Breaking News
Home / ರಾಜಕೀಯ (page 468)

ರಾಜಕೀಯ

ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಆಕೆಯ ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.

ಬೆಳಗಾವಿ : ಬೆಳಗಾವಿ ಜಿಲ್ಲೆಯ ಯರಗಟ್ಟಿ (Yaragatti) ತಾಲೂಕಿನ ಹಲಕಿ ಗ್ರಾಮದ ಸಮೀಪ ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಆಕೆಯ ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ರಮೇಶ್ ಗುಂಜಗಿ(24) ಕೊಲೆಯಾದ ಯುವಕನಾಗಿದ್ದು, ಯಲ್ಲಪ್ಪ ಕಸೊಳ್ಳಿ ಎಂಬಾತ ಬರ್ಬರವಾಗಿ ಹತ್ಯೆಗೈದಿದ್ದಾನೆ. ಬೈಲಹೊಂಗಲ ತಾಲೂಕಿನ ವನ್ನೂರ ಗ್ರಾಮದ ನಿವಾಸಿಯಾಗಿರುವ ರಮೇಶ್ ಗುಂಜಗಿ, ಎರಡು ತಿಂಗಳ ಹಿಂದೆ ಮನೆ ಪಕ್ಕದ ಮಹಿಳೆಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದನು. ಈ ವಿಷಯ ತಿಳಿದ …

Read More »

ಸ್ಮಶಾನ ಭೂಮಿ ನೀಡುವಂತೆ ರಸ್ತೆ ಮಧ್ಯೆ ಶವ ವಿಟ್ಟು ಪ್ರತಿಭಟನೆ

ಧಾರವಾಡ: ಸ್ಮಶಾನ ಭೂಮಿ ನೀಡುವಂತೆ ಶವ ವಿಟ್ಟು ಆಕ್ರೋಶ ಹೊರ ಹಾಕಿರುವ ಘಟನೆ ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ. ತಡವಾಗಿ ಬೆಳಕಿಗೆ ಬಂದ ಪ್ರಕರಣವಾಗಿದ್ದು, ಹಲವಾರು ವರ್ಷಗಳಿಂದ ಸ್ಮಶಾನಕ್ಕೆ ಬೇಡಿಕೆಯಿಟ್ಟರೂ ಉಪಯೋಗವಾಗದೆ. ರಸ್ತೆ ಮಧ್ಯೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮದಲ್ಲಿ ಗಂಗವ್ವ ಬೆಳಹಾರ(65) ನಿಧನರಾಗಿದ್ದು, ಅಂತ್ಯಸಂಸ್ಕಾರಕ್ಕೆ ಜಾಗ ಸಿಗದೆ ಆಕ್ರೋಶಗೊಂಡಿದ್ದಾರೆ. ಇನ್ನೂ ಈ ವೇಳೆ ಸ್ಥಳಕ್ಕೆ ಪೊಲೀಸರ ಆಗಮಿಸಿ ಗ್ರಾಮಸ್ಥರ ಮನವೋಲಿಕೆ ಮಾಡಲು ಮುಂದಾಗಿದ್ದರು. ಈ ಮೊದಲಿದ್ದ ಖಾಸಗಿ …

Read More »

ಬೆಳಗಾವಿಯ ವ್ಯಾಕ್ಸಿನ್ ಡಿಪೋ ಪ್ರದೇಶದಲ್ಲಿ ಕಾಮಗಾರಿಗೆ 100 ಕೋಟಿ ವೆಚ್ಚ ಮಾಡಿದ್ದಾರೆ. ಆದ್ರೇ ಇದಕ್ಕೆ ಡಿಎಚ್‌ಒ ಅವರ ಅನುಮತಿಯನ್ನೇ ಪಡೆದಿಲ್ಲವಂತೆ.

Vaccine Depo Under Smart City: ಬೆಳಗಾವಿಯ ವ್ಯಾಕ್ಸಿನ್ ಡಿಪೋ ಪ್ರದೇಶದಲ್ಲಿ ಕಾಮಗಾರಿಗೆ 100 ಕೋಟಿ ವೆಚ್ಚ ಮಾಡಿದ್ದಾರೆ. ಆದ್ರೇ ಇದಕ್ಕೆ ಡಿಎಚ್‌ಒ ಅವರ ಅನುಮತಿಯನ್ನೇ ಪಡೆದಿಲ್ಲವಂತೆ. ವ್ಯಾಕ್ಸಿನ್ ಡಿಪೋ ಆರೋಗ್ಯ ಇಲಾಖೆಗೆ ಸೇರಿದ ಜಾಗ, ಆದರೆ ಅವರ ಅನುಮತಿಯನ್ನೇ ಪಡೆಯದೇ ಕಾಮಗಾರಿ ಮಾಡಿದ್ದಾರಂತೆ. ಬೆಳಗಾವಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳ ನಡುವೆ ಕಾಮಗಾರಿ ಫೈಟ್ ಶುರುವಾಗಿದೆ. ಅದು ಯಾವ ಹಂತಕ್ಕೆ ಹೋಗಿದೆ ಅಂದ್ರೇ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಆಗುವ …

Read More »

ಕಾಡಲ್ಲಿ ಯುವತಿಯ ಶವ ಪತ್ತೆ; ಆಕೆಯ ಮೂವರು ಚಿಕ್ಕಮ್ಮಂದಿರ ಬಂಧನ: ಆಗಿದ್ದೇನು?

ಉತ್ತರಕನ್ನಡ: ದೇವಿಮನೆ ಘಟ್ಟ ಪ್ರದೇಶದ ಕಾಡಿನಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆ ಸಂಬಂಧ ಐವರನ್ನು ಬಂಧಿಸಿದ್ದಾರೆ. ವಿಶೇಷವೆಂದರೆ ಆರೋಪಿಗಳ ಪೈಕಿ ಸಾವಿಗೀಡಾದ ಯುವತಿ ಮೂವರು ಚಿಕ್ಕಮ್ಮಂದಿರೂ ಇದ್ದಾರೆ. ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವಿಮನೆ ಪ್ರದೇಶದಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿತ್ತು. ಪ್ರಕರಣವನ್ನು ಭೇದಿಸಿದ ಪೊಲೀಸರು ಆಕೆಯನ್ನು ಶಿಗ್ಗಾವಿ ಮೂಲದ ತನುಜಾ (26) ಎಂದು ಪತ್ತೆ ಹಚ್ಚಿದ್ದಲ್ಲದೆ, ಆರೋಪಿಗಳನ್ನೂ ಪತ್ತೆ ಹಚ್ಚಿ ಬಂಧಿಸಿದ್ದಾರೆ.   3 ಕೋಟಿ …

Read More »

4 ದಿನದಲ್ಲಿ 12.51 ಲಕ್ಷ ಗ್ರಾಹಕರು ನೋಂದಣಿ: ಸಾರ್ವಜನಿಕರ ಅನುಕೂಲಕ್ಕೆ ಹೊಸ ಲಿಂಕ್ ಬಿಡುಗಡೆ!

ಗೃಹಜ್ಯೋತಿನೋಂದಣಿ ಪ್ರಕ್ರಿಯೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ಸಂಜೆ ವೇಳೆಗೆ ಒಟ್ಟು 12.51 ಲಕ್ಷ ಗ್ರಾಹಕರು ಸೇವಾ ಸಿಂಧು ಪೋರ್ಟಲ್‌ ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಗೃಹಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಜೂನ್‌ 18ರಂದು ಆರಂಭಗೊಂಡಿದ್ದು, ತಾಂತ್ರಿಕ ದೋಷಗಳ ನಡುವೆಯೂ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ.   ಮೊದಲ ದಿನ- 96,305, 2ನೇ ದಿನ- 3,34,845 3ನೇ ದಿನ- 4,64,225 ಹಾಗೂ 4ನೇ ದಿನ 3.56 ಲಕ್ಷ ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. …

Read More »

1 – 10ನೇ ತರಗತಿ ಮಕ್ಕಳಿಗೆ ಭರ್ಜರಿ ಸುದ್ದಿ: ಶಾಲಾ ಬ್ಯಾಗ್ ಹೊರೆ ಇಳಿಕೆ

ಬೆಂಗಳೂರು: ಯಶಪಾಲ ಶರ್ಮಾ ಸಮಿತಿಯ ಹೊರೆಯಿಲ್ಲದ ಕಲಿಕೆ ಅನುಸಾರ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ತಗ್ಗಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.   ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊರೆಯಿಲ್ಲದೇ ಸಂತಸದಾಯಕವಾಗಿ ಕಲಿಯುವ ವಾತಾವರಣವನ್ನು ರೂಪಿಸುವ ಸಲುವಾಗಿ Centre for Child and Law, NLSUI, Benga ri ರವರ ಸಹಯೋಗದೊಂದಿಗೆ ಡಿ.ಎಸ್.ಇ.ಆರ್.ಟಿ ರವರು ಅಧ್ಯಯನ …

Read More »

ಸ್ಕೂಟಿ ಕಲಿಸುವ ನೆಪದಲ್ಲಿ ಕರೆದೊಯ್ದು 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ರಾಯಚೂರು : ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಾಮಾತುರಂ ನ ಲಜ್ಜಾ, ನ ಭಯಂ ಎಂಬಂತೆ ಕಾಮುಕ ವ್ಯಕ್ತಿಯೋರ್ವ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅಟ್ಟಹಾಸ ಮೆರೆದಿದ್ದಾನೆ. ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದು, ಸದ್ಯ ಕಂಬಿ ಹಿಂದೆ ತಳ್ಳಿದ್ದಾರೆ. ಹೌದು, ಸ್ಕೂಟಿ ಕಲಿಸುವ ನೆಪದಲ್ಲಿ ಕರೆದೊಯ್ದು 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಈ ಪ್ರಕರಣ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ …

Read More »

ಮೋದಿ ಕೊಡುತ್ತಿರುವ 5 ಕೆಜಿ ಬಿಟ್ಟು, ರಾಜ್ಯ ಸರ್ಕಾರ 10 ಕೆಜಿ ಅಕ್ಕಿ ಕೊಡಬೇಕು: ಜೋಶಿ

ಧಾರವಾಡ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​ ಅಕ್ಕಿ ಆರೋಪ ವಿಚಾರಕ್ಕೆ ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್​ ಪಕ್ಷಕ್ಕೆ ತನ್ನ ಕೈಯಿಂದ ಅಕ್ಕಿ ಕೊಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸುಳ್ಳು ಹೇಳುತ್ತಿದೆ. ಕಾಂಗ್ರೆಸ್​ ಅಧಿಕಾರಕ್ಕೆ ಬಂದು ತಿಂಗಳಾಯ್ತು. ಇನ್ನೂ ಒಂದು ಕೆಜಿ ಅಕ್ಕಿಯನ್ನೂ ಕೊಟ್ಟಿಲ್ಲ ಎಂದು ಕಿಡಿಕಾರಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಈಗ ಕೊಡುತ್ತಿರುವ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರದ್ದು. ಅದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ನ್ಯಾಷನಲ್ …

Read More »

ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಮಷಿನ್ ಅಳವಡಿಸಲು ಚಿಂತನೆ: ಸಚಿವ ಶಿವಾನಂದ ಪಾಟೀಲ್

ಬೆಳಗಾವಿ: ಸಕ್ಕರೆ ಕಾರ್ಖಾನೆಗಳಿಂದ ಕಬ್ಬಿನ ತೂಕದಲ್ಲಿ ರೈತರಿಗೆ ಮೋಸ ಆರೋಪವಿರುವ ಹಿನ್ನೆಲೆಯಲ್ಲಿ ನಾವೇ ಇಲಾಖೆಯಿಂದ ತೂಕದ ಮಷಿನ್ ಹಾಕುವ ಬಗ್ಗೆ ಚಿಂತನೆ ಇದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೀಘ್ರವೇ ಸಕ್ಕರೆ ಕಾರ್ಖಾನೆಗಳ ಸಭೆ ಕರೆಯುತ್ತೇವೆ. ರಾತ್ರೋರಾತ್ರಿ ನಿರ್ಧಾರ ತೆಗೆದುಕೊಳ್ಳಲು ಆಗಲ್ಲ. ಪರಿಸ್ಥಿತಿ ಅನಿವಾರ್ಯವಾದರೆ ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಯಂತ್ರ ಹಾಕಲೇಬೇಕಾಗುತ್ತೆ ಎಂದರು. ಕಾರ್ಖಾನೆಯವರು ಸಾಕಷ್ಟು ಲಾಭ ಮಾಡಿಕೊಳ್ಳುತ್ತಾರೆ. ಆದರೆ …

Read More »

ಸರ್ವರ್ ಹ್ಯಾಕ್ ವಿಚಾರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟೀಕರಣ .

ಚಿಕ್ಕೋಡಿ: ಗ್ಯಾರಂಟಿ ಯೋಜನೆಗಳನ್ನು ಅರ್ಜಿ ಹಾಕಲು ಕೇಂದ್ರ ಸರ್ಕಾರ ಕಂಪ್ಯೂಟರ್ ಸರ್ವರ್ ಹ್ಯಾಕ್ ಮಾಡಿದೆ ಎಂಬ ಹೇಳಿಕೆ ನೀಡಿದ್ದೆನು. ಆದರೆ ಇದೊಂದು ರಾಜಕೀಯ ಹೇಳಿಕೆ. ಬಿಜೆಪಿಯವರು ಇಂಥ ಹೇಳಿಕೆಗಳನ್ನು ಬಹಳ ಸಲ ಹೇಳಿದ್ದುಂಟು. ಇವೆಲ್ಲ ರಾಜಕೀಯ ಎಂದು ಸರ್ವರ್ ಹ್ಯಾಕ್ ವಿಚಾರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಇಂದು ಸ್ಪಷ್ಟೀಕರಣ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯದ ಕೆಲವು ಸರ್ವರ್ ಹ್ಯಾಕ್ ಮಾಡಿದೆ ಎಂಬ …

Read More »