Home / ರಾಜಕೀಯ (page 757)

ರಾಜಕೀಯ

ಅನಾರೋಗ್ಯದಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್ ಗೆ ದಾಖಲ

ನವದೆಹಲಿ: ಅನಾರೋಗ್ಯದಿಂದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ( Union Finance Minister Nirmala Sitharaman ) ಅವರನ್ನು ಸೋಮವಾರ ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.   63 ವರ್ಷದ ಅವರನ್ನು ಆಸ್ಪತ್ರೆಯ ಖಾಸಗಿ ವಾರ್ಡ್ ನಲ್ಲಿ ದಾಖಲಿಸಲಾಗಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಅವಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಆರೋಗ್ಯದ ಬಗ್ಗೆ ಮತ್ತಷ್ಟು ಮಾಹಿತಿ …

Read More »

ಅಕ್ಷರದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಸದಸ್ಯರ ಪ್ರತಿಭಟನೆ

ಅಕ್ಷರದಾಸೋಹ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ತಯಾರಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಬಿಸಿಯೂಟ ತಯಾರಕರಿಗೆ 2023-24 ನೇ ಬಜೆಟನಲ್ಲಿ ಕನಿಷ್ಟ ವೇತನ 31 ಸಾವಿರ ರೂ. ಮಾಸಿಕ ವೇತನ. ಬಿಸಿಯೂಟ ತಯಾರಕರಿಗೆ ಸೇವೆ ಸಲ್ಲಿಸಿ ನಿವೃತ್ತಿಯಾದವರಿಗೆ ಮತ್ತು ನಿವೃತ್ತಿ ಅಂಚಿನಲ್ಲಿರುವವರಿಗೆ ಇಡಿಗಂಟು 1.50 ಲಕ್ಷ ರೂ ಮತ್ತು ಮಾಸಿಕ ಪಿಂಚಣಿ 5 ಸಾವಿರ …

Read More »

ರಾಜ್ಯದಲ್ಲಿ ಕೋವಿಡ್ ನಿಯಮ: ಆರ್ ಅಶೋಕ

ಸುವರ್ಣಸೌಧದಲ್ಲಿ ಕೋವಿಡ್ ಸಭೆ ಜರುಗಿದ ನಂತರ ಕಂದಾಯ ಸಚಿವ ಆರ್ ಅಶೋಕ ಮಾದ್ಯಮಗಳಿಗೆ ಮಾಹಿತಿ ನೀಡಿದರು. ಚೈನಾ ಹಾಗೂ ಬೇರೆ ದೇಶಗಲ್ಲಿ ಕೋವಿಡ್ ಹೆಚ್ಚಾಗುತ್ತಿರುವದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಬರುವ ಪ್ರಯಾಣಿಕರಿಗೆ ಹೆಚ್ಚಿನ ಗಮನ ಮಾನಿಟರ್ ಮಾಡೋದಕ್ಕೆ ಎರಡು ಕಡೆ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಆಸ್ಪತ್ರೆ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ಪ್ರತಿ ಶಾಲಾ – ಕಾಲೇಜುಗಳಲ್ಲಿ ಸ್ಯಾನಿಟೈಸೇಶನ್, ಮಕ್ಕಳು ಮಾಸ್ಕ್ ಹಾಕೋದು ಕಡ್ಡಾಯವಾಗಿದೆ ಈಗಾಗಲೆ ಶಾಲೆಗಳಿಗೆ ಸೂಚನೆ ಕೊಡಲಾಗಿದೆ. ಬೆಂಗಳೂರು ಬೌರಿಂಗ್ …

Read More »

B.J.P. ಪಕ್ಷದ ಐವತ್ತಕ್ಕೂ ಹೆಚ್ಚು ಕಾರ್ಯಕರ್ತರು ಅಧಿವೇಶನ ನಡೆಯುವ ಸಂದರ್ಭದಲ್ಲಿ ನುಗ್ಗಿ ಪ್ರತಿಭಟನೆ

ಅಧಿವೇಶನ ನಡೆಯುವ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಐವತ್ತಕ್ಕೂ ಹೆಚ್ಚು ಕಾರ್ಯಕರ್ತರು ನುಗ್ಗಿ ಪ್ರತಿಭಟನೆ ಮಾಡಿದ ಘಟನೆ ಜರುಗಿತು. ಸುವರ್ಣಸೌಧದ ಪಶ್ಚಿಮ ದ್ವಾರ ವಿಐಪಿ ಗೇಟ್ ಬಳಿ ಭದ್ರತಾ ವೈಫಲ್ಯದಿಂದಾಗಿ ಈ ಘಟನೆ ಜರುಗಿದೆ. ಪೊಲೀಸ್ ಅನುಮತಿ ಇಲ್ಲದೇ ದಾವಣಗೆರೆ ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಏಕಾಏಕಿ ಪ್ರತಿಭಟನೆ ನಡೆಸಿದರು. ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ವನ್ಯಜೀವ ಹತ್ಯೆ ಆರೋಪ ಹಿನ್ನೆಲೆ ಬಂಧನಕ್ಕೆ ಆಗ್ರಹಿಸಿ ಘೋಷಣೆ ಕೂಗಿದರು. ಎಸ್ …

Read More »

ಬಿಜೆಪಿ 40 % ಕಮಿಷನ್ ಸರ್ಕಾರ ಎಂದು ಆರೋಪಿಸಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಬಿಜೆಪಿ 40 % ಕಮಿಷನ್ ಸರ್ಕಾರ ಎಂದು ಆರೋಪಿಸಿ ಬಿಜೆಪಿ ಸರ್ಕಾರದ ವಿರುದ್ಧ ಇಂದು ಬೆಳಗಾವಿಯಲ್ಲಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರಿಂದ ಬ್ರಹತ್ ಪ್ರತಿಭಟನೆ ರ್ಯಾಲಿ ಮಾಡಲಾಯಿತು. ಯುಥ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ರ್ಯಾಲಿ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೋಗಿ ಆಕ್ರೋಶ ವ್ಯಕ್ತಪಡಿಸಿದರು. ಬೃಹತ್ ಪ್ರತಿಭಟನೆ ಶಾಸಕಿ ಲಕ್ಷ್ಮಿ ಹೆಬ್ಬಾಳರ್ ಸಾಥ್ ನೀಡಿ ಮಾತನಾಡಿದರು ಅವರುಯುವಕರಿಗೆ ಎರಡು ಕೋಟಿ ಉದ್ಯೋಗ ಕೋಡ್ತಿವಿ ಎಂದವರು ಪಾಲಾಯನ …

Read More »

Dharwad-Belagavi; ಹೊಸ ರೈಲು ಮಾರ್ಗಕ್ಕೆ ಮೋದಿಯಿಂದ ಶಂಕು ಸ್ಥಾಪನೆ

ಧಾರವಾಡ, ಡಿಸೆಂಬರ್ 26; ಬಹುವರ್ಷಗಳ ಬೇಡಿಕೆಯಾದ ಧಾರವಾಡ-ಕಿತ್ತೂರು-ಬೆಳಗಾವಿ ಹೊಸ ನೇರ ರೈಲು ಮಾರ್ಗ ಯೋಜನೆಗೆ ಇನ್ನೂ ಶಂಕುಸ್ಥಾಪನೆಯಾಗಿಲ್ಲ. ಈ ಯೋಜನೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಬೆಳಗಾವಿ ಸಂಸದ ದಿ. ಸುರೇಶ್ ಅಂಗಡಿ ಕನಸಾಗಿದೆ. 2023ರಲ್ಲಿ ಧಾರವಾಡ-ಕಿತ್ತೂರು-ಬೆಳಗಾವಿನೇರ ರೈಲು ಮಾರ್ಗ ಯೋಜನೆಗೆ ಶಂಕು ಸ್ಥಾಪನೆ ನಡೆಯಲಿದೆ. ಎರಡು ವರ್ಷಗಳ ಹಿಂದೆ ಘೋಷಣೆಯಾದ ಯೋಜನೆ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ ಎಂಬುದು ಜನರ ಆರೋಪವಾಗಿದೆ.   2021-22ರ ಕೇಂದ್ರ ಬಜೆಟ್‌ನಲ್ಲಿ ಈ …

Read More »

ಸರಕಾರವು ರೈತರ ಸಾಲ‌ ಮನ್ನಾ ಮಾಡಿದ್ದು ಇದುವರೆಗೂ ಬಾಕಿ ಇರುವ ಹಣ ಕೂಡಲೇ ಬಿಡುಗಡೆ ಮಾಡಬೇಕು.

ಸಂಘಗಳ ಸಾಲದ ವ್ಯವಹಾರದಲ್ಲಿ ಮಾರ್ಜಿನ್ ಹಣ ಈ‌ ಹಿಂದೆ ಇದ್ದ ಶೇ.3ರಷ್ಟರಂತೆ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಬ್ಯಾಂಕ್ ಗಳ ಕ್ಷೇಮಾಭಿವೃದ್ಧಿ ಮಹಾಮಂಡಳ ಸೋಮವಾರ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿರುವ ಬಸ್ತವಾಡದ ಬಳಿ ಪ್ರತಿಭಟನೆ ನಡೆಸಿದರು. ಸರಕಾರವು ರೈತರ ಸಾಲ‌ ಮನ್ನಾ ಮಾಡಿದ್ದು ಇದುವರೆಗೂ ಬಾಕಿ ಇರುವ ಹಣ ಕೂಡಲೇ ಬಿಡುಗಡೆ ಮಾಡಬೇಕು. ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯಲ್ಲಿ …

Read More »

ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರದ ತಾರತಮ್ಯ ಖಂಡಿಸಿ ಪ್ರತಿಭಟನೆ

ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಆಗ್ರಹಿಸಿ ಹಾಗೂ ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರದ ವಿರುದ್ಧ ಉತ್ತರ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಒಂದು ದಿನದ ಸಾಂಕೇತಿಕ ಧರಣಿಯನ್ನು ನಗರದ ಮಿನಿ ವಿಧಾನಸೌಧ ಬಳಿ ನಡೆಸಿತು. ಈ ವೇಳೆ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದ ಸರ್ಕಾರಕ್ಕೆ ಧಿಕ್ಕಾರ, ಮಹಾದಾಯಿ ವಿಷಯದಲ್ಲಿ ತಾರತಮ್ಯವೆಸಗಿದ ಸರ್ಕಾರಕ್ಕೆ ಧಿಕ್ಕಾರ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ …

Read More »

ಬೆಳಗಾವಿ ಅಧಿವೇಶನ ಉತ್ತರ ಕರ್ನಾಟಕ ಬಗ್ಗೆ  ಚರ್ಚೆಯಾಗಬೇಕು ಎಂದ ಮುಖ್ಯಮಂತ್ರಿ ಬೊಮ್ಮಾಯಿ

ಬೆಳಗಾವಿಯಲ್ಲಿ ಜರಗುತ್ತಿರುವ ಅಧಿವೇಶನ ಫಲಪ್ರದವಾಗ ಬೇಕು ಮತ್ತು ಉತ್ತರ ಕರ್ನಾಟಕ ಬಗ್ಗೆ  ಚರ್ಚೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ದೆಹಲಿಗೆ ತೆರಳುವುದಕ್ಕೂ ಮುನ್ನ ಮಾದ್ಯಮಗಳೊಂದಿಗೆ ಮಾತನಾಡಿದ ಸಿಎಂ ಬೆಳಗಾವಿ ಅಧಿವೇಶನ ಫಲಪ್ರದ ಆಗಬೇಕು, ಉತ್ತರ ಕರ್ನಾಟಕದ ಬಗ್ಗೆ ಸಮಗ್ರ ಚರ್ಚೆ ಆಗಬೇಕು ಯಾವ ವಿಚಾರಕ್ಕೂ ಕೂಡ ಚರ್ಚೆ ಮಾಡಲು ನಾವು ಸಿದ್ಧ. ಇಂದು ಮಧ್ಯಾಹ್ನ ದೆಹಲಿಗೆ ಹೋಗ್ತಿದ್ದೇನೆ ಕಳೆದ ಬಾರಿ ಹೋದಾಗ ಸಭೆಗಳು ಅಪೂರ್ಣ ಆಗಿದ್ವು, …

Read More »

ನಮ್ಮ ತಾಲೂಕಾ ಆಡಳಿತಕ್ಕೆ ನಾಚಿಗೆ ಆಗಬೇಕು, ತಹಶೀಲ್ದಾರರ ಏನು ಕಣ್ಮುಚ್ಚಿ ಕುಳಿತಿದಿರಾ: ಬಸನಗೌಡ ಪಾಟೀಲ

ಖಾನಾಪೂರ ತಾಲೂಕಿನ ತೋಲಗಿ ಗ್ರಾಮದಲ್ಲಿ ಗಂಟು ರೋಗ ಬಾಧೆಯಿಂದ ಮತ್ತೊಂದು ಜಾನುವಾರು ಬಲಿ, ಶಂಕರ್ ದೊಡ್ಡಪ್ಪನವರ ಎಂಬುವರ 70000 ರೂಪಾಯಿ ಕಿಮ್ಮತ್ತಿನ ಆಕಳು ಗಂಟು ರೋಗ ಬಾಧೆಯಿಂದ ಮರಣಹೊಂದಿತ್ತು. ಹೌದು ಖಾನಾಪೂರ ತಾಲೂಕಿನಲ್ಲಿ ಇತ್ತಿಚಿನ ದಿನಗಳಲ್ಲಿ ಗಂಟು ರೋಗ ಬಾಧೆಯಿಂದ ಜಾನುವಾರು ಮರಣಹೊಂದುತ್ತಿವೆ. ಸರಿಯಾದ ಚಿಕಿತ್ಸೆ ಕಾಣದೇ ಜಾನುವಾರು ಮರಣ ಹೊಂದುತ್ತಿವೆ ಅದರಲ್ಲಿ ಪಶು ವೈದ್ಯರ ಕೊರತೆ ಕೂಡ ಎದ್ದು ಕಾಣುತ್ತಿದ್ದು ಕೇವಲ ಸಹಾಯಕ ಅಧಿಕಾರಿ ಇಲ್ಲಿ ವೈದ್ಯನಂತೆ ಚಿಕಿತ್ಸೆ …

Read More »