ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರು ಮತ್ತು ಜೂನಿಯರ್ ಸಂಶೋಧನಾ ಸಹೋದ್ಯೋಗಿಗಳ ಆಯ್ಕೆಯ ರಾಷ್ಟ್ರೀಯ ಅರ್ಹತಾ ಪರೀಕ್ಷೆ NET ಪರೀಕ್ಷಾ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಈ ನಿರ್ಧಾರ ಕೈಗೊಂಡಿದ್ದು, ಜನವರಿ 15 ರಂದು ನಿಗದಿಯಾಗಿದ್ದ ಪರೀಕ್ಷಾ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ಮಕರ ಸಂಕ್ರಾಂತಿ ಮತ್ತು ಪೊಂಗಲ್ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ.ಪರೀಕ್ಷೆ ನಡೆಸುವ ಹೊಸ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ಎನ್ಟಿಎ ತಿಳಿಸಿದೆ. ವಿವಿಧ ರಾಜ್ಯಗಳಲ್ಲಿ ಪೊಂಗಲ್ …
Read More »ಸ್ವಾತಂತ್ರ್ಯ ಹೋರಾಟಗಾರ ಸ್ವಾತಂತ್ರ್ಯ ಹೋರಾಟಗಾರ
ಬೆಳಗಾವಿ : ಸ್ವಾತಂತ್ರ್ಯ ಹೋರಾಟಗಾರ, ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದ ನಾಯಕ ಸ್ವಾತಂತ್ರ್ಯ ಹೋರಾಟಗಾರ. ಅವರಿಗೆ 97 ವರ್ಷ ವಯಸ್ಸಾಗಿತ್ತು. ಗಾಂಧಿ ವಾದಿಯಾಗಿದ್ದ ಕೃಷ್ಣ ಮೆಣಸೆ, ಗೋವಾ ವಿಮೋಚನೆ ಹೋರಾಟದಲ್ಲೂ ಭಾಗವಹಿಸಿದ್ದರು. ಬರಹಗಾರರಾಗಿ, ಕಾರ್ಮಿಕ ಸಂಘದ ನಾಯಕರಾಗಿ ಕೃಷ್ಣಾ ಮೆಣಸೆ ಗುರುತಿಸಲ್ಪಟ್ಟಿದ್ದರು. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಪುತ್ರರಾದ ಆನಂದ ಮೆಣಸೆ, ಭೂವಿಜ್ಞಾನದ ನಿವೃತ್ತ ಪ್ರಾಧ್ಯಾಪಕ ಮತ್ತು ವಕೀಲ ಸಂಜಯ ಮೆಣಸೆ, ಪುತ್ರಿಯರಾದ ಲತಾ ಪಾವ್ಶೆ ಮತ್ತು ನೀತಾ ಪಾಟೀಲ …
Read More »ಪತಿಯೇ ವಿಷಹಾಕಿ ಕಾಲುವೆಗೆ ದೂಡಿದ
ವಿಜಯಪುರ,: ನಾಲ್ವರು ಮಕ್ಕಳೊಂದಿಗೆ ಕಾಲುವೆಗೆ ಬಿದ್ದು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಈ ಪ್ರಕರಣದ ಹಿಂದೆ ಮಹಿಳೆಯ ಪತಿಯ ಕೈವಾಡ ಇರುವುದು ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದ ಬಳಿ ತುಂಬಿ ಹರಿಯುತ್ತಿದ್ದ ಎಡದಂಡೆ ಕಾಲುವೆಗೆ ಭಾಗ್ಯಶ್ರೀ ಭಜಂತ್ರಿ ಎನ್ನುವ ಮಹಿಳೆ ಹಾಗೂ ನಾಲ್ವರು ಎಳೆಯ ಮಕ್ಕಳು ಬಿದ್ದಿದ್ದರು. ಈ ಘಟನೆಯಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿದ್ದರೆ ಮಹಿಳೆಯನ್ನು ರಕ್ಷಿಸಲಾಗಿತ್ತು. ಇದೀಗ ಮಹಿಳೆಯೇ ಖುದ್ದಾಗಿ ಮಾಹಿತಿ …
Read More »ಹೆಂಡತಿ ಮುಂದೆ ಪ್ರೇಯಸಿ ಜೊತೆ ಲೈಂಗಿಕ ಕ್ರಿಯೆ
ಇಟಾವಾ: ಉತ್ತರ ಪ್ರದೇಶದ ಇಟಾವಾದ ರಾಘವೇಂದ್ರ ಯಾದವ್ ಎಂಬಾತನನ್ನು ಆತನ ಪತ್ನಿ ಮತ್ತು ಪ್ರೇಯಸಿ ಸೇರಿ ಕೊಂದಿದ್ದಾರೆ. ಇಬ್ಬರೂ ಒಟ್ಟಾಗಿ ಪಿತೂರಿ ನಡೆಸಿ ಆತನ ಕತೆ ಮುಗಿಸಿದ್ದಾರೆ. ಉತ್ತರ ಪ್ರದೇಶದ ಇಟಾವಾದ ರಾಘವೇಂದ್ರ ಯಾದವ್ ಈಗಾಗಲೇ ಮದುವೆಯಾಗಿದ್ದ. ಆದರೆ ಆತ ಇನ್ನೊಬ್ಬ ಹುಡುಗಿಯ ಜೊತೆ ಸಂಬಂಧವನ್ನು ಬೆಳೆಸಿಕೊಂಡಿದ್ದ. ರಾಘವೇಂದ್ರ ತನ್ನ ಪ್ರೇಯಸಿಯ ಅಶ್ಲೀಲ ಫೋಟೋಗಳನ್ನು ತೆಗೆದುಕೊಂಡಿದ್ದ ಮತ್ತು ಆ ಫೋಟೋಗಳನ್ನು ಇಟ್ಟುಕೊಂಡು ಆಕೆಯನ್ನು ಬ್ಲ್ಯಾಕ್ಮೇಲ್ ಮಾಡಲು ಪ್ರಾರಂಭಿಸಿದ್ದ. ಮತ್ತೊಂದೆಡೆ, ಆತ …
Read More »ಲಕ್ಷ್ಮಿ ಹೆಬ್ಬಾಳ್ಕರ್ ಗಾಯಗೊಂಡಿದ್ದು ಗೊತ್ತಾಗುತ್ತಿದ್ದಂತೆಯೇ ಆಸ್ಪತ್ರೆಗೆ ಧಾವಿಸಿದ ಪತಿ ರವೀಂದ್ರ ಹೆಬ್ಬಾಳ್ಕರ್
ಲಕ್ಷ್ಮಿ ಹೆಬ್ಬಾಳ್ಕರ್ ಗಾಯಗೊಂಡಿದ್ದು ಗೊತ್ತಾಗುತ್ತಿದ್ದಂತೆಯೇ ಆಸ್ಪತ್ರೆಗೆ ಧಾವಿಸಿದ ಪತಿ ರವೀಂದ್ರ ಹೆಬ್ಬಾಳ್ಕರ್ ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತಕ್ಕೊಳಗಾಗಿ ಅವರು ಮತ್ತು ಸಹೋದರ ಚನ್ನರಾಜ್ ಹಟ್ಟಿಹೊಳಿ ಆಸ್ಪತ್ರೆ ಸೇರಿರುವುದು ಕುಟುಂಬಸ್ಥರು ಮತ್ತು ಬೆಂಬಲಿಗರಲ್ಲಿ ಆತಂಕವನ್ನು ಸೃಷ್ಟಿಸಿದೆ. ಸುದ್ದಿ ಗೊತ್ತಾಗುತ್ತಿದ್ದಂತೆಯೇ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್ ಆಸ್ಪತ್ರೆಗೆ ದೌಡಾಯಿಸಿದರು. ರವೀಂದ್ರ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುವುದಿಲ್ಲ. ಆದರೆ ಅಪಘಾತದಲ್ಲಿ ಪತ್ನಿ ಗಾಯಗೊಂಡಿರುವ ಸುದ್ದಿ …
Read More »ಪೊಲೀಸರು ಸ್ಥಳ ಮಹಜರಿಗೂ ಮೊದಲೇ ಕಾರನ್ನು ಬೆಳಗಾವಿ ಹೊರ ವಲಯದಲ್ಲಿರುವ ಶೋರೂಮ್ಗೆ ಶಿಫ್ಟ್ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಬೆಳಗಾವಿ, ಸಚಿವೆ ಲಕ್ಷ್ಮೀ ಹೆಬ್ಬಾಕ್ಳರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಇಂದು (ಜನವರಿ 14) ಸಂಕ್ರಾಂತಿ ಹಬ್ಬದ ದಿನವೇ ಬೆಳಗಾವಿಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ನಾಯಿಗಳು ಅಡ್ಡಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಹೆಬ್ಬಾಳ್ಕರ್ ಗಾಯಗಳಾಗಿವೆ. ಇನ್ನು ಈ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸರ್ಕಾರಿ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಗನ್ಮ್ಯಾನ್ ಈರಪ್ಪ ಹುಣಶಿಕಟ್ಟಿ ದೂರಿನ ಮೇರೆಗೆ …
Read More »ಅತ್ಯಾಚಾರವೆಸಗಿ ಬಲವಂತದಿಂದ ಮದುವೆಯಾಗಿ ಬಾಣಲೆ, ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಗಂಡ
ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 38 ವರ್ಷದ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ನಂತರ ಬ್ಲ್ಯಾಕ್ಮೇಲ್ ಮಾಡಿ, ಮದುವೆಯನ್ನೂ ಮಾಡಿಕೊಂಡು ಚಿತ್ರಹಿಂಸೆ ನೀಡಿದ್ದಾನೆ. ಆರೋಪಿಯು ಸಾಮಾಜಿಕ ಮಾಧ್ಯಮದಲ್ಲಿ ಮೊದಲು ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ್ದ. ನಂತರ ಬಲವಂತದಿಂದ ಮದುವೆಯಾಗಿ ಆಕೆಯ ದೇಹವನ್ನು ಬಿಸಿ ಬಾಣಲೆ ಮತ್ತು ಸಿಗರೇಟ್ ತುಂಡುಗಳನ್ನು ಸುಟ್ಟುಹಾಕಿದ್ದಾನೆ. ಆರೋಪಿಯ ತಾಯಿ ಸೇರಿದಂತೆ ಇತರ ಐವರು ಕುಟುಂಬಸ್ಥರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆ ಆತನ ವಿರುದ್ಧ ದೂರು …
Read More »ಕಾಗೇರಿ ಮನೆಗೆ ನುಗ್ಗಿದ ಚಿರತೆ,
ಕಾರವಾರ (ಜನವರಿ.14): ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆ ಅಂಗಳಕ್ಕೆ ಚಿರತೆ ನುಗ್ಗಿರುವ ಘಟನೆ ನಡೆದಿದೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯಲ್ಲಿರುವಾಗಲೇ ಈ ಘಟನೆ ನಡೆದಿದೆ. ನಿನ್ನೆ (ಜನವರಿ 13) ತಡರಾತ್ರಿ ವೇಳೆ ಆಹಾರ ಅರಸಿ ಶಿರಸಿ ತಾಲೂಕಿನ ಕಾಗೇರಿ ಗ್ರಾಮದಲ್ಲಿರುವ ಸಂಸದರ ಮನೆ ಅಂಗಳಕ್ಕೆ ಚಿರತೆ ನುಗ್ಗಿದ್ದು, ಮನೆಯಯಲ್ಲಿದ್ದ ಸಾಕು ನಾಯಿಯನ್ನು ಬೇಟೆಯಾಡಲು ಅಟ್ಟಾಡಿಸಿಕೊಂಡು ಹೋಗಿದೆ. ತೋಟದ ಭಾಗದಿಂದ ಮನೆಯ …
Read More »ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಪ್ರಯಾಗರಾಜ್: ಪೌಷ ಪೂರ್ಣಿಮೆಯಂದು ಭಜನೆಗಳು ಮತ್ತು ಘೋಷಣೆಗಳೊಂದಿಗೆ ಪ್ರಯಾಗ್ರಾಜ್ನಲ್ಲಿ ಪ್ರಾರಂಭವಾದ ಮಹಾಕುಂಭ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ಸಂಕ್ರಾಂತಿಯಾದ ಇಂದು ಮಹಾಕುಂಭ ರಾಜ ಸ್ನಾನಕ್ಕೆ ಸಾಕ್ಷಿಯಾಗಿದೆ. ಈ ಮಹಾ ಕುಂಭಮೇಳವು 144 ವರ್ಷಗಳ ನಂತರ ಸಂಭವಿಸುತ್ತಿದೆ. ಈ ಬಾರಿಯ ಮಹಾ ಕುಂಭ ಮೇಳವು ಇನ್ನಷ್ಟು ಶುಭಕರವಾಗಿದೆ ಎಂದು ಋಷಿಗಳು ಹೇಳಿಕೊಳ್ಳುತ್ತಾರೆ. ವಿಶ್ವದ ಅತಿದೊಡ್ಡ ಧಾರ್ಮಿಕ ಕೂಟಗಳಲ್ಲಿ ಒಂದಾದ ಕುಂಭಮೇಳವು ಕೋಟ್ಯಂತರ ಯಾತ್ರಿಕರನ್ನು ಆಕರ್ಷಿಸುತ್ತಲೇ ಇದೆ.
Read More »ಹಾಡಹಗಲೇ ಪತ್ನಿಯನ್ನು ಅಪಹರಿಸಿದ ಪತಿ,
ದಾವಣಗೆರೆ: ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಹಾಡಹಗಲೇ ಸಂಬಂಧಿಕರ ಮನೆಯಲ್ಲಿದ್ದ ಪತ್ನಿಯನ್ನು ಪತಿಯೇ ಅಪಹರಿಸಿರುವ ಘಟನೆ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪತ್ನಿ ಅನುಂಧತಿಯನ್ನು ಪತಿ ಕಾರ್ತಿಕ್ ಅಪಹರಣ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆಯ ಕುಟುಂಬಸ್ಥರು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲು ಮಾಡಿದ್ದಾರೆ. ಅಪಹರಣದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಾಲ್ಕು ವರ್ಷಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನರಸಿಪುರ ಗ್ರಾಮದ ಕಾರ್ತಿಕ್ …
Read More »
Laxmi News 24×7