Home / ರಾಜಕೀಯ (page 690)

ರಾಜಕೀಯ

ಕುಮಾರಸ್ವಾಮಿ ಸೂಚಿಸಿದ ಕಡೆ ಭವಾನಿ ಸ್ಪರ್ಧಿಸುತ್ತಾರೆ: ಎಚ್‌.ಡಿ.ರೇವಣ್ಣ

ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡರ ಕುಟುಂಬದಲ್ಲಿ ಒಡಕಿಲ್ಲ. ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ಸೂಚಿಸುವ ಕ್ಷೇತ್ರದಿಂದಲೇ ಭವಾನಿ ರೇವಣ್ಣ ಸ್ಪರ್ಧಿಸುತ್ತಾರೆ’ ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದ್ದಾರೆ.   ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಶೆಟ್ಟಗೊಂಡನಹಳ್ಳಿಯಲ್ಲಿ ಶನಿವಾರ ನಡೆದ ಹಳ್ಳಿಕಾರ ಮಠ ಸಮರ್ಪಣೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಭವಾನಿ ರೇವಣ್ಣ ಅವರ ಸ್ಪರ್ಧೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೇವಲ ಭವಾನಿ ಅಷ್ಟೇ ಏಕೆ ಪಕ್ಷದ …

Read More »

ಚುನಾವಣೆ ರೂಪುರೇಷೆ: ಆಯೋಗ ಸಿದ್ಧತೆ- ಮತಗಟ್ಟೆ ವರದಿ ಸಿದ್ಧಪಡಿಸಲು ಸೂಚನೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ರೂಪುರೇಷೆ ಸಿದ್ಧಪಡಿಸುತ್ತಿರುವ ಚುನಾವಣಾ ಆಯೋಗ, ರಾಜ್ಯದ ವಲಯವಾರು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಸಭೆ ನಡೆಸುತ್ತಿದೆ. ಮೈಸೂರು, ಕಲಬುರಗಿಯಲ್ಲಿ ಒಂದು ಸುತ್ತಿನ ಸಭೆ ನಡೆಸಿರುವ ಆಯೋಗದ ಅಧಿಕಾರಿಗಳು, ಚುನಾವಣೆ ಸಿದ್ಧತೆ ಕೆಲಸ ಆರಂಭಿಸುವಂತೆ ಜಿಲ್ಲಾಧಿಕಾರಿಗಳು, ಎಸ್‌ಪಿಗಳು ಹಾಗೂ ಡಿಸಿಪಿಗಳಿಗೆ ಸೂಚನೆ ನೀಡಿದ್ದಾರೆ.   ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಕಮಿಷನರ್‌ ಹಾಗೂ ಕಮಿಷನರೇಟ್ ವ್ಯಾಪ್ತಿಯ ಡಿಸಿಪಿಗಳ ಜೊತೆ ಶುಕ್ರವಾರ ಸಭೆ ನಡೆಸಿದ ಆಯೋಗ, ಮತಗಟ್ಟೆ ಹಂತದಲ್ಲಿ …

Read More »

ಬೆಳಗಾವಿ: ‘ಸರ್ಕಾರದ ಮೇಲೆ ಅವಲಂಬನೆ ಬಿಡಿ’

ಬೆಳಗಾವಿ: ‘ಸರ್ಕಾರಿ ಯೋಜನೆಗಳ ಮೇಲೆಯೇ ಪ್ರತಿಯೊಬ್ಬರು ಅವಲಂಬಿತರಾದರೆ ದೇಶ ಪ್ರಗತಿ ಹೊಂದುವುದು ಕಷ್ಟ. ಹಾಗಾಗಿ ದೇಶ ಮತ್ತು ತನಗೆ ಏನು ನೀಡುತ್ತಿದೆ ಎಂಬ ಸ್ವಾರ್ಥ ಚಿಂತನೆಯನ್ನು ತೊರೆಯುವುದು ಮುಖ್ಯ. ದೇಶ ಮತ್ತು ಸಮಾಜದ ಪ್ರಗತಿಗೆ ಶ್ರಮಿಸುವ ಅವಶ್ಯಕತೆ ಇದೆ’ ಎಂದು ವಿಧಾನ ಪರಿಷತ್ ಸದಸ್ಯ ಪ್ರೊ.ತಳವಾರ ಸಾಬಣ್ಣ ಹೇಳಿದರು.   ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಭವನದಲ್ಲಿ ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ನೇತೃತ್ವದಲ್ಲಿ ಶನಿವಾರ ಜರುಗಿದ ಪಂಡಿತ …

Read More »

ಕಾಣೆಯಾಗಿದ ಗೋಕಾಕ ಪ್ರತಿಷ್ಠಿತ ಉದ್ಯಮಿ ಶವವಾಗಿ ಪತ್ತೆ

ಗೋಕಾಕ : ಗೋಕಾಕ್ ನಗರದ  ಶುಕ್ರವಾರ ಸಂಜೆ ಅಪಹರಣಕ್ಕೆ ಒಳಗಾದ ಉದ್ಯಮಿಯ ಶವ ಕೊಲೆಯಲ್ಲಿ ಪರ್ಯವಸನಗೊಂಡಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ. ರಾಜು/ಮುನ್ನಾ ಝಂವರ ಎಂಬ ಗೋಕಾಕ ನಗರದ ಉದ್ಯಮಿ ಶುಕ್ರವಾರ ಸಂಜೆ 6:00 ರ ಸುಮಾರಿಗೆ ನಗರದ ಸಿಟಿ ಹೆಲ್ತ್ ಕೇರ್ ವೈದ್ಯ ಸಚಿನ್ ಶಿರಗಾಂವಿ ಜೊತೆ ಸೇರಿ ಮಾತುಕತೆ ನಡೆಸಿದ ನಂತರ ನಾಪತ್ತೆಯಾಗಿದ್ದರು. ಅವರ ಮೊಬೈಲ್ ಸಹಾ ಅಷ್ಟೇ ಹೊತ್ತಿಗೆ ಬಂದ್ ಆಗಿತ್ತು. ಈ ಬಗ್ಗೆ ರಾಜು …

Read More »

ಇಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ : ನಾಳೆ ಬೆಂಗಳೂರಿನಲ್ಲಿ `ಏರೋ ಇಂಡಿಯಾ-2023′ ಉದ್ಘಾಟನೆ

ಬೆಂಗಳೂರು : ಫೆಬ್ರವರಿ 13 ರ ನಾಳೆಯಿಂದ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ಏರ್​ಶೋ ವೈಮಾನಿಕ ಪ್ರದರ್ಶನ ನಡೆಯಲಿದೆ. ಹೀಗಾಗಿ ನಗರದ ಹಲವು ರಸ್ತೆಗಳಲ್ಲಿ ಕೆಲವೊಂದು ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರು ನಗರದ ಯಲಹಂಕ ವಾಯುಸೇನಾ ನೆಲೆಯಲ್ಲ ದಿ:13-02-2023 ರಿಂದ 17-02-2023 ರವರೆಗೆ ಪ್ರತಿಷ್ಠಿತ ಏರೋ ಇಂಡಿಯಾ-2023 ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ದಿ:13- 02-2023 ರ ಬೆಳಗ್ಗೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿಗಳು, ರಾಷ್ಟ್ರೀಯ ಮತ್ತು …

Read More »

ಹಿಂದೂ-ಮುಸ್ಲಿಂ ಬೇಧ ಮಾಡುವವರನ್ನು ಮನೆಯಲ್ಲಿ ಕುಳ್ಳಿರಿಸಿ: ಜನಾರ್ದನ ರೆಡ್ಡಿ

ಗಂಗಾವತಿ: ಗಂಗಾವತಿ ನಗರ ಮತ್ತು ಕ್ಷೇತ್ರದಾದ್ಯಂತ ಕೆಲವರು ಹಿಂದೂ-ಮುಸ್ಲಿಂ ಬೇಧಭಾವ ಮಾಡುವ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಂಡು ಗೆಲುವು ಪಡೆದು ಸ್ವಾರ್ಥ ಸಾಧಿಸುತ್ತಿದ್ದು ಕ್ಷೇತ್ರದ ಮತದಾರರು ಅಂತವರನ್ನು ಮನೆಯಲ್ಲಿ ಕುಳ್ಳಿರಿಸುವ ಮೂಲಕ ಎಲ್ಲರಿಗೂ ಆದ್ಯತೆ ನೀಡುವವರನ್ನು ಗೆಲ್ಲಿಸಿ ಸಮಗ್ರ ಅಭಿವೃದ್ಧಿಗೆ ನಾಂದಿ ಹಾಡುವಂತೆ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸಂಸ್ಥಾಪಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮನವಿ ಮಾಡಿದರು.   ಅವರು ನಗರದ ಸಂತೆಬಯಲು-ಮಹೆಬೂಬನಗರದಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ …

Read More »

ಪ್ರಧಾನಿ ಮೋದಿಯವರಿಗೆ ದುರಹಂಕಾರವಿದೆ:ಸಂಸತ್ತಿನ ಒಳಗೆ ಅಥವಾ ಹೊರಗೆ ವಾಕ್ ಸ್ವಾತಂತ್ರ್ಯವಿಲ್ಲ.ಖರ್ಗೆ

ನವದೆಹಲಿ : ಕೇಂದ್ರದ ಬಿಜೆಪಿ ನೇತೃತ್ವದ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೇಶದಲ್ಲಿ ವಾಕ್ ಸ್ವಾತಂತ್ರ್ಯವಿಲ್ಲ ಎಂದು ಶನಿವಾರ ಆರೋಪಿಸಿದ್ದಾರೆ. ಜಾರ್ಖಂಡ್‌ನ ಸಾಹೇಬ್‌ಗಂಜ್ ಜಿಲ್ಲೆಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಸಂಸತ್ತಿನಲ್ಲಿ ಮಾಡಿದ ಭಾಷಣದ ಭಾಗಗಳನ್ನು ತೆಗೆದುಹಾಕಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.   ”ಸಂಸತ್ತಿನ ಒಳಗೆ ಅಥವಾ ಹೊರಗೆ ವಾಕ್ ಸ್ವಾತಂತ್ರ್ಯವಿಲ್ಲ. ಯಾರಾದರೂ ಸತ್ಯವನ್ನು ಮಾತನಾಡಿದರೆ, ಅದರ ಬಗ್ಗೆ ಬರೆದರೆ, ತೋರಿಸಿದವರನ್ನು ಬಿಜೆಪಿಯವರು ಕಂಬಿ ಹಿಂದೆ …

Read More »

2 ವಿಭಾಗಗಳ 33 ಕ್ಷೇತ್ರಗಳನ್ನು ಗೆಲ್ಲಲು ಅಮಿತ್ ಶಾ ಸೂತ್ರ ; ಮಂಗಳೂರಿನಲ್ಲಿ ಮಹತ್ವದ ಸಭೆ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಭರ್ಜರಿ ರಣತಂತ್ರಗಳನ್ನು ರೂಪಿಸಿರುವ ಬಿಜೆಪಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಿ ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ.   ಬಿಜೆಪಿಯ ಶಿವಮೊಗ್ಗ, ಮಂಗಳೂರು ವಿಭಾಗಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಿ, ನಾಯಕರಿಗೆ ಚುನಾವಣೆ ಸಂಬಂಧಿಸಿ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ , ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ …

Read More »

“ಕಾಂಗ್ರೆಸ್‌ಗೆ ಪ್ರಜಾಧ್ವನಿ ಬಸ್‌ನಲ್ಲಿರುವಷ್ಟೇ ಸ್ಥಾನ’: ಅಶ್ವತ್ಥ ನಾರಾಯಣ

 ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆಯ ಬಸ್‌ನಲ್ಲಿ ಎಷ್ಟು ಜನ ಪ್ರಯಾಣಿಸುತ್ತಾರೋ ಅಷ್ಟೇ ಸೀಟು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಿಗಲಿದೆ ಎಂದು ಸಚಿವ ಡಾ| ಅಶ್ವತ್ಥ ನಾರಾಯಣ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬರಲಿದೆ. ಇಡೀ ದೇಶದಲ್ಲೇ ಕಾಂಗ್ರೆಸ್‌ ಮುಕ್ತವಾಗಿದೆ. ಎಲ್ಲ ರಾಜ್ಯಗಳೂ ಕಾಂಗ್ರೆಸ್‌ ಮುಕ್ತವಾಗುತ್ತಿದೆ. ನಮ್ಮ ರಾಜ್ಯವೂ ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಕ್ತವಾಗಲಿದೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ …

Read More »

ಮಂಗಳನಲ್ಲಿ ನೀರು: ಮತ್ತೊಂದು ಸಾಕ್ಷ್ಯ

ವಾಷಿಂಗ್ಟನ್‌: ಮಂಗಳ ಗ್ರಹದಲ್ಲಿದ್ದ ಸರೋವರದ ಅಲೆಗಳೇ ಕಲ್ಲುಗಳಾಗಿ ಮಾರ್ಪಾಡಾಗಿರುವ ಚಿತ್ರವನ್ನು ನಾಸಾದ ರೋವರ್‌ ಒಂದು ಸೆರೆ ಹಿಡಿದಿದೆ. ಈ ಮೂಲಕ ಶತಕೋಟಿ ವರ್ಷಗಳ ಹಿಂದೆ ಮಂಗಳ ಗ್ರಹದಲ್ಲಿ ನೀರಿತ್ತು ಎನ್ನುವ ವಾದಗಳಿಗೆ ಮತ್ತೊಂದು ಪುಷ್ಟಿ ಸಿಕ್ಕಿದಂತಾಗಿದೆ.   ಮಂಗಳನಲ್ಲಿ ಸಂಚರಿಸುತ್ತಿರುವ ನಾಸಾದ “ಕ್ಯೂರಿಯಾಸಿಟಿ ರೋವರ್‌’, “ಸಲ್ಫೆಟ್‌-ಬಿಯರಿಂಗ್‌ ಯೂನಿಟ್‌’ ಎನ್ನುವ ಪ್ರದೇಶದಲ್ಲಿ ಸಂಚರಿಸುತ್ತಿರುವ ವೇಳೆ ಕೆಲವು ಚಿತ್ರಗಳನ್ನು ಸೆರೆ ಹಿಡಿದೆ. ಇದು ಪರ್ವತ ಸಾಲಿನಲ್ಲಿರುವ ಪ್ರದೇಶವಾಗಿದ್ದು,ಚಿತ್ರಗಳು ಆ ಪ್ರದೇಶದಲ್ಲಿ ಪುರಾತನ ಸರೋವರವಿತ್ತು ಎನ್ನುವುದಕ್ಕೆ …

Read More »