Breaking News
Home / ರಾಜಕೀಯ (page 750)

ರಾಜಕೀಯ

ಈಶ್ವರಪ್ಪಾ ಮತ್ತು ರಮೇಶ ಜಾರಕಿಹೋಳಿಯವರ ಅಸಮಾಧಾನದ ಬಗ್ಗೆ ದೆಹಲಿ ವರಿಷ್ಟರ ಗಮನಕ್ಕೆ ತಂದಿದ್ದೆನೆ .:C.M. ಬೊಮ್ಮಾಯಿ

ಭಾರತೀಯ ಜನತಾ ಪಕ್ಷದ ಕೆ ಎಸ್ ಈಶ್ವರಪ್ಪಾ ಮತ್ತು ರಮೇಶ ಜಾರಕಿಹೋಳಿಯವರ ಅಸಮಾಧಾನದ ಬಗ್ಗೆ ದೆಹಲಿ ವರಿಷ್ಟರ ಗಮನಕ್ಕೆ ತಂದಿದ್ದೆನೆ . ಅವರು ಸಕಾರಾತ್ಮಕ ಸ್ಪಂದಿಸಿದ್ದಾರೆ, ವಯಕ್ತಿಕ ವಿಚಾರಗಳನ್ನು ಹೇಳಕ್ಕಾಗಲ್ಲಾ ಅವರ ಜೊತೆ ಮಾತನಾಡುತ್ತೆನೆ ಎಂದರು.

Read More »

ಭಯೋತ್ಪಾದಕರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ

ಭಯೋತ್ಪಾದಕರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ವಿಜಯಪುರ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆಯನ್ನು ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಗಾಂಧಿಚೌಕ್ ವರೆಗೂ ಮಂಗಳವಾರ ಪ್ರತಿಭಟನಾ ರ್‍ಯಾಲಿ ನಡೆಸೊ ಮೂಲಕ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಅಲ್ಲದೇ, ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Read More »

ಸ್ಮಶಾನದ ಬಾವಿಯಲ್ಲಿ ಮಗುವಿನ ಶವ ಪತ್ತೆ

ಅಪರಿಚಿತ ಶಿಶುವಿನ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಸ್ಮಶಾನದ ಬಾವಿಯಲ್ಲಿ ಮಗು ಎಸೆದು ಹೋಗಿರುವ ಘಟನೆ ವಿಜಯಪುರ ನಗರದ ದೇವಗಿರಿ ಸ್ಮಶಾನದ ಬಾವಿಯಲ್ಲಿ ನಡೆದಿದೆ. ಸ್ಮಶಾನದ ಬಾವಿ ಮೋಟರ್ ಸ್ಟಾರ್ಟ್ ಮಾಡಲು ಹೋದಾಗ ಅಂದಾಜು 8 ರಿಂದ 9 ತಿಂಗಳ ಶಿಶುವಿನ ಶವ ಪತ್ತೆಯಾಗಿದೆ. ಸ್ಥಳಕ್ಕೆ ಆದರ್ಶ ನಗರ ಪಿ.ಎಸ್.ಐ. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಿಸಿಕೊಂಡು ಮಗುವಿನ ಪೋಷಕರ …

Read More »

ಜಾರಕಿಹೊಳಿ ಕುಟುಂಬದ ಫೋಟೋ ಹಿಡಿದು ಶಬರಿ ಮಲೆ ಯಾತ್ರೆಗೆ ತೆರಳಿದ ಯುವಕ.

ಗೋಕಾಕ: ದೇಶಾದ್ಯಂತ ರಾಜಕೀಯ ಚರ್ಚೆ ಜೋರಾಗಿದೆ ಇನ್ನು ಹಲವು ಜನ ಅಭಿಮಾನಿಗಳು ಅವರ ಅವರ ಅಭಿಮಾನಿ ಬಳಗದ ಫೋಟೋ ಗಳನ್ನಾ ಹಿಡಿದು ಜಾತ್ರೆ ಗಳಲ್ಲಿ ಪೂಜೆ ಸಲ್ಲಿಸುವುದು ಹಾಗೂ ಅನೇಕ ಹರಕೆ ಗಳನ್ನ ಹೊತ್ತಿರುವ ವಿಡಿಯೋ ಹಾಗೂ ಫೋಟೋ ಗಳನ್ನ ನೀವು ನೋಡಿರ್ತಿರಿ ಆದ್ರೆ ಇಲ್ಲೊಬ್ಬ ಗೋಕಾಕ ತಾಲೂಕಿನ   ಸುದ್ದಿ ಕುಳ್ಳರ ಸ್ವಾಮಿ ಎಂಬ ಅಯ್ಯಪ್ಪ ಸ್ವಾಮಿ ಮಾಲಧಾರಿ ಭಕ್ತ ಜಾರಕಿಹೊಳಿ ಕುಟುಂಬದ ಎಲ್ಲ ಸದಸ್ಯರು ಇರುವ ಫೋಟೋ …

Read More »

ಎಸ್‌ಸಿ- ಎಸ್‌ಟಿ ಸಮುದಾಯಗಳಿಗೆ ಮೀಸ ಲಾತಿ ಪ್ರಮಾಣ ಹೆಚ್ಚಳಕ್ಕೆ ಸರಕಾರಿ ಆದೇಶದ ಬಳಿಕ ಈಗ ಉಭಯ ಸದನಗಳಲ್ಲಿ ಮಸೂದೆ ಮಂಡಿಸಲು ಸರಕಾರ ಮುಂದಾಗಿದೆ

ಬೆಳಗಾವಿ ಎಸ್‌ಸಿ- ಎಸ್‌ಟಿ ಸಮುದಾಯಗಳಿಗೆ ಮೀಸ ಲಾತಿ ಪ್ರಮಾಣ ಹೆಚ್ಚಳಕ್ಕೆ ಸರಕಾರಿ ಆದೇಶದ ಬಳಿಕ ಈಗ ಉಭಯ ಸದನಗಳಲ್ಲಿ ಮಸೂದೆ ಮಂಡಿಸಲು ಸರಕಾರ ಮುಂದಾಗಿದೆ. ಸೋಮವಾರ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಂಡಿದ್ದು, ಎಸ್‌ಸಿ-ಎಸ್‌ಟಿ ಮೀಸಲಾತಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಸಹಿತ ಮೂರು ಪ್ರಮುಖ ಮಸೂದೆಗಳನ್ನು ಈ ವಾರದಲ್ಲೇ ಮಂಡಿಸಲು ನಿರ್ಧರಿಸಲಾಗಿದೆ.   ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಮೊದಲ …

Read More »

ಇಂದು ಸಭಾಪತಿ ಸ್ಥಾನಕ್ಕೆ ಬಿಜೆಪಿಯಿಂದ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ

ಬೆಳಗಾವಿ: ವಿಧಾನ ಪರಿಷತ್‌ ಸಭಾಪತಿ ಚುನಾವಣೆ ಹಿನ್ನೆಲೆಯಲ್ಲಿ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಸೋಮವಾರ ಪರಿಷತ್‌ ಬಿಜೆಪಿ ಸದಸ್ಯರು ಸಭೆ ನಡೆಸಿದರು. ಪರಿಷತ್‌ ಸಭಾಂಗಣದ ಪಕ್ಕದ ಕೊಠಡಿಯಲ್ಲಿ ಸಭೆ ನಡೆಸಿದ ಸದಸ್ಯರು, ಬುಧವಾರ ನಡೆಯಲಿರುವ ಸಭಾಪತಿ ಚುನಾವಣೆ ಹಾಗೂ ಮಂಗಳವಾರ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಕುರಿತಂತೆ ಚರ್ಚೆ ನಡೆಸಿದರು. ಸಭಾಪತಿ ಸ್ಥಾನಕ್ಕೆ ಬಿಜೆಪಿಯಿಂದ ಬಸವರಾಜ ಹೊರಟ್ಟಿ ಮಂಗಳವಾರ ಬೆಳಗ್ಗೆ 11 ಗಂಟೆಯೊಳಗೆ ನಾಮಪತ್ರ ಸಲ್ಲಿಕೆ ಮಾಡುವ ಕುರಿತು ನಿರ್ಧರಿಸಲಾಯಿತು. …

Read More »

40%ಭ್ರಷ್ಟಾಚಾರ, ಬೆಳಗಾವಿ, ಅಂತಾರಾಜ್ಯ ಗಡಿ ವಿವಾದ, ವೋಟರ್ ಐಡಿ ಹಗರಣ, ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್ ತೀರ್ಮಾನ

ಬೆಳಗಾವಿ: ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಸ್ತ್ರವಾಗಿರಿಸಿಕೊಂಡು ವಿಧಾನ ಮಂಡಲದ ಉಭಯ ಸದನಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್ ಶಾಸಕಾಂಗ ಪಕ್ಷ ತೀರ್ಮಾನಿಸಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಲವತ್ತು ಪರ್ಸೆಂಟ್ ಭ್ರಷ್ಟಾಚಾರ, ಬೆಳಗಾವಿ ಗಡಿ ವಿವಾದ, ವೋಟರ್ ಐಡಿ ಹಗರಣ, ಅಂತಾರಾಜ್ಯ ಗಡಿ ವಿವಾದ ಮತ್ತಿತರ ವಿಚಾರಗಳನ್ನು ಪ್ರಮುಖವಾಗಿ ಕೈಗೆತ್ತಿಕೊಳ್ಳಲು …

Read More »

2ರಡೂವರೆ ತಿಂಗಳು ಹಸುಗೂಸಿನೊಂದಿಗೆ ಅಧಿವೇಶನಕ್ಕೆ ಬಂದ ಶಾಸಕಿ!

ಮಹಾರಾಷ್ಟ್ರ: ತನ್ನ ಎರಡೂವರೆ ತಿಂಗಳು ಹಸುಗೂಸಿನೊಂದಿಗೆ ಎನ್‌ಸಿಪಿ ಶಾಸಕಿ ಸರೋಜ್ ಬಾಬುಲಾಲ್ ಅಹಿರ್ ಅವರು ನಾಗಪುರದಲ್ಲಿ ವಿಧಾನಮಂಡಳದ ಅಧಿವೇಶನಕ್ಕೆ ಹಾಜರಾದ ಪ್ರಸಂಗ ನಡೆಯಿತು. ಎನ್‌ಸಿಪಿ ಶಾಸಕಿ ಸರೋಜ್ ಬಾಬುಲಾಲ್ ಅಹಿರ್ ಅವರು ಸೆ.30ರಂದು ಮಗುವಿಗೆ ಜನ್ಮ ನೀಡಿದ್ದರು. ಇಂದಿನಿಂದ(ಸೋಮವಾರ) ಅಧಿವೇಶನ ಶುರುವಾಗಿದ್ದು, ಪುಟ್ಟ ಮಗುವಿನ ಜತೆ ಆಗಮಿಸುವ ಮೂಲಕ ಗಮನ ಸೆಳದರು. ಈ ಕುರಿತು ಪ್ರತಿಕ್ರಿಯಿಸಿದ ಶಾಸಕಿ, ‘ಕರೊನಾ ಹಿನ್ನೆಲೆ ಕಳೆದ ಎರಡೂವರೆ ವರ್ಷಗಳಿಂದ ನಾಗ್ಪುರದಲ್ಲಿ ಯಾವುದೇ ಅಧಿವೇಶನ ನಡೆದಿರಲಿಲ್ಲ. ನಾನೀಗ …

Read More »

ಶಿಕ್ಷಕನಿಂದ ಹಲ್ಲೆ, ವಿದ್ಯಾರ್ಥಿ ಸಾವು

ಗದಗ, ಡಿಸೆಂಬರ್‌, 19: ಅತಿಥಿ ಶಿಕ್ಷಕನೊಬ್ಬ 10 ವರ್ಷದ ವಿದ್ಯಾರ್ಥಿಯ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ. ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಎಂಬಾತ 10 ವರ್ಷದ ವಿದ್ಯಾರ್ಥಿ ಭರತ್ ಮೇಲೆ ಹಲ್ಲೆ ನಡೆಸಿದ್ದಾನೆ. ಶಿಕ್ಷಕನಿಂದ ಏಟು ತಿಂದ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದ. ನಂತರ ಆತನನ್ನು …

Read More »

ಸರಕಾರದ ವಿರುದ್ಧ ಗುಡುಗಿದ ಸಾರಿಗೆ ನೌಕರರು

ಉತ್ತರ ಕರ್ನಾಟಕದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿವೃತ್ತ ನೌಕರರ ಸಮಸ್ಯೆಯನ್ನು ಬಗೆ‌ ಹರಿಸಬೇಕೆಂದು ಒತ್ತಾಯಿಸಿ ಸೋಮವಾರ ಸುವರ್ಣ ವಿಧಾನಸೌಧದ ಎದುರಿನ ಬಸ್ತವಾಡ ಗ್ರಾಮದಲ್ಲಿ ಸಾರಿಗೆ ಸಂಸ್ಥೆ ನೌಕರರು ಮತ್ತು ನಿವೃತ್ತಿ ನೌಕರರ ಕ್ಷೇಮಾಭಿವೃದ್ಧಿ ಮಹಾ ಮಂಡಳ ಪ್ರತಿಭಟನೆ ನಡೆಸಿ‌ ಸರಕಾರದ ವಿರುದ್ಧ ಪ್ರತಿಭಟನೆ ‌ನಡೆಸಿದರು‌. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದ ವೇಳೆಯಲ್ಲಿ ಮಾಸಿಕ 10 ಸಾವಿರ ರೂ. ಪೆನಶನ್ ಮಂಜೂರು ಮಾಡುವುದಾಗಿ ಹೇಳಿ ಇಲ್ಲಿಯವರಗೆ ಮಂಜೂರು ಮಾಡಿಲ್ಲ‌. ಕೂಡಲೇ ಅದನ್ನು ಮಂಜೂರು …

Read More »