Breaking News
Home / ರಾಜಕೀಯ (page 7)

ರಾಜಕೀಯ

ಮತದಾನ ಬಹಿಷ್ಕಾರ ಫ್ಲೆಕ್ಸ್ ಅಳವಡಿಕೆ;ಎಚ್ಚರಿಕೆ

ಪುಂಜಾಲಕಟ್ಟೆ: ಚುನಾವಣೆಯ ಸಂದರ್ಭದಲ್ಲ ರೈತರು ತಮ್ಮ ಪರವಾನಗಿ ಹೊಂದಿದ ಕೋವಿಗಳನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿ ಇರಿಸಬೇಕೆಂಬ ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದ ವಿರುದ್ಧ ಬಂಟ್ವಾಳ ತಾಲೂಕಿನ ರೈತರೋರ್ವರು ಚುನಾವಣಾ ಮತ ಬಹಿಷ್ಕಾರಕ್ಕೆ ಕರೆ ನೀಡಿ‌ ಫ್ಲೆಕ್ಸ್ ಅಳವಡಿಸಿದ್ದಾರೆ.   ಕೃಷಿಕರ ಕೋವಿಯನ್ನು ಪ್ರತಿ ಸಲ ಚುನಾವಣಾ ಸಮಯದಲ್ಲಿ ಪೊಲೀಸ್ ಠಾಣೆಯಲ್ಲಿಡುವುದರಿಂದ ಪ್ರಾಣಿಗಳ ಹಾವಳಿಗೆ ತುತ್ತಾಗಿ ಕೃಷಿ ನಷ್ಟಕ್ಕೆ ಒಳಗಾಗುತ್ತದೆ. ಬಂಟ್ವಾಳ ತಾಲೂಕಿನ ಬಡಗಕಜೆಕಾರು ಮತ್ತು ತೆಂಕಕಜೆಕಾರು ಗ್ರಾಮದ ಎಲ್ಲಾ ಅಪರಾಧ ಇಲ್ಲದ …

Read More »

Raksha Ramaiah V/s Sudhakar: ಚಿಕ್ಕಬಳ್ಳಾಪುರದಲ್ಲಿ ರಕ್ಷಾ ರಾಮಯ್ಯ ಸಕತ್ ಫೈಟ್, ಕ್ಷೇತ್ರ ಉಳಿಸಿಕೊಳ್ಳಲು ಕೆ.ಸುಧಾಕರ್ ಪರದಾಟ.

ಚಿಕ್ಕಬಳ್ಳಾಪುರ, ಏಪ್ರಿಲ್. 22: ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಯಾರು ನಿರೀಕ್ಷಿಸದ ಫಲಿತಾಂಶ ನೀಡಿ ರಾಜ್ಯದ ಜನಕ್ಕೆ ಅಚ್ಚರಿ ನೀಡಿದ್ದ ಕ್ಷೇತ್ರ ಚಿಕ್ಕಬಳ್ಳಾಪುರ. ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಚಿಕ್ಕಬಳ್ಳಾಪುರವನ್ನು 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಮತ್ತು ಒಕ್ಕಲಿಗರ ಮತಗಳಿಂದ ಬಿಜೆಪಿ ಮೊದಲ ಬಾರಿಗೆ ಕಸಿದುಕೊಂಡಿತ್ತು. ಕಳೆದ ಬಾರಿಯ ವಿಧಾನಸಭಾ ಚುನಾವಣೆಲ್ಲಿ ಸೋಲು ಕಂಡ ಮಾಜಿ ಸಚಿವ ಡಾ.ಕೆ.ಸುಧಾಕರ್‌ಗೆ ಈ ಸಲಿ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭಾ ಕಣಕ್ಕೆ ಇಳಿದಿದ್ದಾರೆ. ಅವರಿಗೆ …

Read More »

ನೀತಿ ಸಂಹಿತೆ ಉಲ್ಲಂಘಿಸಿ ಡಿಸಿಎಂಗೆ ಊಟ ಬಡಿಸಿದ್ದ ಶಿಕ್ಷಕ ಅಮಾನತು

ರಾಯಚೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಶಿಕ್ಷಕ ಕೆ. ರಾಮು ಅವರನ್ನು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಚಂದ್ರಶೇಖರ ನಾಯಕ್ ಭಾನುವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಕೆ.ಪಿ. ನಂಜುಂಡಿ ಅವರ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಭೇಟಿ ನೀಡಿ ಉಪಹಾರ ಸೇವಿಸುತ್ತಿದ್ದರು. ಆಗ ಶಿಕ್ಷಕ ಕೆ. ರಾಮು ಊಟ ಬಡಿಸುತ್ತಿರುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿತ್ತು. ಈ ಕುರಿತಾದ ದೂರು ಆಧರಿಸಿ ನೋಡಲ್ ಅಧಿಕಾರಿಗಳು ಪರಿಶೀಲನೆ …

Read More »

ನೇಹಾ ಕೊಲೆ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಬೇಕು-ಜೆಪಿ ನಡ್ಡಾ ಆಗ್ರಹ

ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಏ.21) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(JP Nadda) ಅವರು ಹುಬ್ಬಳ್ಳಿಗೆ ಆಗಮಿಸಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಬಳಿಕ ಮಾತನಾಡಿದ ಅವರು, ‘ಕೇಸ್​​ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು. ಹುಬ್ಬಳ್ಳಿ, ಏ.21: ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್​​ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(JP Nadda) ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ(Hubballi) ಮಾತನಾಡಿದ ಅವರು, ‘ಇಡೀ …

Read More »

ಬೆಳಗಾವಿ: ಹಿಂದೂ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ :ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಚಾಲಕನಿಗೆ ಥಳಿತ

ಬೆಳಗಾವಿ : ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ, ಲಾರಿ ಚಾಲಕನ ಮೇಲೆ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಿದ್ದು ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಕ್ರಮವಾಗಿ ಗೋವು ಸಹಾಟ ಮಾಡುತ್ತಿದ್ದ ಲಾರಿ ಚಾಲಕನಿಗೆ ಥಳಿಸಿದ್ದಾರೆ. 50ಕ್ಕೂ ಹೆಚ್ಚು ಹಿಂದೂಪರ ಕಾರ್ಯಕರ್ತರಿಂದ ಚಾಲಕನಿಗೆ ಥಳಿಸಿದ್ದಾರೆ.ಈ ಘಟನೆ ಬೆಳಗಾವಿಯ ಸುವರ್ಣ ಸೌಧದ ಮುಂಭಾಗದಲ್ಲಿ ನಡೆದಿದೆ.

Read More »

ಇಂದಿನಿಂದ ರಾಜ್ಯದಲ್ಲಿ ಉತ್ತಮ ಮಳೆ ನಿರೀಕ್ಷೆ – ಹವಮಾನ ಇಲಾಖೆ!

ಬೆಂಗಳೂರು:- ರಾಜ್ಯದಲ್ಲಿ ಇಂದಿನಿಂದ ಉತ್ತಮ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಉತ್ತಮವಾಗಿ ಮಳೆ ಬರಲಿದೆ.ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಸಹಿತ ಮೈಸೂರು, ಹುಬ್ಬಳ್ಳಿ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಇಲ್ಲೆಲ್ಲ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ, ಕರಾವಳಿ ಪ್ರದೇಶಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಮಳೆಯಾಗುತ್ತೆ ಎಂದು …

Read More »

ಒಂದೇ ಕುಟುಂಬದ 6 ಮಂದಿ ಸಾವು

ದಾಂಡೇಲಿ (ಉತ್ತರ ಕನ್ನಡ ಜಿಲ್ಲೆ): ಕಾಳಿ ನದಿ ಹಿನ್ನೀರು ಪ್ರದೇಶವಾದ ಬೀರಂಪಾಲಿಯ ಅಕ್ವಾಡ ಗ್ರಾಮದ ಹತ್ತಿರ ನಾಲ್ವರು ಮಕ್ಕಳು ಸೇರಿದಂತೆ, ಒಂದೇ ಕುಟುಂಬದ ಆರು ಜನ ಪ್ರವಾಸಿ ಗರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಭಾನುವಾರ ಸಂಜೆ ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳಾದ ನಜೀರ್ ಅಹ್ಮದ್ ಹೊಂಬಳ (40), ಅಲ್ಛೀಯಾ ಅಹ್ಮದ್ (10), ಮೋಹಿನ್ ಅಹ್ಮದ್‌ (6), ಬೆಂಗಳೂರಿನ ನಿವಾಸಿಗಳಾದ ರೇಷಾ ಉನ್ನಿಸಾ ತೋಸಿಫ್ ಅಹ್ಮದ್ (38), ಇಫ್ರಾ‌ ತೋಸಿಫ್ ಅಹ್ಮದ್ …

Read More »

ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದ ವಿಮಾನ!

ಬೆಳಗಾವಿ: ಬೆಂಗಳೂರಿನಿಂದ ಬೆಳಗಾವಿಗೆ ಭಾನುವಾರ ಸಂಜೆ ಬಂದ ಇಂಡಿಗೋ ವಿಮಾನ ಸಿಬ್ಬಂದಿ ಸುಮಾರು 22 ಹೆಚ್ಚು ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದಿದ್ದು ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ವಿಮಾನದಲ್ಲಿ ಆಗಮಿಸಿದ್ದು, ಅವರ ಬ್ಯಾಗ್ ಕೂಡ ವಿಮಾನದಲ್ಲಿ ಇರಲಿಲ್ಲ ಎನ್ನಲಾಗಿದೆ. ಬೆಳಗಾವಿಗೆ ಬಂದು ಇಳಿಯುವವರೆಗೆ ಬ್ಯಾಗ್ ತಂದಿಲ್ಲ ಎಂಬುದರ ಕುರಿತು ಯಾರಿಗೂ ಮಾಹಿತಿ ನೀಡಿರಲಿಲ್ಲ. ಭಾನುವಾರ ಸಂಜೆ 5.55ಕ್ಕೆ ಬೆಂಗಳೂರಿನಿಂದ ಹೊರಟ ವಿಮಾನದಲ್ಲಿ …

Read More »

ಸಿಗಂದೂರು | ಲಾಂಚ್ ಅವ್ಯವಸ್ಥೆಗೆ ಕೊನೆ ಎಂದು…?

ಹೊಳೆಬಾಗಿಲು (ತುಮರಿ): ಶರಾವತಿ ಮುಳುಗಡೆ ಸಂತ್ರಸ್ತರು ಸೇರಿದಂತೆ ಕರೂರು – ಬಾರಂಗಿ ಹೋಬಳಿಯ ಜನರಿಗೆ ಆದ್ಯತೆ ನೀಡದೇ, ಈ ಭಾಗದ ಜನರ ಸಂಪರ್ಕ ಕೊಂಡಿಯಾಗಿರುವ ‘ಸಿಗಂದೂರು ಲಾಂಚ್’ ಸಮರ್ಪಕ ಸೇವೆಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವಿರುದ್ಧ ಸ್ಥಳೀಯರು ದೂರಿದ್ದಾರೆ. ಶರಾವತಿ ಕಣಿವೆಯ ತುಮರಿ, ಬ್ಯಾಕೋಡು, ಕಟ್ಟಿನಕಾರು ಭಾಗದ 30,000ಕ್ಕೂ ಅಧಿಕ ಜನರು ದಿನನಿತ್ಯದ ಕೆಲಸಗಳಿಗೆ, ಕೋರ್ಟ್, ಕಚೇರಿ ಕಾರ್ಯಗಳಿಗೆ ತಾಲ್ಲೂಕು ಕೇಂದ್ರವನ್ನು ಸಂಪರ್ಕಿಸಿಲು …

Read More »

ಏ.26 ಹಾಗೂ ಮೇ 7ಕ್ಕೆ ಪ್ರವಾಸ ಕೈಗೊಳ್ಳದಂತೆ ಪ್ರವಾಸಿಗರಿಗೆ ಸೂಚನೆ

ಶಿವಮೊಗ್ಗ: ಏಪ್ರಿಲ್ 26 ಹಾಗೂ ಮೇ 7ಕ್ಕೆ ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಸಮೀಪದ ಸಕ್ರೈಬೆಲು ಆನೆ ಬಿಡಾರದಲ್ಲಿ ಪ್ರವಾಸಿಗರಿಗೆ ಮನವಿ ಮಾಡಿದರು. ಮತದಾನದ ದಿನದಂದು ಬೇರೆ ಬೇರೆ ಸ್ಥಳಗಳಿಗೆ ಪ್ರವಾಸ ಕೈಗೊಳ್ಳುವ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಸ್ವೀಪ್ ಸಮಿತಿ ಗ್ರಾಮ ಪಂಚಾಯಿತಿ …

Read More »