ಕಿಕ್ಕೇರಿ: ದೇಗುಲ ಶುಚಿಗೊಳಿಸಿದ ವಿದ್ಯಾರ್ಥಿಗಳು ಕಿಕ್ಕೇರಿ: ಹೊಯ್ಸಳರ ಕಾಲದ ಬ್ರಹ್ಮೇಶ್ವರ ದೇಗುಲದ ಹೊರಾಂಗಣ, ಗೋಪುರದಲ್ಲಿ ಬೇರು ಬಿಟ್ಟಿದ್ದ ಗಿಡಗಂಟಿಗಳನ್ನು ಬುಧವಾರ ತೆರವು ಮಾಡುವ ಮೂಲಕ ಕಿಕ್ಕೇರಿಯ ಸರ್ಕಾರಿ ಪಿಯು ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳು ಮಾದರಿಯಾದರು. ಮುಳ್ಳುಗಿಡ, ಕುರುಚಲು ಗಿಡ, ಆಲದಮರ ಟಿಸಿಲೊಡೆದು ದೇಗುಲಕ್ಕೆ ಅಪಾಯವೊಡ್ಡುವಂತಿತ್ತು. ದೇಗುಲದ ಸ್ಥಿತಿ ಕುರಿತು ಅರ್ಚಕ ಆದಿತ್ಯ ಅವರ ಮನವಿಗೆ ಸ್ಪಂದಿಸಿ 40 ಕ್ಕೂ ಹೆಚ್ಚು ಉಪನ್ಯಾಸಕರು , ವಿದ್ಯಾರ್ಥಿಗಳು ಶುಚಿತ್ವಕ್ಕೆ ಕೈಜೋಡಿಸಿದರು. ಕುಡುಗೋಲು, ಹಾರೆ, ಪಿಕಾಸಿ, …
Read More »ಮಳೆ: ಹಳ್ಳದಲ್ಲಿ ಕೊಚ್ಚಿ ಹೋದ ಯುವಕ
ರಾಯಚೂರು: ಜಿಲ್ಲೆಯ ವಿವಿಧೆಡೆ ಮಂಗಳವಾರ ದಿನವಿಡೀ ಸುರಿದ ಜಿಟಿಜಿಟಿ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಠಿಯಾಯಿತು. ತಾಲ್ಲೂಕಿನ ಪತ್ತೆಪುರ ಗ್ರಾಮದ ಹಳ್ಳ ದಾಟುತ್ತಿದ್ದ ಜಾಗೀರ ವೆಂಕಟಾಪುರ ಗ್ರಾಮದ ಯುವಕ ಬಸವರಾಜ (33) ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಮಂಗಳವಾರ ರಾತ್ರಿ ಮಳೆ ಸುರಿದಿದೆ. ಹಳ್ಳದಲ್ಲಿ ರಭಸವಾಗಿ ನೀರು ಹರಿಯುತ್ತಿತ್ತು. ಬಸವರಾಜ ಸೇರಿ ಸುಮಾರು 8 ಜನ ಪರಸ್ಪರ ಕೈ ಹಿಡಿದುಕೊಂಡು ಹಳ್ಳ ದಾಟುತ್ತಿದ್ದರು. ಬಸವರಾಜ ಅವರು ಕೈಯಲ್ಲಿ …
Read More »ಇಬ್ಬರ ಬಂಧನ, 30 ಜಾನುವಾರು ರಕ್ಷಣೆ
ಮದ್ದೂರು: ಹಿಂದೂಪರ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಹಾಗೂ ತಂಡ ಪಟ್ಟಣದಲ್ಲಿ ಬುಧವಾರ ಸರಕು ವಾಹನೊಂದನ್ನು ತಡೆದು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 30ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಿ ವಾಹನ ಸಹಿತ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ನಸುಕಿನ 5.45 ರ ಸಂದರ್ಭದಲ್ಲಿ ಐಷರ್ ಸರಕು ಸಾಗಣೆ ವಾಹನದಲ್ಲಿ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಕಸಾಯಿಖಾನೆಗೆ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯನ್ನಾಧರಿಸಿ ಪುನೀತ್ ಕೆರೆಹಳ್ಳಿ ಹಾಗೂ ಅವರ ತಂಡದವರು ವಾಹನವನ್ನು ಪಟ್ಟಣದ ಪ್ರವಾಸಿ ಮಂದಿರದ …
Read More »ಗಣೇಶನ ವಿಗ್ರಹಕ್ಕೆ ಪಂಜುರ್ಲಿ ದೈವದ ಲುಕ್.! ಕರಾವಳಿಯಲ್ಲಿ ಆಕ್ರೋಶ
ಮುಂಬಯಿ: ರಿಷಬ್ ಶೆಟ್ಟಿ (Rishab Shetty) ಅವರ ʼಕಾಂತಾರʼ (Kantara) ಸಿನಿಮಾ ಬಂದ ಬಳಿಕ ತುಳುನಾಡಿನ ದೈವಗಳ ಮೇಲಿನ ನಂಬಿಕೆ ಎಲ್ಲೆಡೆ ಹಬ್ಬಿದೆ. ಆದರೆ ʼಕಾಂತಾರʼ ರಿಲೀಸ್ ಬಳಿಕ ದೈವಗಳ ವೇಷ -ಭೂಷಣ ತೊಟ್ಟು ದೈವಗಳ ಆರಾಧಕರ ಮನಸ್ಸಿಗೆ ಧಕ್ಕೆ ಆಗುವ ವಿಚಾರಗಳು ಕೂಡ ನಡೆದಿದೆ. ಕರಾವಳಿಯಲ್ಲಿ ದೈವಗಳ ಆರಾಧನೆ ಇತ್ತೀಚೆಗಿನ ವರ್ಷಗಳಲ್ಲಿ ಆಚರಿಸಿಕೊಂಡು ಬಂದಿರುವಂಥದ್ದಲ್ಲ, ಸಾವಿರಾರು ವರ್ಷಗಳಿಂದಲೂ ದೈವ -ದೇವರುಗಳ ಚಾಕರಿಯನ್ನು ಮಾಡುತ್ತಾ ಬಂದಿರುವ ಅನೇಕ ಕುಟುಂಬಗಳು ನಮ್ಮಲಿದೆ. ದೈವಗಳ …
Read More »ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ. ಪಟ್ಟಿಯಲ್ಲಿ ಬದಲಾವಣೆ
ಕಲಬುರಗಿ: ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆಯಂದು ಉತ್ತಮ ಶಿಕ್ಷಕರ ಆಯ್ಕೆಯನ್ನು ಅಂತೀಮಗೊಳಿಸುವಲ್ಲಿ ರಾಜಕೀಯ ಪ್ರಹಸನ ನಡೆದಿರುವುದು ಇಡೀ ಶಿಕ್ಷಣ ಇಲಾಖೆ ತಲೆ ತಗ್ಗಿಸುವಂತಾಗಿದೆ. ಡಿಡಿಪಿಐ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಾಥಮಿಕ ವಿಭಾಗದಲ್ಲಿ ತಾಲೂಕಿಗೆ ಇಬ್ಬರು ಶಿಕ್ಷಕರಂತೆ ಒಟ್ಟು 16 ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ತಾಲೂಕಿಗೆ ಒಬ್ಬರಂತೆ 8 ಉತ್ತಮ ಶಿಕ್ಷಕರೆಂದು ಪಟ್ಟಿ ಅಂತೀಮಗೊಳಿಸಿ ಸಿಇಓ ಅವರಿಗೆ ಸಲ್ಲಿಸಿ ಅನುಮತಿ ಪಡೆದು ಸಾರ್ವಜನಿಕ ಪ್ರಕಟಣೆಗಾಗಿ ವಾರ್ತಾ ಇಲಾಖೆ ಗೆ ಸಲ್ಲಿಸಲಾಗಿದೆ. ಆದರೆ …
Read More »ಇನ್ನು ಎರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ.: ಬೊಮ್ಮಾಯಿ
ಹಾವೇರಿ (ಶಿಗ್ಗಾವಿ): ಇನ್ನು ಎರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ. ಆ ರೀತಿಯ ರಾಜಕೀಯ ಪರಿಸ್ಥಿತಿ ರಾಜ್ಯದಲ್ಲಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲ್ಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಏರ್ಪಡಿಸಿದ ಸದಸ್ಯತಾ ಅಭಿಯಾನದಲ್ಲಿ ಪಾಲ್ಗೊಂಡು ಅಭಿಯಾನಕ್ಕೆ ಚಾಲನೆ ಕೊಟ್ಟು ಮಾತನಾಡಿದರು. ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ನಾವಿದ್ದಾಗ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ …
Read More »ಕೋಟ್ ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ
ಕಿತ್ತೂರು: ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಿಂದ ಅಪಹರಣಕ್ಕೆ ಒಳಗಾದ ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅವರು ಕೊನೆಗೂ ಪತ್ತೆಯಾಗಿದ್ದಾರೆ. ನಾಗರಾಜ ಅಸುಂಡಿ ಅವರನ್ನು ಬೈಲಹೊಂಗಲ ಕೋರ್ಟ್ ಗೆ ಹಾಜರುಪಡಿಸಲು ಪೊಲೀಸರು ಕರೆತಂದಿದ್ದಾರೆ. ಸೆಪ್ಟೆಂಬರ್ 3 ರಂದು ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಿಗದಿಯಾಗಿತ್ತು. ಸಂಖ್ಯಾಬಲ ಹೆಚ್ಚಿಸಿಕೊಂಡು ಅಧಿಕಾರ ಹಿಡಿಯಬೇಕು ಎಂದು ಕಾಂಗ್ರೆಸ್ …
Read More »ಕಲಘಟಗಿ ತಾಲ್ಲೂಕಿನಲ್ಲಿ ಧಾರಾಕಾರ ಮಳೆ
ಕಲಘಟಗಿ: ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಮಂಗಳವಾರ ಧಾರಾಕಾರ ಮಳೆ ಸುರಿಯಿತು. ಮಳೆಯಿಂದಾಗಿ ಹೊಲಗಳಲ್ಲಿ ನೀರು ನಿಂತಿದ್ದು, ಬೆಳೆ ಹಾನಿಯ ಆತಂಕ ರೈತರನ್ನು ಕಾಡುತ್ತಿದೆ. ರಸ್ತೆ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದಿದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು. ಪಟ್ಟಣದಲ್ಲಿ ಮಂಗಳವಾರ ನಡೆದ ಸಂತೆಯಲ್ಲಿ ಜನರು ಮಳೆಯಲ್ಲೇ ತರಕಾರಿ ಖರೀದಿಸಿದರು. ಪಟ್ಟಣದ ಬಸ್ ನಿಲ್ದಾಣದ ಹಿಂಭಾಗದ ಚರ್ಚ್ ರಸ್ತೆ ಮೇಲೆ ಚರಂಡಿ ನೀರು ಹಾಗೂ ಮಳೆ ನೀರು ಹರಿದಿದ್ದರಿಂದ ಎಲ್ಲೆಡೆ ಕೊಳಚೆ ಸಂಗ್ರಹವಾಗಿತ್ತು. …
Read More »ಹೊಲದ ಸೀಮೆಯ ವಿಚಾರ,ಗುಡಿಯ ಕಟ್ಟೆ ಮೇಲೆ ಮಲಗಿದ್ದವನ ಕೊಚ್ಚಿ ಕೊಲೆ
ಗುಡಿಯ ಕಟ್ಟೆ ಮೇಲೆ ಮಲಗಿದ್ದವನ ಕೊಚ್ಚಿ ಕೊಲೆ ಹೊಲದ ಸೀಮೆಯ ವಿಚಾರಕ್ಕೆ ದೇವಸ್ಥಾನದ ಕಟ್ಟೆಯ ಮೇಲೆ ಹರಿದ ನೆತ್ತರು ಮಡ್ಡೆಪ್ಪ ಯಲ್ಲಪ್ಪ ಬಾನಸಿ(47) ಮೃತ ದುರ್ದೈವಿ ಬೀರಪ್ಪ ಸಿದ್ದಪ್ಪ ಸುಣಧೋಳಿ ಕೊಲೆ ಆರೋಪಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಮದಾಪುರ ಗ್ರಾಮದಲ್ಲಿ ನಡೆದ ಘಟನೆ ಬೀರಸಿದ್ದೇಶ್ವರ ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದ ಮಡ್ಡೆಪ್ಪ ಮರಕಾಸ್ತ್ರದಿಂದ ಮಡ್ಡೆಪ್ಪನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬೀರಪ್ಪ ತೀವ್ರ ಹಲ್ಲೆಗೊಳಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ …
Read More »ರೈತ ಸಂಘಟನೆಯ ಪದಾಧಿಕಾರಿಗಳಿಂದ ದಿಢೀರ್ ಪ್ರತಿಭಟನೆ
ಯಮಕನಮರಡಿ: ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್ ಪ್ಲಾಜಾ ಬಳಿ ಸೆ.3ರ ಮಂಗಳವಾರ ರೈತ ಸಂಘಟನೆ ದಿಢೀರ್ ಪ್ರತಿಭಟನೆ ನಡೆಸಿ ರಸ್ತೆ ಮಾಡುವ ಗುತ್ತಿಗೆದಾರ ಹಾಗೂ ಟೋಲ್ ಶುಲ್ಕ ಪಡೆಯುವ ಗುತ್ತಿದಾರರ ವಿರುದ್ದ ಟೋಲ್ನ 12 ಗೇಟ್ಗಳ ತಡೆದು ಸುಮಾರು ಅರ್ಧ ಗಂಟೆಗೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚುನ್ನಪ್ಪಾ ಪೂಜೇರಿ ಪತ್ರಕರ್ತರೊಂದಿಗೆ ಮಾತನಾಡಿ, ಕಳೆದ ಒಂದುವರೆ ವರ್ಷ ಕಳೆದರೂ …
Read More »
Laxmi News 24×7