ತೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟದ್ದ ಸುಮಾರು 7 ಲಕ್ಷ ಮೌಲ್ಯದ ಗೋವಾ ಮದ್ಯವನ್ನು ಸಂಗ್ರಹಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗೋವಾ ರಾಜ್ಯದಿಂದ ಮದ್ಯವನ್ನು ತಂದು ಕರ್ನಾಟಕದಲ್ಲಿ ಮಾರಾಟ ಮಾಡುವ ಉದ್ಧೇಶದಿಂದ ಸಂಗ್ರಹಿಸಿಟ್ಟ ಮಾಹಿತಿ ದೊರೆಯುತ್ತಿದ್ದಂತೆ , ಖಡೇಬಝಾರ್ ಪೊಲೀಸರು ವಿಶೇಷ ತಂಡವನ್ನು ರಚಿಸಿ ದಾಳಿಯನ್ನು ನಡೆಸಲಾಗಿದೆ. ದಾಳಿಯ ವೇಳೆ ಸುಮಾರು 7 ಲಕ್ಷ 30 ಸಾವಿರದ …

Read More »

ನಟಿ ರನ್ಯಾ ರಾವ್ ಅಕೌಂಟಿಗೆ ದುಡ್ಡು ಸಂದಾಯ ಸುಳ್ಳು- ಸೌಹಾರ್ದ ಜಿಲ್ಲಾಧಿಕಾರಿ

ಮುಧೋಳ : ನಟಿ ರನ್ಯಾ ರಾವ್ ಅಕೌಂಟಿಗೆ ದುಡ್ಡು ಸಂದಾಯ ಸುಳ್ಳು- ಸೌಹಾರ್ದ ಜಿಲ್ಲಾಧಿಕಾರಿ ನಟಿ ರನ್ಯಾ ರಾವ್ ಖಾತೆಗೆ 10 ಲಕ್ಷ ರೂಪಾಯಿ ಸಂದಾಯವಾಗಿದೆ ಎಂಬ ಸುದ್ದಿ ಸುಳ್ಳು ಎಂದು ಮುಧೋಳದ ಓಂಕಾರ ಸಹಕಾರಿ ಬ್ಯಾಂಕ್ ವ್ಯವಸ್ಥಾಪಕ ಸ್ಪಷ್ಟನೆ ನೀಡಿದ್ದಾರೆ ಬಾಗಲಕೋಟ ಜಿಲ್ಲೆ ಮುಧೋಳದ ಓಂಕಾರ್ ಸಹಕಾರಿ ಬ್ಯಾಂಕ್ ನಿಂದ ಏಪ್ರಿಲ್ 27 ಮತ್ತು 28-2022 ರಲ್ಲಿ ನಟಿ, ಉದ್ಯಮಿ ಇದೀಗ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಬಂಧಿತಳಾಗಿರುವ …

Read More »

ಚಿನ್ನ ಕಳ್ಳಸಾಗಾಣಿಕೆ ಪ್ರಕರಣ: ರನ್ಯಾ ರಾವ್ ನಿವಾಸ, ವಿವಾಹ ಜರುಗಿದ‌ ಹೋಟೆಲ್‌ನಲ್ಲಿ ಸಿಬಿಐ ಶೋಧ

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳು ಕೈಗೆತ್ತಿಕೊಂಡಿದ್ದು, ಬೆಂಗಳೂರಿನಲ್ಲಿರುವ ರನ್ಯಾ ರಾವ್‌ರ ನಿವಾಸ, ಅವರ ವಿವಾಹ ಜರುಗಿದ ಹೋಟೆಲ್‌,‌ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ರನ್ಯಾ ರಾವ್‌ ಜೊತೆಗೆ ಸಂಪರ್ಕ ಹೊಂದಿರುವವರ ಕುರಿತು ಸಾಕ್ಷ್ಯಾಧಾರಗಳನ್ನು ಕಲೆ ಹಾಕುವುದರ ಭಾಗವಾಗಿ ಅವರ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದ ಅತಿಥಿಗಳು, ಬಂದಿರುವ ದುಬಾರಿ ಉಡುಗೊರೆಗಳು ಕುರಿತು …

Read More »

ಸಿಡಿಮದ್ದು ಜಗಿದು ಸ್ಫೋಟ: ಹಸುವಿನ ಬಾಯಿ ಛಿದ್ರ

ಚಾಮರಾಜನಗರ: ಹಂದಿಗಳ ಬೇಟೆಗೆ ಇರಿಸಿದ್ದ ಸಿಡಿಮದ್ದು ಜಗಿದು ಹಸುವಿನ ಬಾಯಿ ಛಿದ್ರವಾದ ದಾರುಣ ಘಟನೆ ಹನೂರು ತಾಲೂಕಿನ ಬೂದಬಾಳು ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಮೇವು ಮೇಯುತಿದ್ದಾಗ ಈ ಘಟನೆ ನಡೆದಿದೆ. ಮಲ್ಲಯ್ಯ ಎಂಬವರ ಹಸು ಇದಾಗಿದ್ದು, ಅದರ ಮೂಕ ರೋದನೆ ಮನಕಲಕುವಂತಿತ್ತು. ಗ್ರಾಮದ ಆಂಜನೇಯಸ್ವಾಮಿ ದೇವಾಲಯದ ಬಳಿ ಜಾನುವಾರುಗಳು ಮೇವು ಮೇಯಲು ತೆರಳುತ್ತಿದ್ದ ವೇಳೆ ಕಾಡುಹಂದಿ ಬೇಟೆಗೆ ಅಡಗಿಸಿಟ್ಟಿದ್ದ ಸಿಡಿಮದ್ದು ಜಗಿದು ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಹಸುವಿನ ಮುಖ ಛಿದ್ರವಾಗಿದೆ ಎಂದು …

Read More »