ಹೊರಗಿನ ಕೆಲಸಕ್ಕೆ ಜೈಲಿನಲ್ಲಿರುವ ವಿಚಾರಣಾಧೀನ ಖೈದಿಗಳ ಬಳಕೆ ಜಮಖಂಡಿ ಜೈಲು ಅಧಿಕಾರಿಗಳಿಂದ ಕರ್ತವ್ಯ ಲೋಪ.? ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿರುವ ಜೈಲಿನ ವಿಚಾರಣಾ ಧೀನ ಕೈದಿಗಳನ್ನು ಜೈಲರ್ ಹಾಗೂ ಸಿಬ್ಬಂದಿಗಳೇ ಹೊರಗಡೆ ಕರೆದುಕೊಂಡು ಹೋಗಿ ಕೆಲಸಕ್ಕಾಗಿ ಬಳಸಿಕೊಂಡು ಕರ್ತವ್ಯ ಲೋಪ ಎಸಗಿರುವ ಘಟನೆ ಸಾರ್ವಜನಿಕರನ್ನು ಹುಬ್ಬೇರಿಸುವಂತೆ ಮಾಡಿದೆ ಅವರು ಜಮಖಂಡಿ ತಾಲೂಕಿನ ಮಧುರಖಂಡಿ ಗ್ರಾಮದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ವಿಚಾರಣಾಧೀನ ಕೈದಿಗಳಾದ ಈರಪ್ಪ ಪುನಾಣೆ,ನಾಗಪ್ಪ ಪುನಾಣೆ ಎಂಬ ಆರೋಪಿಗಳು …
Read More »25 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾಸರಗೋಡಿನ ಬಾಲಕಿ, ನೆರೆಮನೆ ವ್ಯಕ್ತಿ ಶವವಾಗಿ ಪತ್ತೆ
ಸುಳ್ಯ/ಕಾಸರಗೋಡು: ಕಳೆದ ಫೆ.12ರಂದು ಕಾಸರಗೋಡಿನ ಪೈವಳಿಗಾದಿಂದ ನಾಪತ್ತೆಯಾಗಿದ್ದ ಬಾಲಕಿ ಹಾಗೂ ನೆರೆಮನೆಯ ವ್ಯಕ್ತಿ ನೇಣು ಬಿಗಿದುಕೊಂಡ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 15 ವರ್ಷದ ಬಾಲಕಿ ಮತ್ತು 42 ವರ್ಷದ ವ್ಯಕ್ತಿಯ ಶವ ಪೈವಳಿಗಾದ ಬಾಲಕಿಯ ಮನೆ ಸಮೀಪ, ಮಂಡೆಕ್ಕಾಪ್ ಮೈದಾನದ ಪಕ್ಕದ ಅಕೇಶಿಯಾ ಮರದಲ್ಲಿ ಪತ್ತೆಯಾಗಿದೆ. ಸ್ಥಳದಲ್ಲಿ ಎರಡು ಮೊಬೈಲ್ ಫೋನ್ ಮತ್ತು ಚಾಕು ದೊರೆತಿದೆ. ಕೇರಳದ ಗಡಿ ಪ್ರದೇಶಗಳು ಸೇರಿದಂತೆ ವಿವಿಧ ಠಾಣೆಗಳ 52 ಸದಸ್ಯರ ಪೊಲೀಸ್ ತಂಡ ಹಾಗೂ …
Read More »IND vs NZ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು;
IND vs NZ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು; ಭಾರತದ ಮುಡಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಇತಿಹಾಸ ರಚಿಸಿದೆ. ಸತತ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಫೈನಲ್ ತಲುಪಿದ್ದ ಭಾರತ 2013ರ ಬಳಿಕ ಎರಡನೇ ಬಾರಿ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಭಾರತ 4 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಭಾರತ ಒಟ್ಟಾರೆ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ …
Read More »ಶಾಸಕ ರಾಜು ಕಾಗೆ ನಿವಾಸಕ್ಕೆ ಸತೀಶ ಜಾರಕಿಹೊಳಿ ಭೇಟಿ
ಶಾಸಕ ರಾಜು ಕಾಗೆ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ಕಾಗವಾಡ ಕ್ಷೇತ್ರ ಶಾಸಕ ರಾಜು ಕಾಗೆ ಇವರ ಸುಪುತ್ರೀ ಕೃತಿಕಾ ಕಾಗೆ ಇವರು ಅನಾರೋಗ್ಯದಿಂದ ನಿಧನ ಹೊಂದಿದ್ದರಿಂದ ಅವರು ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಶಾಸಕರಿಗೆ ಸಾಂತ್ವನ ಹೇಳಿದರು. ರವಿವಾರ ಮಧ್ಯಾಹ್ನ ಶಾಸಕ ರಾಜು ಕಾಗೆ ಇವರನ್ನು ಭೇಟಿ ನೀಡಿ ಪುತ್ರಿಯ ನಿಧನದ ಬಗ್ಗೆ ಮಾಹಿತಿ ಪಡೆದು ಸಾಂತ್ವನ ಹೇಳಿದರು. …
Read More »ಮೈಸೂರು ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ
ಮೈಸೂರು, ಮಾರ್ಚ್ 09: ಮೈಸೂರು ರೈಲು ನಿಲ್ದಾಣಕ್ಕೆ (Mysore Railway Station) ಹುಸಿ ಬಾಂಬ್ ಬೆದರಿಕೆ ಕರೆ (Hoax Bomb Call) ಬಂದಿದೆ. ಅನಾಮಿಕ ವ್ಯಕ್ತಿಯೋರ್ವ ಆಂಧ್ರ ಪ್ರದೇಶದಿಂದ ಕರೆ ಮಾಡಿದ್ದು, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಬಾಂಬ್ ಇಡುವಂತೆ ತಿಳಿಸಿದ್ದಾರೆ ಎಂದು ಕರೆ ಮಾಡಿದ್ದಾನೆ. ಬೆದರಿಕೆ ಕರೆ ಬರುತ್ತಿದ್ದಂತೆ ಮೈಸೂರು ರೈಲ್ವೆ ನಿಲ್ದಾಣದ ಪೋಲೀಸರು, ರೈಲ್ವೆ ಅಧಿಕಾರಿಗಳು ಮತ್ತು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಅಲರ್ಟ್ …
Read More »ಸಿಲಿಂಡರ್ ಬ್ಲಾಸ್ಟ್ನಲ್ಲಿ 8 ಅಯ್ಯಪ್ಪ ಮಾಲಾಧಾರಿಗಳ ಸಾವು: ತಿಂಗಳುಗಳೇ ಕಳೆದ್ರೂ ಸಿಗದ ಪರಿಹಾರ
ಹುಬ್ಬಳಿ, ಮಾರ್ಚ್ 09: ಕಾಂಗ್ರೆಸ್ (congress) ಸರ್ಕಾರಕ್ಕೆ ಗ್ಯಾರಂಟಿಗಳದ್ದೆ ಚಿಂತೆ. ಗ್ಯಾರಂಟಿಗಳಿಂದ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ಹೊರೆಯಾಗ್ತಿದೆ. ಗ್ಯಾರಂಟಿಗಳನ್ನ ನಿಲ್ಲಸಿದರೂ ಕಷ್ಟವಾಗಿದೆ. ಹೀಗಾಗಿ ಸರ್ಕಾರದಿಂದ ಬರುವ ಅನುದಾನ ಸಮರ್ಪಕವಾಗಿ ಸಿಗ್ತಾ ಇಲ್ಲ, ಹಾಲಿನ ಪ್ರೋತ್ಸಾಹ ಧನ (amount) ಇರಬಹುದು, ಗೃಹಲಕ್ಷಿ ಹಣ ಇರಬಹುದು ಯಾವದೂ ಸರಿಯಾದ ಸಮಯಕ್ಕೆ ತಲುಪುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಮಧ್ಯೆ ಸರ್ಕಾರ ಘೋಷಣೆ ಮಾಡಿದ್ದ ಅದೊಂದು ಪರಿಹಾರದ ಘೋಷಣೆ ಕೇವಲ ಘೋಷಣೆಯಾಗಿಯೇ ಉಳಿದಿದೆ. ಎಂಟು ಜನ ಮೃತ ಕುಟುಂಬಕ್ಕೆ ಸಿಗಬೇಕಾದ ಪರಿಹಾರ …
Read More »ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಆಟೋ ಚಾಲಕ ಶವವಾಗಿ ಪತ್ತೆ
ಮಂಗಳೂರು, ಮಾರ್ಚ್ 09: ನಾಪತ್ತೆಯಾಗಿದ್ದ ಅಪ್ರಾಪ್ತ (teenager) ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ (dead) ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ. ಆಟೋ ಚಾಲಕ ಪ್ರದೀಪ್(42), 15 ವರ್ಷದ ವಿದ್ಯಾರ್ಥಿನಿ (ಗುರುತು ಪತ್ತೆಯಾಗಿಲ್ಲ) ಮೃತರು. ಪ್ರದೀಪ್ ಅಪ್ರಾಪ್ತೆಯ ಮನೆಗೆ ನಿತ್ಯ ಭೇಟಿ ನೀಡುತ್ತಿದ್ದು, ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಫೆ.11ರಂದು ರಾತ್ರಿ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ನಿವಾಸಿಗಳಾದ ಪ್ರದೀಪ್ ಮತ್ತು …
Read More »ಪ್ರವಾಸಿಗರ ಮೇಲೆ ಅತ್ಯಾಚಾರಇದು ಸರ್ಕಾರದ ವೈಫಲ್ಯ :ಜೋಶಿ
ಹುಬ್ಬಳ್ಳಿ, ಮಾರ್ಚ್ 09: ವಿದೇಶಿ ಮಹಿಳೆ ಸೇರಿದಂತೆ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ಇದು ರಾಜ್ಯ ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ವಾಗ್ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ನೇಮಕಾತಿಗೆ ಹರಾಜು ನಡೆಯುತ್ತಿದೆ. ಕಾನೂನು ಸುವ್ಯವಸ್ಥೆಗಿಂತ ಹರಾಜಿನಲ್ಲಿ ಕೊಟ್ಟ ಹಣದ ಬಗ್ಗೆ ಚಿಂತೆ ಇರುತ್ತೆ. ಸಿಎಂ ಕೇವಲ ಟ್ವೀಟ್ ಮಾಡಿದರೆ ಸಾಲದು, ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿ ಎಂದಿದ್ದಾರೆ.
Read More »ನಟಿ ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಗೆ ಬಿಗ್ ಟ್ವಿಸ್ಟ್
ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ರಾಜಕಾರಣಿಗಳ ಕೈವಾಡವೂ ಇದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ನಟಿ ರನ್ಯಾ ರಾವ್ ನಿರ್ದೇಶಕಿಯಾಗಿರುವ ಕ್ಸಿರೋಡಾ ಇಂಡಿಯಾ ಪರಿವೇಟ್ ಲಿಮಿಟೆಡ್ ಕಂಪನಿಯ ನಿರ್ದೇಶಕಿಯಾಗಿದ್ದು, ಈ ಕಂಪನಿಗೆ ಕೆಐಎಡಿಬಿಯಿಂದ 12 ಎಕರೆ ಜಮೀನು ಮಂಜೂರಾಗಿದೆ.ತುಮಕೂರು ಜಿಲ್ಲೆ ಶಿರಾ ಬಳಿಯ ಕ್ಸಿರೋಡಾ ಕಂಪನಿ ಇದ್ದು ಈ ಕಂಪನಿಗೆ ರನ್ಯಾ ರಾವ್ ಹಾಗೂ …
Read More »ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸಿಬಾರ ಬಳಿ ನಡೆದಿದೆ.
ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸಿಬಾರ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಬೆಂಗಳುರು ಮೂಲದವರು ಎಂದು ತಿಳಿದುಬಂದಿದೆ. ಆದರೆ ಮೃತರ ಗುರುತು ಪತ್ತೆಯಾಗಿಲ್ಲ.
Read More »
Laxmi News 24×7