ಹಸೆಮಣೆ ಏರಬೇಕಿದ್ದ ಮಗನಿಗೆ ಚಟ್ಟ ಕಟ್ಟಿದ ತಂದೆ ಮತ್ತು ಅಣ್ಣ !!!! ‘ಲವ್ ಮ್ಯಾರೇಜ್’ – ಜೀವನ ಆರಂಭವಾಗುವ ಮೊದಲೇ ಕ್ಲೋಸ್!!! ಪ್ರೀತಿಸಿದ ಯುವತಿ ಜೊತೆಗೆ ಮದುವೆಗೆ ನಿಶ್ಚಿತಾರ್ಥ ಮಾಡಿದರೂ ಕೂಡ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಕಿರಿಯ ಮಗನನ್ನು ತಂದೆ ಮತ್ತು ಅಣ್ಣ ಬರ್ಬರವಾಗಿ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ಹಸೆಮಣೆ ಏರಬೇಕಿದ್ದ …
Read More »ಅಭಿವೃದ್ಧಿ ಕೆಲಸಗಳು ಆರಂಭ: ಶಾಹೂನಗರ, ಸಂಗಮ ಗಲ್ಲಿ ನಿವಾಸಿಗಳ ಸಂತಸ
ಅಭಿವೃದ್ಧಿ ಕೆಲಸಗಳು ಆರಂಭ: ಶಾಹೂನಗರ, ಸಂಗಮ ಗಲ್ಲಿ ನಿವಾಸಿಗಳ ಸಂತಸ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಹೂನಗರ ಪ್ರದೇಶದ ಸಂಗಮ ಗಲ್ಲಿ ಮಾತೋಶ್ರೀ ಕಾಲೋನಿಯಲ್ಲಿ ಕಳೆದ 25 ವರ್ಷಗಳಿಂದ ನಿವಾಸಿಗಳು ಮೂಲಭೂತ ಸೌಲಭ್ಯಗಳಿಗಾಗಿ ಹಂಬಲಿಸುತ್ತಿದ್ದರು. ರಸ್ತೆ, ಚರಂಡಿ ಮತ್ತು ನೀರಿನ ಸರಬರಾಜು ಸಮಸ್ಯೆಗಳು ಈ ಪ್ರದೇಶದ ನಾಗರಿಕರಿಗೆ ದೀರ್ಘಕಾಲದಿಂದ ತೊಂದರೆಯಾಗಿದ್ದವು. ಈ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೆಸ್ ನಾಯಕ ಸಂದೇಶ್ ರಾಜಮಾನೆಯ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳು ಬೆಳಗಾವಿ ಉತ್ತರದ ಜನಪ್ರಿಯ ವಿಧಾನಸಭಾ …
Read More »ಅಭಿವೃದ್ಧಿ ಜತೆಗೆ ಸದೃಢ ಸಮಾಜ ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ; ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ
ಅಭಿವೃದ್ಧಿ ಜತೆಗೆ ಸದೃಢ ಸಮಾಜ ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ; ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಬೆಳಗಾವಿ : ಸರ್ವಾಂಗೀಣ ಅಭಿವೃದ್ಧಿ ಜತೆಗೆ ಸದೃಢ ಸಮಾಜ ನಿರ್ಮಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಆದ್ದರಿಂದ ಯುವ ಸಮುದಾಯ ಸದೃಢ ಸಮಾಜದ ದಿಕ್ಕಿನತ್ತ ಸಾಗಬೇಕಿದೆ ಎಂದು ಕಿತ್ತೂರು ಕ್ಷೇತ್ರದ ಶಾಸಕ ಬಾಬಾಸಾಹೇಬ ಪಾಟೀಲ ತಿಳಿಸಿದರು. ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದಲ್ಲಿ ರಸ್ತೆ ಹಾಗೂ ಶ್ರೀ ಮಾರುತಿ ದೇವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾನುವಾರ ಭೂಮಿ …
Read More »ಡಾ. ಬಾಬಾ ಸಾಹೇಬ್ ಅಂಬೇಡ್ಕರ್ 134 ನೇ ಜಯಂತಿ ಉತ್ಸವ ಕುರಿತು ಸಂಘಟನೆಗಳಿಂದ ಪೂರ್ವಭಾವಿ ಸಭೆ
ಡಾ.ಅಂಬೇಡ್ಕರ್ ಜಯಂತಿ: ಸಂಘಟನೆಗಳಿಂದ ಪೂರ್ವಭಾವಿ ಸಭೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ 134 ನೇ ಜಯಂತಿ ಉತ್ಸವ ಕುರಿತು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಉದ್ಯಾನವನದಲ್ಲಿ ರವಿವಾರ ಮಹಾಮಂಡಳ ದಿಂದ ಪೂರ್ವಭಾವಿ ಸಭೆ ಜರುಗಿತು ಮಹಾಮಂಡಳ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮಹಿಳಾ ಕಾರ್ಯಕರ್ತರು ಭಾಗಿಯಾಗಿ ಸಲಹೆ ಸೂಚನೆಗಳನ್ನು ನೀಡಿದರು. ಪೂರ್ವಭಾವಿ ಸಭೆಯಲ್ಲಿ ದಲಿತ ಮುಖಂಡ ಮಲ್ಲೇಶ ಚೌಗಲೆ ಅವರು ಜಯಂತಿ ಉತ್ಸವದ ಕುರಿತು ಮಾಹಿತಿ ನೀಡಿ, ಈ ವರ್ಷದಿಂದ …
Read More »ಮಾ.19 ರಿಂದ 26 ರ ವರೆಗೆ ಸುಳೇಭಾವಿ ಲಕ್ಷ್ಮೀ ಜಾತ್ರೆ
ಮಾ.19 ರಿಂದ 26 ರ ವರೆಗೆ ಸುಳೇಭಾವಿ ಲಕ್ಷ್ಮೀ ಜಾತ್ರೆ ಬೆಳಗಾವಿಯಲ್ಲಿ ಜಾಗೃತಿಪರ ಬೈಕ್ ರ್ಯಾಲಿ ಮಾರ್ಚ್ 19 ರಿಂದ 26 ರ ವರೆಗೆ ನಡೆಯಲಿರುವ ಸುಳೇಭಾವಿ ಶ್ರೀ ಮಹಾಲಕ್ಷ್ಮೀ ಜಾತ್ರೆಯ ನಿಮಿತ್ಯ ದೇವಸ್ಥಾನದ ಜಿರ್ಣೋದ್ಧಾರ ಕಮೀಟಿಯ ವತಿಯಿಂದ ಬೈಕ್ ರ್ಯಾಲಿ ನಡೆಸಿ, ಜನಜಾಗೃತಿ ಮೂಡಿಸಲಾಯಿತು. ಬೆಳಗಾವಿ ಜಿಲ್ಲೆ ಶಕ್ತಿದೇವತೆಗಳಲ್ಲಿ ಒಂದಾದ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮೀ ಜಾತ್ರೆಯ ನಿಮಿತ್ಯ ಕೈಗೊಂಡ ಬೈಕ್ ರ್ಯಾಲಿಯೂ ಇಂದು ಕಲ್ಬುರ್ಗಿ …
Read More »ಇನ್ನೊಂದು ತಿಂಗಳಲ್ಲಿ ಪ್ರಜ್ವಲ್ ರೇವಣ್ಣ ಜೈಲಿನಿಂದ ಹೊರಬರುತ್ತಾರೆ.:ಸೂರಜ್ ರೇವಣ್ಣ
ಹಾಸನ, ಮಾರ್ಚ್ 08: ಇನ್ನೊಂದು ತಿಂಗಳಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ಜೈಲಿನಿಂದ ಹೊರಬರುತ್ತಾರೆ. ನಾವೆಲ್ಲರೂ ಸೇರಿಕೊಂಡು ಅವರನ್ನ ಸ್ವಾಗತ ಮಾಡೋಣ ಎಂದು ಎಂಎಲ್ಸಿ ಡಾ.ಸೂರಜ್ ರೇವಣ್ಣ ಹೇಳಿದ್ದಾರೆ. ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಕಟ್ಟೆ ಗ್ರಾಮದಲ್ಲಿ ಮಾತನಾಡಿದ ಅವರು, ಇನ್ನೊಂದು ತಿಂಗಳಲ್ಲಿ ಪ್ರಜ್ವಲ್ ಹೊರಬರ್ತಾರೆ, ತಲೆಕೆಡಿಸಿಕೊಳ್ಳಬೇಡಿ. ಇವತ್ತಿಗೆ ಪ್ರಪಂಚ ಮುಗಿದು ಹೋಗಿಲ್ಲ ಎಂದಿದ್ದಾರೆ.
Read More »ಭಾರತ ತಂಡಕ್ಕೆ ಮಕ್ಕಳಿಂದ ಶುಭ ಹಾರೈಕೆ
ಭಾರತ ತಂಡಕ್ಕೆ ಮಕ್ಕಳಿಂದ ಶುಭ ಹಾರೈಕೆ ಬಳ್ಳಾರಿ: ದುಬೈನ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ವಿಜಯ ಪತಾಕೆ ಹಾರಿಸಲೆಂದು ದೇಶಾದ್ಯಂತ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಬಳ್ಳಾರಿಯ ಶ್ರೀ ವಾಸವಿ ಎಜ್ಯುಕೇಶನ್ ಟ್ರಸ್ಟ್ ಸಹಯೋಗದೊಂದಿಗೆ ಶ್ರೀ ವಾಸವಿ ವಿದ್ಯಾಲಯದ ಆಡಳಿತ ಮಂಡಳಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉತ್ಸಾಹದಿಂದ ಟೀಂ ಇಂಡಿಯಾ ವಿಶೇಷ ರೀತಿಯಲ್ಲಿ ಶುಭ ಹಾರೈಸಿದ್ದಾರೆ.ಭಾರತ ಚಾಂಪಿಯನ್ಸ್ ಟ್ರೋಫಿ …
Read More »ಭೋವಿರಾಜ್ ಮೀನುಗಾರ ಸಹಕಾರಿ ಸಂಘದ ಹೊಸ ಅಧ್ಯಕ್ಷ
ಭೋವಿರಾಜ್ ಮೀನುಗಾರ ಸಹಕಾರಿ ಸಂಘದ ಹೊಸ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಬೆಳಗಾವಿ : ಬೆಳಗಾವಿ ಜಿಲ್ಲೆಯ ಭೋವಿರಾಜ್ ಮೀನುಗಾರ ಸಹಕಾರಿ ಸಂಘದ (ಫಿಶರೀಸ್ ಸೊಸೈಟಿ) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಇಂದು ಸದಸ್ಯರ ಸಭೆಯನ್ನು ನಡೆಸಲಾಯಿತು. ಸದರಿ ಸಭೆಯಲ್ಲಿ ಸದಸ್ಯರ ಒಮ್ಮತದೊಂದಿಗೆ ಶ್ರೀ ವಿಜಯ ಹಲಕರ್ಣಿ ಅವರನ್ನು ಸಂಘದ ಅಧ್ಯಕ್ಷರಾಗಿ ಹಾಗೂ ಶ್ರೀ ಆನಂದ ಭಂಡಾರಿ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಈ ಆಯ್ಕೆಯ ಮೂಲಕ ಸಂಘವು ಮುಂದಿನ …
Read More »ಒಂದೇ ರಾತ್ರಿಯಲ್ಲಿ ಮಾಯಾ ಬಜಾರ್ ಥರ ಅಭಿವೃದ್ಧಿ ಮಾಡಲು ಆಗಲ್ಲ.:ಕೆ.ಎನ್ ರಾಜಣ್ಣ
ಹಾವೇರಿ: “ಒಂದೇ ರಾತ್ರಿಯಲ್ಲಿ ಮಾಯಾ ಬಜಾರ್ ಥರ ಅಭಿವೃದ್ಧಿ ಮಾಡಲು ಆಗಲ್ಲ. ಇದು ಹಂತ ಹಂತವಾಗಿ ಹಣಕಾಸಿನ ಲಭ್ಯತೆ ಆಧರಿಸಿ ಮಾಡಬೇಕಾಗುತ್ತದೆ. ಎಲ್ಲ ಸಮಾಜಗಳನ್ನು ಸಮತೋಲನ ಮಾಡುವ ಬಜೆಟ್ ಇದು. ಯಾವುದೇ ಭಾಗಕ್ಕೆ ಅನ್ಯಾಯವಾಗದಂತೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದಾರೆ” ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಕೆಳಸ್ಥರದ ಸಮಾಜಗಳಿಗೆ ಒತ್ತು ನೀಡಿದ್ದಾರೆ. ಎಸ್ಸಿಪಿ, ಟಿಎಸ್ಪಿ ಕಾಯಿದೆ ನಮ್ಮದೇ, ದೇಶದಲ್ಲಿ …
Read More »ಪ್ರಧಾನ ಮಂತ್ರಿ ಭಾರತೀಯ ಜನೌಔಷಧಿ ಕೇಂದ್ರ ಯೋಜನೆಯ 11ನೇ ವರ್ಷಾಚರಣೆ
ಜನೌಷಧಿ ಕೇಂದ್ರಗಳು ಜನಸಾಮಾನ್ಯರ ಆರೋಗ್ಯ ಜೀವನದ ಆಶಾ ಕೇಂದ್ರಗಳಾಗಿವೆ ; ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಗೋಕಾಕ: ಕೇಂದ್ರ ಸರ್ಕಾರದ ಜನ ಔಷಧಿ ಕೇಂದ್ರಗಳು ಜನ ಸಾಮಾನ್ಯರ ಆರೋಗ್ಯ ಜೀವನದ ಆಶಾ ಕೇಂದ್ರಗಳಾಗಿವೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಮಾ-07 ರಂದು ಪ್ರಧಾನ ಮಂತ್ರಿ ಭಾರತೀಯ ಜನ್ ಔಷಧಿ ಕೇಂದ್ರ ಯೋಜನೆಯ 11ನೇ ವರ್ಷಾಚರಣೆಯ ನಿಮಿತ್ಯ ಗೋಕಾಕ ನಗರದ ಸಾರ್ವಜನಿಕ ತಾಲೂಕಾ ಆಸ್ಪತ್ರೆಯ ಹತ್ತಿರ …
Read More »
Laxmi News 24×7