ಮೂಡಲಗಿ – ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಅನಧಿಕೃತ ವಸ್ವತ್ತುಗಳಿಗೂ ಸಹ ಇ- ಖಾತಾ ಅಭಿಯಾನವು ನಡೆಯಲಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಶನಿವಾರದಂದು ಪುರಸಭೆ ಆವರಣದಲ್ಲಿ ಜರುಗಿದ ಇ – ಖಾತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಅಭಿಯನದಿಂದ ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಮೂಡಲಗಿ ಪುರಸಭೆಯ ವ್ಯಾಪ್ತಿಯಲ್ಲಿ ಸುಮಾರು ೨೫೦೦ ಕ್ಕೂ ಹೆಚ್ಚು …
Read More »ಅಂಗನವಾಡಿ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ
ಅಂಗನವಾಡಿ ಶಿಕ್ಷಣದಲ್ಲಿ ಬದಲಾವಣೆ ತರುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್: ಮೃಣಾಲ ಹೆಬ್ಬಾಳಕರ್ ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದಲ್ಲಿ ಎರಡು ಅಂಗನವಾಡಿ ಕೇಂದ್ರಗಳ ನೂತನ ಕಟ್ಟಡ ಕಾಮಗಾರಿಗೆ ಸ್ಥಳೀಯ ಜನ ಪ್ರತಿನಿಧಿಗಳೊಂದಿಗೆ ಸೇರಿ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ನಂತರದಲ್ಲಿ ಅಂಗನವಾಡಿ ಶಿಕ್ಷಣದಲ್ಲಿ ಹಲವಾರು ಸಾಕಷ್ಟು …
Read More »ನಂದಗಡ ಮಹಾಲಕ್ಷ್ಮೀಯ ದರ್ಶನ ಪಡೆದ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್
ನಂದಗಡ ಮಹಾಲಕ್ಷ್ಮೀಯ ದರ್ಶನ ಪಡೆದ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್ ಖಾನಾಪೂರ ತಾಲೂಕಿನ ನಂದಗಡದಲ್ಲಿ ನಡೆಯುತ್ತಿರುವ ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀ ಯಾತ್ರೆಯ ನಿಮಿತ್ಯ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್ ಸೇರಿದಂತೆ ಬಿಜೆಪಿಯ ಸದಸ್ಯರು ದೇವಿಯ ದರ್ಶನ ಪಡೆದರು. ಖಾನಾಪೂರ ತಾಲೂಕಿನ ನಂದಗಡದಲ್ಲಿ 24 ವರ್ಷಗಳ ಬಳಿಕ ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀದೇವಿಯ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಈ ಹಿನ್ನೆಲೆ ಬಿಜೆಪಿ …
Read More »ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದರ ಜತೆಗೆ ಶಾಲೆಯಲ್ಲಿ ಪರೀಕ್ಷಾ ಸ್ನೇಹಿ ಪರಿಸರ ನಿರ್ಮಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದರ ಜತೆಗೆ ಶಾಲೆಯಲ್ಲಿ ಪರೀಕ್ಷಾ ಸ್ನೇಹಿ ಪರಿಸರ ನಿರ್ಮಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು ವಿದ್ಯಾರ್ಥಿ ಜೀವನದಲ್ಲಿ ಎಸ್ಎಸ್ಎಲ್ಸಿ ಒಂದು ಮಹತ್ವದ ಘಟ್ಟ. ಮಕ್ಕಳಲ್ಲಿ ಸಮರ್ಥವಾಗಿ ಮತ್ತು ಸಮರ್ಪಕವಾಗಿ ಎದುರಿಸುವ ಆತ್ಮವಿಶ್ವಾಸ ಮೂಡಿಸಬೇಕು. ಮತ್ತು ಶಾಲೆಯಲ್ಲಿ ಮಕ್ಕಳು ಪರೀಕ್ಷೆಯ ಬಗ್ಗೆ ಗೊಂದಲ, ಭಯ ಇಲ್ಲದೇ ಪರೀಕ್ಷೆಗಳನ್ನು ಬರೆಯುವ ಪರೀಕ್ಷಾಸ್ನೇಹಿ ಪರಿಸರ ನಿರ್ಮಾಣವಾಗಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು. ಕಳೆದ ಶುಕ್ರವಾರ ಸಂಜೆ ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಗ್ರಾಮದ ಆದರ್ಶ …
Read More »ಕುಂಭಮೇಳದಲ್ಲಿ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಪೊಸ್ಟರ್ ಗೆ ಸ್ನಾನ
ಕುಂಭಮೇಳದಲ್ಲಿ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಪೊಸ್ಟರ್ ಗೆ ಸ್ನಾನ ಕುಂಭಮೇಳವು ಇಡೀ ವಿಶ್ವದ ಗಮನಸೆಳೆದಿದೆ. ಉತ್ತರ ಪ್ರದೇಶದ ಪ್ರಯಾಗ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಲಕ್ಷಾಂತರ ಕನ್ನಡಿಗರು ಭಾಗವಹಿಸಿದ್ದಾರೆ. ಇತ್ತ ವಿಜಯಪುರ ಜಿಲ್ಲೆಯಿಂದಲೂ ಸಾವಿರಾರು ಜನರು ಭಾಗವಹಿಸಿದ್ದು ಸಂಗಮದಲ್ಲಿ ತಮ್ಮ ಮೆಚ್ಚಿನ ನಾಯಕರ ಭಾವಚಿತ್ರ ತೆಗೆದುಕೊಂಡು ಹೋಗಿ ನದಿಯಲ್ಲಿ ಮುಳುಗಿಸಿ ಸ್ನಾನ ಮಾಡಿಸುತ್ತಿದ್ದಾರೆ. ಬಿಜೆಪಿಯಲ್ಲಿ ಬಣಗಳ ನಡುವಿನ ಪೈಪೋಟಿ ತೀವ್ರಗೊಂಡಿದೆ. ವಿಜಯಪುರ ನಗರ ಶಾಸಕ …
Read More »ರಾಜ್ಯದ ವಾಹನಗಳಿಗೆ HSRP ಅಳವಡಿಕೆ ಡೆಡ್ಲೈನ್ ಮತ್ತೆ ವಿಸ್ತರಣೆ
ಬೆಂಗಳೂರು: ರಾಜ್ಯದ ಎಲ್ಲಾ ವರ್ಗಗಳ ವಾಹನಗಳಿಗೆ ಹೆಚ್ಎಸ್ಆರ್ಪಿ (ಅತಿಸುರಕ್ಷಿತ ನೋಂದಣಿ ಫಲಕ) ಅಳವಡಿಕೆ ಕಾಲಮಿತಿಯನ್ನು ಸಾರಿಗೆ ಇಲಾಖೆ ಮತ್ತೊಮ್ಮೆ ವಿಸ್ತರಿಸಿದೆ. ರಾಜ್ಯದಲ್ಲಿ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್ಪಿ ಅಳವಡಿಕೆ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಆ ಮೂಲಕ ಸಾರಿಗೆ ಇಲಾಖೆ 7ನೇ ಬಾರಿಗೆ ಕಾಲಮಿತಿ ವಿಸ್ತರಣೆ ಮಾಡಿದೆ. ಏಪ್ರಿಲ್ 1, 2019ರ ಮುನ್ನ ನೋಂದಣಿಯಾದ ವಾಹನಗಳು ಕಡ್ಡಾಯವಾಗಿ ಹೆಚ್ಎಸ್ಆರ್ಪಿ ಅಳವಡಿಕೆ ಮಾಡಬೇಕು. ಈ ಮುಂಚೆ ಜನವರಿ 31ರವರೆಗೆ ಕಾಲ ಮಿತಿಯನ್ನು …
Read More »ಕನ್ನಡ ಅಲ್ಲ, ಮರಾಠಿಯಲ್ಲಿ ಮಾತಾಡು ಎಂದು ಧಮ್ಕಿ ಹಾಕಿದ ಯುವಕರು ಬಸ್ ಕಂಡಕ್ಟರ್ ಮೇಲೆ ಹಲ್ಲೆ
ಬೆಳಗಾವಿ: ವಿಶ್ವ ಮಾತೃಭಾಷೆ ದಿನವಾದ ಇಂದು “ಮರಾಠಿ ಭಾಷೆಯಲ್ಲಿ ಮಾತನಾಡು” ಎಂದು ಧಮ್ಕಿ ಹಾಕಿ ಕಿಡಿಗೇಡಿಗಳು ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಳಗಾವಿ-ಸುಳೇಬಾವಿ ಮಾರ್ಗಮಧ್ಯೆ ಸಂಚರಿಸುವ ಬಸ್ನಲ್ಲಿ ಗಲಾಟೆ ನಡೆದಿದೆ. ಬಸ್ ನಿರ್ವಾಹಕ ಮಹಾದೇವಪ್ಪ ಮಲ್ಲಪ್ಪ ಹುಕ್ಕೇರಿ (51) ಹಲ್ಲೆಗೊಳಗಾಗಿದ್ದಾರೆ. ಮಾಧ್ಯಮಗಳೆದುರು ಗಾಯಾಳು ನಿರ್ವಾಹಕ ಕಣ್ಣೀರು ಹಾಕಿ ಘಟನೆಯನ್ನು ವಿವರಿಸಿದರು. ಅದೇ ರೀತಿ, ಬಸ್ …
Read More »ಕೆಎಎಸ್ ಮುಖ್ಯ ಪರೀಕ್ಷೆಗೆ ಹೊರಡಿಸಿದ್ದ ಅಧಿಸೂಚನೆಗೆ KAT ತಡೆ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ನಡೆಸುತ್ತಿರುವ 2023-24ನೇ ಸಾಲಿನ ಗ್ರೂಪ್ ಎ ಮತ್ತು ಬಿ ವೃಂದದ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆಗೆ ಹೊರಡಿಸಿದ್ದ ಅಧಿಸೂಚನೆಗೆ ಕರ್ನಾಟಕ ಆಡಳಿತ ನ್ಯಾಯಮಂಡಳಿ(ಕೆಎಟಿ) ಮತ್ತೆ ತಡೆ ನೀಡಿದೆ. ಪವಿತ್ರ ಮತ್ತಿತರ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಾಂಗ ಸದಸ್ಯ ಎಸ್.ವೈ.ವಟವಟಿ ಮತ್ತು ಆಡಳಿತ ಸದಸ್ಯೆ ಡಾ.ಅಮಿತಾ ಪ್ರಸಾದ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿ ವಿಚಾರಣೆಯನ್ನು ಫೆ.25ಕ್ಕೆ ಮುಂದೂಡಿದೆ. ಅಲ್ಲದೆ, ಕಳೆದ ಜನವರಿ …
Read More »ಡ್ರಗ್ಸ್ ಪ್ರಕರಣ ಸಂಬಂಧ ರಾಜ್ಯದಲ್ಲಿ 200 ಮಂದಿ ವಿದೇಶಿಗರ ಮೇಲೆ ಕ್ರಮ: ಪರಮೇಶ್ವರ್
ತುಮಕೂರು: ಡ್ರಗ್ಸ್ ಬಳಕೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇತ್ತೀಚೆಗೆ ಸುಮಾರು 200 ಮಂದಿ ವಿದೇಶಿಗರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವು ದಿನಗಳಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಕೆಜಿ ಗಟ್ಟಲೆ ಡ್ರಗ್ಸ್ ಅನ್ನು ಈಗಾಗಲೇ ವಶಕ್ಕೆ ಪಡೆದು ಸುಟ್ಟು ಹಾಕಿದ್ದೇವೆ. ಬಹಳ ಕಡೆ ಶಿಕ್ಷೆ ಕೂಡ ಪ್ರಕಟವಾಗಿದೆ ಎಂದು ಮಾಹಿತಿ ನೀಡಿದರು. ಬೆಂಗಳೂರು ಇರಬಹುದು ಅಥವಾ ರಾಜ್ಯದ …
Read More »ಹೊಸ ಪ್ರವಾಸೋದ್ಯಮ ನೀತಿ: ಮೆಚ್ಚುಗೆ ಸೂಚಿಸಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದ ವಾಣಿಜ್ಯೋದ್ಯಮಿಗಳು, ಸಂಸ್ಥೆಗಳು*
ಹೊಸ ಪ್ರವಾಸೋದ್ಯಮ ನೀತಿ: ಮೆಚ್ಚುಗೆ ಸೂಚಿಸಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದ ವಾಣಿಜ್ಯೋದ್ಯಮಿಗಳು, ಸಂಸ್ಥೆಗಳು* ಸರ್ಕಾರ ಇತ್ತೀಚಿಗೆ ಜಾತಿಗೆ ತಂದಿರುವ ಹೊಸ ಪ್ರವಾಸೋದ್ಯಮ ನೀತಿ ವಾಣಿಜ್ಯೋದ್ಯಮಿಗಳು ಮತ್ತು ವಾಣಿಜ್ಯ ಸಂಘ ಸಂಸ್ಥೆಗಳಿಂದ ಒಕ್ಕೋರಲ ಮೆಚ್ಚುಗೆ ವ್ಯಕ್ತವಾಯಿತು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ವಾಣಿಜ್ಯ ಸಂಘ ಸಂಸ್ಥೆಗಳ ಬಜೆಟ್ ಪೂರ್ವ ಸಭೆಯಲ್ಲಿ ಬಹುತೇಕ ಎಲ್ಲರೂ ಹೊಸ ಪ್ರವಾಸೋದ್ಯಮ ನೀತಿಯನ್ನು ಶ್ಲಾಘಿಸಿದರು. ಈ ನೀತಿ ಏಕ ಕಾಲಕ್ಕೆ ರಾಜ್ಯದ ಆರ್ಥಿಕತೆ ವೃದ್ಧಿಸುವ ಜೊತೆಗೆ ಉದ್ಯಮಗಳ ಬೆಳವಣಿಗೆಗೂ …
Read More »
Laxmi News 24×7