ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್- 2024) ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆಗಸ್ಟ್ 28ರವರೆಗೆ ವಿಸ್ತರಿಸಿದೆ. ‘ಅರ್ಜಿ ಸಲ್ಲಿಸಲು ಆಗಸ್ಟ್ 22 ಕೊನೆ ದಿನವಾಗಿತ್ತು. ಅಭ್ಯರ್ಥಿಗಳ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಲಾಗಿದೆ. ಶುಲ್ಕ ಪಾವತಿಸಲು ಆ. 30ರವರೆಗೆ ಅವಕಾಶ ನೀಡಲಾಗಿದೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
Read More »ನಿಮಗೆ ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಆದರೆ ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ
ಕೋಲ್ಕತಾ: ಇಲ್ಲಿನ ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ ನೆಟ್ಟಿಗರ ಹೃದಯಗಳನ್ನು ಗೆದ್ದಿದ್ದಾರೆ. ಲೈಂಗಿಕ ಕಾರ್ಯಕರ್ತ ಮಹಿಳೆ ಕೆಲವು ನಿಮಿಷಗಳ ಕಾಮಕ್ಕಾಗಿ ಮಹಿಳೆಯರನ್ನು ಅತ್ಯಾಚಾರ ಮತ್ತು ಕೊಲ್ಲುವ ಬದಲು ಕೆಂಪು ದೀಪದ ಪ್ರದೇಶಗಳಿಗೆ ಭೇಟಿ ನೀಡುವಂತೆ ಪುರುಷರಿಗೆ ಸಲಹೆ ನೀಡಿದರು. ನಿನಗೆ ಹೆಂಗಸಿನ ಮೇಲೆ ಅಷ್ಟೊಂದು ವ್ಯಾಮೋಹವಿದ್ದರೆ ನಮ್ಮ ಬಳಿಗೆ ಬಾ. ದಯವಿಟ್ಟು ಮಹಿಳೆಯರ …
Read More »ಆನಂದಪುರದಲ್ಲಿ ಭಾರಿ ಮಳೆ ಅಂಗಡಿಗಳಿಗೆ ನುಗ್ಗಿದ ನೀರು
ಆನಂದಪುರ: ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದ ಮುಂಬಾಳ ಹಾಗು ಸೂಳಗೊಡು ಗ್ರಾಮದಲ್ಲಿ ನಾಟಿ ಮಾಡಿದ ಗದ್ದೆಗಳಿಗೆ ಭಾರಿ ಹಾನಿ ಉಂಟಾಗಿದೆ. ಮತ್ತೆ ಬುಧವಾರ ಸಂಜೆ ಸುರಿದ ಭಾರಿ ಮಳೆಯಿಂದ ಆನಂದಪುರ ಹಳೆ ಸಂತೆ ಮಾರುಕಟ್ಟೆ ಹಾಗು ಹೆದ್ದಾರಿ ಪಕ್ಕದ ಹೋಟೆಲ್, ದಿನಸಿ ಅಂಗಡಿಗಳಿಗೆ ನೀರು ನುಗ್ಗಿದ್ದು. ಅರ್ಧ ತಾಸಿಗೂ ಅಧಿಕ ಕಾಲ ಸುರಿದ ಭಾರಿ ಮಳೆಯಿಂದ ಹೆದ್ದಾರಿಯಲ್ಲಿಯೂ ಬಾರಿ ಪ್ರಮಾಣದ ನೀರು ಹರಿದು ಜನರಲ್ಲಿ ಆತಂಕ ಉಂಟಾಗಿತ್ತು.
Read More »ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ;C.M.,ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು;H.D.K
ಬೆಂಗಳೂರು, ಆಗಸ್ಟ್ 21: ಅಗತ್ಯವಿದ್ದರೆ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ ಎಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದು, ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ನಿಮಗೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯಗಳು ಬರಬೇಕುಎಂದು ಸವಾಲು ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಮೈಸೂರಿನ ಮೂಡಾ ದಾಖಲೆ ಇದೆಯಲ್ಲ. ಮುಡಾ ಆಸ್ತಿಯನ್ನು …
Read More »ರಾಜ್ಯದಲ್ಲಿ 200 ಕೋಟಿ ಹೂಡಿಕೆಗೆ ‘ಬೆಸ್ಟ್’ ಒಲವು;ಎಂ.ಬಿ ಪಾಟೀಲ್
ಬೆಂಗಳೂರು: ರಾಜ್ಯದಲ್ಲಿ 200 ಕೋಟಿ ರೂ. ಬಂಡವಾಳ ಹೂಡಿಕೆಗೆ ತೈವಾನ್ ನ ಬೆಸ್ಟೆಕ್ ಪವರ್ ಎಲೆಕ್ಟ್ರಾನಿಕ್ಸ್ ಕಂಪನಿ ಆಸಕ್ತಿ ತಾಳಿದ್ದು, ಬೆಂಗಳೂರಿನ ಸುತ್ತಮುತ್ತ ಕಾರ್ಖಾನೆ ಸ್ಥಾಪಿಸಲು ಆಸಕ್ತಿ ತೋರಿದ್ದು ಅದಕ್ಕೆ ರಾಜ್ಯ ಸರಕಾರವು ಸಂಪೂರ್ಣ ಸಹಕಾರ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಮಂಗಳವಾರ ಇಲ್ಲಿ ಬೆಸ್ಟೆಕ್ ಉದ್ಯಮ ಸಮೂಹದ ಅಧ್ಯಕ್ಷ ಮೈಕ್ ಚೆನ್ ಮತ್ತು ಉಪಾಧ್ಯಕ್ಷ ತೆರೇಸಾ ಡಾಂಗ್ …
Read More »ಸಿದ್ದರಾಮಯ್ಯ ವಿರುದ್ಧದ ಪ್ರಕರಣ: ಸೆಪ್ಟೆಂಬರ್ 2ಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರು ಆಗಸ್ಟ್ 21: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಸಿಎಂ ವಿರುದ್ಧ ಸಲ್ಲಿಕೆಯಾಗಿದ್ದ ದೂರಿನ ವಿಚಾರಣೆಯನ್ನು ಹೈಕೋರ್ಟ್ ಸೂಚನೆ ಮೇರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ. ಹೀಗಾಗಿ ಸದ್ಯಕ್ಕೆ ಬೀಸೆ ದೊಣ್ಣೆಯಿಂದ ಸಿಎಂ ಸಿದ್ದರಾಮಯ್ಯ ಅವರು ಪಾರಾದಂತಾಗಿದೆ. ದೂರಿನ ಬಗ್ಗೆ ವಿಚಾರಣೆ ಮಾಡಿದ ನ್ಯಾಯಧೀಶ ಗಜಾನನ ಭಟ್ ಅವರಿದ್ದ ಪೀಠ, ಸಾಕಷ್ಟು ವಾದ ಪ್ರತಿವಾದಗಳ ಬಳಿಕ ಆಗಸ್ಟ್ 20ಕ್ಕೆ ಆದೇಶ …
Read More »ಗಣೇಶ ಹಬ್ಬ ಆಚರಣೆ ಸಂಬಂಧ ಶೀಘ್ರದಲ್ಲಿ ‘ಗೈಡ್ ಲೈನ್ಸ್’ ಪ್ರಕಟ
ಬೆಂಗಳೂರು : ಮುಂಬರುವ ಗಣೇಶ ಹಬ್ಬ ಆಚರಣೆ ಸಂಬಂಧ ಶೀಘ್ರದಲ್ಲಿ ಗೈಡ್ಲೈನ್ಸ್ ಪ್ರಕಟಿಸುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು. ಇಂದು ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬಿಬಿಎಂಪಿ ಮತ್ತು ಬೆಂಗಳೂರು ನಗರ ಪೊಲೀಸ್ ಜಂಟಿ ಸಹಯೋಗದಲ್ಲಿ ಟೌನ್ ಹಾಲ್ ನಲ್ಲಿ ನಡೆದ ಶಾಂತಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಪೀಕರ್, ಪೆಂಡಾಲ್ ಮೆರವಣಿಗೆಯ ಬಗ್ಗೆ ಗೈಡ್ಲೈನ್ಸ್ ಪ್ರಕಟಿಸುತ್ತೇವೆ …
Read More »ಸಿಎಂ ಸಿದ್ಧರಾಮಯ್ಯ ಬಳಿಯೇ ‘ಮುಡಾ’ ಮೂಲ ದಾಖಲೆಗಳಿವೆ: ‘RTI ಕಾರ್ಯಕರ್ತ’ ಗಂಭೀರ ಆರೋಪ
ಬೆಂಗಳೂರು: ನಾನು ಆರ್ ಟಿ ಐ ಅಡಿಯಲ್ಲಿ ಮುಡಾಕ್ಕೆ ಮೂಲ ದಾಖಲೆಗಳನ್ನು ನೀಡುವಂತೆ ಅರ್ಜಿ ಸಲ್ಲಿಸಿದ್ದೆ. ಆದರೇ ನನಗೆ ನೀಡಿಲ್ಲ. ಇಂತಹ ದಾಖಲೆಗಳನ್ನು ಸಿಎಂ ಸಿದ್ಧರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಸಿದ್ಧರಾಮಯ್ಯ ಅವರ ಬಳಿಯಲ್ಲೇ ಮುಡಾ ಕೇಸ್ ಗೆ ಸಂಬಂಧಿಸಿದಂತ ಮೂಲ ದಾಖಲೆಗಳು ಇರುವುದಾಗಿ ಆರ್ ಟಿಐ ಕಾರ್ಯಕರ್ತ ಗಂಗರಾಜು ಎಂಬುವರು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ಸಿದ್ಧರಾಮಯ್ಯ …
Read More »ಸಿಎಂ ಹುದ್ದೆ ಕಳೆದುಕೊಳ್ಳುತ್ತಾರೆಯೇ ಸಿದ್ದರಾಮಯ್ಯ?: ಕಾಂಗ್ರೆಸ್ ನಲ್ಲಿ ‘ಕುರ್ಚಿ’ರಾಜಕೀಯ ಆರಂಭ?
ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಸಿಕ್ಯೂಷನ್ ವಿರುದ್ಧ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರಂಥ ಹಿರಿಯ ಅನುಭವಿ ನ್ಯಾಯವಾದಿಗಳು ವಾದ ಮಂಡಿಸುತ್ತಿದ್ದರೂ ಕೂಡ ಹೈಕೋರ್ಟ್ನಲ್ಲಿ ತಡೆಯಾಜ್ಞೆ ಪಡೆಯುವಲ್ಲಿ ವಿಫಲರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾದರೆ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಮರ್ಥರಾಗಿರುತ್ತಾರೆಯೇ ಎಂಬ ಬಗ್ಗೆ ನಿರ್ಣಾಯಕ ಪ್ರಶ್ನೆ ಎದ್ದಿದೆ. ಈ ಬೆಳವಣಿಗೆಗೆ ಪ್ರತಿಯಾಗಿ, ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ಬೆಳವಣಿಗೆಗಳು ಮತ್ತೊಂದೆಡೆ ನಡೆಯುತ್ತಿದೆ. …
Read More »ಕಬ್ಬಿಣ, ಸಿಮೆಂಟ್ ಬೆಲೆಯಲ್ಲಿ ಇಳಿಕೆ!
ನವದೆಹಲಿ : ಮನೆ ಕಟ್ಟೋರಿಗೆ ಸಿಹಿಸುದ್ದಿ ಸಿಕ್ಕಿದ್ದು, ಪ್ರಸ್ತುತ, ದೇಶದಲ್ಲಿ ಸಿಮೆಂಟ್ ಮತ್ತು ಕಬ್ಬಿಣದ ಬಾರ್ ಗಳ ಬೆಲೆಗಳು ಕುಸಿಯುತ್ತಿವೆ. ಹೌದು, ದೇಶದಲ್ಲಿ ಸಿಮೆಂಟ್ ನ ಮಾರುಕಟ್ಟೆ ಬೆಲೆಯನ್ನು ಮೇಲ್ವಿಚಾರಣೆ ಮಾಡುವ ಸಂಸ್ಥೆಯಾದ ಐಸಿಆರ್ ಎ ವರದಿ ಮಾಡಿದ್ದು, ಮನೆ ನಿರ್ಮಾಣದಲ್ಲಿ ಬಳಸುವ ಸಿಮೆಂಟ್ ಹಾಗೂ ಕಬ್ಬಿಣದ ಎರಡೂ ವಸ್ತುಗಳ ಬೆಲೆಗಳು ಕುಸಿದಿವೆ. ಇತ್ತೀಚಿನ ತಿಂಗಳುಗಳಲ್ಲಿ ಅವುಗಳ ಬೆಲೆಗಳಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಇಂದು ಬಾರ್ ಮತ್ತು ಸಿಮೆಂಟ್ ನ …
Read More »
Laxmi News 24×7