ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗುತ್ತಿದ್ದು, ಮುಂದಿನ 2 ದಿನಗಳಲ್ಲಿ ಬೀದರ್, ವಿಜಯಪುರ, ಧಾರವಾಡ, ಹಾವೇರಿ, ರಾಯಚೂರು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಇಳಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ. ನಂತರದ ಐದು ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಕ್ರಮೇಣ ಏರಿಕೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು …
Read More »ಸಚಿವ ಪ್ರಿಯಾಂಕ್ ಖರ್ಗೆ ರಾಜಿನಾಮೆ ಕೇಳುವ ನೈತಿಕತೆ ಬಿಜೆಪಿಯವರಿಗಿಲ್ಲ ; ಸಿದ್ಧಾರ್ಥ ಬಸರಿಗಿಡ.
ಕಲಬುರಗಿ ; ಗ್ರಾಮೀಣಾಭಿವೃದ್ಧಿ ಮತ್ತು ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಸತತ ಮೂರು ಬಾರಿ ಶಾಸಕರಾಗಿ, ವಿವಿಧ ಇಲಾಖೆಯ ಸಚಿವರಾಗಿ ಜನಪರವಾದ ಕೆಲಸ ಮಾಡುತ್ತಿರುವುದು ಬಿಜೆಪಿ ಮುಖಂಡರಿಗೆ ಅರಗಿಸಕಿಕೊಳ್ಳಕ್ಕಾಗದೆ ಪ್ರತಿಯೊಂದು ವಿಷಯಕ್ಕೂ ಸಚಿವರ ಹೆಸರು ತಳಕು ಹಾಕಿ ರಾಜಿನಾಮೆ ಕೇಳುತ್ತಿರುವುದು ನಾಚಿಕೆಗೇಡಿತನ ಸಂಗತಿಯಾಗಿದೆ ಎಂದು ಮಾಜಿ ಜಿ.ಪಂ.ಸದಸ್ಯರಾದ ಸಿದ್ಧಾರ್ಥ ಬಸರಿಗಿಡ ಅವರು ಹೇಳಿದರು. ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಬೀದರ ಜಿಲ್ಲೆಯ …
Read More »ಕಾರ್ಮಿಕ ಇಲಾಖೆಯ ಆರೋಗ್ಯ ತಪಾಸಣೆ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಏಜೆಂಟರು : ಕಣ್ಣು ಮುಚ್ಚಿಕೊಂಡ ಕುಳಿತಿರುವ ಇಲಾಖೆ
ಕಳೆದ ನವೆಂಬರ 21ರಂದು ಬೆಳಗಾವಿಯ ಕಾರ್ಮಿಕ ಇಲಾಖೆಯ ಪ್ರಾದೆಶಿಕ ಕಛೇರಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಭಿರದ ಕಾರ್ಯಕ್ರಮವನ್ನು ಉದ್ಗಾಟಿಸಲಾಗಿದ್ದು ಕಾರ್ಯಕ್ರಮಕ್ಕೆ ಮಾನ್ಯ ಕಾರ್ಮಿಕ ಆಯುಕ್ತರು ಹಾಗೂ ಉಪ ಆಯುಕ್ತರು, ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನೀರಿಕ್ಷಕರು ಚಾಲನೆ ನೀಡಿದ್ದರು ಈ ಕಾರ್ಯಕ್ರಮವು ಪ್ರಾರಂಭಗೊಂಡು ಸುಮಾರು ಒಂದು ತಿಂಗಳು ಕಳೆದಿದ್ದು ಈಗ ಪ್ರಗತಿಯಲ್ಲಿದೆ ಈ ಕಾರ್ಯಕ್ರಮವು ಸದರಿ ರಾಜ್ಯ ದಲ್ಲಿರುವ ಎಲ್ಲ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅವರ …
Read More »ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು ₹62.1 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ
ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು ₹62.1 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಇಂದು ಯುವ ಮುಖಂಡ ಶ್ರೀ ರಾಹುಲ್ ಜಾರಕಿಹೊಳಿ ಅವರ ಜೊತೆಗೆ ಉದ್ಘಾಟನೆಗೊಳಿಸಲಾಯಿತು. ಯಮಕನಮರಡಿ ಕ್ಷೇತ್ರದ ಪ್ರಗತಿ ಮತ್ತು ಅಭಿವೃದ್ದಿಗೆ ನಾನು ಮತ್ತು ಸಚಿವರು ಬದ್ಧರಾಗಿ, ಕ್ಷೇತ್ರದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸದಾ ಶ್ರಮಿಸುತ್ತಿದ್ದೇವೆ. ಈ ವೇಳೆ ಆಯಾ ಗ್ರಾಮದ ಹಿರಿಯರು, ಮುಖಂಡರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಕಾಮಗಾರಿಗಳ ವಿವರ …
Read More »ಬಿಎಸ್ವೈ ವಿರುದ್ಧ ಸಂಜ್ಞೆ ಪರಿಗಣಿಸುವಲ್ಲಿ ವಿಚಾರಣಾ ನ್ಯಾಯಾಲಯ ವಿವೇಚನೆ ಬಳಸಿಲ್ಲ ಎಂದ ಹೈಕೋರ್ಟ್.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಸಂಜ್ಞೆಯನ್ನು ಪರಿಗಣಿಸಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶದಲ್ಲಿ ವಿವೇಚನೆ ಬಳಸಲಾಗಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಪೋಕ್ಸೊ ಪ್ರಕರಣ ಮತ್ತು ಆನಂತರದ ನ್ಯಾಯಾಂಗ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಬಿಜೆಪಿಯ ಹಿರಿಯ ನಾಯಕ ಬಿ. ಎಸ್ ಯಡಿಯೂರಪ್ಪ, ಪ್ರಕರಣದಲ್ಲಿ ಇತರೆ ಆರೋಪಿಗಳಾಗಿರುವ ಅರುಣ ವೈ, ಎಂ. ರುದ್ರೇಶ ಮರಳುಸಿದ್ದಯ್ಯ ಮತ್ತು ಜಿ ಮರಿಸ್ವಾಮಿ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ …
Read More »ರಾತ್ರಿ ತಿರುಗುವ ಪುಂಡರಿಗೆ ಧಾರವಾಡ ಪೊಲೀಸರಿಂದ ಖಡಕ್ ಎಚ್ಚರಿಕೆ
ರಾತ್ರಿ ತಿರುಗುವ ಪುಂಡರಿಗೆ ಧಾರವಾಡ ಪೊಲೀಸರಿಂದ ಖಡಕ್ ಎಚ್ಚರಿಕೆ ರಾತ್ರಿ ತಿರುಗುವ ಪುಂಡರಿಗೆ ಚಳಿ ಬಿಡಿಸಿದ ಪೊಲೀಸರು ಬೈಕ್ ಪೆಟ್ರೋಲಿಂಗ್ ಮೂಲಕ ಎಚ್ಚರಿಕೆ 112 ತುರ್ತು ಸಹಾಯವಾಣಿಯ ಕುರಿತು ಮಾಹಿತಿ ಸಾರ್ವಜನಿಕರಿಂದ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ – ಧಾರವಾಡ ಉಪನಗರ ಠಾಣೆಯ ವ್ಯಾಪ್ತಿಯಲ್ಲಿ ಸೋಮವಾರ ತಡ ರಾತ್ರಿ ಪೊಲೀಸರು ಏರಿಯಾ ಪೊಲೀಸ್ ಬೈಕ್ ಪೆಟ್ರೋಲಿಂಗ್ ನಡೆಸಿ, ಪುಂಡರಿಗೆ ಖಡಕ್ ಎಚ್ಚರಿಕೆ ನೀಡುವುದರ ಜತೆಗೆ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರನ್ನು ಭೇಟಿ …
Read More »ಆಧಾರವಿಲ್ಲದ ಆರೋಪ ಮಾಡುವುದನ್ನು ಬಿಟ್ಟು… ರಾಜ್ಯದ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡಿ…-ಗೃಹ ಸಚಿವ ಜಿ.ಪರಮೇಶ್ವರ
ಶೇ.60% ಸಚಿವ ಕುಮಾರಸ್ವಾಮಿಗಳ ಆರೋಪ ಆಧಾರವಿಲ್ಲದ ಆರೋಪ ಮಾಡುವುದನ್ನು ಬಿಟ್ಟು… ರಾಜ್ಯದ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡಿ… ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ ಕೇಂದ್ರದ ಬೃಹತ್ ಕೈಗಾರಿಕೆಗಳ ಸಚಿವ ಕುಮಾರಸ್ವಾಮಿಗಳು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡುವುದನ್ನು ಬಿಟ್ಟು ಆಧಾರವಿಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ. ಅವರ ಬಳಿ ದಾಖಲೆಗಳಿದ್ದರೇ ನಮಗೆ ನೀಡಲಿ, ತನಿಖೆ ನಡೆಸಲು ನೆರವಾಗುತ್ತದೆಂದು ಗೃಹ ಸಚಿವ ಜಿ. ಪರಮೇಶ್ವರ ತಿರುಗೇಟು ನೀಡಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು …
Read More »ಹತ್ತು ತಿಂಗಳು ಕಳೆದರೂ ನಿವಾಸಿಗಳಿಗೆ ಸಿಗದ ಹಕ್ಕುಪತ್ರ ಶಾಸಕ ಮಹಾಂತೇಶ ಕೌಜಲಗಿ ಕಚೇರಿ ಮುಂದೆ ಆಹೋರಾತ್ರಿ ಧರಣಿ ಎಚ್ಚರಿಕೆ
ಹತ್ತು ತಿಂಗಳು ಕಳೆದರೂ ನಿವಾಸಿಗಳಿಗೆ ಸಿಗದ ಹಕ್ಕುಪತ್ರ ಶಾಸಕ ಮಹಾಂತೇಶ ಕೌಜಲಗಿ ಕಚೇರಿ ಮುಂದೆ ಆಹೋರಾತ್ರಿ ಧರಣಿ ಎಚ್ಚರಿಕೆ ಹತ್ತು ತಿಂಗಳು ಕಳೆದರೂ ನಿವಾಸಿಗಳಿಗೆ ಸಿಗದ ಹಕ್ಕುಪತ್ರ ಶಾಸಕ ಮಹಾಂತೇಶ ಕೌಜಲಗಿ ಕಚೇರಿ ಮುಂದೆ ಆಹೋರಾತ್ರಿ ಧರಣಿ ಕರ್ನಾಟಕ ಅಂಬೇಡ್ಕರ ಯುವ ಸೇನೆಯಿಂದ ಎಸಿ ಅವರಿಗೆ ಮನವಿ ನಿವಾಸಿಗಳಿಂದ ತೀವ್ರ ಆಕ್ರೋಶ ಬೈಲಹೊಂಗಲ ಪಟ್ಟಣದ ಹರಳಯ್ಯ ಕಾಲೋನಿ ನಿವಾಸಿಗಳಿಗೆ ಹತ್ತು ತಿಂಗಳು ಕಳೆದರೂ ಹಕ್ಕು ಪತ್ರ ಸಿಗದ ಹಿನ್ನೆಲೆ ಶಾಸಕ …
Read More »ರುದ್ರಭೂಮಿಗಳ ನಿರ್ವಹಣೆಗೆ ಅಧಿಕಾರಿಗಳು ಕ್ರಮ ಜರುಗಿಸಿ
ರುದ್ರಭೂಮಿಗಳ ನಿರ್ವಹಣೆಗೆ ಅಧಿಕಾರಿಗಳು ಕ್ರಮ ಜರುಗಿಸಿ ಬೆಳಗಾವಿ ಮಹಾಪಾಲಿಕೆ ನಗರ ಯೋಜನೆ ಹಾಗೂ ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಣಯ… ರುದ್ರಭೂಮಿಗಳ ನಿರ್ವಹಣೆಗೆ ಅಧಿಕಾರಿಗಳು ಕ್ರಮ ಜರುಗಿಸಿ ಜನರಿಗೆ ಅನುಕೂಲ ಮಾಡಿ ಕೊಡಿ ಬೆಳಗಾವಿ ನಗರ ಯೋಜನೆ ಹಾಗೂ ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಣಯ ಸಮಿತಿ ಅಧ್ಯಕ್ಷ ಜಯತೀರ್ಥ ಸವದತ್ತಿ ನೇತೃತ್ವದಲ್ಲಿ ಸಭೆ ಬೆಳಗಾವಿ ನಗರದಲ್ಲಿರುವ ರುದ್ರಭೂಮಿಗಳ ನಿರ್ವಹಣೆಗೆ ಪಾಲಿಕೆ ಅಧಿಕಾರಿಗಳು ಕ್ರಮ ಜರುಗಿಸಬೇಕೆಂದು ನಗರ ಯೋಜನೆ ಹಾಗೂ …
Read More »ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಗತಿ ಪರಿಶೀಲನೆ ಸಭೆ
ಬೆಂಗಳೂರು: ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ನಡೆಸಿ. ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಬಿಎಂಪಿ ವ್ಯಾಪ್ತಿಯಲ್ಲಿ 23 ಲಕ್ಷ ಆಸ್ತಿಗಳ ಡಿಜಿಟೈಸ್ ಮಾಡಲಾಗಿದೆ. ಈಗಾಗಲೇ 15 ಲಕ್ಷ ಖಾತೆಗಳನ್ನು ಡೌನ್ಲೋಡ್ ಮಾಡಲಾಗಿದೆ. …
Read More »
Laxmi News 24×7