ಬೆಳಗಾವಿ : ಶಿರಸಿಯ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಕಳೆದ 18 ವರ್ಷಗಳಿಂದ ನಡೆಸುತ್ತಿರುವ ಭಗವದ್ಗೀತೆ ಅಭಿಯಾನ ಒಂದು ಪವಿತ್ರ ಕಾರ್ಯವಾಗಿದ್ದು, ಇದರಿಂದ ಭಾರತಕ್ಕೆ ಅಂತ್ಯ ಇಲ್ಲ ಎನ್ನುವುದು ಖಾತ್ರಿಯಾಗಿದೆ ಎಂದು ರಾಮಕೃಷ್ಣ ಮಿಶನ್ ಆಶ್ರಮದ ಸ್ವಾಮೀಜಿ ಶ್ರೀ ಮೋಕ್ಷಾತ್ಮಾನಂದ ಮಹಾರಾಜ ಅಭಿಪ್ರಾಯಪಟ್ಟಿದ್ದಾರೆ. ಭಗವದ್ಗೀತೆ ಅಭಿಯಾನದ ಬೆಳಗಾವಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಗುರುವಾರ ಇಲ್ಲಿಯ ಸಂತ ಮೀರಾ ಶಾಲೆಯ ಮಾಧವ ಶಾನಭಾಗ ಸಭಾಭವನದಲ್ಲಿ ಉದ್ಘಾಟಿಸಿ ಅವರು ಆಶಿರ್ವಚನ ನೀಡುತ್ತಿದ್ದರು. ಭಗವಂತನ ಮೂರು …
Read More »ಬಡಜನರ ಕಣ್ಣೀರು ಒರೆಸುವ ಪಕ್ಷ ಕಾಂಗ್ರೆಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಶಿಗ್ಗಾವಿ (ಹನುಮರಹಳ್ಳಿ): ಕಳೆದ ಚುನಾವಣೆಯಲ್ಲಿ ಸೋತರೂ ಜನರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡು, ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಅವರನ್ನು ಬೆಂಬಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ. ಶಿಗ್ಗಾವಿ-ಸವಣೂರು ವಿಧಾನ ಸಭಾ ಕ್ಷೇತ್ರದ ಕುಂದೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹನುಮರಹಳ್ಳಿ, ಕಂಕನವಾಡ, ಚಿಕ್ಕ ನೆಲ್ಲೂರು ಹಾಗೂ ಕುಂದೂರು ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ …
Read More »ಜಾನಪದ ಸಿಂಗರ್ ಮೇಲೆ ಹಲ್ಲೆ ಆರೋಪ – ಸತತ 5 ಗಂಟೆಗಳ ಕಾಲ ವಿಚಾರಣೆ ನಡೆಸಿದ ಪೊಲೀಸ್
ಜಾನಪದ ಸಿಂಗರ್ ಮೇಲೆ ಹಲ್ಲೆ ಆರೋಪ – ಸತತ 5 ಗಂಟೆಗಳ ಕಾಲ ವಿಚಾರಣೆ ನಡೆಸಿದ ಪೊಲೀಸ್ ಚಿಕ್ಕೋಡಿ : ಮೊನ್ನೆ ಅಷ್ಟೇ ಕಾರ್ ಡ್ರೈವ್ ಮಾಡುತ್ತಾ ಶೇಖರ ಹಕ್ಯಾಗೋಳ, ಅಶ್ವಿನಿ ಇರಗಾರ, ರೂಪಾ ಹಕ್ಯಾಗೋಳ ಮೇಲೆ ಪುಂಡತನ ಮೆರೆದಿದ್ದ ಮಾಳು ಉರ್ಪ ಮಾಳಪ್ಪ ನಿಪನಾಳ ಇವನಿಗೆ ರಾಯಬಾಗ ಸರ್ಕಲ್ ಇನ್ಸ್ಪೆಕ್ಟರ್ ಅವರು ಸತತ ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಸೂಕ್ತ ಕಾನೂನು ಕ್ರಮಕ್ಕೆ ಕೈಗೊಂಡಿದ್ದಾರೆ. ಆಧುನಿಕ …
Read More »ವಕ್ಫ್ ಬೋರ್ಡ್ ಸಂಸದೀಯ ಜಂಟಿ ಸಮಿತಿಯ ಅಧ್ಯಕ್ಷ ಪಾಲ್ ಗೆ ಮನವಿಗಳ ಮಹಾಪೂರ: ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ವಿಶ್ವಾಸ..
ವಕ್ಫ್ ಬೋರ್ಡ್ ಸಂಸದೀಯ ಜಂಟಿ ಸಮಿತಿಯ ಅಧ್ಯಕ್ಷ ಪಾಲ್ ಗೆ ಮನವಿಗಳ ಮಹಾಪೂರ: ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ವಿಶ್ವಾಸ.. ವಕ್ಫ್ ಬೋರ್ಡ್ ಆಸ್ತಿ ಕಬಳಿಸುವ ಆರೋಪ ಕೇಳಿಬಂದಿದೆ. ಕರ್ನಾಟಕ ಜನರ ಸಮಸ್ಯೆಗಳ ಆಲಿಸಲು ಬಂದಿದ್ದೇನೆ. ಇದರ ವಿಸ್ತೃತ ವರದಿ ಸಿದ್ಧಪಡಿಸಿ ಸ್ಪೀಕಾರಕ್ಕೆ ನೀಡಲಾಗುವುದು ಎಂದು ವಕ್ಫ್ ಬೋರ್ಡ್ ಸಂಸದೀಯ ಜಂಟಿ ಸಮಿತಿಯ ಅಧ್ಯಕ್ಷ ಜಗದಂಬಿಕಾ ಪಾಲ್ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕರ್ನಾಟಕದ ರೈತರು, …
Read More »ಮುಂಬರುವ ದಿನಗಳಲ್ಲಿ ಅಡಿಬಟ್ಟಿ ಮುಖ್ಯರಸ್ತೆಯಿಂದ ವಿಠ್ಠಪ್ಪ ಗುಡಿಯವರೆಗೆ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆಯನ್ನು ನೀಡಿದರು.
ಅಡಿಬಟ್ಟಿ (ತಾ.ಗೋಕಾಕ)-ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಅಡಿಬಟ್ಟಿ ಮುಖ್ಯರಸ್ತೆಯಿಂದ ವಿಠ್ಠಪ್ಪ ಗುಡಿಯವರೆಗೆ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆಯನ್ನು ನೀಡಿದರು. ಇತ್ತೀಚೆಗೆ ಗೋಕಾಕ ತಾಲೂಕಿನ ಅಡಿಬಟ್ಟಿ ಗ್ರಾಮದ ವಿಠ್ಠಪ್ಪನ ದೇವರ ಜಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಠ್ಠಪ್ಪ ದೇವಸ್ಥಾನ ( ಬಸಳಿಗುಂದಿ ಮನೆಯಿಂದ ಪೂಜೇರಿ ಮನೆತನಕ) ದ ರಸ್ತೆಯನ್ನು ಸುಧಾರಿಸಲಾಗುವುದು ಎಂದು ತಿಳಿಸಿದರು. ದಂಡಿನ ಮಾರ್ಗದ ರಸ್ತೆಯಲ್ಲಿರುವ ಅಡಿಬಟ್ಟಿ ಗ್ರಾಮಸ್ಥರು ಮೊದಲಿನಿಂದಲೂ ವಿಶ್ವಾಸವನ್ನಿಟ್ಟುಕೊಂಡು ಆಶೀರ್ವಾದ ಮಾಡುತ್ತ …
Read More »ಸರ್ಕಾರಿ ಕಚೇರಿ, ಆವರಣಗಳಲ್ಲಿ ‘ಧೂಮಪಾನ, ತಂಬಾಕು ಸೇವನೆ’ ನಿಷೇಧ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಕಚೇರಿಗಳಲ್ಲಿ, ಕಚೇರಿಯ ಆವರಣಗಳಲ್ಲಿ ಧೂಮಪಾನ, ಇತರೆ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ಖಡಕ್ ಆದೇಶ ಹೊರಡಿಸಲಾಗಿದೆ. ಈ ಕುರಿತು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು ಸಾರ್ವಜನಿಕ ಪುದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು THE CIGARETTES AND OTHER TOBACCO PRODUCTS …
Read More »ರುದ್ರೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಜನರ ಮೇಲೆ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾ
ಬೆಳಗಾವಿ ತಹಶಿಲ್ದಾರ ಕಚೇರಿಯಲ್ಲಿ ಎಸ್ಡಿಎ ರುದ್ರೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಜನರ ಮೇಲೆ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹೇಳಿದರು. ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಎ1 ತಹಶಿಲ್ದಾರ ಬಸವರಾಜ ನಾಗರಾಳ, ಎ2 ಅಶೋಕ ಕಬ್ಬಲಿಗೇರ್, ಎ3 ಸೋಮು ಅಂತಾ. ಮೊದಲು ಇನ್ಸ್ಪೆಕ್ಟರ್ ತನಿಖಾಧಿಕಾರಿ ಆಗಿದ್ದರು. ಆದ್ರೆ ಈಗ ಎಸಿಪಿಯನ್ನ ತನಿಖಾಧಿಕಾರಿ ಮಾಡಿದ್ದೇನೆ. ಪ್ರಕರಣ ತುಂಬಾ ಸೆನ್ಸಿಟಿವ್ ಇದೆ. …
Read More »ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
ಹುಬ್ಬಳ್ಳಿ: ವಕ್ಫ್ ವಿವಾದ ಬಿಜೆಪಿಯ ಸೃಷ್ಟಿ. ನಮ್ಮ ಸರ್ಕಾರವು ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಗುರುವಾರ (ನ.07) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ತಿದ್ದುಪಡಿ ಮಸೂದೆ ಸಂಬಂಧ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷರ ಭೇಟಿ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಈ ವಿವಾದ ಸೃಷ್ಟಿಸಿದೆ. ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ …
Read More »ಎಸ್ಡಿಎ ರುದ್ರಣ್ಣ ಮೊಬೈಲ್ ಪತ್ತೆ: ಪೊಲೀಸರಿಂದ ತನಿಖೆ ಚುರುಕು
ಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲೇ ಎಸ್ಡಿಎ ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು ಮನೆಯಲ್ಲಿ ಇಟ್ಟು ಹೋಗಿದ್ದ ರುದ್ರಣ್ಣ ಮೊಬೈಲ್ ಪತ್ತೆಯಾಗಿದ್ದು, ಕರೆಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ಅಳವಡಿಸಿರುವ ಸಿಸಿ ಕೆಮೆರಾಗಳ ದೃಶ್ಯಗಳನ್ನು ಮಂಗಳವಾರ ರಾತ್ರಿಯವರೆಗೂ ಪೊಲೀಸರು ಕಲೆ ಹಾಕಿದ್ದಾರೆ. ಮಂಗಳವಾರ ಬೆಳಗ್ಗೆ 6.38ಕ್ಕೆ ರುದ್ರಣ್ಣ ಕಚೇರಿಗೆ ಬಂದಿರುವುದು ಸೆರೆಯಾಗಿದೆ. ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಗೊತ್ತಾಗುತ್ತಿದ್ದಂತೆ ತಹಶೀಲ್ದಾರ್ ಬಸವರಾಜ ನಾಗರಾಳ ಕಚೇರಿಗೆ ಬಂದು ನೋಡಿ …
Read More »ಬಡ ವಿದ್ಯಾರ್ಥಿಗಳಿಗೆ ಮೋದಿ ಸರ್ಕಾರದ ಬಿಗ್ ಗಿಫ್ಟ್ !
ನವದೆಹಲಿ : ಮಧ್ಯಮ ವರ್ಗ ಅಥವಾ ಆರ್ಥಿಕವಾಗಿ ದುರ್ಬಲ ಜನರು ಹಣಕಾಸಿನ ಅಡಚಣೆಗಳಿಂದ ತಮ್ಮ ಅಧ್ಯಯನವನ್ನ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಮತ್ತು ಅವರ ಕನಸುಗಳನ್ನ ಈಡೇರಿಸಿಕೊಳ್ಳಲು ವಿಫಲರಾಗುತ್ತಾರೆ. ಈ ಸಮಸ್ಯೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಬುಧವಾರ, ಸಚಿವ ಸಂಪುಟವು ಪ್ರಧಾನಮಂತ್ರಿ ವಿದ್ಯಾ ಲಕ್ಷ್ಮಿ ಶಿಕ್ಷಣ ಯೋಜನೆ ಎಂಬ ಯೋಜನೆಗೆ ಅನುಮೋದನೆ ನೀಡಿದ್ದು, ಇದರ ಅಡಿಯಲ್ಲಿ ಕುಟುಂಬದ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರುವ ಮಕ್ಕಳಿಗೆ …
Read More »
Laxmi News 24×7