Home / ರಾಜಕೀಯ (page 779)

ರಾಜಕೀಯ

535 ನೇ ಕನಕದಾಸ ಜಯಂತಿ ಉತ್ಸವ ಸವದತ್ತಿ ಪಟ್ಟಣದಲ್ಲಿ ಉದ್ಘಾಟಿಸಿದರು.

ಸವದತ್ತಿ ಪಟ್ಟಣದಲ್ಲಿ ಕನಕದಾಸ ಜಯಂತಿ ಉತ್ಸವ ಸಮಿತಿ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಉತ್ಸವ ಸಮಿತಿ ಸವದತ್ತಿ ವತಿಯಿಂದ ಆಯೋಜಿಸಿದ ದಾಸ ಶ್ರೇಷ್ಠ ಶ್ರೀ ಕನಕದಾಸರ 535ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ಶ್ರೀನಿರಂಜನಾನಂದಪುರಿ ಅವರ ಜೊತೆಯಾಗಿ ಉದ್ಘಾಟಿಸಿದರು. ದಾಸ ಶ್ರೇಷ್ಠ ಕನಕದಾಸರ ವೈಚಾರಿಕ ಚಿಂತನೆ, ಸಾಮಾಜಿಕ ಕಳಕಳಿ, ಸಮ ಸಮಾಜ ನಿರ್ಮಾಣದ ಆಶಯ ಹಾಗೂ ಸಮಾಜದ ಅಂಕು ಡೊಂಕು ತಿದ್ದುವಲ್ಲಿ ತೋರಿದ ಮಾರ್ಗಗಳು ಇಂದಿಗೂ ಪ್ರಸ್ತುತವಾಗಿವೆ. …

Read More »

ರಸ್ತೆಗೆ ಇಳಿದು ಸಂಚಾರ ಸೇವೆ ಸಲ್ಲಿಸಬೇಕಿದ್ದ ಬಸ್ಸುಗಳು ಈಗ ಡಿಪೋದಲ್ಲಿಯೇ ನಿಂತು ಪ್ರಯಾಣಿಕ ಪರದಾಡುತ್ತಿದ್ದಾರೆ.

ಅದು ಉತ್ತರ ಕರ್ನಾಟಕದ ಜನರಿಗೆ ಜೀವನಾಡಿ ಆಗಬೇಕಿದ್ದ ಸಾರಿಗೆ ಸಂಸ್ಥೆ. ಆದರೆ ಒಂದಿಲ್ಲೊಂದು ರೀತಿಯಲ್ಲಿ ಜನರ ಜೀವ ಹಿಂಡಲು ಮುಂದಾಗಿದೆ. ದಿನದಿಂದ ದಿನಕ್ಕೆ ಜನದಟ್ಟಣೆ, ಜನರ ಸಂಚಾರ ಹೆಚ್ಚಾಗುತ್ತಿದೆ. ಜನರಿಗೆ ಅವಶ್ಯಕ ಇರುವ ಸಂದರ್ಭದಲ್ಲಿಯೇ ಸಾರಿಗೆ ಸಂಸ್ಥೆ ಬೇರೆ ಬೇರೆ ನೆಪವೊಡ್ಡಿ ಆಟ ಆಡುತ್ತಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ದಿನದಿಂದ ದಿನಕ್ಕೆ ಒಂದಿಲ್ಲೊಂದು ರೀತಿಯಲ್ಲಿ ಸಮಸ್ಯೆ ಸುಳಿಯಲ್ಲಿ ಸಿಲುಕಿಕೊಳ್ಳುವುದು ಮಾತ್ರವಲ್ಲದೆ ಜನಜೀವನದ ಜೊತೆಗೆ ಆಟವಾಡುತ್ತಿದೆ. ರಸ್ತೆಗೆ ಇಳಿದು …

Read More »

ನಮಸ್ಕಾರ್ ರೀ. ನಾನ ಎಸ್ಪಿ ಮಾತಾಡಾತ್ತೇನಿ ಹೇಳ್ರಿ.. ಎಂದು ಮಾತನಾಡುತ್ತಲೇ ಬೆಳಗ್ಗೆ ಸರಿಯಾಗಿ 11 ಗಂಟೆಗೆ ಫೋನ್ ಇನ್ ಕಾರ್ಯಕ್ರಮ ಪ್ರಾರಂಭಿಸಿದ ಎಸ್ಪಿ ಡಾ. ಸಂಜೀವ ಪಾಟೀಲ್

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ನೇತೃತ್ವದಲ್ಲಿ ಜಿಲ್ಲೆಯ ಜನರ ಸಮಸ್ಯೆ ಆಲಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಎರಡನೇ ಹಾಗೂ ಕೊನೆಯ ಶನಿವಾರದಂದು ನಡೆಸುತ್ತಿರುವ ಫೋನ್ ಇನ್ ಮೂರನೇ ಕಾರ್ಯಕ್ರಮದಲ್ಲಿಯೂ ಜನರು ಸಮಸ್ಯೆ ಹೇಳಿಕೊಂಡರು. ಇದಕ್ಕೆ ಎಸ್ಪಿ ಸ್ಪಂದನೆ ಮಾಡಿದ್ದಕ್ಕೆ ಜನರು ಕೃತಜ್ಞತೆ ತಿಳಿಸಿದರು. ನಮಸ್ಕಾರ್ ರೀ. ನಾನ ಎಸ್ಪಿ ಮಾತಾಡಾತ್ತೇನಿ ಹೇಳ್ರಿ.. ಎಂದು ಮಾತನಾಡುತ್ತಲೇ ಬೆಳಗ್ಗೆ ಸರಿಯಾಗಿ 11 ಗಂಟೆಗೆ ಫೋನ್ ಇನ್ ಕಾರ್ಯಕ್ರಮ ಪ್ರಾರಂಭಿಸಿದ ಎಸ್ಪಿ …

Read More »

ರಜೆಗಾಗಿ ಮನೆಯಕಡೆಗೆ ಬರುತ್ತಿದ್ದ ನಿಪ್ಪಾಣಿಯ ಯೋಧ ರೈಲು ಅಪಘಾತದಲ್ಲಿ ಸಾವು

ನಿಪ್ಪಾಣಿಯ ಯೋಧ ರಜೆಗಾಗಿ ಮನೆಯಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ರೈಲು ಅಪಘಾತದಲ್ಲಿ ರಾಜೇಂದ್ರ ಪಾಂಡುರಂಗ್ ಕುಂಬಾರ್ ಸಾವನ್ನಪ್ಪಿದ ಉತ್ತರ ಪ್ರದೇಶ ದಲ್ಲಿನ ತುಂಡ್ಲಾದಲ್ಲಿ ನಡೆದಿದೆ ಹೌದು, ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣದಲ್ಲಿ ಸಂಭವಿಸಿದ ಅಪಘಾತದಲ್ಲಿ ನಿಪ್ಪಾಣಿ ನಗರದ ಸಾಖರವಾಡಿಯ ಭಾರತೀಯ ಸೇನಾ ಯೋಧ ರಾಜೇಂದ್ರ ಪಾಂಡುರಂಗ್ ಕುಂಬಾರ್ (45) ಮೃತಪಟ್ಟಿದ್ದಾರೆ. ಏತನ್ಮಧ್ಯೆ, ಕುಂಬಾರನ ಆಕಸ್ಮಿಕ ಸಾವಿನಿಂದ, ನಗರ ಮತ್ತು ಸಾಖರವಾಡಿ ಪ್ರದೇಶದಲ್ಲಿ ಶೋಕ ಮಡುಗಟ್ಟಿದ್ದು, ಶನಿವಾರ ಸಂಜೆ ಅಥವಾ ರವಿವಾರ …

Read More »

ನಾನು ಹೋಗುವಾಗ ಯಾರಾದ್ರೂ ಕಲ್ಲಲ್ಲಿ ಹೊಡೆಯಬಹುದು’ ಬೆಳಗಾವಿ ವಿವಾದದ ಬಗ್ಗೆ ಶಿವಣ್ಣ ಪ್ರತಿಕ್ರಿಯೆ!

ಇತ್ತೀಚೆಗೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಬುಗಿಲೆದ್ದಿತ್ತು. ಬೆಳಗಾವಿ ಬಗ್ಗೆ ಮಹಾರಾಷ್ಟ್ರ ತಗಾದೆ ತೆಗೆದಿತ್ತು. ಈ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದರು. ಬೆಳಗಾವಿ ಬಗ್ಗೆ ಮತ್ತೆ ತಗಾದೆ ತೆಗೆದಿದ್ದಕ್ಕೆ ಬೆಳಗಾವಿಯಲ್ಲಿ ಪ್ರತಿಭಟನೆಗಳನ್ನು ಮಾಡಿದ್ದರು. ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದು, ವಾಹನದ ಗಾಜುಗಳನ್ನು ಒಡೆದು ಹಾಕಿದ್ದರು. ಹೀಗಾಗಿ ಒಂದೆರಡು ದಿನ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಆಗಾಗ ಸಾಮಾನ್ಯ ಜನರ ನಿದ್ದೆಯನ್ನು ಕೆಡಿಸುತ್ತಿರುವ ಬೆಳಗಾವಿ …

Read More »

ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದಿಂದ ಯಡವಟ್ಟು, ಬಿಕಾಂ ವಿದ್ಯಾರ್ಥಿಗಳಿಗೆ ಆಪತ್ತು

ಧಾರವಾಡ, ಡಿಸೆಂಬರ್‌, 09: ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸದಾ ಒಂದಿಲ್ಲೊಂದು ಯಡವಟ್ಟು ಆಗುತ್ತಲೇ ಇರುತ್ತದೆ. ಇದೀಗ ಯುಜಿ ಪರೀಕ್ಷೆಯ ಅಂಕಪಟ್ಟಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ದೊಡ್ಡ ಯಡವಟ್ಟು ಮಾಡಿಕೊಂಡಿದೆ. ಬಿಕಾಂ ಕೋರ್ಸ್‌ನ ಅಂತಿಮ ವರ್ಷದ ಪರೀಕ್ಷಾ ಫಲಿತಾಂಶದ ಅಂಕಪಟ್ಟಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಯಡವಟ್ಟು ಮಾಡಿಕೊಂಡಿದ್ದು, ಇದೀಗ ಅದನ್ನು ಸರಿಪಡಿಸಿಕೊಳ್ಳಲು ಮುಂದಾಗಿದೆ.   ಕೋರ್ಸ್‌ ವಿಷಯ ಅಲ್ಲದ ಅಂಕಗಳ ಸೇರ್ಪಡೆ ಬಿಕಾಂ ವಿದ್ಯಾರ್ಥಿಗಳ ಅಂತಿಮ ವರ್ಷದ ಒಟ್ಟಾರೆ ಪರೀಕ್ಷಾ ಫಲಿತಾಂಶಕ್ಕೆ ಕೋರ್ಸ್‌ …

Read More »

ಮತ್ತೆ ಗೂಡಿಗೆ ಮರಳಿದ ಹಳ್ಳಿ ಹಕ್ಕಿ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ವೇದಿಕೆ ಸಿದ್ದವಾಗುತ್ತಿರುವ ಬೆನ್ನಲ್ಲೇ ಈಗ ಎಚ್.ವಿಶ್ವನಾಥ್ ಕಾಂಗ್ರೆಸ್ ಪಕ್ಷ ಸೇರಲು ಒಲವು ತೋರಿದ್ದಾರೆ. ಇದಕ್ಕೆ ಪೂರಕವಾಗಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ.     ಸದಾಶಿವನಗರದಲ್ಲಿಡಿ.ಕೆ.ಶಿವಕುಮಾರ್ಅವರನ್ನು ಅವರು ಭೇಟಿ ಮಾಡಿದರು.ಇತ್ತೀಚಿಗಷ್ಟೇ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿ ಪಕ್ಷದ ಸೇರ್ಪಡೆ ವಿಚಾರವನ್ನು ಪ್ರಸ್ತಾಪಿಸಿದ್ದರು.ಈ ಸಂದರ್ಭದಲ್ಲಿ ಅವರು ರಾಜ್ಯ ನಾಯಕರನ್ನು …

Read More »

ಬೆಟ್ಟ ಕುರುಬರಿಗೆ ಎಸ್‌ಟಿ ಸ್ಥಾನ; ಲೋಕಸಭೆಯಲ್ಲಿ ಮಸೂದೆ ಮಂಡನೆ

ಹೊಸದಿಲ್ಲಿ: ಕರ್ನಾಟಕದ ಮೈಸೂರು, ಚಾಮರಾಜನಗರ, ಕೊಡಗು ಸುತ್ತಲಿನ ಪ್ರದೇಶಗಳಲ್ಲಿ ವಾಸವಿರುವ ಬೆಟ್ಟ ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡುವ ಪರಿಷ್ಕೃತ ಎಸ್‌ಟಿ ಪಟ್ಟಿಯನ್ನು ಲೋಕಸಭೆಯಲ್ಲಿ ಕೇಂದ್ರ ಸರಕಾರ ಶುಕ್ರವಾರ ಮಂಡಿಸಿದೆ.   ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಸಂವಿಧಾನ (ಪರಿಶಿಷ್ಟ ಪಂಗಡ) ಆದೇಶ, 1950ಕ್ಕೆ ತಿದ್ದುಪಡಿ ತರುವ ಮಸೂದೆ ಯನ್ನು ಮಂಡಿಸಿದ್ದಾರೆ. ಇದರಲ್ಲಿ ಈಗಾಗಲೇ ಎಸ್‌ಟಿ ಪಟ್ಟಿಯಲ್ಲಿರುವ ಕರ್ನಾಟಕದ ಕಾಡು ಕುರುಬರೇ ಬೆಟ್ಟ ಕುರುಬರು ಎಂಬುದನ್ನು ಸೇರಿಸಲಾಗಿದೆ. …

Read More »

ಕಾಂತಾರ 2’ಗೆ ಪಂಜುರ್ಲಿಯ ಅನುಮತಿ ಕೇಳಿದ ಚಿತ್ರತಂಡ: ರಿಷಬ್‌ಗೆ ಎಚ್ಚರಿಕೆ ಕೊಟ್ಟ ದೈವ!

ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲಮ್ಸ್ ‘ಕಾಂತಾರ’ ಸಿನಿಮಾದ ಯಶಸ್ಸಿನಿಂದ ಥ್ರಿಲ್ ಆಗಿದ್ದಾರೆ. ಕೇವಲ ಸುಮಾರು ಹದಿನೈದು ಕೋಟಿಯಲ್ಲಿ ನಿರ್ಮಿಸಿದ ಸಿನಿಮಾ 400 ಕೋಟಿಗೂ ಹೆಚ್ಚು ಹಣವನ್ನು ಚಿತ್ರಮಂದಿರಗಳಿಂದಲೇ ಕಲೆಕ್ಷನ್ ಮಾಡಿದೆ! ಕರ್ನಾಟಕ ಮಾತ್ರವೇ ಅಲ್ಲದೆ ಹೊರ ರಾಜ್ಯಗಳಲ್ಲಿಯೂ ‘ಕಾಂತಾರ’ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದೆ. ನಿರೀಕ್ಷೆಗಿಂತಲೂ ಬಹುದೊಡ್ಡಮಟ್ಟದ ಗೆಲುವನ್ನು ಸಿನಿಮಾ ಕಂಡಿದೆ. ಇದಕ್ಕೆ ಚಿತ್ರತಂಡದ ಶ್ರಮದ ಜೊತೆಗೆ ದೈವದ ಆಶೀರ್ವಾದವೂ ಕಾರಣ ಎನ್ನಲಾಗುತ್ತಿದೆ.   ದೈವವನ್ನು ನಂಬುವ …

Read More »

ಬಿಜೆಪಿ ಶಾಸಕರಿಬ್ಬರೇ ಮೇಯರ್, ಉಪಮೇಯರ್:

ಜನಕಾಂಗ್ರೆಸ್ ಕಡೆ ಮುಖ ಮಾಡಲಿದ್ದಾರೆ : ಬೆಳಗಾವಿ ಮತ್ತು ಇಡೀ ರಾಜ್ಯಕ್ಕೆ ಬದಲಾವಣೆ ಮಾಡಬೇಕು ಅಂತಾ ನನ್ನ ಅನಿಸಿಕೆ. ಇದರಿಂದ 20 ಸೀಟ್ ಹೆಚ್ಚು ಗೆಲ್ಲಬಹುದು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಅಂತಾ ಜನ ನೋಡ್ತಿದ್ದಾರೆ. ಸಿದ್ದರಾಮಯ್ಯ ಕಾಲದ ಸಾಕಷ್ಟು ಯೋಜನೆ ಸ್ಥಗಿತ ಮಾಡಿದ್ದು ಜನರಿಗೆ ಗೊತ್ತಿದೆ. ಕುಟುಂಬಸ್ಥರಿಗೆ ಟಿಕೆಟ್ ನೀಡುವಂತೆ ಹಲವು ನಾಯಕರ ಅರ್ಜಿ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಕುಟುಂಬ ರಾಜಕಾರಣದಲ್ಲಿ ಗೆಲ್ಲುವ ಕೆಪ್ಯಾಸಿಟಿ ಇದ್ರೇ ಕೊಡಬಹುದು. …

Read More »