ಮಂಗಳೂರು(ದಕ್ಷಿಣ ಕನ್ನಡ): ಕರಾವಳಿಯ ಪ್ರಸಿದ್ಧ ಜನಪದೀಯ ಕಲೆ ಯಕ್ಷಗಾನ ಮನೋರಂಜನೆ ಮಾತ್ರವಲ್ಲದೆ ಧಾರ್ಮಿಕ ನಂಬುಗೆಯ ಆಚರಣೆಯೂ ಹೌದು. ಅದರಲ್ಲೂ ಶ್ರೀ ಕ್ಷೇತ್ರ ಕಟೀಲು ಯಕ್ಷಗಾನಕ್ಕೆ ವಿಶೇಷ ಧಾರ್ಮಿಕ ಮಹತ್ವವಿದ್ದು, ಕ್ಷೇತ್ರದ ಯಕ್ಷಗಾನಕ್ಕಿರುವ ವಿಪರೀತ ಬೇಡಿಕೆಯಿಂದಾಗಿ ಇದೀಗ ಏಳನೇ ಮೇಳವನ್ನು ಆರಂಭಿಸಲಾಗಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಹೊರಡುವ ಪುರಾತನ ಯಕ್ಷಗಾನ ಮೇಳಗಳು ಕರ್ನಾಟಕದ ಸಾಂಸ್ಕೃತಿಕ ಮತ್ತು ಧಾರ್ಮಿಕ ಜಗತ್ತಿನಲ್ಲಿ ಅಪೂರ್ವ ಸ್ಥಾನ ಪಡೆದಿವೆ. ಈ ಮೇಳಗಳು ಕೇವಲ ಕಲಾ ಪ್ರದರ್ಶನಕ್ಕೆ ಸೀಮಿತವಲ್ಲ, …
Read More »ಕೊಪ್ಪರಿಗೆ ಏರುವುದರೊಂದಿಗೆ ಕುಕ್ಕೆ ಚಂಪಾಷಷ್ಠಿ ವಾರ್ಷಿಕ ಜಾತ್ರೆ ಆರಂಭ: ನ.26ರಂದು ಮಹಾರಥೋತ್ಸವ
ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವವು ಕಾರ್ತಿಕ ಬಹುಳ ದ್ವಾದಶಿಯ ಪವಿತ್ರ ದಿನವಾದ ಇಂದು (ನ.16) ಬೆಳಗ್ಗೆ 8.10ಕ್ಕೆ ವೃಶ್ಚಿಕ ಲಗ್ನ ಸುಮಹೂರ್ತದಲ್ಲಿ ಕೊಪ್ಪರಿಗೆ ಏರುವ ಆಚರಣೆಯೊಂದಿಗೆ ಆರಂಭವಾಗಿದೆ. ನವೆಂಬರ್ 26ರಂದು ಬೆಳಗಿನಜಾವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಪ್ರಸಿದ್ಧ ಚಂಪಾಷಷ್ಠಿ ಮಹಾರಥೋತ್ಸವ ಜರುಗಲಿದೆ. ಪ್ರತಿ ವರ್ಷವೂ ಕೊಪ್ಪರಿಗೆ ಏರುವ ಮೂಲಕ ಜಾತ್ರೆ ಆರಂಭವಾಗುವುದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ವೈಶಿಷ್ಟ್ಯ. ಸಾಮಾನ್ಯವಾಗಿ ಅನೇಕ ದೇವಸ್ಥಾನಗಳಲ್ಲಿ …
Read More »ಸರಣಿ ಅಪಘಾತ: ಬೈಕ್ ಸವಾರ ಸಾವು; ಬಸ್ ಪಲ್ಟಿ, ಕಾರು ನಜ್ಜುಗುಜ್ಜು
ಹಾಸನ/ಶಿವಮೊಗ್ಗ: ಕಾರು, ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ನಡೆದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಳೆದ ಭಾನುವಾರ ರಾತ್ರಿ ನಡೆದಿದೆ. ಮಸಕನಳ್ಳಿ ಗ್ರಾಮದ ಎಂ.ಸಿ.ದೇವರಾಜ್ (54) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಹಾಸನ ಕಡೆಯಿಂದ ಬೆಂಗಳೂರು ಕಡೆ ಚಲಿಸುತ್ತಿದ್ದ ಖಾಸಗಿ ಬಸ್ ಅತಿ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದು ನಂತರ ಸರ್ವಿಸ್ ರಸ್ತೆ ಕಡೆಗೆ ನುಗ್ಗಿ ಸ್ಕೂಟರ್ಗೆ ಗುದ್ದಿ ಬಳಿಕ …
Read More »ನೇತ್ರದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಎಎಸ್ಐ ಚಂದ್ರಕಾಂತ ಹುಟಗಿ
ಹುಬ್ಬಳ್ಳಿ(ಧಾರವಾಡ): ಹೃದಯಾಘಾತವಾಗಿ ಸಾವನ್ನಪ್ಪಿದ ಎಎಸ್ಐಯೋರ್ವರು ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಕಾಂತ ಹುಟಗಿ (58) ಅವರು ಭಾನುವಾರ(ನ.16) ಬೆಳಗ್ಗೆ ಹೃದಯಾಘಾತದಿಂದ ಹುಬ್ಬಳ್ಳಿ ಸುಚರಾಯು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿ ಆಗದೆ ನಿಧನರಾದರು. ತಮ್ಮವರನ್ನು ಕಳೆದುಕೊಂಡ ನೋವಿನ ಸಂದರ್ಭದಲ್ಲೂ ಕೂಡ ಅವರ ಕುಟುಂಬ ಚಂದ್ರಕಾಂತ ಅವರ 2 ಕಣ್ಣುಗಳನ್ನು ದಾನ ಮಾಡಿದ್ದಾರೆ.ಚಂದ್ರಕಾಂತ ಹುಟಗಿ ಪರಿಚಯ: ಅಕ್ಟೋಬರ್ 24, 1993ರಲ್ಲಿ ಪೊಲೀಸ್ ಇಲಾಖೆ …
Read More »ಹಿರಿಯ ಸಾಧಕರನ್ನು ಗೌರವಿಸುವ ಸಂಘದ ಕಾರ್ಯ ನಿಜಕ್ಕೂ ಶ್ಲ್ಯಾಘನೀಯ. ನಿವ್ರತ್ತ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ
ಹಿರಿಯ ಸಾಧಕರನ್ನು ಗೌರವಿಸುವ ಸಂಘದ ಕಾರ್ಯ ನಿಜಕ್ಕೂ ಶ್ಲ್ಯಾಘನೀಯ. ನಿವ್ರತ್ತ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪಂಚ ಸಹಸ್ರ ದೀಪೋತ್ಸವ ಸಾರ್ವಜನಿಕ ಸೇವೆಗಾಗಿ ಜೀವಮಾನವನ್ನೇ ಮುಡುಪಾಗಿಟ್ಟು, ಜೀವವನ್ನು ತೇಯ್ದ ಹಿರಿಯ ಸಾಧಕ ಜೀವಿಗಳನ್ನು ಗುರುತಿಸಿ ಗೌರವಿಸುವ ಸಂಘದ ಕಾರ್ಯ ನಿಜಕ್ಕೂ ಶ್ಲ್ಯಾಘನೀಯ ಎಂದು ಬೆಳಗಾವಿ ನಿವ್ರತ್ತ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಹೇಳಿದರು. ಅವರು ಶನಿವಾರ ಬೆಳಗಾವಿ ರಾಮತೀರ್ಥನಗರದ ಶ್ರೀ ಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕೋತ್ಸವ …
Read More »ಹುಬ್ಬಳ್ಳಿಯಲ್ಲಿ ನಡೆದ ಯುವಕನ ಕೊಲೆ ಪ್ರಕರಣದ ಪ್ರಮುಖ ಆರೋಪಿಯು ಪೊಲೀಸ್ ಠಾಣೆಗೆ ಬಂದು ಶರಣಾಗತನಾಗಿದ್ದಾನೆ.
ಹುಬ್ಬಳ್ಳಿ: ಕಳೆದ ಗುರುವಾರ ರಾತ್ರಿ ನಗರದ ಮಂಟೂರ ರಸ್ತೆಯಲ್ಲಿ ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿ ಶನಿವಾರ ಬೆಂಡಿಗೇರಿ ಠಾಣೆಗೆ ಹಾಜರಾಗಿ ಶರಣಾಗಿದ್ದಾನೆ. ಬಂಗಾರ ಬಾಲ್ಯ ಎಂಬಾತನೇ ಪೊಲೀಸರೆದುರು ಶರಣಾಗತನಾಗಿರುವ ಆರೋಪಿ. ಮಲ್ಲಿಕ್ ಜಾನ್ ಅಹ್ಮದ್ (25) ಎಂಬಾತನಿಗೆ ಜನರ ಗುಂಪೊಂದು ಏಕಾಏಕಿ ದಾಳಿ ಮಾಡಿ ಚಾಕುವಿನಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ನಂತರ ಗಾಯಗೊಂಡಿದ್ದ ಮಲ್ಲಿಕ್ ಜಾನ್ ಅಲಿಯಾಸ್ ಮೆಂಡಾ ಮಲ್ಲಿಕ್ನನ್ನು …
Read More »ನವೆಂಬರ್ ಕ್ರಾಂತಿಯ ಸದ್ದು ಗದ್ದಲದ ಮಧ್ಯೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ಇದೀಗ ನಾಯಕತ್ವ ಬದಲಾವಣೆಯೋ ಅಥವಾ ಸಂಪುಟ ಪುನಾರಚನೆಯೋ ಎಂಬ ಗೊಂದಲವನ್ನು ಮತ್ತಷ್ಟು ಹೆಚ್ಚಾಗಿಸಿದೆ. ನವೆಂಬರ್ ಕ್ರಾಂತಿಯ ಚರ್ಚೆಗೆ ಉಭಯ ನಾಯಕರ ದೆಹಲಿ ಭೇಟಿ ಇನ್ನಷ್ಟು ರೆಕ್ಕೆಪುಕ್ಕಗಳನ್ನು ನೀಡಿದೆ. ಒಂದೆಡೆ ಕಾಂಗ್ರೆಸ್ ಪಾಳಯದಲ್ಲಿ ನವೆಂಬರ್ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಕೇಳಿಬರುತ್ತಿದ್ದು, ಇನ್ನೊಂದೆಡೆ ಸಂಪುಟ ಪುನಾರಚನೆಯ ಸಾಧ್ಯತೆಯ ಕೂಗು ಜೋರಾಗಿ ಕೇಳಿ ಬರುತ್ತಿದೆ. ಬಿಹಾರ ಚುನಾವಣೆ ಫಲಿತಾಂಶದ ಬಳಿಕ ಈ ಗೊಂದಲಕ್ಕೆ ತೆರೆ …
Read More »ಬಾಲ ಸಾಹಿತ್ಯ ಪ್ರತಿಭೆಗಳ ಅನಾವರಣ… ಬೆಳಗಾವಿಯಲ್ಲಿ 25ನೇ ಮರಾಠಿ ಬಾಲ ಸಾಹಿತ್ಯ ಸಮ್ಮೇಳನ
ಬಾಲ ಸಾಹಿತ್ಯ ಪ್ರತಿಭೆಗಳ ಅನಾವರಣ… ಬೆಳಗಾವಿಯಲ್ಲಿ 25ನೇ ಮರಾಠಿ ಬಾಲ ಸಾಹಿತ್ಯ ಸಮ್ಮೇಳನ ಬಾಲ ಸಾಹಿತ್ಯ ಪ್ರತಿಭೆಗಳ ಅನಾವರಣ… ಬೆಳಗಾವಿಯಲ್ಲಿ 25ನೇ ಮರಾಠಿ ಬಾಲ ಸಾಹಿತ್ಯ ಸಮ್ಮೇಳನ ಗುರುವರ್ಯ ವಿ.ಗೋ.ಸಾಠೆ ಮರಾಠಿ ಪ್ರಬೋಧಿನಿಯ ವತಿಯಿಂದ ಆಯೋಜನೆ ಹಲವಾರು ಬಾಲ ಸಾಹಿತಿಗಳು ಭಾಗಿ ಬೆಳಗಾವಿಯಲ್ಲಿ ಗುರುವರ್ಯ ವಿ.ಗೋ.ಸಾಠೆ ಮರಾಠಿ ಪ್ರಬೋಧಿನಿಯ ವತಿಯಿಂದ 25ನೇ ಮರಾಠಿ ಬಾಲ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಇಂದು ಬೆಳಗಾವಿಯ ಗೋಗಟೆ ರಂಗ ಮಂದಿರದಲ್ಲಿ ಗುರುವರ್ಯ ವಿ.ಗೋ.ಸಾಠೆ ಮರಾಠಿ …
Read More »ಜಾಗತಿಕ ದೇಹದಾರ್ಢ್ಯ ಸ್ಪರ್ಧೆಗಾಗಿ ಆಯ್ಕೆ ಪಾಲಿಹೈಡ್ರಾನ್ ಫೌಂಡೇಶನ್’ನಿಂದ ಸನ್ಮಾನ
ಜಾಗತಿಕ ದೇಹದಾರ್ಢ್ಯ ಸ್ಪರ್ಧೆಗಾಗಿ ಆಯ್ಕೆ ಪಾಲಿಹೈಡ್ರಾನ್ ಫೌಂಡೇಶನ್’ನಿಂದ ಸನ್ಮಾನ ಬೆಳಗಾವಿಯ ಮೂವರು ದೇಹದಾರ್ಢ್ಯ ಪಟುಗಳು ಅಂತರಾಷ್ಟ್ರೀಯ ಮಟ್ಟಕ್ಕೆ ಪಾಲಿಹೈಡ್ರಾನ್ ಫೌಂಡೇಶನ್ ವತಿಯಿಂದ ಸನ್ಮಾನ ಹ್ಯಾವ್ ಲಾಕ್ ಇಂಡಸ್ಟ್ರಿಯ ಕಚೇರಿಯಲ್ಲಿ ಕಾರ್ಯಕ್ರಮ ಬೆಳಗಾವಿಯ ಕ್ರೀಡಾ ಕ್ಷೇತ್ರಕ್ಕೆ ಪಾಲಿಹೈಡ್ರಾನ್ ಫೌಂಡೇಶನ್ನ ಕೊಡುಗೆ ಅಪಾರ ದಿನಾಂಕ ನವೆಂಬರ್ 11 ರಿಂದ 17, 2025 ರವರೆಗೆ ಇಂಡೋನೇಷ್ಯಾದ ಬ್ಯಾಂಟಮ್ ದ್ವೀಪದಲ್ಲಿ ನಡೆಯಲಿರುವ ಜಾಗತಿಕ ದೇಹದಾರ್ಢ್ಯ ಸ್ಪರ್ಧೆಗಾಗಿ ಆಯ್ಕೆಯಾಗಿರುವ ಬೆಳಗಾವಿಯ ಮೂವರು ದೇಹದಾರ್ಢ್ಯ ಪಟುಗಳಾದ ಪ್ರಶಾಂತ್ ಖನುಕರ್, …
Read More »5 ವರ್ಷ ಸಿದ್ಧರಾಮಯ್ಯನವರೇ ಸಿಎಂ ಆಗಿರ್ತಾರೆ…ಸಿದ್ಧು ಪರ ಬ್ಯಾಟ್ ಬೀಸಿದ ಸಚಿವ ಸತೀಶ್ ಜಾರಕಿಹೊಳಿ 5 ವರ್ಷ ಸಿದ್ಧರಾಮಯ್ಯನವರೇ ಸಿಎಂ ಆಗಿರ್ತಾರೆ…
5 ವರ್ಷ ಸಿದ್ಧರಾಮಯ್ಯನವರೇ ಸಿಎಂ ಆಗಿರ್ತಾರೆ…ಸಿದ್ಧು ಪರ ಬ್ಯಾಟ್ ಬೀಸಿದ ಸಚಿವ ಸತೀಶ್ ಜಾರಕಿಹೊಳಿ 5 ವರ್ಷ ಸಿದ್ಧರಾಮಯ್ಯನವರೇ ಸಿಎಂ ಆಗಿರ್ತಾರೆ… ಸಿದ್ಧು ಪರ ಬ್ಯಾಟ್ ಬೀಸಿದ ಸಚಿವ ಸತೀಶ್ ಜಾರಕಿಹೊಳಿ ಕೆಲಸಕ್ಕಾಗಿ ಸಚಿವರು ದೆಹಲಿಗೆ ಹೋಗಿ ಬರ್ತಾರೆ ಸಂಪುಟ ಪುನಾರಚನೆ ಬಗ್ಗೆ ನಮ್ಮ ಜೊತೆ ಮಾತನಾಡಲ್ಲ ಸಿಎಂ ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ. ಐದು ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಅವರೇ ಇರ್ತಾರೆ ಎನ್ನುವ ಮೂಲಕ ಸಿದ್ದು …
Read More »
Laxmi News 24×7