Breaking News

ರಾಜಕೀಯ

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

ಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ ಬಂಧನಕ್ಕೆ(Judicial custody) ನೀಡಿ ಆದೇಶ ಹೊರಡಿಸಿದೆ. ನೇಹಾ ಎಂಬ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ಸಂಬಂಧ ಬಂಧನದಲ್ಲಿರುವ ಆರೋಪಿ ಫಯಾಜ್‌ನ ಸಿಐಡಿ ಕಷ್ಟಡಿ ಇಂದು ಅಂತ್ಯವಾಗಿದೆ ಈ ಹಿನ್ನೆಲೆ , ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಬಳಿಕ ಧಾರವಾಡ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

Read More »

ವಿಡಿಯೋ ವಿವಾದಕ್ಕೆ ಡಿ.ಕೆ.ಶಿವಕುಮಾರ್ ಕಾರಣ: ಕುಮಾರಸ್ವಾಮಿ ಆರೋಪ

ವಿಡಿಯೋ ವಿವಾದಕ್ಕೆ ಡಿ.ಕೆ.ಶಿವಕುಮಾರ್ ಕಾರಣ: ಕುಮಾರಸ್ವಾಮಿ ಆರೋಪ ನವದೆಹಲಿ: ಪ್ರಜ್ವಲ್ ರೇವಣ್ಣ ಅವರ ಸೆಕ್ಸ್ ಟೇಪ್ ವಿವಾದದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. “ಇದಕ್ಕೆ ಪುರಾವೆ ಏನು? ವೀಡಿಯೊಗಳಲ್ಲಿ ಪ್ರಜ್ವಲ್ ಮುಖ ಕಾಣಿಸುತ್ತಿದೆಯೇ? ಆದರೂ ನಾವು ನೈತಿಕ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಗೆ ಕೆಲವೇ ಗಂಟೆಗಳ ಮೊದಲು ಕುಮಾರಸ್ವಾಮಿ ಹೇಳಿದರು. ಕೇಂದ್ರ ಗೃಹ …

Read More »

ರಾಜ್ಯದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ: ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಕರ್ನಾಟಕದಲ್ಲಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, “ಕರ್ನಾಟಕದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ” ಎಂದು ಪ್ರಶ್ನಿಸಿದೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕರ್ನಾಟಕಕ್ಕೆ ಸಂಬಂಧಿಸಿದ ಹಲವಾರು ಪ್ರಶ್ನೆಗಳನ್ನು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ಮುಂದಿರಿಸಿದ್ದಾರೆ. ಜೊತೆಗೆ ಪ್ರಧಾನಿ ಮೋದಿಯ ಸುಳ್ಳಿನ ಪಟ್ಟಿಗಳ ವಿವರವನ್ನೂ …

Read More »

ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ.: ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ರಾಜ್ಯದ ರಾಜಕಾರಣ, ದೇಶದ ರಾಜಕಾರಣ ತಲೆ ತಗ್ಗಿಸುವ ಘಟನೆಯಿದು. ನಾಗರಿಕ ಸಮಾಜ ತಲೆ ತಗ್ಗಿಸುವ ಕೆಲಸ ನಮ್ಮ ರಾಜ್ಯದಲ್ಲಿ ಆಗಿದ್ದು ಖೇದಕರ ಎಂದು ಪ್ರಜ್ವಲ್ ರೇವಣ್ಣ ವಿಡಿಯೋ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಗೃಹ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಪ್ರಜ್ವಲ್ ರೇವಣ್ಣ ವಿಡಿಯೋ ಹರಿದಾಡುತ್ತಿವೆ. ಈ ಎಲ್ಲ ವಿಚಾರಗಳನ್ನು ಹಾಸನ ಬಿಜೆಪಿ ಮುಖಂಡ ದೇವರಾಜಗೌಡ ಡಿಸೆಂಬರ್ ‌ಸಮಯದಲ್ಲೇ ವಿಜಯೇಂದ್ರ …

Read More »

ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆ

ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆ ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜಾತ್ಯತೀತ ಜನತಾದಳ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಪ್ರಜ್ವಲ್‌ ರೇವಣ್ಣ ಅವರನ್ನು ಉಚ್ಚಾಟನೆ ಮಾಡಿರುವುದಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಆದೇಶಿಸಿದ್ದಾರೆ.ಕರ್ನಾಟಕದಲ್ಲಿ ಪ್ರಜ್ವಲ್‌ ರೇವಣ್ಣ ಅವರ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೆ ಜಾತ್ಯತೀತ ಜನತಾದಳವು ಈ ಕ್ರಮ ಕೈಗೊಂಡಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಿವಾದ …

Read More »

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

ಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ ವಿಚಾರವಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಿಂದ ತಲೆ ತಗ್ಗಿಸುವಂತಾಗಿರುವುದು ತೀವ್ರ ನೋವಾಗಿದೆ.ಮನೆಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಮಹಿಳೆ ನೀಡಿದ ದೂರು ಆಧರಿಸಿ ಮಹಿಳಾ ಆಯೋಗ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದೆ. ಮುಖ್ಯಮಂತ್ರಿಯವರೇ ಖುದ್ದಾಗಿ ನಿಗಾ ವಹಿಸಿದ್ದು, ಗೃಹಸಚಿವರು ಉಸ್ತುವಾರಿ ವಹಿಸಿದ್ದಾರೆ ಎಂದರು.   …

Read More »

ಕಾರು, ಬೈಕ್​ ಮನೆ ಬಾಡಿಗೆಗೆ ಇದೆ ಎಂದು ಕೇಳಿದ್ದೇವೆ. ಮದುವೆಗೆ ಟೆಂಟ್, ಅಡುಗೆ ಸಾಮಾನುಗಳನ್ನು ಬಾಡಿಗೆಗೆ ಕೊಡುತ್ತಾರೆ ಎಂದು ಕೇಳಿದ್ದೇವೆ. ಆದರೆ ನೀವು ಹೆಂಡತಿಯನ್ನು ಬಾಡಿಗೆಗೆ ಪಡೆಯುವ ಬಗ್ಗೆ ಕೇಳಿದ್ದೀರಾ?

ಮಧ್ಯಪ್ರದೇಶ: ಕಾರು, ಬೈಕ್​ ಮನೆ ಬಾಡಿಗೆಗೆ ಇದೆ ಎಂದು ಕೇಳಿದ್ದೇವೆ. ಮದುವೆಗೆ ಟೆಂಟ್, ಅಡುಗೆ ಸಾಮಾನುಗಳನ್ನು ಬಾಡಿಗೆಗೆ ಕೊಡುತ್ತಾರೆ ಎಂದು ಕೇಳಿದ್ದೇವೆ. ಆದರೆ ನೀವು ಹೆಂಡತಿಯನ್ನು ಬಾಡಿಗೆಗೆ ಪಡೆಯುವ ಬಗ್ಗೆ ಕೇಳಿದ್ದೀರಾ? ಮದುವೆ ಆಗದೆ ಇರುವ ಶ್ರೀಮಂತರಿಗೆ ಹೆಂಡತಿಯರನ್ನು ಎಷ್ಟು ದಿನ ಬೇಕಾದರೂ ಬಾಡಿಗೆ ಕೊಡುತ್ತಾರೆ.ಇದು ಚಿತ್ರದ ಕಥೆ ಎಂದು ನೀವು ಭಾವಿಸುತ್ತೀರಾ? ಆದರೆ ಇಲ್ಲ. ಇದು ನಿಜಕ್ಕೂ ಸತ್ಯ. ಈ ಸಂಸ್ಕೃತಿ ಎಲ್ಲೋ ವಿದೇಶದಲ್ಲಿಲ್ಲ.. ಮಧ್ಯಪ್ರದೇಶದ ಶಿವಪುರಿಯಲ್ಲಿರುವ ವಿಚಿತ್ರ …

Read More »

ಉಪ್ಪು ತಿಂದವರು ನೀರು ಕುಡಿಯಲೇಬೇಕು:H.D.K.

ಬೆಂಗಳೂರು: ಹಾಸನ ಸಂಸದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ವೈರಲ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದೆ. ಈ ಪ್ರಕರಣ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕುಟುಂಬಕ್ಕೆ ಮುಜುಗರವನ್ನುಂಟು ಮಾಡಿದೆ. ಸರ್ಕಾರ ಪ್ರಕರಣವನ್ನು ಎಸ್‌ಐಟಿಗೆ ವಹಿಸಿಕೊಟ್ಟ ಮೇಲಂತೂ ದೊಡ್ಡ ಗೌಡರ ಕುಟುಂಬ ತತ್ತರಿಸಿದೆ. ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಎಚ್.ಡಿ.ಕುಮಾರಸ್ವಾಮಿ, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ. ನಾನಾಗಲಿ, …

Read More »

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

ನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ ಇದ್ದಾರೆ. ಸೋಶಿಯಲ್​​ ಮೀಡಿಯಾದಲ್ಲಿ ಕೆಲವು ವಿಡಿಯೋಗಳು ವೈರಲ್​ ಆಗುವ ಮೂಲಕ ಗಮನ ಸೆಳೆದಿದ್ದಾರೆ. ಗುಜರಾತಿನ ಆನಂದ್‌ನಲ್ಲಿ ತುಳಸಿ ಪಾನಿಪುರಿ ಅಂಗಡಿ ಮಾಲೀಕ 71 ವರ್ಷದ ಅನಿಲ್‌ ಭಟ್‌ ಠಕ್ಕರ್‌ ಅವರು ನೋಡಲು ಪ್ರಧಾನಿ ಮೋದಿ ಅವರಂತೆ ಕಾಣುತ್ತಿದ್ದಾರೆ. ಠಕ್ಕರ್‌ ಮಾತನಾಡಿ, ‘ನಾನು ನೋಡಲು ಮೋದಿ ಅವರಂತೆ ಕಾಣುತ್ತಿರುವುದರಿಂದ ನಮ್ಮ ಅಂಗಡಿಗೆ ಬರುವ …

Read More »

ನಾವು ರೈತರ ಹಿತಕ್ಕೆ ಬರ ಪರಿಹಾರ ಕೇಳುತ್ತಿದ್ದೇವೆ ಹೊರತು ಭಿಕ್ಷೆಯನ್ನಲ್ಲ :  ಡಿಕೆಶಿ 

ನಾವು ರೈತರ ಹಿತಕ್ಕೆ ಬರ ಪರಿಹಾರ ಕೇಳುತ್ತಿದ್ದೇವೆ ಹೊರತು ಭಿಕ್ಷೆಯನ್ನಲ್ಲ :  ಡಿಕೆಶಿ ಬೆಂಗಳೂರು: “ನಾವು ರೈತರ ಹಿತಕ್ಕಾಗಿ ಬರ ಪರಿಹಾರ ಕೇಳುತ್ತಿದ್ದೇವೆಯೇ ಹೊರತು ಭಿಕ್ಷೆ ಕೇಳುತ್ತಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬರ ಪರಿಹಾರ ಅನ್ಯಾಯ ಖಂಡಿಸಿ ರವಿವಾರ ನಡೆದ ಪ್ರತಿಭಟನೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಬರದ …

Read More »