ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ 53 ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಜಿಎಸ್ಟಿ ಅನುಸರಣೆಯನ್ನು ಸುವ್ಯವಸ್ಥಿತಗೊಳಿಸುವ ಮತ್ತು ತೆರಿಗೆದಾರರ ಹೊರೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಶಿಫಾರಸುಗಳನ್ನು ತರಲಾಯಿತು. ಹೊಸ ಸರ್ಕಾರ ರಚನೆಯಾದ ನಂತರ ಇದು ಜಿಎಸ್ಟಿ ಮಂಡಳಿಯ ಮೊದಲ ಸಭೆಯಾಗಿದೆ. ಹೀಗಿವೆ ಇಂದಿನ 53ನೇ ಜಿಎಸ್ಟಿ ಕೌನ್ಸಿಲ್ ಸಭೆಯ ಹೈಲೈಟ್ಸ್ ಬಡ್ಡಿ ಮತ್ತು ದಂಡ ಮನ್ನಾ: 2017-18, 2018-19 ಮತ್ತು 2019-20ರ ಹಣಕಾಸು …
Read More »ಜ್ಞಾನವಿದ್ದವರೇ ಶ್ರೀಮಂತರು: ಸಿದ್ಧಗಂಗಾ ಶ್ರೀ
ಬೆಂಗಳೂರು: ‘ಜ್ಞಾನಕ್ಕೆ ಸಮಾನವಾದುದು ಯಾವುದೂ ಇಲ್ಲ. ಜ್ಞಾನ ಯಾರಲ್ಲಿ ಇರುತ್ತದೆಯೋ ಅವರೇ ಶ್ರೀಮಂತರು. ಶಿಕ್ಷಣದಿಂದ ಮಾತ್ರ ಶಕ್ತಿ ಬರುತ್ತದೆ’ ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ಕರ್ನಾಟಕದ ವಿವಿಧ ಶಾಲೆಗಳ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಕ್ಷಾ ಫೌಂಡೇಷನ್ ವತಿಯಿಂದ 2 ಲಕ್ಷ ನೋಟ್ ಬುಕ್ಗಳನ್ನು ವಿತರಿಸಿದ ಸಮಾರಂಭದಲ್ಲಿ ಶನಿವಾರ ಅವರು ಮಾತನಾಡಿದರು. ಸರ್ಕಾರಿ ಶಾಲೆಯ ಮಕ್ಕಳು ಹೆಚ್ಚು ಪ್ರತಿಭಾವಂತರಾಗಿದ್ದು, ಅವರಿಗೆ ಸರಿಯಾದ ಪ್ರೋತ್ಸಾಹ ದೊರಕಿದರೆ ಸಾಧಕರಾಗಿ …
Read More »ಮಾರಾಟಕ್ಕೆ ಇಟ್ಟಿದ್ದ ಮಗು ಸಾವು
ಬೆಳಗಾವಿ: ಮಾರಾಟಕ್ಕೆ ಒಳಗಾಗುವುದನ್ನು ತಪ್ಪಿಸಿ, ರಕ್ಷಿಸಲಾಗಿದ್ದ ಹೆಣ್ಣು ಮಗು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣುಮಗು ಗುರುವಾರ (ಜೂನ್ 20) ಮೃತಪಟ್ಟಿದೆ. ‘ಮಗು ಎಂಟೇ ತಿಂಗಳಿಗೆ ಜನಿಸಿತ್ತು. ತೂಕ 1 ಕೆಜಿ 200 ಗ್ರಾಂ ಮಾತ್ರ ಇತ್ತು. ಉಸಿರಾಟದ ತೊಂದರೆಯಿಂದ ಬಳಲುತ್ತಿತ್ತು. ಮಗು ಜನ್ಮತಃ ಸೆಪ್ಟಿಸಿನಿಯಾ ಎಂಬ ಕಾಯಿಲೆಗೆ ಒಳಗಾಗಿತ್ತು. ನಾವು ಸಾಕಷ್ಟು ಪ್ರಯತ್ನ ಮಾಡಿದರೂ ಮಗು ಚೇತರಿಸಿಕೊಳ್ಳಲಿಲ್ಲ’ ಎಂದು ಜಿಲ್ಲಾಸ್ಪತ್ರೆಯ ಮಕ್ಕಳ ರೋಗತಜ್ಞ ಡಾ.ಶೈಲೇಶ್ ಪಾಟೀಲ ತಿಳಿಸಿದರು. ಏನಿದು ಪ್ರಕರಣ: ‘ಪವಿತ್ರಾ …
Read More »ಅರಭಾವಿ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಾರಥ್ಯ
ಅರಭಾವಿ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಾರಥ್ಯ ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನಿ.., ಆಡಳಿತ ಮಂಡಳಿಗೆ 14 ಸ್ಥಾನಗಳಿಗೆ ಅವಿರೋಧ ಆಯ್ಕೆ ಸವದತ್ತಿ ಮತ್ತು ರಾಮದುರ್ಗ ತಾಲ್ಲೂಕಿನ ಪಿಕೆಪಿಎಸ್ ಕ್ಷೇತ್ರಗಳ ಎರಡು ಸ್ಥಾನಗಳಿಗೆ ಜೂ. 28 ರಂದು ಚುನಾವಣೆ ಬೆಳಗಾವಿ: ಅರಭಾವಿ ಶಾಸಕ ಹಾಗೂ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬರುವ ದಿ 28 ರಂದು …
Read More »ಶಿಕ್ಷಣದಲ್ಲಿ ರಾಜಕೀಯ ಬೇಡ; ಶಾಸಕ ಬಾಬಾಸಾಹೇಬ್ ಪಾಟೀಲ್
ಚನ್ನಮ್ಮನ ಕಿತ್ತೂರು: ಮಕ್ಕಳ ಹಾಗೂ ಶಾಲೆಗಳ ಅಭಿವೃದ್ಧಿಗಳನ್ನು ಗಮನದಲ್ಲಿಟ್ಟುಕೊಂಡು ಪಾಲಕರು ಶ್ರಮ ವಹಿಸಬೇಕು. ಶಾಲೆಗಳ ಅಭಿವೃದ್ಧಿಯಲ್ಲಿ ಹಾಗೂ ಶಿಕ್ಷಣದಲ್ಲಿ ರಾಜಕೀಯ ಬೆರೆಸಬಾರದು ಎಂದು ಶಾಸಕ ಬಾಬಾ ಸಾಹೇಬ್ ಪಾಟೀಲ್ ಹೇಳಿದರು. ಅವರು ಕಾದ್ರೊಳ್ಳಿ ಗ್ರಾಮದಲ್ಲಿನ ಸರಕಾರಿ ಪ್ರೌಢಶಾಲೆಯಲ್ಲಿ ತಾಲೂಕ ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಪಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪಾಲಕರು ಮಕ್ಕಳಿಗಾಗಿ ಆಸ್ತಿಯನ್ನು ಮಾಡದೆ ಉತ್ತಮ ಶಿಕ್ಷಣ ದೊರಕಿಸುವುದರ ಮೂಲಕ ಮಕ್ಕಳನ್ನು ಆಸ್ತಿಯಾಗಿ ಮಾಡಬೇಕು. ಈ …
Read More »ಸಿದ್ದರಾಮಯ್ಯ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ: ಯತ್ನಾಳ್
ವಿಜಯಪುರ: ರಾಜ್ಯದಲ್ಲಿ ಸಿದ್ಧರಾಮಯ್ಯ ಸರ್ಕಾರ ಬ್ರಿಟೀಷ್ ಮಾದರಿಯಲ್ಲಿ ತೆರಿಗೆ ಹೇರುತ್ತಿದೆ. ಬ್ರಿಟೀಷರು ಉಪ್ಪಿನ ಮೇಲೆ ತರಿಗೆ ಹೇರಿದಂತೆ ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ತೆರಿಗೆ ವಿಧಿಸುತ್ತಿದೆ. ಆಡಳಿತ ವೈಪಲ್ಯದ ಕಾರಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸಿದ್ಧರಾಮಯ್ಯ ಚುನಾವಣೆ ಎದುರಿಸಬೇಕು ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದರು. ಶನಿವಾರ ರಾಜ್ಯ ಸರ್ಕಾರದ ಇಂಧನ ದರ ಏರಿಕೆ ವಿರೋಧಿಸಿ ಬಿಜೆಪಿ ನಗರದ ಹೊರ ವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ-50 …
Read More »ಜೂ. 27 ನೂತನ ಸಂಸದರಿಗೆ ಸಿಎಂ ಔತಣಕೂಟ: ರಾಜ್ಯದ ಪರ ಧ್ವನಿ ಎತ್ತಲು ಮನವಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಜೂನ್ 27 ರಂದು ರಾಜ್ಯದ ಸಂಸದರ ಸಭೆ ಕರೆದಿದ್ದಾರೆ. ಜೂನ್ 27ರಂದು ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸದಾಗಿ ಆಯ್ಕೆಯಾದ ರಾಜ್ಯದ ಸಂಸದರಿಗೆ ಔತಣಕೂಟ ಆಯೋಜಿಸಿದ್ದಾರೆ. ಜೂನ್ 27ರಂದು ಸಂಜೆ ಔತಣಕೂಟ ಆಯೋಜಿಸಿದ್ದು, ರಾಜ್ಯದ ಪರ ಧ್ವನಿ ಎತ್ತುವಂತೆ ಸಂಸದರಿಗೆ ಮುಖ್ಯಮಂತ್ರಿಗಳು ಮನವಿ ಮಾಡಲಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಆಗಬೇಕಾದ ಕೆಲಸಗಳ ಅಹವಾಲು ಪಟ್ಟಿಯನ್ನು ಸಲ್ಲಿಸಲಿದ್ದಾರೆ. ರಾಜ್ಯದ ಸಂಸದರು ಮತ್ತು ಕೇಂದ್ರ ಸಚಿವರಿಗೆ ರಾಜ್ಯ ಸರ್ಕಾರದ ವತಿಯಿಂದ ಪಟ್ಟಿ …
Read More »ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟ
ಕುಮಟಾ: ಶಾಸಕ ದಿನಕರ ಶೆಟ್ಟಿ, ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಸಹೋದರ ಹಾಗೂ ಅವರ ಪತ್ನಿಗೆ ಗಾಯವಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಮನೆಯ ವಸ್ತುಗಳು ಬೆಂಕಿಗಾಹುತಿಯಾಗಿದೆ. ಪಟ್ಟಣದ ಕೊಪ್ಪಳಕರವಾಡಿ ವಾರ್ಡ್ ನಲ್ಲಿದ್ದ ಶಾಸಕ ದಿನಕರ ಶೆಟ್ಟಿ ಸಹೋದರ ಮಧುಕರ ಶೆಟ್ಟಿ ಅವರ ಮನೆ ಇದಾಗಿದ್ದು ಶನಿವಾರ ಕುಟುಂಬ ಸಮೇತರಾಗಿ ಹೊರಹೋಗಿದ್ದರು ಎನ್ನಲಾಗಿದೆ. ಅವರು ಮನೆಗೆ ಬಂದು ಬಾಗಿಲು ತೆರೆದಾಗ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಮಧುಕರ ಶೆಟ್ಟಿ ಅವರ ಪತ್ನಿಗೂ ಗಾಯಗಳಾಗಿದ್ದು, …
Read More »ತಾಯಿ-ಮಗಳ ಡಬಲ್ ಮರ್ಡರ್ ಆಗಿದೆ ಎಂದು 112ಕ್ಕೆ ಕರೆ!
ಅಂಕೋಲಾ : ತನ್ನ ಪತ್ನಿ ಹಾಗೂ ಮಗಳನ್ನು ಯಾರೋ ಕೊಲೆ ಮಾಡಿದ್ದಾರೆ ಎಂದು 112ಕ್ಕೆ ಕರೆ ಮಾಡಿ ಗೋಗೆರೆದಿದ್ದ ವ್ಯಕ್ತಿಯೊಬ್ಬನ ಕರೆ ಆಧರಿಸಿ ಸ್ಥಳಕ್ಕೆ ಹೋದ ಪೊಲೀಸರೇ ಶಾಕ್ ಆದ ಘಟನೆ ಹಿಲ್ಲೂರಿನ ಬಿಲ್ಲನಬೈಲನಲ್ಲಿ ನಡೆದಿದೆ. ಹಿಲ್ಲೂರಿನ ಬಿಲ್ಲನಬೈಲನ ಮಂಜುನಾಥ ಬೊಮ್ಮಯ್ಯ ನಾಯಕ ಎಂಬಾತ 112ಕ್ಕೆ ಕರೆ ಮಾಡಿ, ನನ್ನ ಪತ್ನಿ ಹಾಗೂ ಮಗಳನ್ನು ಯಾರೋ ಭೀಕರವಾಗಿ ಕೊಲೆ ಮಾಡಿ ತೆರಳಿದ್ದಾರೆ. ನನಗೇಕೋ ಹೆದರಿಕೆ ಆಗುತ್ತಿದೆ. ಕೂಡಲೆ ಸ್ಥಳಕ್ಕೆ ಬರುವಂತೆ ವಿನಂತಿಸಿದ್ದ. …
Read More »ಕುಡಿದ ಮತ್ತಿನಲ್ಲಿ ಅರಣ್ಯಾಧಿಕಾರಿಯ ಬರ್ಬರ ಹತ್ಯೆ: ಐವರು ಆರೋಪಿಗಳು ಅರೆಸ್ಟ್
ಯಾದಗಿರಿ: ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯನ್ನೇ ಹತ್ಯೆಗೈದಿರುವ ಪ್ರಕರಣ ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ನಡೆದಿದೆ. ಮಹೇಶ್ ಕನಕಟ್ಟಿ ಕೊಲೆಯಾದ ಅರಣ್ಯಾಧಿಕಾರಿ. ಶಹಾಪುರ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೊಟಗಿ ಬಾರ್ ಆಂದ್ ರೆಸ್ಟೋರೆಂಟ್ ನಲ್ಲಿ ನಡೆದಿದ್ದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ಆರೋಪಿಗಳು ಕ್ಷುಲ್ಲಕ ಕಾರಣಕ್ಕೆ ಮಹೇಶ್ ಕನಕಟ್ಟಿ ಅವರನ್ನು ಕೊಲೆಗೈದಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಜು, ರೇಖು ನಾಯ್ಕ್, ತಾರಾ ಸಿಂಗ್, ನರಸಿಂಗ್ …
Read More »
Laxmi News 24×7