Breaking News

ರಾಜಕೀಯ

ವಿವಿ ವಿರುದ್ಧ ಧಾರವಾಡದಲ್ಲಿ ಬೀದಿಗೆ ಇಳಿದ ಎವಿಬಿವಿಪಿ ಪ್ರೊಟೆಸ್ಟ್

ಕವಿವಿ ವಿರುದ್ಧ ಧಾರವಾಡದಲ್ಲಿ ಬೀದಿಗೆ ಇಳಿದ ಎವಿಬಿವಿಪಿ ಪ್ರೊಟೆಸ್ಟ್….ಕವಿವಿ ವ್ಯಾಪ್ತಿಯ ಪದವಿ ಪಠ್ಯದ ಮೊದಲ‌ ಸೆಮಿಸ್ಟರ್ ವಿವಾದಿತ ಪಠ್ಯ ತೆಗೆದು ಹಾಕುವಂತೆ ಆಗ್ರಹ.. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳ ಮೊದಲ ಸೆಮಿಸ್ಟರ್‌ನಲ್ಲಿ ವಿವಾದಿತ ಪಠ್ಯವನ್ನು ಸೇರ್ಪಡೆ ಮಾಡಿರುವ ನಡೆ ಖಂಡಿಸಿ ಹಾಗೂ ಈ ಕೂಡಲೇ ಆ ಪಠ್ಯವನ್ನು ತೆಗೆದು ಹಾಕುವಂತೆ ಆಗ್ರಹಿಸಿ, ಧಾರವಾಡದಲ್ಲಿ ಎಬಿವಿಪಿ ಕಾರ್ಯಕರ್ತರುಬೀದಿಗೆ ಇಳಿದು ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು.‌ ಅಖಿಲ್ ಭಾರತ …

Read More »

ಮತದಾನ ಕೇವಲ ಹಕ್ಕಲ್ಲ…ಇದು ನಮ್ಮ ನಿಮ್ಮೆಲ್ಲರ ಕರ್ತವ್ಯ; D.C.

ಮತದಾನ ಕೇವಲ ಹಕ್ಕಲ್ಲ…ಇದು ನಮ್ಮ ನಿಮ್ಮೆಲ್ಲರ ಕರ್ತವ್ಯ; ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಬೆಳಗಾವಿಯಲ್ಲಿ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ-2025 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ-2025 ಮತದಾನ ಕೇವಲ ಹಕ್ಕಲ್ಲ. ಇದು ನಮ್ಮ ನಿಮ್ಮೆಲ್ಲರ ಕರ್ತವ್ಯ ಮತದಾನದ ಹಕ್ಕು ಬದಲಿಸ ಬಲ್ಲದು ದೇಶದ ದಿಕ್ಕು ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಹೇಳಿಕೆ ಮತದಾನ ಕೇವಲ ಹಕ್ಕಲ್ಲ. ಇದು ನಮ್ಮ ನಿಮ್ಮೆಲ್ಲರ ಕರ್ತವ್ಯ. ಪ್ರತಿಯೊಬ್ಬರಿಗೂ ತಮ್ಮ ಜನಪ್ರತಿನಿಧಿಗಳನ್ನು ಆರಿಸುವ ಅಧಿಕಾರವಿದೆ. ಕೆಲಸ ಮಾಡುವ ಕೈಗಳಿಗೆ …

Read More »

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ – ಮಂಜುಳಾ ನಾಯಿಕ.

ಹುಕ್ಕೇರಿ : ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ – ಮಂಜುಳಾ ನಾಯಿಕ. ಜನೇವರಿ 26 ರಂದು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರಕಾರಿ ಅಧಿಕಾರಿಗಳು ಕಡ್ಡಾಯವಾಗಿ ಭಾಗ ವಹಿಸಬೇಕು ಎಂದು ಹುಕ್ಕೇರಿ ತಹಸಿಲ್ದಾರ ಮಂಜುಳಾ ನಾಯಿಕ ಹೇಳಿದರು. ಅವರು ಇಂದು ಗಣರಾಜ್ಯೋತ್ಸವ ಆಚರಣೆಯ ಪೂರ್ವ ಭಾವಿ ಸಭೆಯಲ್ಲಿ ಮಾತನಾಡುತ್ತಾ ಆರ್ ಟಿ ಆಯ್ ಕಾರ್ಯಕರ್ತ ರಾಜು ಕುರಂದವಾಡೆ ಯವರು ರಾಷ್ಟ್ರೀಯ ಹಬ್ಬಗಳಲ್ಲಿ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸುವದಿಲ್ಲಾ ಈ ಕುರಿತು …

Read More »

ಬೆಳಗಾವಿಯಲ್ಲಿ 30ಕ್ಕೂ ಅಧಿಕ ಹುಲ್ಲಿನ ಬಣವೆಗಳಿಗೆ ಬೆಂಕಿ;

ಬೆಳಗಾವಿಯಲ್ಲಿ 30ಕ್ಕೂ ಅಧಿಕ ಹುಲ್ಲಿನ ಬಣವೆಗಳಿಗೆ ಬೆಂಕಿ; ಲಕ್ಷಾಂತರ ರೂಪಾಯಿ ಹಾನಿ! ಬೆಳಗಾವಿ ತಾಲೂಕಿನ ಕೊಳ್ಳಿಕೊಪ್ಪ ಗ್ರಾಮದ ಹೊರವಲಯದಲ್ಲಿ ಘಟನೆ ಗ್ರಾಮದ ರಾಜು ಜಾಧವ್ ಎಂಬುವವರಿಗೆ ಸೇರಿದ 30ಕ್ಕೂ ಅಧಿಕ ಹುಲಿನ ಬಣವೆಗಳು ಸುಟ್ಟು ಭಸ್ಮ ಆಕಸ್ಮಿಕವಾಗಿ ಗುಡ್ಡಕ್ಕೆ ಬೆಂಕಿ ತಗುಲಿ,ಹುಲ್ಲಿನ ಬಣವೆಗಳು ಬೆಂಕಿಗೆ ಆಹುತಿ ಶಂಕೆ! ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

Read More »

ಆಸ್ಪತ್ರೆಯಲ್ಲಿರುವ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಶ್ರೀಶೈಲ ಜಗದ್ಗುರುಗಳು ಭೇಟಿ ಮಾಡಿ ಆಶೀರ್ವಾದ ನೀಡಿದರು.

ಆಸ್ಪತ್ರೆಯಲ್ಲಿರುವ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಶ್ರೀಶೈಲ ಜಗದ್ಗುರುಗಳು ಭೇಟಿ ಮಾಡಿ ಆಶೀರ್ವಾದ ನೀಡಿದರು. 1 ಸಚಿವೆ ಹೆಬ್ಬಾಳಕರ್ ಭೇಟಿಯಾದ ಶ್ರೀಶೈಲ ಜಗದ್ಗುರುಗಳು. 2 ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು3 ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಹೆಬ್ಬಾಳಕರ್.4 ಬೇಗ ಗುಣಮುಖರಾಗುವಂತೆ ಆಶೀರ್ವದಿಸಿದ ಜಗದ್ಗುರುಗಳು.  ಇತ್ತೀಚೆಗೆ ಕಾರ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಶ್ರೀಶೈಲ ಜಗದ್ಗುರುಗಳು ಭೇಟಿ …

Read More »

ಬಿ.ಎಸ್.ಸಿ ಡ್ರಾ ನಮ್ಮದು ಬಹುಮಾನ ನಿಮ್ಮದು ಯೋಜನೆ ನಿಮ್ಮ ಅದೃಷ್ಟವನ್ನು ಪರೀಕ್ಷಿಸಲು ನಿಮ್ಮ ಬಳಿ ಉಳಿದಿವೆ ಕೇವಲ 2 ದಿನಗಳು.

ಬಿ.ಎಸ್.ಸಿ ಡ್ರಾ ನಮ್ಮದು ಬಹುಮಾನ ನಿಮ್ಮದು ಯೋಜನೆ … ನಿಮ್ಮ ಅದೃಷ್ಟವನ್ನು ಪರೀಕ್ಷಿಸಲು ಉಳಿದಿವೆ ಕೇವಲ ಎರಡೇ ದಿನ…!!! ಬಿ.ಎಸ್.ಸಿ ಡ್ರಾ ನಮ್ಮದು ಬಹುಮಾನ ನಿಮ್ಮದು ಯೋಜನೆ … ನಿಮ್ಮ ಅದೃಷ್ಟವನ್ನು ಪರೀಕ್ಷಿಸಲು ಉಳಿದಿವೆ ಕೇವಲ ಎರಡೇ ದಿನ…!!! ಜ. 26 ರಂದು ಕೊನೆಗೊಳ್ಳಿದೆ ಲಕ್ಕಿ ಡ್ರಾ ಆಫ್ ಇಂದೇ ತ್ವರೆ ಮಾಡಿರಿ ಬಿ.ಎಸ್.ಸಿ. ದಿ ಟೆಕ್ಸಟೈಲ್ ಮಾಲ್ ತನ್ನ ಗ್ರಾಹಕರಿಗಾಗಿ ತಂದಿದೆ. ಡ್ರಾ ನಮ್ಮದು ಬಹುಮಾನ ನಿಮ್ಮದು ಯೋಜನೆ. …

Read More »

ರಾಷ್ಟ್ರಪತಿ ಪದಕ ಗೌರವಕ್ಕೆ ರಾಜ್ಯದ 21 ಜನ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಪಾತ್ರರಾಗಿದ್ದಾರೆ.

ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಕೊಡಲಾಗುವ ರಾಷ್ಟ್ರಪತಿಗಳ ಪದಕ ಗೌರವಕ್ಕೆ ಕರ್ನಾಟಕದ 21 ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಭಾಜನರಾಗಿದ್ದಾರೆ. ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಗೌರವಕ್ಕೆ ಇಬ್ಬರು ಅಧಿಕಾರಿಗಳು ಹಾಗೂ ಶ್ಲಾಘನೀಯ ಸೇವಾ ಪದಕ ಗೌರವಕ್ಕೆ 19 ಅಧಿಕಾರಿ ಹಾಗೂ ಸಿಬ್ಬಂದಿ ಪಾತ್ರರಾಗಿದ್ದಾರೆ. ವಿಶಿಷ್ಟ ಸೇವಾ ಪದಕ ಗೌರವ ಪುರಸ್ಕೃತರು: ವಿಶಿಷ್ಟ ಸೇವಾ ಪದಕ ಪುರಸ್ಕೃತರು ಶ್ಲಾಘನೀಯ ಸೇವಾ ಪದಕ ಪುರಸ್ಕೃತರು ರೇಣುಕಾ ಕೆ ಸುಕುಮಾರ್ – ಡಿಐಜಿಪಿ, …

Read More »

ಮೈಕ್ರೋ ಫೈನಾನ್ಸ್​ಗಳಿಗೆ ಸಿಎಂ ಎಚ್ಚರಿಕೆ

ಬೆಂಗಳೂರು: ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಮೈಕ್ರೋ ಫೈನಾನ್ಸ್ ಸಂಸ್ಥೆಗಳನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು. ನಿಮ್ಮ ಸಿಬ್ಬಂದಿ …

Read More »

ಅಂಕೋಲಾದಲ್ಲಿ ನಾಗರಿಕ ವಿಮಾನ ನಿಲ್ದಾಣ: ಮೂಲ ಸೌಕರ್ಯ ಕಲ್ಪಿಸುವವರೆಗೂ ಜಾಗ ಬಿಡಲ್ಲ ಎಂದ ನಿರಾಶ್ರಿತರು

ಕಾರವಾರ: ಅಂಕೋಲಾದ ಅಲಗೇರಿಯಲ್ಲಿ ನಾಗರಿಕ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಭೂಸ್ವಾದೀನಗೊಳಕ್ಕೊಳಗಾದ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಸತೀಶ್ ಸೈಲ್ ನೇತೃತ್ವದಲ್ಲಿ ಸಭೆ ನಡೆಸಿದ್ದು, ನಿವೇಶನ ಹಂಚಿಕೆಗೆ ಗುರುತಿಸಿರುವ ಜಾಗಕ್ಕೆ ಬಹುತೇಕ ನಿರಾಶ್ರಿತರು ಸಹಮತ ಸೂಚಿಸಿದ್ದಾರೆ. ಆದರೆ, ಅಗತ್ಯ ಮೂಲ ಸೌಕರ್ಯ ಸಂಪೂರ್ಣ ಕಲ್ಪಿಸಿದ ಬಳಿಕವೇ ಈಗಿರುವ ಮನೆ ಜಮೀನು ತೊರೆಯುವುದಾಗಿ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್‌ನಲ್ಲಿ ಶಾಸಕ ಸತೀಶ್ ಸೈಲ್ ಹಾಗೂ ಅಪರ …

Read More »

ಮೈಕ್ರೋ ಪೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ನಾಗಪ್ಪನ ಪತ್ನಿ ಪಲ್ಲವಿ ಆರೋಪಿಸಿದ್ದಾರೆ.

ಹಾವೇರಿ: ಸಾಲದಿಂದ ನೊಂದು‌ ಕಿರಾಣಿ ಅಂಗಡಿಯ ಮಾಲೀಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು 36 ವರ್ಷದ ನಾಗಪ್ಪ ಗುಂಜಾಳ ಎಂದು ಗುರುತಿಸಲಾಗಿದೆ. “ಕಿರಾಣಿ ಅಂಗಡಿ ನಡೆಸಲು ನಾಗಪ್ಪ ವಿವಿಧ ಪೈನಾನ್ಸ್​ಗಳಿಂದ ಸುಮಾರು 15 ಲಕ್ಷ ಸಾಲ ಮಾಡಿಕೊಂಡಿದ್ದರು. ಮೈಕ್ರೋ ಫೈನಾನ್ಸ್​ನವರು ಮನೆಯ ಮುಂದೆ ಹಾಗೂ ಅಂಗಡಿಯ ಮುಂದೆ ಬಂದು ನಿಂತು ಕಿರುಕುಳ ನೀಡುತ್ತಿದ್ದರು. ಅವರ ಕಿರುಕುಳ ತಾಳಲಾರದೇ ರಾತ್ರಿ …

Read More »