Breaking News
Home / ರಾಜಕೀಯ (page 488)

ರಾಜಕೀಯ

ಬಳ್ಳಾರಿ ವಿಮ್ಸ್​ನಲ್ಲಿದೆ ಉದ್ಯೋಗಾವಕಾಶ: ವಾಕ್​-ಇನ್​ನಲ್ಲಿ ನೀವೂ ಭಾಗಿಯಾಗಿ!

ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಲ್ಲಿ (ವಿಮ್ಸ್​​) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ಆಹ್ವಾನಿಸಲಾಗಿದೆ. ವೈದ್ಯಕೀಯ ಸಂಸ್ಥೆಯಲ್ಲಿ ಖಾಲಿ ಇರುವ ಪ್ರೊಫೆಸರ್​, ಅಸೋಸಿಯೇಟ್​ ಪ್ರೊಫೆಸರ್​, ಮೆಡಿಕಲ್​ ಆಫೀಸರ್​ ಸೇರಿದಂತೆ 93 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ವಾಕ್​ ಇನ್​ ಇಂಟರ್​ವ್ಯೂ ಮೂಲಕ ಈ ಹುದ್ದೆಗೆ ಆಯ್ಕೆ ನಡೆಯಲಿದೆ ಆಸಕ್ತಿ ಮತ್ತು …

Read More »

ಕರುನಾಡಿನಲ್ಲೂ ವಿವಾದಾತ್ಮಕ ಸ್ಟೇಟಸ್ ಪೋಸ್ಟ್: ನಿಪ್ಪಾಣಿಯಲ್ಲಿ ಪ್ರಕರಣ ದಾಖಲು

ಚಿಕ್ಕೋಡಿ : ಕೋಮು ಗಲಭೆಗೆ ಕಾರಣವಾದ ಸ್ಟೇಟಸ್​ವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಮಾಡಿದ ಹಿನ್ನೆಲೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಭಾರಿ ವಿವಾದ ಸೃಷ್ಟಿಯಾಗಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ನಗರ ಈಗ ಶಾಂತ ಸ್ಥಿತಿಗೆ ಬರುವಷ್ಟರಲ್ಲಿಯೇ ಆ ವಿವಾದ ಕರ್ನಾಟಕದ ನೆಲಕ್ಕೂ ಕಾಲಿಟ್ಟಿದೆ. ಸದ್ಯಕ್ಕೆ ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ. ನಿಪ್ಪಾಣಿ ನಗರದ ಬಾಲಕನೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಸ್ಟೇಟಸ್ ಪೋಸ್ಟ್​ ಮಾಡಿದ ಹಿನ್ನೆಲೆಯಲ್ಲಿ ನಿಪ್ಪಾಣಿ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. …

Read More »

ಜಾಮೀನು ಕೋರಿ ಮುರುಘಾ ಶರಣರಿಂದ ಹೈಕೋರ್ಟ್​ಗೆ ಅರ್ಜಿ

ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಸ್ವರೂಪದ ಪ್ರಕರಣದಲ್ಲಿ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ನಿಯಮಿತ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮುರುಘಾ ಶರಣರ ಪರವಾಗಿ ವಕೀಲ ಸಂದೀಪ್‌ ಪಾಟೀಲ್‌ ಬುಧವಾರ ಅರ್ಜಿ ದಾಖಲಿಸಿದರು. ಶರಣರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಮೈಸೂರಿನ ನಜರ್‌ಬಾದ್ …

Read More »

ಸಿಇಟಿ ಪರೀಕ್ಷೆ 2023: ಆರ್​ಡಿ ಸಂಖ್ಯೆ ತಿದ್ದುಪಡಿಗೆ ಮತ್ತೊಂದು ಅವಕಾಶ

ಬೆಂಗಳೂರು : ಸಿಇಟಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಆನ್‌ಲೈನ್‌ ಅರ್ಜಿಯಲ್ಲಿ ನಮೂದಿಸಿರುವ ಜಾತಿ/ಆದಾಯ/ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರಗಳ ಆರ್‌ಡಿ ಸಂಖ್ಯೆಯನ್ನು ಕಂದಾಯ ಇಲಾಖೆಯ ಆರ್​.ಡಿ ಸಂಖ್ಯೆ ಜೊತೆ ನಮೂದಿಸುವ ಪ್ರಕ್ರಿಯೆ ಈಗ ನಡೆಯುತ್ತಿದೆ. ಆದರೆ, ಸಾವಿರಾರು ಅಭ್ಯರ್ಥಿಗಳ ಈ ಸಂಖ್ಯೆಗಳು ನಾನಾ ಕಾರಣಗಳಿಗಾಗಿ ತಾಳೆಯಾಗದೆ ಇರುವ ಹಿನ್ನೆಲೆಯಲ್ಲಿ ಸೂಕ್ತ ತಿದ್ದುಪಡಿಗೆ ಜೂನ್‌ 7ರ ಸಂಜೆ 4 ಗಂಟೆಯಿಂದ ಜೂನ್‌ 12ರ ಬೆಳಿಗ್ಗೆ 11 ಗಂಟೆಯವರೆಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ.   ಈ …

Read More »

ಹಾವೇರಿಯಲ್ಲಿ ಪತ್ನಿ ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪತಿ

ಹಾವೇರಿ: ಅವರಿಬ್ಬರದು ನಲವತ್ತು ವರ್ಷಗಳ ದಾಂಪತ್ಯ. ಆದರೆ, ಈ ದಾಂಪತ್ಯದಲ್ಲಿ ಅನುಮಾನ ಎಂಬ ಪಿಶಾಚಿ ಮನೆ ಮಾಡಿತ್ತು. ನಿರಂತರವಾಗಿ ಪತಿ ಮತ್ತು ಪತ್ನಿಯ ನಡುವೆ ಜಗಳವಾಗುತ್ತಿತ್ತು. ಅನೇಕ ಬಾರಿ ರಾಜಿ ಮಾಡಿಸುತ್ತಿದ್ದ ಗ್ರಾಮಸ್ಥರು, ಅವರಿಬ್ಬರ ಜಗಳ ಕಂಡು ಬೇಸತ್ತು ಹೋಗಿದ್ದರು. ಮಂಗಳವಾರ ಸಂಜೆ ಗಂಡ, ಹೆಂಡ್ತಿ ನಡುವೆ ಮತ್ತೆ ಜಗಳ ನಡೆದಿದೆ. ಪ್ರಕರಣ ಹಾವೇರಿ ಗ್ರಾಮಾಂತರ ಪೊಲೀಸ್​ ಠಾಣೆ ಮೆಟ್ಟಿಲೇರಿತ್ತು. ಇಬ್ಬರಿಗೂ ಬುದ್ಧಿ ಮಾತು ಹೇಳಿದ ಅಧಿಕಾರಿಗಳು ರಾಜಿ ಮಾಡಿಸಿ ಕಳುಹಿಸಿದ್ದರು. …

Read More »

ಅಕ್ರಮ ಡಿನೋಟಿಫಿಕೇಷನ್: ಬಿಎಸ್‌ವೈ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಬೆಂಗಳೂರಿನ ಹಳಗೇವಡೇರನಹಳ್ಳಿಯಲ್ಲಿ 2.5 ಎಕರೆ ಭೂಮಿ ಡಿನೋಟಿಫೈ ಮಾಡಿದ್ದ ಕುರಿತು ಮಹಾಲೇಖಪಾಲರು ಮತ್ತು ಲೆಕ್ಕಪರಿಶೋಧಕರ (ಸಿಎಜಿ) ವರದಿ ಆಧರಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ವಜಾ ಮಾಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಪುರಸ್ಕರಿಸಿದೆ. ಸಿಎಜಿ …

Read More »

ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ: ತನಿಖೆಗೆ ಆದೇಶ

ಬೆಂಗಳೂರು : ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ನಡೆದಿದ್ದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಕಳೆದ ವರ್ಷ ಜುಲೈ 23 ಮತ್ತು 24 ರಂದು ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರ, ಅಕ್ರಮ ನಡೆದಿರುವ ಕುರಿತು ವ್ಯಾಪಕ ದೂರುಗಳು ಕೇಳಿ ಬಂದಿದ್ದವು. ಈ ಕುರಿತು ಸಲ್ಲಿಸಿದ್ದ …

Read More »

ಪರಿಷತ್ ಚುನಾವಣೆ: 3 ಸ್ಥಾನಗಳಲ್ಲೂ ಕಾಂಗ್ರೆಸ್​ಗೆ ಜಯ, ಬಿಜೆಪಿಗೆ ಶೂನ್ಯ ಸಾಧ್ಯತೆ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ತಿನ ಮೂರg ಸ್ಥಾನಗಳಿಗೆ ಈ ತಿಂಗಳ ಅಂತ್ಯದಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಎಲ್ಲ ಮೂರು ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಉಪ ಚುನಾವಣೆಗೆ ಪ್ರತ್ಯೇಕ ಚುನಾವಣೆ ಅಧಿಸೂಚನೆ ಹೊರಡಿಸುವುದರಿಂದ ವಿಧಾನಸಭೆಯಲ್ಲಿ ಅತಿಹೆಚ್ಚಿನ ಶಾಸಕರ ಬಲ ಹೊಂದಿರುವ ಆಡಳಿತ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳೇ ಜಯಗಳಿಸುವುದು ನಿಶ್ಚಿತವಾಗಿದೆ. ಉಪ ಚುನಾವಣೆಗೆ ಚುನಾವಣೆ ಅಧಿಕಾರಿಗಳು ಪ್ರತ್ಯೇಕ ಅಧಿಸೂಚನೆ ಹೊರಡಿಸುವುದರಿಂದ ಹಾಗೂ ಚುನಾವಣೆಯು ರಾಜೀನಾಮೆ ನೀಡಿರುವ ಸದಸ್ಯರ ಬಾಕಿ ಇರುವ ಅವಧಿಗೆ ನಡೆಯುವುದರಿಂದ ಹೆಚ್ಚಿನ …

Read More »

ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ ಎಂಬ ಆರೋಪ

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರಿಪ್ಪನ್ ಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ, ವೈದ್ಯರು ಮೊಬೈಲ್ ಟಾರ್ಚ್ ಹಾಗೂ ಚಾರ್ಜರ್ ಬ್ಯಾಟರಿ ಹಿಡಿದು ಮರಣೋತ್ತರ ಪರೀಕ್ಷೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಶವಗಾರದಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವುದನ್ನು ಕಂಡು ಇಲ್ಲಿನ ಅವ್ಯವಸ್ಥೆಯ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. …

Read More »

ಗದಗ ಮತ ಕ್ಷೇತ್ರದಲ್ಲಿ ವಿಧಾನಸಭೆ ಅಧಿವೇಶನದ ಮಾದರಿಯಲ್ಲೇ ಜನರಿಂದ ‘ಜನತಾ ಸದನ’

ಗದಗ: ವಿಧಾನಸಭೆ ಮತ್ತು ವಿಧಾನ ಪರಿಷತ್ ಅಧಿವೇಶನದಂತೆಯೇ ಗದಗ ಮತ ಕ್ಷೇತ್ರದಲ್ಲಿ ಜನತಾ ಸದನ ನಡೆಸಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಅನಿಲ್​ ಮೆಣಸಿನಕಾಯಿ ಹೇಳಿದರು. ನಗರದ ಪತ್ರಿಕಾಭವನದಲ್ಲಿ ನಿನ್ನೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಜನತಾ ಸದನವು ಪ್ರತಿ ತಿಂಗಳು ನಾಲ್ಕನೇ ಶನಿವಾರ ಮತ್ತು ಭಾನುವಾರ ನಡೆಯಲಿದೆ. ಒಂದು ದಿನ ಹಳ್ಳಿ ಮತ್ತೊಂದು ದಿನ ನಗರ ಪ್ರದೇಶದಲ್ಲಿ ಜರುಗಲಿದೆ. ಜನತಾ ಸದನ ಉದ್ಘಾಟನಾ ಕಾರ್ಯಕ್ರಮ ಜೂನ್ 10 ರಂದು ನಡೆಯಲಿದ್ದು, …

Read More »