ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿದ್ದಾರೆ. ಇತ್ತ ಮಕ್ಕಳನ್ನು ಹೊರ ತರಲು ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಶತಪ್ರಯತ್ನ ಮಾಡುತ್ತಿದ್ದಾರೆ. ಹೌದು ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ …
Read More »ಮುಂದಿನ ಸಿಎಂ ಸತೀಶ್ ಜಾರಕಿಹೊಳಿ! ಎನ್ನುತ್ತಲೇ ಅವರ ಕಾರಿಗೆ ಮುತ್ತಿಗೆ ಹಾಕಿದ
ಹಾವೇರಿ: ಲೋಕಸಭೆ ಚುನಾವಣೆ (Lok Sabha Election) ಮುಗೀತು. ಇದೀಗ ವಿಧಾನಸಭೆ ಉಪ ಚುನಾವಣೆ (Assembly By Election) ಕಣ ನಿಧಾನಕ್ಕೆ ರಂಗೇರುತ್ತಿದೆ. ಒಂದೆಡೆ ಎಚ್ಡಿ ಕುಮಾರಸ್ವಾಮಿಯವರಿಂದ (HD Kumaraswamy) ತೆರವಾಗಿರೋ ರಾಮನಗರದ (Ramanagar) ಚನ್ನಪಟ್ಟಣ (Channapatna) ಉಪ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ -ಜೆಡಿಎಸ್ ಮೈತ್ರಿ ಪಕ್ಷಗಳು ತಯಾರಿ ನಡೆಸುತ್ತಿವೆ. ಅತ್ತ ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿಯವರಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ನಲ್ಲಿ ಟಿಕೆಟ್ ಆಕಾಂಕ್ಷಿಗಳ ಗದ್ದಲ …
Read More »4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?
ಬೆಂಗಳೂರು: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಹಾಸನದ ಅಶ್ಲೀಲ ವೀಡಿಯೋಗಳ ಪೆನ್ಡ್ರೈವ್ ಪ್ರಕರಣವು ಬಗೆದಷ್ಟು ಆಳಕ್ಕೆ ಹೋಗುತ್ತಿದ್ದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಪ್ರತೀ 4 ತಿಂಗಳಿಗೊಮ್ಮೆ ಎಚ್ಐವಿ ಪರೀಕ್ಷೆಗೆ ಒಳಪಡುತ್ತಿದ್ದರು ಎಂಬ ಸಂಗತಿ ತನಿಖೆಯಿಂದ ಹೊರಬಿದ್ದಿದೆ ಎನ್ನಲಾಗಿದೆ. ಪ್ರಜ್ವಲ್ ಹಲವು ಮಹಿಳೆಯರ ಜತೆಗೆ ಲೈಂಗಿಕ ಸಂಪರ್ಕ ನಡೆಸುತ್ತಿದ್ದ ಆರೋಪಕ್ಕೆ ಈ ಅಂಶ ಪುಷ್ಟಿ ನೀಡುವಂತಿದೆ. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ …
Read More »ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಕಾರ್ಡ್ ಹತ್ಯೆ!
ಬೆಂಗಳೂರು : ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿ ಒಬ್ಬ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಅಮೃತ ಹಳ್ಳಿಯ ಸಿದ್ದಿ ಕಾಲೇಜಿನಲ್ಲಿ ಜೈ ಕಿಸಾನ್ ರಾಯ್ ಕೊಲೆ ಮಾಡಲಾಗಿದೆ. ಹೌದು ಅಮೃತ ಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಜೈ ಕಿಸಾನ್ ರಾಯ್ ಸೆಕ್ಯೂರಿಟಿ ಗಾರ್ಡ ನನ್ನು ಹತ್ಯೆ ಮಾಡಲಾಗಿದೆ. ಸಿಂಧಿ ಕಾಲೇಜು ವಿದ್ಯಾರ್ಥಿ ಭಾರ್ಗವ ಎನ್ನುವವ ಚಾಕುವಿನಿಂದ ಇರಿದು ಈ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸ್ಥಳದಲ್ಲೇ ಸೆಕ್ಯೂರಿಟಿ …
Read More »ಎಲ್ಲ ಹಗರಣ ಬಿಜೆಪಿ ಕಾಲದಲ್ಲೇ ಆಗಿರೋದು, ರಾಜಕೀಯಕ್ಕೆ ಪ್ರತಿಭಟನೆ ಮಾಡಿದರೆ ಮಾಡಲಿ : ಡಿಸಿಎಂ ಡಿಕೆ ಶಿವಕುಮಾರ್
ಎಲ್ಲ ಹಗರಣ ಬಿಜೆಪಿ ಕಾಲದಲ್ಲೇ ಆಗಿರೋದು, ರಾಜಕೀಯಕ್ಕೆ ಪ್ರತಿಭಟನೆ ಮಾಡಿದರೆ ಮಾಡಲಿ : ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು : ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಸಿಎಂ ಮನೆಗೆ ಬಿಜೆಪಿ ನಾಯಕರ ಮುತ್ತಿಗೆ ವಿಚಾರವಾಗಿ, ನಮ್ಮ ಕಾಲದಲ್ಲಿ ಯಾವ ಹಗರಣವೂ ಆಗಿಲ್ಲ. ಎಲ್ಲಾ ಬಿಜೆಪಿ ಅವರ ಕಾಲದಲ್ಲೇ ಆಗಿರೋದು. ರಾಜಕೀಯಕ್ಕಾಗಿ ಪ್ರತಿಭಟನೆ ಮಾಡಿದ್ರೆ ಮಾಡಲಿ ಎಂದು ಬಿಜೆಪಿ ನಾಯಕರಿಗೆ ಡಿಸಿಎಂ ಡಿಕೆಶಿ …
Read More »ಸಾರ್ವಜನಿಕ ಶ್ರೀ ಪಾಂಡುರಂಗ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು.
ಸಾರ್ವಜನಿಕ ಶ್ರೀ ಪಾಂಡುರಂಗ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕಡಬಿ ಗ್ರಾಮದಲ್ಲಿ 8 ನೇ ವರ್ಷದ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ ಕೊಟುರ ಶಿವಾಪುರ ಗ್ರಾಮದ ಶ್ರೀ ದ್ಯಾಮವ್ವದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಊರಿನ ಮುಖಂಡರು ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ …
Read More »ಪಂಢರಪುರ ದಿಂಡಿ ಯಾತ್ರೆಗೆ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ಚಾಲನೆ ನೀಡಿದರು.
ಪಂಢರಪುರ ದಿಂಡಿ ಯಾತ್ರೆಗೆ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಗೋಕಾಕ : ಪಂಢರಪುರ ಶ್ರೀ ಪಾಂಡುರಂಗ ದೇವರ ದಿಂಡಿ ಯಾತ್ರೆಗೆ ವಿಧಾನ ಪರಿಷತ್ ಸದಸ್ಯ ಲಖನ್ ಅವರು ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಸಂತರು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿದರು
Read More »ಸಿದ್ದರಾಮಯ್ಯ ಪತ್ನಿಗೆ ಸೈಟ್ ಸಿಕ್ಕಿದ್ದು ಹೇಗೆ? ಇಲ್ಲಿದೆ ಪೂರ್ಣ ವಿವರ
ಮೈಸೂರು, ಜುಲೈ 3: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಆರೋಪಗಳು ಕೇಳಿಬರುತ್ತಿವೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ …
Read More »ಬಾಡಿ ಬಿಲ್ಡ್ ಮಾಡಿ ಯುವತಿಯರ ಮುಂದೆ ಪ್ರದರ್ಶಿಸುತ್ತಿದ್ದ ಯುವಕನಿಗೆ ಪೊಲೀಸರ ವರ್ಕೌಟ್
ಬೆಳಗಾವಿ: ಜಿಮ್ ಹೋಗೋದು, ವ್ಯಾಯಾಮ, ಕಸರತ್ತು ಮಾಡಿ ದೇಹವನ್ನು ಸಾಮು ಮಾಡಿಕೊಳ್ಳುವುದು ತಪ್ಪಲ್ಲ. ಅದರೆ ನಾನು ದೇಹವನ್ನು ಸಾಮು ಮಾಡಿಕೊಂಡಿದ್ದೇನೆ, ನನ್ನ ದೇಹ ನೋಡಿ ಅಂತ ಎದೆ ಮೇಲಿನ ಕೂದಲು ಬೋಳಿಸಿಕೊಂಡು ಶರ್ಟ್ ಬಿಚ್ಚಿ ಕಾಲೇಜು ಯವತಿಯರ ಮುಂದೆ ನಿಂತುಕೊಳ್ಳೋದು ಖಂಡಿತ ತಪ್ಪು. ಜಿಲ್ಲೆಯ ಅಥಣಿ ತಾಲೂಕಿನ ಶಿನಾಳ ಗ್ರಾಮದ ಬಾಳೇಶ್ ಹೆಸರಿನ ಯುವಕನಿಗೆ ಇಂಥ ತಪ್ಪು ಅರ್ಥಮಾಡಿಸಲು ಪೊಲೀಸರು ಮಧ್ಯಪ್ರವೇಶಿಸಬೇಕಾಯಿತು. ಇವನು ನನ್ನ ದೇಹ ಸಲ್ಮಾನ್ ಖಾನ್ ನಂತಿದೆ ಅಂತ …
Read More »ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ
ಬೆಳಗಾವಿ: ಆಸ್ತಿ ಕಬಳಿಸಲು ಮಾಟಮಂತ್ರ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಷ್ಠಿತ ಉದ್ಯಮಿ ವಿಜಯ ಸಂಕೇಶ್ವರ ಅವರ ಪುತ್ರಿ ದೀಪಾ ಸಿದ್ನಾಳ ಅವರು ತಮ್ಮ ಕುಟುಂಬದ ಸದಸ್ಯರ ವಿರುದ್ಧವೇ ದೂರು ದಾಖಲಿಸಿದ್ದಾರೆ. ಉದ್ಯಮಿ ಶಶಿಕಾಂತ ಸಿದ್ನಾಳ, ಪತ್ನಿ ವಾಣಿ ಸಿದ್ನಾಳ ಹಾಗೂ ಪುತ್ರ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ದಿಗ್ವಿಜಯ ಸಿದ್ನಾಳ ವಿರುದ್ಧ ಬೆಳಗಾವಿ ನಗರದ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಾಜಿ ಸಂಸದ ಎಸ್.ಬಿ. ಸಿದ್ನಾಳ ಅವರ ಪುತ್ರ …
Read More »
Laxmi News 24×7