Breaking News

ರಾಜಕೀಯ

ಸಿಲಿಕಾನ್ ಸಿಟಿ ‘ಕ್ರೈಮ್ ಸಿಟಿ’ ಆಗ್ತಿದ್ಯಾ..?

ಬೆಂಗಳೂರು : ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬದ ಮೇಲೆ ಬೈಕ್ ಸವಾರನೊಬ್ಬ ತಾಳ್ಮೆ ಕಳೆದುಕೊಂಡು ಅವರ ವಾಹನದ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವ್ಯಕ್ತಿಯ ಕೋಪಕ್ಕೆ ಬೆಚ್ಚಿಬಿದ್ದ ಸವಾರರು ಕಾರಿನ ಒಳಭಾಗದಿಂದ ಇಡೀ ಘಟನೆಯ ವೀಡಿಯೊವನ್ನು ರೆಕಾರ್ಡ್ ಮಾಡಿದರು ಮತ್ತು ನಂತರ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡರು, ಇದು ನೆಟ್ಟಿಗರಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಯಿತು.   ದಾಳಿಕೋರನು ಕಾರಿನ ಗ್ಲಾಸ್ ಬಡಿದು ಚಾಲಕನಿಗೆ ಕೂಗಾಡಿ ರಂಪಾಟ ನಡೆಸಿದ್ದಾನೆ. …

Read More »

ವೇಶ್ಯಾವಾಟಿಕೆ ಆರೋಪ; ಸ್ಪಾ ಮೇಲೆ ದಾಳಿ

ಶಿವಮೊಗ್ಗ: ಇಲ್ಲಿನ ವೀರಣ್ಣ ಲೇಔಟ್ 3ನೇ ಕ್ರಾಸ್‌ನಲ್ಲಿರುವ ಲೈರಾ ಮೇಕ್ ಓವರ್ ಸ್ಟುಡಿಯೊ ಸಲೂನ್ ಮತ್ತು ಸ್ಪಾನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದ ಮೇಲೆ ಸೋಮವಾರ ಸಂಜೆ ವಿನೋಬ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ವಿನೋಬನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್‌ ಚಂದ್ರಕಲಾ ಮತ್ತು ಮಹಿಳಾ ಠಾಣೆ ಇನ್‌ಸ್ಪೆಕ್ಟರ್‌ ಭರತ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.   ವೇಶ್ಯಾವಾಟಿಕೆ ನಡೆಸುತ್ತಿದ್ದ …

Read More »

ಮಹಾರಾಷ್ಟ್ರದಲ್ಲಿ ಶಿಕ್ಷಕನಿಂದ ಪೈಶಾಚಿಕ ಕೃತ್ಯ : 6 ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ

ಅಕೋಲಾ: ಥಾಣೆಯ ಬದ್ಲಾಪುರದಲ್ಲಿ ಇಬ್ಬರು ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಘಟನೆಯ ನಂತರ, ಈಗ ಅಕೋಲಾದಿಂದ ಇದೇ ರೀತಿಯ ಘಟನೆ ಬೆಳಕಿಗೆ ಬಂದಿದೆ. ಇಲ್ಲಿ ಶಾಲಾ ಶಿಕ್ಷಕಿಯೊಬ್ಬರು 6 ಬಾಲಕಿಯರಿಗೆ ಕಿರುಕುಳ ನೀಡಿದ ಪ್ರಕರಣವನ್ನು ವರದಿ ಮಾಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳು ಶಿಕ್ಷಕನ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು. ಶಾಲಾ ಶಿಕ್ಷಕನನ್ನು ಬಂಧಿಸಲಾಗಿದೆ. ಆರೋಪಿ ಶಿಕ್ಷಕ ಪ್ರಮೋದ್ ಮನೋಹರ್ ಸರ್ದಾರ್ ಖಾಜಿಖೇಡ್ನ ಜಿಲ್ಲಾ ಪಂಚಾಯತ್ ಶಾಲೆಯಲ್ಲಿ ಶಿಕ್ಷಕನಾಗಿದ್ದ. ಆರೋಪಿ ಶಿಕ್ಷಕನು …

Read More »

ಕಾರುಗಳ ಡಿಕ್ಕಿ: ಒಬ್ಬ ಸಾವು

ಖಾನಾಪುರ: ತಾಲ್ಲೂಕಿನ ನಾಗರಗಾಳಿ ಗ್ರಾಮದ ಹೊರವಲಯದ ರಾಮನಗರ-ಧಾರವಾಡ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಒಬ್ಬ ಚಾಲಕ ಮೃತಪಟ್ಟು ಮತ್ತೊಬ್ಬ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಗೋವಾದಿಂದ ಹುಬ್ಬಳ್ಳಿ ಮಾರ್ಗವಾಗಿ ತೆಲಂಗಾಣ ರಾಜ್ಯದತ್ತ ಹೊರಟಿದ್ದ ಪ್ರಯಾಣಿಕರ ಕಾರು ಅಳ್ನಾವರದಿಂದ ರಾಮನಗರ ಕಡೆಗೆ ಹೊರಟಿದ್ದ ಕಾರಿಗೆ ಎದುರಿನಿಂದ ಬಂದು ವೇಗವಾಗಿ ಅಪ್ಪಳಿಸಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.   ಮೃತರನ್ನು ವಾಸ್ಕೋ ನಿವಾಸಿ ಅಮೀರಖಾನ …

Read More »

ಡಿ.ದೇವರಾಜ ಅರಸುಗೆ ಭಾರತರತ್ನ ಶಿಫಾರಸು: ಸಿಎಂ ಸಿದ್ದರಾಮಯ್ಯ

ಡಿ.ದೇವರಾಜ ಅರಸುಗೆ ಭಾರತರತ್ನ ಶಿಫಾರಸು: ಸಿಎಂ ಸಿದ್ದರಾಮಯ್ಯ ಬೆಂಗಳೂರು: ದಿವಂಗತ ಮಾಜಿ ಮುಖ್ಯಮಂತ್ರಿ ಡಾ. ಡಿ.ದೇವರಾಜ ಅರಸು ಅವರಿಗೆ ಮರಣೋತ್ತರ ಭಾರತರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ದೇವರಾಜ ಅರಸು ಸಾಮಾಜಿಕ ನ್ಯಾಯದ ಪರ ಇದ್ದವರು. ಬಡವರು, ದಲಿತರು, ರೈತರು, ಮಹಿಳೆಯರ ಪರ …

Read More »

ಗದ್ದೆಗೆ ನುಗ್ಗಿದ ದೊಡ್ಡ ಹಳ್ಳದ ನೀರು. ನೂರಾರು ಎಕರೆ ಭತ್ತದ ಗದ್ದೆ ಜಲಾವೃತ

ಸಿರುಗುಪ್ಪ: ತಾಲೂಕಿನಲ್ಲಿ ಹರಿಯುವ ದೊಡ್ಡ ಹಳ್ಳದ ನೀರು ನೂರಾರು ಎಕರೆ ಭತ್ತದ ಗದ್ದೆಗಳಿಗೆ ನುಗ್ಗಿದ್ದು, ಗದ್ದೆಗಳಲ್ಲಿ ಎಲ್ಲೆಲ್ಲಿಯೂ ನೀರು ಕಂಡುಬರುತ್ತದೆ. ತಾಲೂಕಿನ ಕರೂರು, ದರೂರು ಹಾಗಲೂರು, ಹೊಸಹಳ್ಳಿ, ಗೋಸಬಾಳ,ಬೂದುಗುಪ್ಪ ಗ್ರಾಮಗಳ ರೈತರು ನಾಟಿ ಮಾಡಿದ ನೂರಾರು ಎಕರೆ ಭತ್ತದ ಗದ್ದೆಗಳಿಗೆ ನೀರು ನುಗ್ಗಿದ್ದು ಭತ್ತದ ಗದ್ದೆಗಳು ನೀರಿನ ಕೆರೆಗಳಂತೆ ಕಂಡುಬರುತ್ತವೆ ಮಳೆಗಾಲ ಆರಂಭವಾಗಿ ಮೂರು ತಿಂಗಳಾದರೂ ದೊಡ್ಡ ಹಳ್ಳದ ನದಿ ಪಾತ್ರದಲ್ಲಿ ದೊಡ್ಡ ಮಳೆಯಾಗಿರಲಿಲ್ಲ, ಆದರೆ ಕಳೆದ ತಿಂಗಳು ಸುರಿದ ಸಾಮಾನ್ಯ …

Read More »

ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಚಪ್ಪಲಿ ಹಾರ. ಬಿಗುವಿನ ವಾತಾವರಣ

ವಿಜಯಪುರ: ಸ್ವಾತಂತ್ರ್ಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಫೋಟೋಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅಪಮಾನಿಸಿರುವ ಘಟನೆ ಜಿಲ್ಲೆಯ ಹಗರಗುಂಡ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ತಾಳಿಕೋಟಿ ತಾಲೂಕಿನ ಹಗರಗುಂಡ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ರಾಯಣ್ಣ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದಾರೆ. ಸೋಮವಾರ ತಡರಾತ್ರಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಮಂಗಳವಾರ ಬೆಳಿಗ್ಗೆ ಕೃತ್ಯ ಬೆಳಕಿಗೆ ಬಂದಿದೆ. ಘಟನೆ ಬೆಳಕಿಗೆ ಬರುತ್ತಲೇ ಗ್ರಾಮದಲ್ಲಿ …

Read More »

ಭಾರೀ ಮಳೆಗೆ ತುಂಬಿ ಹರಿದ ಹಳ್ಳ. ಹತ್ತಿ ಹೊಲದ ತುಂಬೆಲ್ಲ ನೀರು

ರಾಯಚೂರು: ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಗ್ಗೆವರೆಗೂ ಭಾರೀ ಮಳೆ ಸುರಿದಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿದರೆ ಹೊಲದಲ್ಲೆಲ್ಲ ನೀರು ನುಗ್ಗಿದೆ. ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಗಧಾರ ಗ್ರಾಮದಲ್ಲಿ ಅಬ್ಬರಿಸಿದ ಮಳೆಯಿಂದ ಹಳ್ಳ ತುಂಬಿ ಹರಿದಿದೆ. ಗಧಾರ ಗ್ರಾಮದಿಂದ ಯರಗೇರಾಕ್ಕೆ ಹೋಗುವ ಮಾರ್ಗದಲ್ಲಿರುವ ಹಳ್ಳ ತುಂಬಿ ಹರಿಯುತ್ತಿದ್ದು, ಹೊಲ ಗದ್ದೆಗಳಿಗೆ ನೀರು ನುಗ್ಗಿದೆ. ಇದರಿಂದ ಅಪಾರ ಪ್ರಮಾಣದಲ್ಲಿ ಹತ್ತಿ ಹಾಗೂ ಇತರ ಬೆಳೆ ಹಾನಿಗೊಂಡಿವೆ. ಭಾರಿ ಮಳೆಯಿಂದ ಹಲವೆಡೆ ಸೇತುವೆ ಮೇಲ್ಬಾಗದಲ್ಲಿ …

Read More »

ಸಿಎಂ ಯಾವ ತಪ್ಪು ಮಾಡಿಲ್ಲ. ಹೆದರಿಕೆ ಅನ್ನೋದು ಅವರ ರಕ್ತದಲ್ಲೇ ಇಲ್ಲ: ಡಿಕೆಶಿ

ಕಲಬುರಗಿ: ಸಿದ್ದರಾಮಯ್ಯ ಅವರ ರಕ್ತದಲ್ಲೇ ಹೆದರಿಕೆ ಅನ್ನೋದಿಲ್ಲ, 40 ವರ್ಷ ಇಂತಹ ಎಷ್ಟೋ ರಾಜಕಾರಣ ನೋಡಿದ್ದಾರೆ. ಹೆದರಿಕೆ ಅನ್ನೋದು ಅವರ ರಕ್ತದಲ್ಲೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆದರಿಕೆ ಅನ್ನೋದು ಸಿದ್ದರಾಮಯ್ಯ ಅವರ ರಕ್ತದಲ್ಲೇ ಇಲ್ಲ. ಸತ್ಯಕ್ಕೆ ಯಾವತ್ತಿಗೂ ಜಯ ಸಿಗುತ್ತದೆ. ನಮ್ಮ ಮುಖ್ಯಮಂತ್ರಿಗಳು ಯಾವ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. ದಲಿತ ರಾಜ್ಯಪಾಲ ಎನ್ನೋ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ …

Read More »

ಶತಮಾನ ಕಂಡ ಶಾಲೆ ಕಟ್ಟಡ ಧ್ವಂಸ ಮಾಡಿದ ಕಿಡಿಗೇಡಿಗಳು

ಹುಬ್ಬಳ್ಳಿ: ಇಲ್ಲಿನ ಗಿರಣಿಚಾಳದಲ್ಲಿರುವ ಶತಮಾನ ಕಂಡ ಶಾಲೆ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ ಘಟನೆ ನಡೆದಿದೆ. ಇದು ಉದ್ದೇಶಪೂರ್ವಕವಾಗಿ ಮಾಡಿರುವ ಕೃತ್ಯವಾಗಿದ್ದು, ಜಾಗ ಕಬಳಿಸುವ ಹುನ್ನಾರವಾಗಿದೆ ಎಂದು ಸ್ಥಳೀಯರು ಪ್ರತಿಭಟನೆ ನಡೆಸಿದರು. ಸುಮಾರು 135 ವರ್ಷಗಳ ಇತಿಹಾಸವುಳ್ಳ ಶಾಲೆಯಾಗಿದ್ದು, ಹಳೆ ಕಟ್ಟಡವನ್ನು ಕೆಡವಿದ್ದಾರೆ. ತಡರಾತ್ರಿ ಕಿಡಿಗೇಡಿಗಳು ಕಟ್ಟಡ ಕೆಡವಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಕೆಡವಿರುವ ಕಟ್ಟಡದಲ್ಲಿ 4 ಮತ್ತು 5ನೇ ವರ್ಗದ ತರಗತಿಗಳು ನಡೆಯುತ್ತಿದ್ದವು. ಬಾಗಿಲು ಹಾಗೂ ಗೋಡೆ ಭಾಗ ಕೆಡವಿದ್ದು, …

Read More »