ಕಳಪೆ ಗುಣಮಟ್ಟದ ಐವಿ ದ್ರಾವಣ ಕೊಟ್ಟಿದ್ದೇ ಬಾಣಂತಿಯರ ಸಾವಿಗೆ ಕಾರಣ: ಪ್ರಲ್ಹಾದ್ ಜೋಶಿ ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣದ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕಳಪೆ ಗುಣಮಟ್ಟದ ಐವಿ ದ್ರಾವಣ ಕಾರಣವೆಂದು ಹೇಳಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವುದನ್ನು ಖಂಡಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಗ್ಯ ಸಚಿವರು ವಿಫಲರಾಗಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ .ಬಳ್ಳಾರಿಯ ಬಾಣಂತಿಯರ ಸಾವು ಪ್ರಕರಣ ದೇಶದಾದ್ಯಂತ ಸದ್ದು ಮಾಡುತ್ತಿದೆ. ಮನೆ …
Read More »ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರಿಕಾಗೋಷ್ಠಿ…
ಬೆಳಗಾವಿ ಡಿ.7 : ಬೆಳಗಾವಿಯಲ್ಲಿ ಡಿ.9 ರಿಂದ ನಡೆಯಲಿರುವ ಚಳಿಗಾಲ ಅಧಿವೇಶನ ಯಶಸ್ವಿಗೆ ಹಾಗೂ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಪರಿಷತ್ ಸದಸ್ಯರಿಗೆ ಅನೇಕ ಸಲಹೆಗಳನ್ನು ನೀಡಲಾಗಿದೆ. ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆಯ ನಂತರ ಸಂಪೂರ್ಣ ಕಿತ್ತೂರ ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಕುರಿತು ಚಿಂತನೆ ನಡೆಸಲು ಸದಸ್ಯರಿಗೆ ಸಲಹೆ ನೀಡಲಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಶನಿವಾರ (ಡಿ.7) …
Read More »ರಸ್ತೆ ಡಿವೈಡರ್ ಮೇಲೆ ನಿಂತು ಯುವತಿಯ ಅಸಭ್ಯ ನೃತ್ಯ
ವಿಶೇಷವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಿತಿ ಮೀರಿ ವರ್ತಿಸುವುದು ಸರಿಯಲ್ಲ. ಈ ವಿಷಯ ಗೊತ್ತಿದ್ದರೂ ಕೂಡಾ ಕೆಲವೊಬ್ಬರು ಸಾರ್ವಜನಿಕ ಸ್ಥಳಗಳಲ್ಲಿ ಲಂಗು ಲಗಾಮಿಲ್ಲದೆ ಅಸಭ್ಯ ರೀತಿಯ ವರ್ತನೆಯನ್ನು ತೋರುತ್ತಿರುತ್ತಾರೆ. ಇದಕ್ಕೆ ಉದಾಹರಣೆಯಂತಿರುವ ಸಾಕಷ್ಟು ಘಟನೆಗಳು ಈ ಹಿಂದೆಯೂ ಕೂಡಾ ನಡೆದಿವೆ. ಮೊನ್ನೆಯಷ್ಟೇ ರೂಪದರ್ಶಿಯೊಬ್ಬಳು ಬರೀ ಬಾತ್ ಟವೆಲ್ ಸುತ್ತಿ ಇಂಡಿಯಾ ಗೇಟ್ ಬಳಿ ಡ್ಯಾನ್ಸ್ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಳು. ಇದೀಗ ಇಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ಓರ್ವ ಯುವತಿ ತುಂಡುಡುಗೆ …
Read More »ವಿನೋದ್ ಕಾಂಬ್ಳಿ ನೆರವಿಗೆ 1983 ವಿಶ್ವಕಪ್ ವಿಜೇತ ತಂಡ ಸಿದ್ಧ ಎಂದ ಗವಾಸ್ಕರ್
ಟೀಂ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಅವರ ಆರ್ಥಿಕ ಮತ್ತು ವೈಯಕ್ತಿಕ ಸಂಕಷ್ಟಕ್ಕೆ 1983ರ ವಿಶ್ವಕಪ್ ವಿಜೇತ ತಂಡ ಸಹಾಯ ಮಾಡಲು ಮುಂದಾಗಿದೆ. ಸುನಿಲ್ ಗವಾಸ್ಕರ್ ಮತ್ತು ಕಪಿಲ್ ದೇವ್ ಅವರು ಕಾಂಬ್ಳಿಗೆ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಕಾಂಬ್ಳಿಗೆ ನೆರವು ನೀಡಬೇಕೆಂದರೆ ಅವರು ಮೊದಲು ಕುಡಿದತ ಚಟದಿಂದ ಮುಕ್ತರಾಗಬೇಕು ಎಂದು ಕಪಿಲ್ ದೇವ್ ಷರತ್ತು ವಿಧಿಸಿದ್ದಾರೆ. ಅನಾರೋಗ್ಯ ಹಾಗೂ ಆರ್ಥಿಕ ಸಂಕಷ್ಟದಿಂದ ಜೀವನ ನಿರ್ವಹಣೆಗೂ …
Read More »ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು
ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಡಿಸೆಂಬರ್ 9 ರಿಂದ ಹತ್ತು ದಿನಗಳ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರದ ಆಡಳಿತ ಯಂತ್ರವೇ ನಾಳೆ ಬೆಳಗಾವಿಗೆ ಸ್ಥಳಾಂತರಗೊಳ್ಳಲಿದೆ. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 5 ವರ್ಷ ಸತತ ಅಧಿವೇಶನ ನಡೆಸಿದ್ದರು. ಈಗ ಎರಡನೇ ಅವಧಿಯ ಎರಡನೇ ಅಧಿವೇಶನ ಸಿದ್ದರಾಮಯ್ಯನವರದ್ದು ಇದಾಗಿದೆ. ಹೀಗಾಗಿ ಈ ಬಾರಿಯೂ ಅಚ್ಚುಕಟ್ಟಾಗಿ ಬೆಳಗಾವಿ ಅಧಿವೇಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಅಧಿವೇಶನಕ್ಕೆ ಕೊನೆ ಹಂತದ …
Read More »ಬಸವರಾಜ ಹೊರಟ್ಟಿ ವಿರುದ್ಧ FIR ದಾಖಲಿಸದ ಡಿಜಿಪಿ, ಎಸ್ಪಿಗೆ ನೋಟಿಸ್ ಜಾರಿ
ಧಾರವಾಡದ ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿನ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗ ನೋಟಿಸ್ ಜಾರಿ ಮಾಡಿದೆ. ಬಸವರಾಜ ಹೊರಟ್ಟಿ ವಿರುದ್ಧ ದೂರು ದಾಖಲಿಸದ ಕಾರಣ ಈ ನೋಟಿಸ್ ಜಾರಿಯಾಗಿದೆ. ಪರಿಶಿಷ್ಟ ಪಂಗಡದ ವ್ಯಕ್ತಿಯ ಹಕ್ಕುಗಳ ಉಲ್ಲಂಘನೆಯ ಆರೋಪ ಕೇಳಿಬಂದಿದೆ. ಡಿಜಿ&ಐಜಿಪಿ ಮತ್ತು ಧಾರವಾಡ ಎಸ್ಪಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಧಾರವಾಡ, ಡಿಸೆಂಬರ್ 07: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ವಿರುದ್ಧ ಎಫ್ಐಆರ್ ದಾಖಲಿಸದ ಹಿನ್ನೆಲೆ ರಾಜ್ಯ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಡವಳೇಶ್ವರ್ ಗ್ರಾಮದ ಶ್ರೀ ಉಳಿಮಟ್ಟದ ರಂಗೇಶ ( ಹನುಮಾನ ) ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …
Read More »ಶೈಕ್ಷಣಿಕ ಪ್ರವಾಸಕ್ಕೆ ವಿಮಾನದಲ್ಲಿ ಹೋದ ಕೊಪ್ಪಳದ ಸರ್ಕಾರಿ ಶಾಲೆ ಮಕ್ಕಳು
ಕೊಪ್ಪಳ ತಾಲೂಕಿನ ಲಿಂಗದಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಮಕ್ಕಳು ಹೈದರಾಬಾದ್ಗೆ ಶೈಕ್ಷಣಿಕ ಪ್ರವಾಸಕ್ಕೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಇದು ಕಲ್ಯಾಣ ಕರ್ನಾಟಕದಲ್ಲಿ ಮೊದಲ ಪ್ರಯತ್ನವಾಗಿದೆ. ಶಿಕ್ಷಕರು ಮತ್ತು ಗ್ರಾಮಸ್ಥರ ಸಹಕಾರದಿಂದ ಈ ಪ್ರವಾಸ ಸಾಧ್ಯವಾಗಿದೆ. ಮಕ್ಕಳ ಕನಸನ್ನು ನನಸಾಗಿದೆ.ಅವರೆಲ್ಲಾ ವಿಮಾನದ ಸದ್ದು ಬಂದರೆ ಶಾಲೆಯಿಂದ ಹೊರಬಂದು ಆಕಾಶದಲ್ಲಿ ಹೋಗುತ್ತಿದ್ದ ವಿಮಾನವನ್ನು ಬೆರಗುಕಣ್ಣಿನಿಂದ ನೋಡ್ತಿದ್ದರು. ತಾವು ಕೂಡ ಒಮ್ಮೆಯಾದರೂ ವಿಮಾನದಲ್ಲಿ ಹಾರಾಡಬೇಕು ಅನ್ನೋ ಆಸೆಯಿದ್ದರು ಕೂಡ ಆರ್ಥಿಕ ಸಂಕಷ್ಟ ಮಕ್ಕಳ ಆಸೆಗೆ ಅಡ್ಡಿಯಾಗಿತ್ತು. …
Read More »ಕಬ್ಬಿನ ಬಿಲ್ ಪಾವತಿಸಿ; ರೈತರಿಗೆ ಒಂದು ಕಾನೂನು, ಕಾರ್ಖಾನೆಗಳಿಗೆ ಇನ್ನೊಂದು ಕಾನೂನು ಯಾಕೆ..? ರೈತ ಮುಖಂಡರ ಪ್ರಶ್ನೆ.!
ಕಬ್ಬಿನ ಬಿಲ್ ಪಾವತಿಸಿ; ರೈತರಿಗೆ ಒಂದು ಕಾನೂನು, ಕಾರ್ಖಾನೆಗಳಿಗೆ ಇನ್ನೊಂದು ಕಾನೂನು ಯಾಕೆ..? ರೈತ ಮುಖಂಡರ ಪ್ರಶ್ನೆ.! ಪ್ರಸಕ್ತ ಕಬ್ಬು ನುರಿಸುವ ಹಂಗಾಮು ಪ್ರಾರಂಭಗೊAಡು, 1 ತಿಂಗಳು ಕಳೆದರೂ, ಸಕ್ಕರೆ ಕಾರ್ಖಾನೆಗಳು ಕಬ್ಬಿನ ಬಿಲ್ ಪಾವತಿಸಿಲ್ಲ. ಇನ್ನೂ ಕೆಲ ಕಾರ್ಖಾನೆಗಳು ದರವನ್ನೇ ಘೋಷಿಸಿಲ್ಲ. ಸರ್ಕಾರ, ರೈತರು ಹೋರಾಟ ಮಾಡಿದರೇ ಕಾನೂನು ಕ್ರಮ ಕೈಗೊಳ್ಳುವ ಅಂಜಿಕೆ ಹಾಕುತ್ತದೆ. ಆದರೇ ಕಬ್ಬು ಪೂರೈಸಿದ 15 ದಿನಗಳ ಒಳಗೆ ಬಿಲ್ ಪಾವತಿಸಬೇಕಾದ ಕಾರ್ಖಾನೆಗಳು, ಕಾನೂನು …
Read More »ನಮ್ಮ ಸರ್ಕಾರ ಇದೀಗ ಅಧಿಕಾರದಲ್ಲಿದ್ದು, 2028ರ ಚುನಾವಣೆ ಗೆಲ್ಲುವುದು ನಮ್ಮ ಮುಂದಿನ ಗುರಿ
ನಮ್ಮ ಸರ್ಕಾರ ಇದೀಗ ಅಧಿಕಾರದಲ್ಲಿದ್ದು, 2028ರ ಚುನಾವಣೆ ಗೆಲ್ಲುವುದು ನಮ್ಮ ಮುಂದಿನ ಗುರಿಯಾಗಿದೆ. ಸ್ವಾಭಿಮಾನಿ ಒಕ್ಕೂಟ ಹಾಗೂ ಕಾರ್ಯಕರ್ತರ ಬೆಂಬಲದಿಂದ ನಾವು 2028ರಲ್ಲಿ ಗೆಲ್ಲುವುದು ನಿಶ್ಚಿತವಾಗಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರಿಗೆ ಹೆಚ್ಚಿನ ಬಲ ತುಂಬಬೇಕು. ಪಕ್ಷದಲ್ಲಿ ಕ್ರಿಯಾಶಿಲವಾಗಿರುವವರಿಗೆ ಸ್ಥಾನ ಮಾನಗಳನ್ನು ಕೊಡಬೇಕು. #ಜನಕಲ್ಯಾಣ_ಸಮಾವೇಶ
Read More »
Laxmi News 24×7