Breaking News

ರಾಜಕೀಯ

ಗ್ರಾಮದಲ್ಲಿ ಎರಡು ನ್ಯಾಯ ಬೆಲೆ ಅಂಗಡಿ ತೆರಯಲು ಆಕ್ಷೇಪ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ದೇಶದ ನಾಗರೀಕರಿಗೆ ಅಗತ್ಯ ಸಾಮಗ್ರಿಗಳನ್ನು ಸುಲಭವಾಗಿ ಪೂರೈಕೆ ಮಾಡುವ ಉದ್ದೇಶದಿಂದ ನ್ಯಾಯಬೆಲೆ ಅಂಗಡಿಗಳು ಕಾರ್ಯಾಚರಿಸುತ್ತಿದೆ ಎಂದಿರುವ ಹೈಕೋರ್ಟ್, ಒಂದು ಗ್ರಾಮದಲ್ಲಿ ಮತ್ತೊಂದು ನ್ಯಾಯ ಬೆಲೆ ಅಂಗಡಿ ಆರಂಭಿಸುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.   ಅಲ್ಲದೆ, ಪಡಿತರ ಚೀಟಿದಾರರಲ್ಲಿ ಅತಿ ಹೆಚ್ಚು ಜನರು ಸಮಾಜದಲ್ಲಿನ ಬಡ ವರ್ಗಕ್ಕೆ ಹಾಗೂ ಬಡತನ ರೇಖೆಗಿಂತ ಕೆಳಗಿನವರಿದ್ದಾರೆ ಎಂದು ಹೇಳಿದೆ. ಪ್ರಕರಣ ಸಂಬಂಧ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ …

Read More »

ಶಿವಾಜಿ ಪ್ರತಿಮೆ ಕುಸಿತ: ರಾಜ್ಯದ ಜನತೆಗೆ ಕ್ಷಮೆಯಾಚಿಸಿದ ಡಿಸಿಎಂ ಅಜಿತ್ ಪವಾರ್

ಲಾತೂರ್(ಮಹಾರಾಷ್ಟ್ರ): ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದುಬಿದ್ದ ಘಟನೆ ಸಂಬಂಧ ರಾಜ್ಯದ ಜನರಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಕ್ಷಮೆಯಾಚಿಸಿದ್ದಾರೆ. ಲಾತೂರ್ ಜಿಲ್ಲೆಯಲ್ಲಿ ನಡೆದ ಜನ ಸಮ್ಮಾನ್ ಯಾತ್ರೆ ವೇಳೆ ಸಾರ್ವಜನಿಕ ಸಮಾರಂಭ ಉದ್ದೇಶಿಸಿ ಮಾತನಾಡಿದ ಪವಾರ್, ‘ಅಧಿಕಾರಿಗಳೇ ಆಗಲಿ ಅಥವಾ ಗುತ್ತಿಗೆದಾರರೇ ಆಗಲಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.   ‘ಶಿವಾಜಿ ಮಹಾರಾಜನರು ನಮ್ಮ ಆರಾಧ್ಯ ದೈವ. ಅವರ ಪ್ರತಿಮೆ ಕುಸಿದು ಬಿದ್ದಿರುವುದಕ್ಕೆ …

Read More »

ಕಲಬುರಗಿ ಜೈಲಿಗೆ ದರ್ಶನ್ ಆಪ್ತ ನಾಗರಾಜ್

ಕಲಬುರಗಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ, ನಿಯಮ ಉಲ್ಲಂಘಿಸಿ ವಿಶೇಷ ಆತಿಥ್ಯ ಪಡೆದಿದ್ದ ನಟ ದರ್ಶನ್‌ ಮ್ಯಾನೇಜರ್ ನಾಗರಾಜ್‌ ಅಲಿಯಾಸ್‌ ನಾಗನನ್ನು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ಅಧಿಕೃತ ಆದೇಶ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.   ಜೈಲಿನ ನಿಯಮ ಉಲ್ಲಂಘಿಸಿ ವಿಶೇಷ ಆತಿಥ್ಯ ಪಡೆದಿದ್ದ ನಟ ದರ್ಶನ್‌ ಹಾಗೂ ಆತನ ಸಹಚರರನ್ನು ರಾಜ್ಯದ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಲು ಬೆಂಗಳೂರಿನ …

Read More »

ಸೆ.5ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು: ಸಿಎಂ ವಿರುದ್ಧ ಮುಡಾ ಹಗರಣಕ್ಕೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ವಿಚಾರ ಸಂಬಂಧ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಲಹೆ ನೀಡುವಂತ ತೀರ್ಮಾನ, ಆ ಬಳಿಕ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಖಂಡಿಸುವಂತ ನಿರ್ಣಯ ಕೈಗೊಳ್ಳಲಾಗಿತ್ತು. ಈಗ ಸೆಪ್ಟೆಂಬರ್.5ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಮಾಡಲಾಗಿದೆ.   ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 05-09-2024ರಂದು ಗುರುವಾರ …

Read More »

ಡಿಜಿಟಲ್ ಮೀಡಿಯಾ’ಗಳಿಗೂ ಸರ್ಕಾರಿ ಜಾಹೀರಾತು: ಇದು ‘KSDMF’ಗೆ ಸಿಕ್ಕ ಮೊದಲ ಗೆಲುವು- ಅಧ್ಯಕ್ಷ ಸಮೀವುಲ್ಲಾ

ಬೆಂಗಳೂರು : ರಾಜ್ಯ ಸರ್ಕಾರದಿಂದ ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ 2024 ಪ್ರಕಟಿಸಲಾಗಿದೆ. ಇದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂಗೆ ಸಿಕ್ಕಂತ ಮೊದಲ ಗೆಲುವು ಎಂಬುದಾಗಿ ಅಧ್ಯಕ್ಷರಾದಂತ ಬಿ.ಸಮೀವುಲ್ಲಾ ಬೆಲಗೂರು ಹರ್ಷವನ್ನು ವ್ಯಕ್ತ ಪಡಿಸಿದ್ದಾರೆ.   ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಪ್ರಸ್ತುತ ಜಗತ್ತಿನ ಮುಂಚೂಣಿ ಮಾಧ್ಯಮ ಡಿಜಿಟಲ್ ಮಾಧ್ಯಮ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಸರ್ಕಾರದ ಮಟ್ಟದಲ್ಲಿ ಡಿಜಿಟಲ್ ಮಾಧ್ಯಮಗಳ ಮಾನ್ಯತೆ ಇರಲಿಲ್ಲ. ಹೀಗಾಗಿ …

Read More »

ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್‌ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಚುನಾವಣೆಯಲ್ಲಿ ಅಕ್ರಮ ಎಸಗುವ ಮೂಲಕ ಜಯಶಾಲಿಯಾಗಿದ್ದಾರೆಂದು ಆರೋಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ದಾವಣಗೆರೆ ಲೋಕಸಭಾ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಪ್ರಭಾ ಮಲ್ಲಿಕಾರ್ಜುನ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಪರಾಜಿತ ಅಭ್ಯರ್ಥಿ ಜಿ.ಎಸ್. ಗಾಯಿತ್ರಿ ಸಿದ್ದೇಶ್ವರ್ ಹಾಗೂ ದಾವಣಗೆರೆ ನಿವಾಸಿ ಸುಭಾನ್ ಖಾನ್ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯು ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಏಕಸದಸ್ಯ ನ್ಯಾಯಪೀಠದ ಮಂಗಳವಾರ ವಿಚಾರಣೆಗೆ ನಡೆಸಿತು. ವಾದ …

Read More »

ತಜ್ಞರು, ಸಮುದಾಯದ ನಾಯಕರೊಂದಿಗೆ ಚರ್ಚಿಸಿ ಒಳ ಮೀಸಲಾತಿ ಜಾರಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ. ನಾನು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಸಚಿವರಾದ ಕೆ.ಹೆಚ್. ಮುನಿಯಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಹೆಚ್. ಆಂಜನೇಯ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಎಲ್. ಹನುಮಂತಯ್ಯ ಮತ್ತು ದಲಿತ ಶಾಸಕರು ಹಾಗೂ ಮುಖಂಡರ ನಿಯೋಗ ಇಂದು ಸಿಎಂ ಭೇಟಿಯಾಗಿ ಒಳ ಮೀಸಲಾತಿ ಜಾರಿ ಸಂಬಂಧ ಚರ್ಚೆ …

Read More »

ಒಂದು ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ನಾಲ್ವರು ಘಟಾನುಘಟಿ ನಾಯಕರ ಪೈಪೋಟಿ!

ಒಂದು ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ನಾಲ್ವರು ಘಟಾನುಘಟಿ ನಾಯಕರ ಪೈಪೋಟಿ! ನವದೆಹಲಿ, ಆಗಸ್ಟ್ 28: ಹರ್ಯಾಣ ವಿಧಾನಸಭೆ ಚುನಾವಣೆ 2024ರ ದಿನಾಂಕ ಘೋಷಣೆಯಾಗಿದೆ. 90 ಸದಸ್ಯ ಬಲದ ವಿಧಾನಸಭೆಗೆ ಒಂದೇ ಹಂತದಲ್ಲಿ 1/10/2024ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಸರತ್ತು ಆರಂಭಿಸಿದೆ. ಇಂತಹ ಸಂದರ್ಭದಲ್ಲಿ ಒಂದೇ ಕ್ಷೇತ್ರದ ಟಿಕೆಟ್‌ಗಾಗಿ ಘಟಾನುಘಟಿ ನಾಯಕರು ಪೈಪೋಟಿ ನಡೆಸುತ್ತಿರುವುದು ಪಕ್ಷದ ಚಿಂತೆ ಹೆಚ್ಚಿಸಿದೆ. ಬಾದಶಹಪುರ …

Read More »

4 ತಿಂಗಳ ನಂತರ ಆಸ್ಪತ್ರೆಯಿಂದ ಎಸ್.ಎಂ.ಕೃಷ್ಣ ಡಿಸ್ಚಾರ್ಜ್!

ಬೆಂಗಳೂರು: ಶ್ವಾಸಕೋಶ ಸಮಸ್ಯೆಯಿಂದ (Lung problem) ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ.ಕೃಷ್ಣ (SM Krishna) ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ (Doctor) ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ ಮನೆಗೆ ಆಗಮಿಸಿದ್ದಾರೆ ಎಂದು ವಿಧಾನ ಪರಿಷತ್​ ಸದಸ್ಯ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.   ಕೃಷ್ಣ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು ಶ್ವಾಸಕೋಶದ ಸೊಂಕು‌ ನಿವಾರಣೆ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ಮಣಿಪಾಲ ಆಸ್ಪತ್ರೆ …

Read More »

ಒಂದೇ ವರ್ಷದಲ್ಲಿ 1.67 ಲಕ್ಷ ಮಂದಿ ಸಾವು,ಮೃತಪಟ್ಟವರಲ್ಲಿ ಬೈಕ್‌ ಸವಾರರೇ ಹೆಚ್ಚು

ಹುಬ್ಬಳ್ಳಿ, ಆಗಸ್ಟ್ 28: ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ವ್ಯಾಪ್ತಿಯಲ್ಲಿ ಕಳೆದ ಒಂದೇ ವಾರದಲ್ಲಿ ಕೆಲವು ಕಡೆಗಳಲ್ಲಿ ರಸ್ತೆ ಅಪಘಾತಗಳು ಸಂಭವಿಸಿದೆ. ಈ ಪೈಕಿ ಮೊನ್ನೆ ಹುಬ್ಬಳ್ಳಿ ಗ್ರಾಮೀಣದ ಅಪಘಾತ ನಾಲ್ಕು ಹಾಗೂ ಇಂದು ಬುಧವಾರ ಜರುಗಿದ ಅಪಘಾತದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಆರು ಮಂದಿಯ ಸ್ಥಿತಿ ಚಿಂತಜನಕವಾಗಿದೆ. ರಸ್ತೆಗಳ ಅಪಘಾತಗಳ ಕಡಿಮೆ ಮಾಡುವ ಉದ್ದೇಶದಿಂದ ಫಿಲ್ಡ್‌ಗೆ ಸಂಚಾರ ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಇಳಿದಿದ್ದಾರೆ. ಬುಧವಾರ …

Read More »