ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹೋರಾಟ ಯಾವ ಕಾರಣಕ್ಕೂ ನಿಲ್ಲೋದಿಲ್ಲ, ಡಿಸೆಂಬರ್ 10ರಂದು ಬೇರೆಯವರು ಜೊತೆಗೂಡದಿದ್ದರೂ ತಾನು ಹೋರಾಟ ಮುಂದುವರಿಸುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಪಂಚಮಸಾಲಿ ಮೀಸಲಾತಿಯಲ್ಲದೆ ಕೇಂದ್ರ ಸರ್ಕಾರವು ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಬೇಕೆಂತಲೂ ಹೋರಾಟ ನಡೆಸಲಾಗುವುದು ಎಂದು ಯತ್ನಾಳ್ ಹೇಳಿದರು. ಬಿಜೆಪಿ ಅಧಿಕಾರಲ್ಲಿದ್ದಾಗ ಪಂಚಮಸಾಲಿ ಮೀಸಲಾತಿಗಾಗಿ ಹೋರಾಟ ಮಾಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈಗ ಮೌನವಾಗಿರುವುದನ್ನು ಗೇಲಿ ಮಾಡಿದ ಯತ್ನಾಳ್ ಅವರಿಗೆ ನಿಜಕ್ಕೂ ಸಮುದಾಯದ …
Read More »ಸಂಪುಟ ಪುನರ್ ರಚನೆಗೆ ‘ಕೈ’ ಕಮಾಂಡ್ ಬ್ರೇಕ್
ನವೆಂಬರ್ 29: ಕರ್ನಾಟಕದಲ್ಲಿ ನಡೆದ ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳನ್ನು ಕಾಂಗ್ರೆಸ್ ಕ್ಲೀನ್ಸ್ವೀಪ್ ಮಾಡಿತ್ತು. ಭರ್ಜರಿ ಗೆಲುವು ದೊರೆಯುತ್ತಿದ್ದಂತೆಯೇ ರಾಜ್ಯ ಸಂಪುಟ ಪುನರ್ ರಚನೆಯ ಸುದ್ದಿ ಮುನ್ನೆಲೆಗೆ ಬಂದಿತ್ತು. ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂಬ ಬವದಂತಿಗಳೂ ಹರಿದಾಡಿದ್ದವು. ಅದಕ್ಕೆ ಪುಷ್ಠಿ ನೀಡುವಂತೆ ರಾಜ್ಯ ನಾಯಕರು ಮಾತನಾಡಿದ್ದರು. ಅತ್ತ ಸಚಿವಕಾಂಕ್ಷಿಗಳು ಲಾಬಿ ಶುರು ಮಾಡಿದ್ದರು. ಇತ್ತ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ದೌಡಾಯಿಸಿದ್ದರು. ಇನ್ನೇನು ಸಂಪುಟ ಪುನರ್ …
Read More »ಸಿಪಿಐ ಧರೇಗೌಡ ಪಾಟೀಲ್ ವಿರುದ್ಧ ಕಿರುಕುಳ ಆರೋಪ; ಆತ್ಮಹತ್ಯೆಗೆ ಮುಂದಾದ ಪೊಲೀಸ್ ಪೇದೆ
ಬೆಳಗಾವಿ, ನ.28 – ಬೆಳಗಾವಿಯ ಉದ್ಯಮಭಾಗ ನಗರ ಪೊಲೀಸ್ ಠಾಣೆಯ ಸಿಪಿಐ ಧರೇಗೌಡ ಪಾಟೀಲ್ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಐದು ಪುಟಗಳ ಕೈ ಬರಹದ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ ಬರೆದಿದ್ದ ಪೊಲೀಸ್ ಪೇದೆಯನ್ನು ರಕ್ಷಿಸಲಾಗಿದೆ. ಬೆಳಗಾವಿಯ ಉದ್ಯಮಭಾಗ ಪೊಲೀಸ್ ಠಾಣೆ ಸಿಪಿಐ ಧರೇಗೌಡ ಪಾಟೀಲ್ ವಿರುದ್ಧ ಅದೇ ಠಾಣೆಯ ಪೊಲೀಸ್ ಪೇದೆ ವಿಠ್ಠಲ್ ಮುನ್ಯಾಳ ಹೆಸರಿನಲ್ಲಿ ಸಹಿ ಇರುವ ಐದು ಪುಟಗಳ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ …
Read More »ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು ಅಧಿಕಾರಿಗಳಿಗೆ ಶಾಸಕ ದುರ್ಯೋಧನ ಐಹೊಳೆ ಸೂಚನೆ
ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು ಅಧಿಕಾರಿಗಳಿಗೆ ಶಾಸಕ ದುರ್ಯೋಧನ ಐಹೊಳೆ ಸೂಚನೆ ಚಿಕ್ಕೋಡಿ: ರಾಯಬಾಗ ಕ್ಷೇತ್ರ ವ್ಯಾಪ್ತಿಯ ಚಿಕ್ಕೋಡಿ ತಾಲೂಕಿನ ೧೧ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿಯಲ್ಲಿ ಅಡ್ಡಿಯಾಗಬಾರದು. ಜಲಜೀವನ್ ಮಿಷನ್ ಯೋಜನೆ ಮೂಲಕ ಜನರಿಗೆ ನಿರಂತರ ನೀರು ಸರಬರಾಜು ಮಾಡಬೇಕು. ಮಂಜೂರಾದ ಕಾಮಗಾರಿ ಆರಂಭ ಮಾಡದ ಗುತ್ತಿಗೆದಾರರಿಗೆ ನೋಟಿಸ್ ನೀಡುವಂತೆ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಸೂಚನೆ ನೀಡಿದರು. ಚಿಕ್ಕೋಡಿ ತಾಲೂಕು …
Read More »ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ ಕಾನ್ಸ್ಟೇಬಲ್’ನನ್ನು ಸಸ್ಪೆಂಡ್ ಮಾಡಿದ ಕಮಿಷನರ್ ಶಶಿಕುಮಾರ್
ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ ಕಾನ್ಸ್ಟೇಬಲ್’ನನ್ನು ಸಸ್ಪೆಂಡ್ ಮಾಡಿದ ಕಮಿಷನರ್ ಶಶಿಕುಮಾರ್ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ ಬೆಂಡಿಗೇರಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ವಿರುಪಾಕ್ಷಿಯನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅಮಾನತ್ತು ಮಾಡಿ ಆದೇಶ ಮಾಡಿದ್ದಾರೆ. ಹುಬ್ಬಳ್ಳಿ ತಾಲ್ಲೂಕಿನ ಬಂಡಿವಾಡ ಗ್ರಾಮದಲ್ಲಿ ದಾಬಾ ನಡೆಸುತ್ತಿದ್ದ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಹನಮಂತ ಎಂಬುವನ ಮೇಲೆ ಕಾನ್ಸ್ಟೇಬಲ್ ವಿರುಪಾಕ್ಷಿ ಜಗಳ …
Read More »ಮಹಾಮೇಳಾವಾ ನಡೆಸುವುದಾಗಿ ಎಂ. ಇ. ಎಸ್ ಡಿಸಿಗೆ ಮನವಿ
ಮಹಾಮೇಳಾವಾ ನಡೆಸುವುದಾಗಿ ಎಂ. ಇ. ಎಸ್ ಡಿಸಿಗೆ ಮನವಿ ನಿಜವಾಗಿಯೂ ಕರ್ನಾಟಕ ಸರಕಾರಕ್ಕೆ ಬೆಳಗಾವಿ ಮತ್ತು ಉತ್ತರ ಕರ್ನಾಟಕದ ಕಾಳಜಿ ಇದ್ದರೇ 1956 ರಿಂದ ಯಾಕೆ ಅಧಿವೇಶನ ನಡೆಸಲಿಲ್ಲ? – ಮಾಜಿ ಶಾಸಕ ಕಿಣೇಕರ್ ಮಹಾಮೇಳಾವಾ ನಡೆಸುವುದಾಗಿ ಎಂ. ಇ. ಎಸ್ ಡಿಸಿಗೆ ಮನವಿ ನಿಜವಾಗಿಯೂ ಕರ್ನಾಟಕ ಸರಕಾರಕ್ಕೆ ಬೆಳಗಾವಿ ಮತ್ತು ಉತ್ತರ ಕರ್ನಾಟಕದ ಕಾಳಜಿ ಇದ್ದರೇ 1956 ರಿಂದ ಯಾಕೆ ಅಧಿವೇಶನ ನಡೆಸಲಿಲ್ಲ? ಮಾಜಿ ಶಾಸಕ ಕಿಣೇಕರ್ ಪ್ರಶ್ನೆ …
Read More »ವಿಕಲ ಚೇತನರ ದಿನಾಚರಣೆಯ ಅಂಗವಾಗಿ ವಿಧಾನ ಸೌಧದ ಕಚೇರಿಯಲ್ಲಿ ಪ್ರಶಸ್ತಿ ಆಯ್ಕೆ ಸಮಿತಿ ಸಭೆ
ವಿಕಲ ಚೇತನರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷದಂತೆ ವಿಕಲ ಚೇತನರ ಸೇವಾ ಕ್ಷೇತ್ರದಲ್ಲಿ ಗಣನೀಯ ಸೇವೆಗೈದ ಸಾಧಕರಿಗೆ ಹಾಗೂ ಸಂಸ್ಥೆಗಳಿಗೆ ರಾಜ್ಯ ಮಟ್ಟದ 2024ನೇ ಸಾಲಿನ ವಿಕಲಚೇತನರ ಪ್ರಶಸ್ತಿ ನೀಡುವ ಕುರಿತು ವಿಧಾನ ಸೌಧದ ಕಚೇರಿಯಲ್ಲಿ ಪ್ರಶಸ್ತಿ ಆಯ್ಕೆ ಸಮಿತಿ ಸಭೆ ನಡೆಸಲಾಯಿತು. ಸಭೆಯಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಟಿ. ರಾಘವೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಸಿದ್ದೇಶ್ವರ್, ಅಂಗ ವಿಕಲರ …
Read More »ಯಡಿಯೂರಪ್ಪ ಮತ್ತು ಅನಂತಕುಮಾರ್ ನಡುವಿದ್ದ ಜಗಳ ಯಾವತ್ತೂ ಬೀದಿಗೆ ಬಂದಿರಲಿಲ್ಲ: ಡಿವಿ ಸದಾನಂದಗೌಡ
ಬೆಂಗಳೂರು: ಪಕ್ಷದ ರಾಜ್ಯಾಧ್ಯನಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ತನಗೆ ಅವಕಾಶ ನೀಡಿದ ಪಕ್ಷಕ್ಕೆ ಇವತ್ತು ಒದಗಿಬಂದಿರುವ ಸ್ಥಿತಿ ಒಂದು ದುರಂತ ಮತ್ತು ನೋವಿನ ಸಂಗತಿ ಎಂದು ಬಿಜೆಪಿ ಹಿರಿಯ ನಾಯಕ ಡಿವಿ ಸದಾನಂದಗೌಡ ಹೇಳಿದರು. ವಕ್ಫ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ನಡೆಸುತ್ತಿರುವ ಹೋರಾಟಕ್ಕಿಂತ ಪಕ್ಷದ ನಾಯಕ ನಡುವಿನ ಭಿನ್ನಮತವೇ ಹೆಚ್ಚು ಸದ್ದು ಮಾಡುತ್ತಿದೆ, ಇದು ಸರಿಯಲ್ಲ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷನಾಗಿ ಹೈಕಮಾಂಡ್ ಗೆ …
Read More »ಮಾರುಕಟ್ಟೆಯಲ್ಲಿ ದಿಢೀರನೆ ಕುಸಿದ ಭತ್ತದ ಬೆಲೆ
ಕೊಪ್ಪಳ, ನವೆಂಬರ್ 28: ರಾಜ್ಯದ ಕೊಪ್ಪಳ, ರಾಯಚೂರು ಜಿಲ್ಲೆಗಳನ್ನು ಭತ್ತದ ಕಣಜ ಎಂದು ಕರೆಯುತ್ತಾರೆ. ತುಂಗಭದ್ರಾ ಜಲಾಶಯದ ನೀರನ್ನು ಬಳಸಿ ಬೆಳೆಯುವ ಈ ಭಾಗದ ಭತ್ತಕ್ಕೆ ಬಹಳ ಬೇಡಿಕೆ ಇತ್ತು. ಆದರೆ, ಈ ಬಾರಿ ಭತ್ತದ ಬೆಲೆ ಗಣನೀಯವಾಗಿ ಕಡಿಮೆಯಾಗಿದ್ದು, ಭತ್ತದ ಬೆಳೆಗಾರರನ್ನು ಕಂಗಾಲು ಮಾಡಿದೆ. ಇನ್ನೊಂದಡೆ ಭತ್ತ ಖರೀದಿ ಕೇಂದ್ರವೂ ಆರಂಭವಾಗಿಲ್ಲ. ಮಾರುಕಟ್ಟೆಯಲ್ಲಿ ದಿಢೀರನೆ ಕುಸಿದ ಭತ್ತದ ಬೆಲೆ ಕೊಪ್ಪಳ ಜಿಲ್ಲೆ, ರಾಯಚೂರು ಜಿಲ್ಲೆಯಲ್ಲಿ ಹೆಚ್ಚಿನ ರೈತರು ಬೆಳೆಯುವ ಪ್ರಮುಖ …
Read More »ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಐವರು ಬಾಣಂತಿಯರು ಸಾವು
ಬಳ್ಳಾರಿ, ನವೆಂಬರ್ 28: ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು ಮೃತಪಟ್ಟ ಸಂಬಂಧ ಇದೀಗ ಜಿಲ್ಲೆಯಲ್ಲಿ ಆಡಳಿತದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಣಂತಿಯರು ಬಲಿಯಾದರೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಮೃತರ ಪೈಕಿ ನಾಲ್ವರು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಿಜೇರಿಯನ್ ಮಾಡಿಸಿಕೊಂಡಿದ್ದರು. ಏತನ್ಮಧ್ಯೆ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. …
Read More »
Laxmi News 24×7