Home / ರಾಜಕೀಯ (page 737)

ರಾಜಕೀಯ

ಹುಡ್ಗೀರ್​​ನ ಕಳಿಸೋಕೆ ಕಾರಿನ ಕೋಡ್​ ಬಳಸ್ತಿದ್ದ ರವಿ..

ಬೆಂಗಳೂರು: ಸೆಕ್ಸ್ ದಂಧೆ ವಿಚಾರದಲ್ಲಿ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಮಾಹಿತಿ ಲಭ್ಯವಾಗುತ್ತಿವೆ. ಸ್ಯಾಂಟ್ರೋ ರವಿ ಹಾಟ್ ಹುಡ್ಗೀರ ಡೀಲ್ ಹೇಗೆ ಮಾಡ್ತಿದ್ದ ಗೊತ್ತಾ. ಹಾಟ್ ಹಾಟ್ ಹುಡ್ಗೀರ್​ನ ಕಳಿಸಿ ಟ್ರಾನ್ಸ್​ಫರ್ ಡೀಲ್ ಮಾಡುತ್ತಿದ್ದ ರವಿ, ಹುಡ್ಗೀರ್​​ನ ಕಳಿಸೋಕೆ ಕಾರಿನ ಕೋಡ್​ ಬಳಸ್ತಿದ್ದ. ಒಂದೊಂದು ಹುಡುಗಿಗೆ ಒಂದೊಂದು ಕಾರಿನ ಹೆಸರು ಕೊಡುತ್ತಿದ್ದ. ಆತ ಸಖತ್​ ಸುಂದರವಾಗಿರೋ ಹುಡುಗಿಗೆ ಹೈಟೆಕ್ ಕಾರಿನ ಹೆಸರು ಕೊಟ್ಟು, ಸಾರ್​, ಬರೀ ಇನ್ನೋವಾ ಬೇಡ, ಜಾಗ್ವಾರ್ …

Read More »

ಡಿಬಾಸ್‌ ʼಕ್ರಾಂತಿʼ ಅಬ್ಬರಕ್ಕೆ ಯೂಟ್ಯೂಬ್‌ ಧೂಳಿಪಟ…!

ಇಷ್ಟು ದಿನ ಹಬ್ಬ ಮಾಡಲು ಕಾಯುತ್ತಿದ್ದ ಡಿಬಾಸ್‌ ಅಭಿಮಾನಿಗಳಿಗೆ ಇಂದು ನಿಜವಾಗಿಯೂ ಸ್ಪೆಷಲ್‌ ದಿನವಾಗಿದೆ. ಸಾಕಷ್ಟು ವಾದ ವಿವಾದಗಳು, ಅವಮಾನಗಳ ಅನುಭವದ ನಡುವೆ ಬಿಡುಗಡೆಯಾದ ದಚ್ಚು ಕ್ರಾಂತಿ ಟ್ರೇಲರ್‌ ಯೂಟ್ಯೂಬ್‌ನಲ್ಲಿ ಸಖತ್‌ ಸೌಂಡ್‌ ಮಾಡುತ್ತಿದೆ. ಅಲ್ಲದೆ, ರಿಲೀಸ್‌ ಆದ ಕೆಲವೇ ಕ್ಷಣಗಳಲ್ಲಿ ಯೂಟ್ಯೂಬ್‌ನಲ್ಲಿ ಬರ್ಜರಿ ವೀಕ್ಷಣೆ ಪಡೆಯುತ್ತಿದೆ. ಬಿಡುಗಡೆಯಾದ ಒಂದು ಗಂಟೆಯಲ್ಲಿ 7 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಣೆ ನೋಡುತ್ತಿದ್ದಾರೆ. ಹೌದು.. ಕ್ರಾಂತಿ ಹಬ್ಬ ಶುರುವಾಗಿದೆ. ದಾಸನ ಅಭಿಮಾನಿಗಳ ಸಂತೋಷಕ್ಕೆ …

Read More »

ಒಂದಲ್ಲ ಎರಡಲ್ಲ 4 ಮದ್ವೆಯಾಗಿರುವ ಸ್ಯಾಂಟ್ರೋ ರವಿ! ಈತನ ಹಿಂದೆ ಹೋದ ಮಂಡ್ಯ ಯುವತಿ ಇಂದಿಗೂ ನಿಗೂಢ

ಮಂಡ್ಯ: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಬಗೆದಷ್ಟು ಮಾಹಿತಿಗಳು ಬೆಳಕಿಗೆ ಬರುತ್ತಲೇ ಇದೆ. ಕಳ್ಳತನ, ವರ್ಗಾವಣೆ ದಂಧೆ ಹಾಗೂ ವೇಶ್ಯಾವಾಟಿಕೆ ದಂಧೆ ಹೊರತು ಪಡಿಸಿ ಇದೀಗ ಸ್ಯಾಂಟ್ರೋ ರವಿಯ ವೈಯಕ್ತಿಕ ಮಾಹಿತಿಗೆ ಬಯಲಿಗೆ ಬಂದಿದೆ.   ಸ್ಯಾಂಟ್ರೋ ರವಿಗೆ ಎರಡಲ್ಲ ನಾಲ್ಕು ಮದುವೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. 2000ನೇ ಇಸವಿಯಲ್ಲಿ ಮಂಡ್ಯದ ರೂಪ ಎನ್ನುವ ಯುವತಿಯನ್ನು ರವಿ ಪ್ರೀತಿಸಿದ್ದ. ರೂಪ ಪಿಯುಸಿ ಓದುತ್ತಿದ್ದಳು. ಬಡವರ ಮನೆಯ …

Read More »

ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆ : ಹಸು/ಎಮ್ಮೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

 : 2022-23 ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹಸು/ಎಮ್ಮೆ ಘಟಕ ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 16 ಅರ್ಜಿ ಸಲ್ಲಿಸಲು ಕೊನೆಯ ದಿನ. ಸಾಮಾನ್ಯ, ಪ.ಜಾ/ಪ.ಪಂ, ಮತ್ತು ಅಲ್ಪಸಂಖ್ಯಾತ, ಕೂಲಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಆಯ್ಕೆ ಮಾಡಲಾಗುವುದು. ಪಶುಸಂಗೋಪನಾ ಇಲಾಖೆಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಜ.16 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ವೈದ್ಯಕೀಯ ಸಂಸ್ಥೆಯ ವೈದ್ಯಾಧಿಕಾರಿಗಳನ್ನು …

Read More »

ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆ :ಬೊಮ್ಮಾಯಿ

ಚಿತ್ರದುರ್ಗ: ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಚಿತ್ರದುರ್ಗದಲ್ಲಿ ಎಸ್.ಜೆ.ಎಂ ಆಂಗ್ಲ ಮಾಧ್ಯಮ ಶಾಲೆ ಹೆಲಿಪ್ಯಾಡ್ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ವರಿಷ್ಠರೊಂದಿಗೆ ವಿಸ್ತೃತ ಚರ್ಚೆ ಆಗಿದೆ ಎಂದರು.   ನನಗೆ ಬಂದಿರುವ ಮಾಹಿತಿ ಪ್ರಕಾರ ಆದಷ್ಟೂ ಬೇಗ ಒಂದು ಸಭೆ ನಡೆಸಿ ಈ ಬಗ್ಗೆ ತೀರ್ಮಾನವಾಗಲಿದೆ. ಶೀಘ್ರದಲ್ಲಿ ಆಗುವ ನಿರೀಕ್ಷೆ ಇದೆ. ಸಚಿವ ಸಂಪುಟಕ್ಕೆ …

Read More »

ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವಿಲ್ಲ:ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಈ ವರ್ಷ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವಿಲ್ಲ ಎಂಬುದು ದುರದೃಷ್ಟಕರ.ಕರ್ನಾಟಕದ ಟ್ಯಾಬ್ಲೋವನ್ನು ತಿರಸ್ಕರಿಸುವುದು ಎಷ್ಟು ಗಂಭೀರವಾಗಿದೆ ಎಂಬುದನ್ನು ಪ್ರತಿಬಿಂಬಿಸುತ್ತದೆ.ಬಿಜೆಪಿ ಕರ್ನಾಟಕ ನಮ್ಮ ರಾಜ್ಯದ ಹೆಮ್ಮೆಯನ್ನು ಎತ್ತಿ ಹಿಡಿಯುವುದಾಗಿದೆ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.   ಅಸಮರ್ಥ ಮತ್ತು ದುರ್ಬಲ ಬಸವರಾಜ್ ಬೊಮ್ಮಾಯಿ ಮತ್ತು ಅವರ ಕ್ಯಾಬಿನೆಟ್ ಮಂತ್ರಿಗಳು 40% ಕಮಿಷನ್ ಮೂಲಕ ಸರ್ಕಾರಿ ಸಂಪನ್ಮೂಲಗಳನ್ನು ಲೂಟಿ ಮಾಡುವ ಬಗ್ಗೆ ಚಿಂತಿಸುತ್ತಿದ್ದಾರೆ. ಅವರು ಥೀಮ್ ವಿನ್ಯಾಸದಲ್ಲಿ …

Read More »

A.I.C.C. ವತಿಯಿಂದ ಲೋಕಸಭೆ ಕ್ಷೇತ್ರವಾರು ವೀಕ್ಷಕರ ನೇಮಕ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ರಾಜ್ಯದ 28 ಲೋಕಸಭೆ ಕ್ಷೇತ್ರಗಳಿಗೆ ಎಐಸಿಸಿ ವತಿಯಿಂದ ವೀಕ್ಷಕರನ್ನು ನೇಮಿಸಿದೆ. ಬಾಗಲಕೋಟೆ-ಕ್ರಿಸ್ಟೋಫ‌ರ್‌ ತಿಲಕ್‌, ಬೆಂಗಳೂರು ಕೇಂದ್ರ-ಟಿ.ರಾಧಾಕೃಷ್ಣನ್‌, ಬೆಂಗಳೂರು ಉತ್ತರ- ವೈದ್ಯಲಿಂಗಂ. ಬೆಂಗಳೂರು ಗ್ರಾಮಾಂತರ-ಹಿಬಿ ಈಡನ್‌, ಬೆಂಗಳೂರು ದಕ್ಷಿಣ- ಅಡೂರ್‌ ಪ್ರಕಾಶ್‌, ಬೆಳಗಾವಿ-ಡಾ.ಮೊಹಮ್ಮದ್‌ ಜಲವೈದ್‌, ಬಳ್ಳಾರಿ-ವಸಂತ್‌ ಪುರ್ಕೆ, ಬೀದರ್‌-ಸಿರಿವೆಲ್ಲ ಪ್ರಸಾದ್‌, ವಿಜಯಪುರ- ನಿತಿನ್‌ ರಾವುತ್‌, ಚಾಮರಾಜನಗರ- ಎ.ಪಿ.ಅನಿಲ್‌ಕುಮಾರ್‌, ಚಿಕ್ಕೋಡಿ- ಮೋಹನ್‌ ಜೋಶಿ, ಚಿತ್ರದುರ್ಗ- ಸಂಜಯ್‌ ದತ್‌, ದಕ್ಷಿಣ ಕನ್ನಡ- ಸುನಿಲ್‌ ಕೇದಾರ್‌, ದಾವಣಗೆರೆ-ಪ್ರಣಿತಿ ಶಿಂಧೆ, ಧಾರವಾಡ-ಕುಲದೀಪ್‌ ರೈ ಶರರ್ಮಾ, …

Read More »

ಸಿಡಿ ಬಿಡುಗಡೆ ಮಾಡಲಿ,ಪ್ರದರ್ಶನ ಮಾಡಿಸುತ್ತೇನೆ: ಮುನಿರತ್ನ

ಬೆಂಗಳೂರು: ಸಿಡಿ ಇದ್ದರೆ ಬಿಡುಗಡೆ ಮಾಡಲಿ. ನಾನೇ 70 ಎಂಎಂ ಸ್ಕ್ರೀನ್‌ ಹಾಕಿ ವ್ಯವಸ್ಥೆ ಮಾಡಿಸುತ್ತೇನೆಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ನಾವು 12 ಜನ ಜತೆಯಲ್ಲೇ ಇದ್ದೆವು. ಕುಮಾರಸ್ವಾಮಿ ನಿರ್ಮಾಪಕರು, ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.   ಕುಮಾರಸ್ವಾಮಿ ಖಾಲಿ ಬುಟ್ಟಿ ಇಟ್ಟುಕೊಂಡು ಇರುತ್ತಾರೆ. ಹಾವಿದೆ, ಹಾವಿದೆ ಎನ್ನುತ್ತಾರೆ. ಅದರಲ್ಲಿ ಹಾವಲ್ಲ, ಹಾವು ರಾಣಿ ಕೂಡ ಇಲ್ಲ. ಆ ಬುಟ್ಟಿ ತೆಗೆದು ಬಿಡಿ, …

Read More »

ಸ್ತಬ್ಧಚಿತ್ರ ಸಮರ: ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ರಾಜ್ಯಕ್ಕಿಲ್ಲ ಸ್ಥಾನ

ಬೆಂಗಳೂರು: ಹದಿಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ರಾಜ್ಯ ಸರಕಾರದ ಸ್ತಬ್ಧಚಿತ್ರವನ್ನು ಕೇಂದ್ರ ತಿರಸ್ಕರಿಸಿದ್ದು, ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.   ಸಾಲುಮರದ ತಿಮ್ಮಕ್ಕ, ಸೂಲಗಿತ್ತಿ ನರಸಮ್ಮ, ತುಳಸಿಗೌಡ ಹಾಲಕ್ಕಿ ಅವರ ಸಾಧನೆಯನ್ನು ಬಿಂಬಿಸುವ ಸ್ತಬ್ಧಚಿತ್ರಕ್ಕೆ ಆಯ್ಕೆ ಸಮಿತಿ ಸಮ್ಮತಿ ಸೂಚಿಸಿತ್ತಾದರೂ ಕೊನೆಯ ಸುತ್ತಿನ ಸಭೆಯಲ್ಲಿ ತಿರಸ್ಕೃತಗೊಂಡಿತು ಎಂದು ಮೂಲಗಳು ತಿಳಿಸಿವೆ. ಕೇಂದ್ರ – ರಾಜ್ಯದಲ್ಲಿ ಒಂದೇ ಪಕ್ಷದ ಸರಕಾರವಿದ್ದರೂ ಅವಕಾಶ ಕೈತಪ್ಪಿದ್ದು …

Read More »

ಶ್ರೀರಾಮಸೇನೆ ಜಿಲ್ಲಾಧ್ಯಕ್ಷರ ಮೇಲೆ ದಾಳಿ ಪ್ರಕರಣ: ರಾಜ್ಯಾದ್ಯಂತ ಸಂಘಟನೆಯಿಂದ ಪ್ರತಿಭಟ‌ನೆ; ಮುತಾಲಿಕ್

ಬೆಳಗಾವಿ: ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ ಮೇಲೆ ಹಿಂಡಲಗಾದಲ್ಲಿ ಶನಿವಾರ ನಡೆದ ಗುಂಡಿನ ದಾಳಿ ಖಂಡಿಸಿ ರಾಜ್ಯಾದ್ಯಂತ ಜ. 8ರಂದು ಶ್ರೀರಾಮಸೇನಾ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗುವುದು. ಫೈರಿಂಗ್ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ ಮುತಾಲಿಕ್ ಆಗ್ರಹಿಸಿದರು. ಈ ಬಗ್ಗೆ ವಿಡಿಯೋ ಬಿಡುಗಡೆಗೊಳಿಸಿರುವ ಮುತಾಲಿಕ್, ಹಿಂದೂತ್ವ ಸಂಘಟನೆಯಾದ ಶ್ರೀರಾಮಸೇನೆ ದುಷ್ಕರ್ಮಿಗಳ ಗುಂಡು, ಕತ್ತಿಗೆ, ಬಾಂಬ್, ತಲವಾರ್ ಗೆ ಹೆದರುವುದಿಲ್ಲ. ಇಂಥ ದಾಳಿಗೆ ನಾವು ಹೆದರುವವರಲ್ಲ. ಹಿಂದೂಗಳು ಗಟ್ಟಿಯಾಗಿದ್ದಾರೆ, …

Read More »