ರಾಜಕೀಯ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವಕ್ಕೆ ಅನನ್ಯ ಗಿರಿಯಾಲ್ ಆಯ್ಕೆ ಜಿಲ್ಲಾ ಮಟ್ಟಕ್ಕೆ ಅನನ್ಯ ಗಿರಿಯಾಲ್ ಆಯ್ಕೆ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವಕ್ಕೆ ಅನನ್ಯ ಗಿರಿಯಾಲ್ ಆಯ್ಕೆ ಜಿಲ್ಲಾ ಮಟ್ಟಕ್ಕೆ ಅನನ್ಯ ಗಿರಿಯಾಲ್ ಆಯ್ಕೆ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದ ಆಶುಭಾಷಣ ಸ್ಪರ್ಧೆ ಪ್ರಥಮ ಸ್ಥಾನ ಪಡೆದ ಅನನ್ಯ ಗಿರಿಯಾಲ್ ಪಾಲಕರು ಮತ್ತು ಶಿಕ್ಷಕರಲ್ಲಿ ಹೆಚ್ಚಿದ ಉತ್ಸಾಹ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಖಾನಾಪೂರ ತಾಲೂಕಿನ ಮುಗಳಿಹಾಳದ ಅನನ್ಯ ಮಂಜುನಾಥ ಗಿರಿಯಾಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ …

Read More »

ಚಿಕ್ಕೋಡಿ ಬಿ.ಕೆ‌.ಕಾಲೇಜಿನಲ್ಲಿ ನಾಳೆ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ, ಕಲಾ ಸಂಗಮ, ಕಾಂ.ಎಕ್ಸ್ , ರಸ ಪ್ರಶ್ನೆ ಸ್ಪರ್ಧೆ: ಡಾ. ಬಿ ಜಿ ಕುಲಕರ್ಣಿ

ಚಿಕ್ಕೋಡಿ ಬಿ.ಕೆ‌.ಕಾಲೇಜಿನಲ್ಲಿ ನಾಳೆ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ, ಕಲಾ ಸಂಗಮ, ಕಾಂ.ಎಕ್ಸ್ , ರಸ ಪ್ರಶ್ನೆ ಸ್ಪರ್ಧೆ: ಡಾ. ಬಿ ಜಿ ಕುಲಕರ್ಣಿ ಚಿಕ್ಕೋಡಿ : ಕೆಎಲ್ಇ ಸಂಸ್ಥೆಯ ಬಸವಪ್ರಭು ಕೋರೆ ಮಹಾವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ, ರಸಪ್ರಶ್ನೆ ಹಾಗೂ ಕಲಾಸಂಗಮ, ಕಾಮ್ ಎಕ್ಸ್ಪೋ ಹಾಗೂ ಆಹಾರ ಮೇಳ ಕಾರ್ಯಕ್ರಮವನ್ನು ಬರುವ ನಾಳೆ ಆಯೋಜಿಸಲಾಗಿದೆ ಎಂದು ಪ್ರಾಚಾರ್ಯ ಬಿ ಜಿ ಕುಲಕರ್ಣಿ ಹೇಳಿದರು. ಪತ್ರಿಕಾಗೋಷ್ಠಿಯ ಮಾತನಾಡಿದ …

Read More »

ಕುತೂಹಲದ ಘಟ್ಟ ತಲುಪಿದ ಗದ್ದುಗೆ ಗುದ್ದಾಟ

ಬೆಂಗಳೂರು: ‘ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದ ದೊಡ್ಡ ಶಕ್ತಿ’ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್​ ಅವರ ಪೋಸ್ಟ್​​ಗೆ ಸಿಎಂ ಸಿದ್ದರಾಮಯ್ಯ ಕೌಂಟರ್ ಪೋಸ್ಟ್ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್​​ನ ಗದ್ದುಗೆ ಗುದ್ದಾಟ ಮತ್ತಷ್ಟು ಕುತೂಹಲ ಮೂಡಿಸಿದೆ. ‘ನಾವು ಕರ್ನಾಟಕಕ್ಕೆ ಕೊಟ್ಟ ಮಾತು ಕೇವಲ ಸ್ಲೋಗನ್ ಅಲ್ಲ, ಅದೇ ನಮಗೆ ಜಗತ್ತು. ಜನರಿಗಾಗಿ ಜಗತ್ತನ್ನು ಉತ್ತಮಗೊಳಿಸದೇ ಹೋದರೆ ಕೊಟ್ಟ ಮಾತು ಶಕ್ತಿ ಆಗುವುದಿಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಕೌಂಟರ್ ಪೋಸ್ಟ್ ಮಾಡಿದ್ದಾರೆ.ಕೇವಲ ಮಾತಿನಲ್ಲಿ ಅಲ್ಲ, …

Read More »

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

ಬೆಳಗಾವಿ:ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಕ್ಕಿನಕೇರಿ ಗ್ರಾಮದಲ್ಲಿ ಸುಮಾರು 2 ಕೋಟಿ 60 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಿರುವ ರಸ್ತೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ಯುವರಾಜ ಕದಂ, ಗ್ರಾಮದ ಹಿರಿಯ ನಾಗರಿಕರು, ಸ್ಥಳೀಯ ಜನಪ್ರತಿನಿಧಿಗಳು, ನಿವಾಸಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

Read More »

ಬೆಳೆ ಸಮೀಕ್ಷೆದಾರರ ಸಂಘದಿಂದ ಬೃಹತ್ ಪ್ರತಿಭಟನೆ: ಜೀವ ವಿಮೆ, ಸೌಲಭ್ಯಗಳಿಗೆ ಆಗ್ರಹ!

ಬೆಳೆ ಸಮೀಕ್ಷೆದಾರರ ಸಂಘದಿಂದ ಬೃಹತ್ ಪ್ರತಿಭಟನೆ: ಜೀವ ವಿಮೆ, ಸೌಲಭ್ಯಗಳಿಗೆ ಆಗ್ರಹ! ಬೆಳೆ ಸಮೀಕ್ಷೆದಾರರಿಗೆ ಜೀವ ವಿಮೆ ನೀಡಲು ಆಗ್ರಹ. ವೇತನ ಕೇವಲ 1 ರೂ. ಹೆಚ್ಚಳ; ತೀವ್ರ ಆಕ್ರೋಶ. ಅರಣ್ಯದಲ್ಲಿ ವಿಷಜಂತು ಕಾಡು ಪ್ರಾಣಿಗಳು ರಕ್ಷಣೆಯಾರು? ಬೇಡಿಕೆ ಈಡೇರದಿದ್ದರೆ ರಾಜ್ಯಮಟ್ಟದ ಹೋರಾಟ ಖಚಿತ. ರೈತರ ಬೆಳೆ ಸಮೀಕ್ಷೆಯ ಬಹುಮುಖ್ಯ ಕೆಲಸ ಮಾಡುವ ಸಿಬ್ಬಂದಿಗಳು ಇಂದು ಬೀದಿಗೆ ಇಳಿದಿದ್ದಾರೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯಡಿ ಕೆಲಸ ಮಾಡುವ ಈ ಸಮೀಕ್ಷೆದಾರರಿಗೆ …

Read More »

ಸಿಎಂ-ಡಿಸಿಎಂ 3-4 ಜನರನ್ನು ದೆಹಲಿಗೆ ಕರೆಸಿ ಮಾತನಾಡುತ್ತೆ; ಖರ್ಗೆ…

ಸಿಎಂ-ಡಿಸಿಎಂ 3-4 ಜನರನ್ನು ದೆಹಲಿಗೆ ಕರೆಸಿ ಮಾತನಾಡುತ್ತೆ; ಖರ್ಗೆ… ಹೈಕಮಾಂಡ್ ಕರೆದರೇ ಖಂಡಿತವಾಗಿಯೂ ದೆಹಲಿ ಪ್ರವಾಸ; ಸಿಎಂ ಸಿದ್ಧರಾಮಯ್ಯ ಸಿಎಂ-ಡಿಸಿಎಂ 3-4 ಜನರನ್ನು ದೆಹಲಿಗೆ ಕರೆಸಿ ಮಾತನಾಡುತ್ತೆ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಹೈಕಮಾಂಡ್ ಕರೆದರೇ ಖಂಡಿತವಾಗಿಯೂ ದೆಹಲಿ ಪ್ರವಾಸ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ ಪವರ್ ಶೇರಿಂಗ್ ವಿಚಾರಕ್ಕೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆ ಶುರುವಾಗಿದೆ. ಈ ಹಿನ್ನೆಲೆ ಸಿಎಂ ಡಿಸಿಎಂ ಸೇರಿದಂತೆ 3-4 ಜನರನ್ನು ದೆಹಲಿಗೆ ಕರೆಯಿಸಿ …

Read More »

ಪ್ರತ್ಯೇಕ ಚಿಕ್ಕೋಡಿ ಜಿಲ್ಲೆಗೆ ಡಿಸೆಂಬರ್ 8 ರಿಂದ ಬೃಹತ್ ಹೋರಾಟ: ಬೇಡಿಕೆ ಈಡೇರದಿದ್ದರೆ ‘ಕಿತ್ತೂರು ಕರ್ನಾಟಕ’ ಪ್ರತ್ಯೇಕ ರಾಜ್ಯಕ್ಕೆ ಆಗ್ರಹ!

ಚಿಕ್ಕೋಡಿಗೆ ಪ್ರತ್ಯೇಕ ಜಿಲ್ಲೆ; ಉಗ್ರ ಹೋರಾಟ ನಿಶ್ಚಿತ ಬೇಡಿಕೆ ಇಡೇರಿಸದಿದ್ದರೆ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯ ಅಧಿವೇಶನದಲ್ಲಿ ಶಾಸಕರು ಸರ್ಕಾರಕ್ಕೆ ಒತ್ತಾಯಿಸಲಿ: ಸ್ವಾಮೀಜಿ ಡಿಸೆಂಬರ್ 8 ರಿಂದ ಬೃಹತ್ ಚಳುವಳಿ ಆರಂಭ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗಾಗಿ ಒತ್ತಾಯಿಸಿ ಬರುವ ಡಿಸೆಂಬರ್ 8 ರಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು. ಈ ಕುರಿತು ಅಧಿವೇಶನದಲ್ಲಿ ಚಿಕ್ಕೋಡಿ ಜಿಲ್ಲೆಯ ಎಲ್ಲ ಶಾಸಕರು ಸದನದಲ್ಲಿ ಸರ್ಕಾರಕ್ಕೆ ಒತ್ತಾಯಿಸಬೇಕು, ಇಲ್ಲ ಅಂದರೆ ಕಿತ್ತೂರ ಕರ್ನಾಟಕ ರಾಜ್ಯ ಪ್ರತ್ಯೇಕ ರಾಜ್ಯಕ್ಕೆ …

Read More »

ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿನ ದಂಡ ಭರಣಕ್ಕೆ ನೀಡಿರುವ ರಿಯಾಯೀತಿ ಅವಕಾಶ ಬಳಸಿಕೋಳ್ಳಿ: ಅಪರ ಸಾರಿಗೆ ಆಯುಕ್ತ ಕೆ. ಟಿ. ಹಾಲಸ್ವಾಮಿ

ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿನ ದಂಡ ಭರಣಕ್ಕೆ ನೀಡಿರುವ ರಿಯಾಯೀತಿ ಅವಕಾಶ ಬಳಸಿಕೋಳ್ಳಿ: ಅಪರ ಸಾರಿಗೆ ಆಯುಕ್ತ ಕೆ. ಟಿ. ಹಾಲಸ್ವಾಮಿ ಧಾರವಾಡ -ರಾಜ್ಯ ಸರ್ಕಾರವು ವಿವಿಧ ರೀತಿಯ ಸಂಚಾರ ವಾಹನಗಳ ನಿಯಮ ಉಲ್ಲಂಘನೆ ಕುರಿತ ಪ್ರಕರಣಗಳಲ್ಲಿ ವಿಧಿಸಿದ ದಂಡದ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಿ, ಅಧಿಸೂಚನೆ ಹೊರಡಿಸಿದೆ. ಇಂತಹ ಪ್ರಕರಣಗಳನ್ನು ಇತ್ಯರ್ಥಕ್ಕೆ ಸಾರ್ವಜನಿಕರು, ವಿಶೇಷವಾಗಿ ಸಂಚಾರ ನಿಯಮ ಉಲ್ಲಂಘನೆ ಮಾಡಿರುವವರಿಗೆ ಪೊಲೀಸ್ ಇಲಾಖೆಯ ಸಂಚಾರಿ ಈ …

Read More »

ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ ಡಿಕೆಶಿ ಜೊತೆ ಚರ್ಚೆ ಆಗಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ. ಕಳೆದ ಎರಡು ದಿನಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಹಾಗು ಸಚಿವ ಸತೀಶ್ ಜಾರಕಿಹೊಳಿ ಮಧ್ಯ ರಹಸ್ಯ ಚರ್ಚೆ ನಡೆದಿತ್ತು. ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಡಿಸಿಎಂ ಡಿಕೆಶಿ ಜೊತೆ ಚರ್ಚೆ ಆಗಿಲ್ಲ. ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಮತ್ತೊಮ್ಮೆ ಪುನರುಚ್ಚಿಸಿದರು ಹಾವೇರಿಯಲ್ಲಿ …

Read More »

ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇವೆ ಎಂದ ಸಿಎಂ, ಡಿಸಿಎಂ

ಬೆಂಗಳೂರು: ಕಾಂಗ್ರೆಸ್​ ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುವುದಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಹಾಗೂ ಡಿಸಿಎಂ ಇಬ್ಬರನ್ನೂ ದೆಹಲಿಗೆ ಕರೆದು ಚರ್ಚೆ ಮಾಡುತ್ತೇವೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಕೇಳಿದಾಗ ಡಿಕೆಶಿ, ಹೈಕಮಾಂಡ್ ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಕರೆದರೆ, ನಾವು ಮಾತನಾಡಿಕೊಂಡು ದೆಹಲಿಗೆ ಹೋಗುತ್ತೇವೆ ಎಂದರು. ಇದುವರೆಗೂ ಕರೆದಿಲ್ಲ- ಡಿಕೆಶಿ: ಇದುವರೆಗೂ ಯಾರೂ ನನ್ನನ್ನು ದೆಹಲಿಗೆ ಕರೆದಿಲ್ಲ. ಇಂದಿರಾ ಗಾಂಧಿ ಅವರು ಆರಂಭಿಸಿದ …

Read More »