Breaking News

ರಾಜಕೀಯ

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ತೀರ್ಪು ಅನ್ನು ದ್ವಿಸದಸ್ಯ ಪೀಠ ಕಾಯ್ದಿರಿಸಿದೆ. ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ತೆರವುಗೊಳಿಸುವಂತೆ ರಾಜ್ಯ ಸರ್ಕಾರವು ದ್ವಿದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿತ್ತು. ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಮತ್ತು ಗೀತಾ ಕೆ.ಬಿ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ಈ ಕುರಿತು ಇಂದು ವಿಚಾರಣೆ …

Read More »

ನಕಲಿ ನೋಟು ಜಾಲದ 10 ಮಂದಿ ಸೆರೆ

ಬೆಂಗಳೂರು: ನೋಟಿನ ಮಳೆ ಸುರಿಸುವುದಾಗಿ ಅಮಾಯಕರನ್ನು ವಂಚಿಸುತ್ತಿದ್ದ ಜಾಲವನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ. ಈ ಹಿಂದೆ ಚಲಾವಣೆಯಿಂದ ಹಿಂಪಡೆಯಲಾದ 2 ಸಾವಿರ ರೂ. ಮುಖಬೆಲೆಯ ಅಸಲಿ ನೋಟುಗಳ ಸೀರೀಸ್‌ ನಂಬರ್ ತಿರುಚಿರುವ ನಕಲಿ ನೋಟುಗಳ ಕುರಿತು ರಿಸರ್ವ್ ಬ್ಯಾಂಕ್‌ ಆಫ್ ಇಂಡಿಯಾ (RBI)ದ ವ್ಯವಸ್ಥಾಪಕರು ನೀಡಿದ್ದ ದೂರಿನನ್ವಯ ತನಿಖೆ ಕೈಗೊಂಡಿದ್ದ ಪೊಲೀಸರು ಮೋಹನ್ ಕೆ, ಶ್ರೀನಿವಾಸ್ ಮೂರ್ತಿ, ರಾಜು, ಬಸವರಾಜ್, ಮುನಿಶಾಮಪ್ಪ, ಮಲ್ಲಿಕಾರ್ಜುನ್, ರಾಮಕೃಷ್ಣ, ಪಳ್ಳಿ ಮುರುಳೀಧರ್, ರಾಮಚಂದ್ರ …

Read More »

ಮಹಿಳೆ ಮೇಲೆ ಹಲ್ಲೆ ಆರೋಪ: ಪೊಲೀಸರ ತಪ್ಪು ಸಾಬೀತಾದರೆ ಕ್ರಮ- ಕಮೀಷನರ್

ಬೆಂಗಳೂರು: ಪಶ್ಚಿಮ ಬಂಗಾಳದ ಮಹಿಳೆಯ ಮೇಲೆ ವರ್ತೂರು ಪೊಲೀಸ್ ಠಾಣೆಯ ಸಿಬ್ಬಂದಿ ಅಮಾನವೀಯವಾಗಿ ಹಲ್ಲೆಗೈದಿರುವ ಆರೋಪದ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ವೈಟ್‌ಫೀಲ್ಡ್ ವಿಭಾಗದ ಡಿಸಿಪಿಗೆ ಸೂಚಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಈ ಪ್ರಕರಣದ ಕುರಿತು ಇಂದು ಪ್ರತಿಕ್ರಿಯಿಸಿದ ಅವರು, ಪೊಲೀಸ್ ಸಿಬ್ಬಂದಿಯ ತಪ್ಪು ಸಾಬೀತಾದರೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು. ಘಟನೆಯ ವಿವರ: ಸುಂದರಿ ಬೀಬಿ (34) ಅವರು ವರ್ತೂರು ಠಾಣಾ ವ್ಯಾಪ್ತಿಯ …

Read More »

101 ಕೆ.ಜಿ ತೂಕದ ಚೀಲ ಹೊತ್ತು ಅಂಜನಾದ್ರಿ ಬೆಟ್ಟವೇರಿದ ಯುವಕ

ಗಂಗಾವತಿ(ಕೊಪ್ಪಳ): ದೇವರ ಮೇಲಿನ ನಂಬಿಕೆ ಮತ್ತು ವಿಶ್ವಾಸ ಎಂತಹ ಛಲದ ಸಾಧನೆಗೂ ಪ್ರೇರಣೆ ನೀಡುತ್ತದೆ ಎನ್ನುವುದಕ್ಕೆ ಯುವಕಯೊಬ್ಬ ಸಾಕ್ಷಿಯಾಗಿದ್ದಾನೆ. ಹನುಮಪ್ಪನ ಮೇಲೆ ಇರಿಸಿದ್ದ ಭಕ್ತಿ, ಈ ಯುವಕನಿಗೆ ನೂರು ಕೆ.ಜಿ. ಭಾರದ ಮೂಟೆ ಹೊತ್ತು ಬೆಟ್ಟ ಹತ್ತುವಂತೆ ಮಾಡಿದೆ. ಕಡಿದಾದ ರಸ್ತೆ ಮತ್ತು ಮೆಟ್ಟಿಲು ಮಾರ್ಗ ಹೊಂದಿರುವ ತಾಲೂಕಿನ ಅಂಜನಾದ್ರಿಯ ಹನುಮಪ್ಪನ ಬೆಟ್ಟ ಹತ್ತುವುದು ಎಂದರೆ ಸಾಮಾನ್ಯ ಜನರಿಗೆ ಪ್ರಯಾಸವಾಗುತ್ತದೆ. ಅಂಥಹದ್ದರಲ್ಲಿ ಯುವಕನೊಬ್ಬ ಬರೋಬ್ಬರಿ 101 ಕೆ.ಜಿ ಭಾರದ ಜೋಳದ ಚೀಲ …

Read More »

ಮಠಗಳಿಂದಲೆ ಭಾರತೀಯ ಸಂಸ್ಕೃತಿ ಉಳಿದಿದೆ: ಡಾ. ಅಲ್ಲಮಪ್ರಭು ಸ್ವಾಮೀಜಿ*

ಮಠಗಳಿಂದಲೆ ಭಾರತೀಯ ಸಂಸ್ಕೃತಿ ಉಳಿದಿದೆ: ಡಾ. ಅಲ್ಲಮಪ್ರಭು ಸ್ವಾಮೀಜಿ* ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ ಭಾರತ. ಮಠಗಳಿಂದಲೆ ಭಾರತೀಯ ಸಂಸ್ಕೃತಿ ಉಳಿದು ಬೆಳೆದಿದೆ. ಅಧ್ಯಾತ್ಮ ಕ್ಷೇತ್ರದಲ್ಲಿ ಇಡೀ ಜಗತ್ತಿಗೆ ಮಾದರಿಯಾದ ದೇಶ ನಮ್ಮದು. ಈ ಆಧ್ಯಾತ್ಮಿಕ ಚಿಂತನೆಗಳನ್ನು ಮಠಗಳು ಜನರಿಗೆ ತಲುಪಿಸುವ ಕಾರ್ಯವನ್ನು ಮಾಡುತ್ತ ಬಂದಿವೆ. ಸಂಸ್ಕೃತಿ ಸಂಸ್ಕಾರ ಸದ್ಗುಣಗಳನ್ನು ಅಳವಡಿಸಿಕೊಳ್ಳುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಮಠಗಳು ಶ್ರಮಿಸುತ್ತ ಬಂದಿವೆ ಎಂದು ಡಾ. ಅಲ್ಲಮಪ್ರಭು ಸ್ವಾಮೀಜಿ ಹೇಳಿದರು. ಕಾರಂಜಿಮಠದಲ್ಲಿ …

Read More »

ಮಹಿಳೆಯರ ವಿಶ್ವಕಪ್ ವಿಜಯೋತ್ಸವವನ್ನು ವಿಭಿನ್ನವಾಗಿ ಆಚರಿಸಲಾಯಿತು

ಮಹಾನಗರ ಪಾಲಿಕೆ ಬೆಳಗಾವಿ ವತಿಯಿಂದ ಮಹಿಳೆಯರ ವಿಶ್ವಕಪ್ ವಿಜಯೋತ್ಸವವನ್ನು ವಿಭಿನ್ನವಾಗಿ ಬೆಳಗಾವಿ ಬಾಲಕಿಯರ ತಂಡದ ಆಟಗಾರರಿಂದ ಕೇಕ್ ಕತ್ತರಿಸಿ ವಿಜಯೋತ್ಸವವನ್ನು ಆಚರಿಸಲಾಯಿತು, ಪೂಜ್ಯ ಮಹಾಪೌರಾದ ಮಂಗೇಶ್ ಪವಾರ್ ಉಪ ಮಹಾಪೌರಾದ ಶ್ರೀಮತಿ ವಾಣಿಜ್ಯೋತಿ ಆಯುಕ್ತರಾಗ ಶ್ರೀಮತಿ ಬಿ ಶುಭಾ ಪಕ್ಷದ ನಾಯಕರಾದ ಹಣಮಂತ ಕೊoಗಾಲಿ, ವಿರೋಧ ಪಕ್ಷದ ನಾಯಕರಾದ ಸೊಯಲ್ ಸಂಗೊಳ್ಳಿ ಹಾಗೂ ನಗರ ಸೇವಕರು& ಸೇವಕೀಯರು& ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಮ್ಮುಖದಲ್ಲಿ ವಿಜಯೋತ್ಸವವನ್ನುಆಚರಿಸಲಾಯಿತು

Read More »

ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ

ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಸುದ್ದಿ ತಿಳಿದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ವೈದ್ಯಾಧಿಕಾರಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಈ ವೇಳೆ ಸಂಸದೆಗೆ ಮಾಹಿತಿ ನೀಡಿದ ವೈದ್ಯರು ಏಲ್ಲ ಮಕ್ಕಳಿಗೂ ಚಿಕಿತ್ಸೆ ನೀಡಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು …

Read More »

ರವಿವಾರ ಪೇಟದಲ್ಲಿ ತಂಬಾಕು ಮಾರಾಟ ಅಂಗಡಿಗಳಿಗೆ ಜಾಗೃತಿ ತಂಬಾಕು ಮುಕ್ತ ಯುವ ಅಭಿಯಾನ 3.0.

ರವಿವಾರ ಪೇಟದಲ್ಲಿ ತಂಬಾಕು ಮಾರಾಟ ಅಂಗಡಿಗಳಿಗೆ ಜಾಗೃತಿ ತಂಬಾಕು ಮುಕ್ತ ಯುವ ಅಭಿಯಾನ 3.0. ಮಾರ್ಕೆಟ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ರವಿವಾರ ಪೇಟದಲ್ಲಿ ಅಂಗಡಿ ಮಾಲೀಕರಿಗೆ ಜಾಗೃತಿ ಕೋಟ್ಪಾ ಕಾಯ್ದೆಯಡಿ 22 ಪ್ರಕರಣ ದಾಖಲು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ (NTCP) ಭಾಗವಾದ ‘ತಂಬಾಕು ಮುಕ್ತ ಯುವ ಅಭಿಯಾನ 3.0’ ಅಡಿಯಲ್ಲಿ ಬೆಳಗಾವಿಯಲ್ಲಿ ತಂಬಾಕು ನಿಯಂತ್ರಣಕ್ಕಾಗಿ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಯಿತು. ಮಾರ್ಕೆಟ್ …

Read More »

ಕನ್ನೇರಿ ಶ್ರೀಗಳ ಪ್ರವೇಶ ನಿರ್ಬಂಧ: ಉಮೇಶ ವಂದಾಲ ನೇತೃತ್ವದಲ್ಲಿ ನಾಳೆ ಬೃಹತ್ ಪ್ರತಿಭಟನೆ*

ಕನ್ನೇರಿ ಶ್ರೀಗಳ ಪ್ರವೇಶ ನಿರ್ಬಂಧ: ಉಮೇಶ ವಂದಾಲ ನೇತೃತ್ವದಲ್ಲಿ ನಾಳೆ ಬೃಹತ್ ಪ್ರತಿಭಟನೆ* ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಯನ್ನು ವಿಜಯಪುರ ಜಿಲ್ಲೆಗೆ ನಿರ್ಬಂಧಿಸಿದ್ದು ಖಂಡನೀಯ ಎಂದು ಬಿಜೆಪಿ ಮುಖಂಡ ಉಮೇಶ ವಂದಾಲ್ ಹೇಳಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಗೆ ನಿರ್ಬಂಧನ ಖಂಡಿಸಿ ನಾಳೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ವಿಜಯಪುರ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿ …

Read More »

ಸಾಮಾನ್ಯ ಗ್ರಾಮ ಸಭೆ, ವಾರ್ಡ್ ಸಭೆಗಳ ಮಾಹಿತಿ ಕೇಳಿ ಬೇಸತ್ತ ನಾಗರೀಕರನೋರ್ವ ಉಪವಾಸ ಸತ್ಯಾಗ್ರಹದ ಮಾರ್ಗ ಹಿಡಿದಿದ್ದಾರೆ.

ಸಾಮಾನ್ಯ ಗ್ರಾಮ ಸಭೆ, ವಾರ್ಡ್ ಸಭೆಗಳ ಮಾಹಿತಿ ಕೇಳಿ ಬೇಸತ್ತ ನಾಗರೀಕರನೋರ್ವ ಉಪವಾಸ ಸತ್ಯಾಗ್ರಹದ ಮಾರ್ಗ ಹಿಡಿದಿದ್ದಾರೆ.  ! ಕುಂದಗೋಳ ತಾಲೂಕು ಪಂಚಾಯಿತಿ ಮುಂದೆ ಹೀಗೆ ನೆಲಹಾಸು ಮೇಲೆ ಸಿಎಂ ಸಿದ್ದರಾಮಯ್ಯ, ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ, ಜಿಲ್ಲಾ ಪಂಚಾಯತ್ ಸಿಇಒ ಭುವನೇಶ್ ಪಾಟೀಲ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್ ಕಮ್ಮಾರ್ ಪೋಟೋ ಇಟ್ಟುಕೊಂಡು ಉಪವಾಸ ಸತ್ಯಾಗ್ರಹ ಮಾಡುತ್ತೀರುವ ಇವರು ಮಂಜುನಾಥ ಮೊರಬದ.  ಕುಂದಗೋಳ …

Read More »