ಬೆಳಗಾವಿ: ಬೆಳಗಾವಿಯನ್ನು ವಿಭಜಿಸುವ ಕುರಿತು ಸದನದ ಸಮಯದಲ್ಲಿ ಸಭೆ ಕರೆದು ಚರ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸುವರ್ಣ ವಿಧಾನಸೌಧದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡುತ್ತಾ, ನೂತನ ಜಿಲ್ಲಾ ರಚನೆ ಬಗ್ಗೆ ಸಿಎಂ ಸಭೆ ಕರೆಯುವುದಾಗಿ ಹೇಳಿದ್ದಾರೆ. ಇದೇ ಅಧಿವೇಶನದ ವೇಳೆಯೇ ಸಭೆ ನಡೆಸಿ ಶಾಸಕರೊಂದಿಗೆ ಚರ್ಚಿಸುವುದಾಗಿಯೂ ತಿಳಿಸಿದ್ದಾರೆ ಎಂದು ಜಾರಕಿಹೊಳಿ ಮಾಹಿತಿ ನೀಡಿದರು. ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ …
Read More »ಕೌಜಲಗಿ (ತಾ:ಗೋಕಾಕ): ಕೌಜಲಗಿ ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಬೇಕು- ಸರ್ಕಾರಕ್ಕೆ ಕನ್ನಡ ಕೌಸ್ತುಭ ಆಗ್ರಹ
ಕೌಜಲಗಿ (ತಾ:ಗೋಕಾಕ): ಕೌಜಲಗಿ ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಬೇಕು- ಸರ್ಕಾರಕ್ಕೆ ಕನ್ನಡ ಕೌಸ್ತುಭ ಆಗ್ರಹ ಕೌಜಲಗಿ(ತಾ:ಗೋಕಾಕ):ರಾಜ್ಯದ ಅತಿ ದೊಡ್ಡ ಜಿಲ್ಲೆ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕನ್ನು ಜಿಲ್ಲೆಯಾಗಿಸಿ, ಗೋಕಾಕ ತಾಲ್ಲೂಕಿನ ಕೌಜಲಗಿ ಪಟ್ಟಣವನ್ನು ನೂತನ ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಕೌಜಲಗಿ ಕನ್ನಡ ಕೌಸ್ತುಭ ಸಂಘಟನೆ ಸರ್ಕಾರವನ್ನು ಒತ್ತಾಯಿಸಿದೆ. ಪಟ್ಟಣದಲ್ಲಿ ಭಾನುವಾರ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ, ಕನ್ನಡ ಕೌಸ್ತುಭದ ಅಧ್ಯಕ್ಷ – ಸಾಹಿತಿ ಡಾ ರಾಜು ಕಂಬಾರ ಮಾತನಾಡಿ, ಕೌಜಲಗಿ …
Read More »ನಾಗರಿಕರು ಭಯಪಡಬೇಕಾಗಿಲ್ಲ ನಿಮ್ಮೊಂದಿಗೆ ನಾವಿದ್ದೇವೆ.”
ನಿಪ್ಪಾಣಿ ನಗರದಲ್ಲಿ ಪೋಲಿಸ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಳ್ಳತನದ ಘಟನೆಗಳು ಹೆಚ್ಚುತ್ತಿದ್ದು ಅದನ್ನು ತಡೆಯಲು ಪೊಲೀಸ್ ಆಡಳಿತವು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪೊಲೀಸ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ನಗರದಲ್ಲಿ ಕಳ್ಳತನ ಹೆಚ್ಚುತ್ತಿದ್ದು ಪೊಲೀಸ್ ಇಲಾಖೆ ನಿಖರವಾಗಿ ಕೆಲಸ ಮಾಡುತ್ತಿಲ್ಲ. ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿಲ್ಲ, ಪೊಲೀಸ್ ಇಲಾಖೆ ಮತ್ತು ನಗರಸಭೆ ಸಮನ್ವಯ ಸಾಧಿಸುವ ಮೂಲಕ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು.ಅಗತ್ಯವಿದ್ದರೆ ಪೊಲೀಸ್ ಸಿಬ್ಬಂದಿಗಳನ್ನು ಮತ್ತಷ್ಟು ಹೆಚ್ಚಿಸಬೇಕು.ಇನ್ನೂ ಮುಂದೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ …
Read More »ದಿ ಹಿಂದ್ ಸೊಸೈಟಿಯಿಂದ ಕ್ಯಾಂಪಿನಲ್ಲಿ “ಮೆಗಾ ಉಚಿತ ಆರೋಗ್ಯ ತಪಾಸಣೆ” ಶಿಬಿರ “ಮೆಗಾ ಉಚಿತ ಆರೋಗ್ಯ ತಪಾಸಣೆ” ಶಿಬಿರ
ದಿ ಹಿಂದ್ ಸೊಸೈಟಿಯಿಂದ ಕ್ಯಾಂಪಿನಲ್ಲಿ “ಮೆಗಾ ಉಚಿತ ಆರೋಗ್ಯ ತಪಾಸಣೆ” ಶಿಬಿರ “ಮೆಗಾ ಉಚಿತ ಆರೋಗ್ಯ ತಪಾಸಣೆ” ಶಿಬಿರ ದಿ ಹಿಂದ್ ಸೊಸೈಟಿಯ ಸಹಯೋಗ ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ಆಯೋಜನೆ ಹಲವಾರು ಜನರು ಪಡೆದುಕೊಂಡರು ಸದುಪಯೋಗ ಬೆಳಗಾವಿ ಕ್ಯಾಂಪಿನ ದಿ ಹಿಂದ್ ಶಿಕ್ಷಣ ಮತ್ತು ಸಾಮಾಜೀಕ ಸಂಸ್ಥೆಯ ವತಿಯಿಂದ ಉಚಿತ ಮೆಗಾ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಇಂದು ದಿ ಹಿಂದ್ ಶಿಕ್ಷಣ ಮತ್ತು ಸಾಮಾಜೀಕ ಸಂಸ್ಥೆಯ ವತಿಯಿಂದ ಉಚಿತ …
Read More »ಡಿ.9 ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿರುವ ಬಿಜೆಪಿ ಇಂದು ಪ್ರತಿಭಟನಾ ಸ್ಥಳವನ್ನು ಪರಿಶೀಲಿಸಿದ ನಾಯಕರು
ಡಿ.9 ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿರುವ ಬಿಜೆಪಿ ಇಂದು ಪ್ರತಿಭಟನಾ ಸ್ಥಳವನ್ನು ಪರಿಶೀಲಿಸಿದ ನಾಯಕರು ಅಧಿವೇಶನದ ಹಿನ್ನೆಲೆ ಬಿಜೆಪಿ ಪ್ರತಿಭಟನೆ ಡಿ.9 ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ಪ್ರತಿಭಟನಾ ಸ್ಥಳವನ್ನು ಪರಿಶೀಲಿಸಿದ ಬಿಜೆಪಿ ನಾಯಕರು ಡಿ. 9 ರಂದು ನಡೆಯಲಿರುವ ಪ್ರತಿಭಟನೆ ಡಿಸೆಂಬರ್ 9 ರಂದು ಬಿಜೆಪಿ ಪಕ್ಷವು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಇಂದು ಬಿಜೆಪಿ ನಾಯಕರು ಪ್ರತಿಭಟನಾ ಸ್ಥಳವನ್ನು ಪರಿಶೀಲಿಸಿದರು. ಡಿಸೆಂಬರ್ 9 …
Read More »ಗೋಕಾಕ ನಗರದ ನ್ಯೂ ಇಂಗ್ಲಿಷ್ ಶಾಲೆಯ ಮೈದಾನದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ಘಟಕ ಮತ್ತು ಕರವೇ ಸಾಂಸ್ಕೃತಿಕ ಘಟಕದ ವತಿಯಿಂದ ರಾಜ್ಯೋತ್ಸವ ಸಂಭ್ರಮದ ನಿಮಿತ್ತವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮ
ಗೋಕಾಕ ನಗರದ ನ್ಯೂ ಇಂಗ್ಲಿಷ್ ಶಾಲೆಯ ಮೈದಾನದಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ಘಟಕ ಮತ್ತು ಕರವೇ ಸಾಂಸ್ಕೃತಿಕ ಘಟಕದ ವತಿಯಿಂದ ರಾಜ್ಯೋತ್ಸವ ಸಂಭ್ರಮದ ನಿಮಿತ್ತವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಅಂಕಲಗಿಯ ಶ್ರೀ ಅಡವಿಸಿದ್ಧೇಶ್ವರ ಮಠದ ಪ. ಪೂ. ಡಾ ಅಮರಸಿದ್ದೇಶ್ವರ ಸ್ವಾಮೀಜಿ , ಗೋಕಾಕ ಶೂನ್ಯ ಸಂಪಾದನಾ ಮಠದ ಪ. ಪೂ. ಶ್ರೀ ಬಸವಪ್ರಭು ಸ್ವಾಮೀಜಿ, ಉದಗಟ್ಟಿಯ ಶ್ರೀ ಶ್ರೀ ದೇವಿ …
Read More »ಇಂಡಿಗೋ ವಿಮಾನ ರದ್ದು ಪ್ರಭಾವ, ಖಾಸಗಿ ಬಸ್ಗಳಿಂದ ಬೇಕಾಬಿಟ್ಟಿ ವಸೂಲಿ
ಬೆಂಗಳೂರು, ಡಿಸೆಂಬರ್ 6: ಇಂಡಿಗೋ (IndiGo) ವಿಮಾನ ಹಾರಾಟ ರದ್ದಾಗಿರುವ ಪರಿಣಾಮವಾಗಿ ಖಾಸಗಿ ಬಸ್ ಟಿಕೆದ್ ದರ ಭಾರೀ ಏರಿಕೆಯಾಗಿದೆ. ಖಾಸಗಿ ಬಸ್ಗಳು ಜನರಿಂದ ಅತ್ಯಂತ ದುಬಾರಿ ಮೊತ್ತ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಪ್ರಯಾಣಿಕರ ತುರ್ತು ಬೇಡಿಕೆಯ ಅನಿವಾರ್ಯತೆನ್ನು ಗಮನಿಸಿದ ಖಾಸಗಿ ಬಸ್ ಮಾಲೀಕರು ಟಿಕೆಟ್ ದರವನ್ನು ದುಪ್ಪಟ್ಟು–ಮೂರುಪಟ್ಟು ಹೆಚ್ಚಿಸಿ ವಸೂಲಿ ಮಾಡುತ್ತಿರುವುದು ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಬೆಂಗಳೂರು – ಮುಂಬೈ ಬಸ್ ಟಿಕೆಟ್ ದರ ಎಷ್ಟು? ಬೆಂಗಳೂರಿನಿಂದ ಮುಂಬೈ ಮಾರ್ಗದಲ್ಲಿ ಸಾಮಾನ್ಯವಾಗಿ …
Read More »ತಂಬಾಕು ಕೊಟ್ಟಿಲ್ಲವೆಂದು ಜೈಲು ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ ಕೈದಿಗಳು
ಕಾರವಾರ, ಡಿಸೆಂಬರ್ 06: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮತ್ತು ಸಿಬ್ಬಂದಿ ನಡುವೆ ಕಾದಾಟವಾಗಿದ್ದು, ಮೂವರು ಸಿಬ್ಬಂದಿ ಮೇಲೆ ಕೈದಿಗಳು ದಾಳಿ ನಡೆಸಿದ ಘಟನೆ ಇಂದು ನಡೆದಿದೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ನಗರ ಠಾಣೆಯ ಪೊಲೀಸರು ತಕ್ಷಣ ಜೈಲಿಗೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮೂವರು ಸಿಬ್ಬಂದಿ ಮೇಲೆ ದಾಳಿ ನಡೆಸಿದ ಕೈದಿಗಳು ಕಾರವಾರ ಜೈಲಿನಲ್ಲಿ ತಂಬಾಕು ಮತ್ತು ಇನ್ನಿತರೆ ಮದಕ ವಸ್ತುಗಳ ಬಳಕೆಗೆ ಆಸ್ಪದ ನೀಡದ ಕಾರಣಕ್ಕೆ ಜೈಲಿನ ಮೂವರು ಸಿಬ್ಬಂದಿ ಮತ್ತು ಜೈಲರ್ ಮೇಲೆ ಕೈದಿಗಳು ಹಲ್ಲೆಗೆ ಮುಂದಾಗಿದ್ದರು. ದಾಳಿ ನಡೆಸಿದವರನ್ನು ಮಂಗಳೂರು ಮೂಲದ ಮೊಹಮ್ಮದ್ ಅಬ್ದುಲ್, ಫಯಾನ್ ಹಾಗೂ ಕೌಶಿಕ್ ನಿಹಾಲ್ ಎಂದು ಗುರುತಿಸಲಾಗಿದೆ. ಘಟನೆ ತಿಳಿದ ಕೂಡಲೆ 20 ಕ್ಕೂ ಹೆಚ್ಚು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪರಿಸ್ಥಿತಿಯನ್ನು ಹಿಡಿತಕ್ಕೆ ತಂದಿದ್ದಾರೆ. ಮಂಗಳೂರಿನಲ್ಲಿಯೂ IPS ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ದಾಳಿ ಮಾಡಿದ ಮೂವರು ಕೈದಿಗಳಲ್ಲಿ ಆರೋಪಿ ಫಯಾನ್ ಈ ಹಿಂದೆಯೂ ಮಂಗಳೂರಿನ ಜೈಲಿನಲ್ಲಿ ದಾಳಿ ನಡೆಸಿದ್ದು, ಮೊಬೈಲ್ ಹಾಗೂ ತಂಬಾಕು ವಶಪಡಿಸಿಕೊಂಡಿದ್ದಕ್ಕೆ ಕೋಪಗೊಂಡ ಫಯಾನ್, ಅಂದಿನ ಮಂಗಳೂರು …
Read More »ಲೋಕಾ ಇನ್ಸ್ಪೆಕ್ಟರ್ ಸಜೀವ ದಹನ
ಧಾರವಾಡ: ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದು ಕಾರು ಧಗಧಗ ಹೊತ್ತಿ ಉರಿದ ಹಿನ್ನೆಲೆಯಲ್ಲಿ ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನವಾಗಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಅವರು ಅಪಘಾತದಲ್ಲಿ ಸಜೀವ ದಹನವಾಗಿದ್ದು, ಕಾರ್ನಲ್ಲಿಯೇ ಅವರ ದೇಹ ಹೊತ್ತಿ ಉರಿದಿದೆ. ಹುಬ್ಬಳ್ಳಿ ಮಾರ್ಗವಾಗಿ ಗದಗಿನತ್ತ ಕಾರು ಹೊರಟಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿನ ರಸ್ತೆ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಈ …
Read More »ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ, ಇದನ್ನು ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆಲ್ಲಾ ಆದರೂ ಇ.ಡಿ ಚಾರ್ಜ್ಶೀಟ್ ಹಾಕಿರುವುದು ಏಕೆ ಎಂಬುದೇ ಗೊತ್ತಿಲ್ಲ. …
Read More »
Laxmi News 24×7