Breaking News
Home / ರಾಜಕೀಯ (page 799)

ರಾಜಕೀಯ

ವಿಧಾನಪರಿಷತ್‌ ಸದಸ್ಯ, ಮಾಜಿ ಸಚಿವ ಎಚ್‌.ವಿಶ್ವನಾಥ್‌ ಕಾಂಗ್ರೆಸ್‌ಗೆ?

ವಿಧಾನಪರಿಷತ್‌ ಸದಸ್ಯ, ಮಾಜಿ ಸಚಿವ ಎಚ್‌.ವಿಶ್ವನಾಥ್‌ ಕಾಂಗ್ರೆಸ್‌ಗೆ? ಮೈಸೂರು: ವಿಧಾನಪರಿಷತ್‌ ಸದಸ್ಯ, ಮಾಜಿ ಸಚಿವ ಅಡಗೂರು ಎಚ್‌. ವಿಶ್ವನಾಥ್‌ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವ ಸಾಧ್ಯತೆ ದಟ್ಟವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅಭಿನಂದಿಸಿರುವ ವಿಶ್ವನಾಥ್‌, ಸದ್ಯದಲ್ಲೇ ಬೆಂಗಳೂರಿನಲ್ಲಿ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.   ಈಗ ಬಿಜೆಪಿಯಲ್ಲಿರುವ ವಿಶ್ವನಾಥ್‌ ಆ ಪಕ್ಷದಿಂದಲೂ ದೂರ …

Read More »

ಧರಣಿ ಕೈ ಬಿಟ್ಟ ಪ್ರಸನ್ನಾನಂದಪುರಿ ಸ್ವಾಮೀಜಿ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲು ಪ್ರಮಾಣ ಹೆಚ್ಚಳ ಸಂಬಂಧ ಅಧ್ಯಾದೇಶಕ್ಕೆ ಸಹಿ ಬಿದ್ದ ಬೆನ್ನಲ್ಲೇ ಧರಣಿ ಸತ್ಯಾಗ್ರಹ ಕೈಬಿಡುವುದಾಗಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಶ್ರೀಗಳು ಘೋಷಿಸಿದ್ದಾರೆ. ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ನಿರತ ಸ್ವಾಮೀಜಿ ಅವರನ್ನು ಸೋಮವಾರ ಭೇಟಿ ಮಾಡಿದ ಕಂದಾಯ ಸಚಿವ ಆರ್‌. ಅಶೋಕ್‌ ಅವರು ಅಧ್ಯಾದೇಶಕ್ಕೆ ಅಂಕಿತ ಬಿದ್ದ ಪತ್ರ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ, ಹಿಂದಿನ ಮುಖ್ಯಮಂತ್ರಿಗಳು ನಮ್ಮ ಮೂಗಿಗೆ ತುಪ್ಪ ಸವರುವ …

Read More »

ಕೆಜಿಎಫ್ ದಾಖಲೆ ಮುರಿದ ‘ಕಾಂತಾರ’..!; ಹೊಂಬಾಳೆ ಫಿಲ್ಮ್ಸ್ ಘೋಷಣೆ

ಬೆಂಗಳೂರು : ಸೆಪ್ಟೆಂಬರ್ 30 ರಂದು ಬಿಡುಗಡೆಯಾಗಿದ್ದ ರಿಷಬ್ ಶೆಟ್ಟಿ ನಿರ್ದೇಶನ ಮತ್ತು ಮನೋಜ್ಞ ನಟನೆಯ ‘ಕಾಂತಾರ’ ಚಿತ್ರದ ನಾಗಾಲೋಟ ವಿಶ್ವದೆಲ್ಲೆಡೆ ಮುಂದುವರಿದಿದ್ದು, ಒಂದಾದ ಮೇಲೊಂದು ಹೊಸ ದಾಖಲೆಗಳನ್ನು ಬರೆಯುತ್ತಾ ಇನ್ನಷ್ಟು ಪ್ರೇಕ್ಷಕರನ್ನು ತನ್ನತ್ತ ಸೆಳೆಯುತ್ತಿದೆ ಮತ್ತು ವೀಕ್ಷಿಸಿದ ಪ್ರೇಕ್ಷರನ್ನು ಹೊಸ ಲೋಕಕ್ಕೆ ಕೊಂಡೊಯ್ಯುತ್ತಿದೆ.   ಕನ್ನಡದ ದೈತ್ಯ ಚಿತ್ರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಂಸ್ಥೆಗೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ 2’ ಬಳಿಕ ಇನ್ನೊಂದು ಭಾರಿ …

Read More »

ಅಬಕಾರಿ ಅಧಿಕಾರಿಗಳ ಭರ್ಜರಿ ದಾಳಿ: 909 ಲೀಟರ್ ಗೋವಾ ಸಾರಾಯಿ ಜಪ್ತಿ

ಅಕ್ರಮವಾಗಿ ಗೂಡ್ಸ ಕ್ಯಾರಿಯರ್‍ನಲ್ಲಿ ಗೋವಾ ಸಾರಾಯಿಯನ್ನು ಸಾಗಿಸುತ್ತಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಬಂಧಿಸುವಲ್ಲಿ ಖಾನಾಪುರ ಅಬಕಾರಿ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಸೋಮವಾರ ಮಧ್ಯರಾತ್ರಿ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಬಕಾರಿ ಇಲಾಖೆ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಟಾಟಾ ಟರ್ಬೋ ಎಕ್ಸ-1109 ಗೂಡ್ಸ ಕ್ಯಾರಿಯರ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 909 ಲೀಟರ್ ವಿವಿಧ ಕಂಪನಿಯ ಗೋವಾ ಸಾರಾಯಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ …

Read More »

ಸುವರ್ಣಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ನಿಪ್ಪಾಣಿ ಹಾಗೂ ಗೋಕಾಕ್ ರೈತ ಮುಖಂಡರು ಪೊಲೀಸರ ವಶಕ್ಕೆ

ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ನೀಡುವಂತೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ನಿಪ್ಪಾಣಿ ಹಾಗೂ ಗೋಕಾಕ್ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಕಬ್ಬಿನ ಬೆಲೆ ನಿಗದಿ ಪಡಿಸುವಂತೆ ಸಿಎಂ ಬೊಮ್ಮಾಯಿ ವಿರುದ್ಧ ಬೆಳಗಾವಿ ಜಿಲ್ಲೆಯ ರೈತರು ಸಮರ ಸಾರಿದ್ದಾರೆ. ಬೆಳಗಾವಿ ಡಿಸಿ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಅಹೋರಾತ್ರಿ ಧರಣಿ ಆರಂಭವಾಗಿದೆ. ಮತ್ತೊಂದು …

Read More »

ಬಂಗಾರದ ಆಶೆಗೆ ದೊಡ್ಡಮನನ್ನೆ ಕೊಲೆ ಮಾಡಿ ಮಗ ಪರಾರಿ

ಬಂಗಾರದ ಆಶೆಗೆ ದೊಡ್ಡಮನನ್ನೆ ಕೊಲೆ ಮಾಡಿ ಮಗ ಪರಾರಿಯಾದ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ. ಹೌದು,,, ಚಿನ್ನದ ಆಶೆಗಾಗಿ ತಂಗಿಯ ಮಗ ಮಾಲತೇಶ 70 ವರ್ಷದ ದೊಡ್ಡಮ್ಮ ಕಮಲಮ್ಮನ್ನ ಕೊಲೆ ಮಾಡಿ‌ ಮಗ ಮಾಲತೇಶ್ ಎಸ್ಕೇಪ್ ಆಗಿದ್ದಾನೆ. ಕಳೆದ ಮೂರು ದಿನಗಳ ಹಿಂದೆ ಕಮಲಮ್ಮನ ಮನೆಗೆ ಬಂದಿದ್ದ ಮಾಲತೇಶ, ಮಲಗಿದಲ್ಲೇ ಕಮಲಮ್ಮನ ಕಿವಿ ಕಟ್ ಮಾಡಿ ಕಿವಿಯೋಲೆ, ಕೊರಳಲ್ಲಿರೊ ಸರವನ್ನು ದೋಚಿ ಪರಾರಿಯಾಗಿದ್ದಾನೆ. ಇನ್ನುಮನೆಯಲ್ಲಿ ಒಬ್ಬಳೇ ಇರುತ್ತಿದ್ದ ಕಮಲಮ್ಮ …

Read More »

ಗ್ರಹಣಗಳು ಸಹಜ ಪ್ರಕ್ರಿಯೆಗಳು ಜ್ಯೋತಿಷಿಗಳು ಇದನ್ನು ಮೂಢನಂಬಿಕೆಗೆ ಪರಿವರ್ತನೆ ಮಾಡುವಲ್ಲಿ ಪ್ರಯತ್ನಿಸುತ್ತಿದ್ದಾರೆ.: ಸತೀಶ ಜಾರಕಿಹೊಳಿ

ಪೃಥ್ವಿ, ಆಕಾಶದಲ್ಲಿ ಸೂರ್ಯಗ್ರಹಣಗಳು ಸಹಜ ಪ್ರಕ್ರಿಯೆಗಳು ಆದರೆ ಬಹಳಷ್ಟು ಜ್ಯೋತಿಷಿಗಳು ಇದನ್ನು ಮೂಢನಂಬಿಕೆಗೆ ಪರಿವರ್ತನೆ ಮಾಡುವಲ್ಲಿ ಪ್ರಯತ್ನಿಸುತ್ತಿದ್ದಾರೆ. ದೇವರು ಮತ್ತು ಧರ್ಮದ ಮುಖಾಂತರ ಜನರನ್ನು ಹೆದರಿಸುತ್ತಿದ್ದಾರೆ. ಹೀಗಾಗಿ ಇದರಿಂದ ಯಾರೂ ಹೆದರುವ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕರೆ ನೀಡಿದರು. ಗೋಕಾಕ್‍ನ ತಮ್ಮ ನಿವಾಸದಲ್ಲಿ ಮಾತನಾಡಿದ ಸತೀಶ ಜಾರಕಿಹೊಳಿ ಅವರು ಪ್ರತಿವರ್ಷದಂತೆ ಈ ವರ್ಷವೂ ದೀಪಾವಳಿ ಹಬ್ಬವನ್ನು ರಾಜ್ಯ ಮತ್ತು ರಾಷ್ಟ್ರದ ಜನ ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. …

Read More »

‘ಕುಮಾರಸ್ವಾಮಿಗೆ ಸರ್ಕಾರ ನಡೆಸುವ ಯೋಗ್ಯತೆ ಇರಲಿಲ್ಲ ಹೀಗಾಗಿ ಸಮ್ಮಿಶ್ರ ಸರ್ಕಾರ ಬಿದ್ದೋಯ್ತು

ಜೆಡಿಎಸ್ ಮುಖಂಡ ಎಚ್ .ಡಿ ಕುಮಾರಸ್ವಾಮಿಗೆ ಸರ್ಕಾರ ನಡೆಸುವ ಯೋಗ್ಯತೆ ಇರಲಿಲ್ಲ ಹೀಗಾಗಿ ಸಮ್ಮಿಶ್ರ ಸರ್ಕಾರ ಪತನವಾಯಿತು. ಹತಾಶೆಯಿಂದ ಅವರಿವರ ಮೇಲೆ ಆರೋಪ ಮಾಡುತ್ತಿದ್ದಾರೆ, ಇದು ಮೂರ್ಖತನ ಎಂದು ಮಾಜಿ ಸಚಿವ ಬಿಜೆಪಿ ಎಂಎಲ್ ಸಿ ಸಿ.ಪಿ ಯೋಗೇಶ್ವರ್ ಟಾಂಗ್ ನೀಡಿದ್ದಾರೆ. ರಾಮನಗರ: ಜೆಡಿಎಸ್ ಮುಖಂಡ ಎಚ್ .ಡಿ ಕುಮಾರಸ್ವಾಮಿಗೆ ಸರ್ಕಾರ ನಡೆಸುವ ಯೋಗ್ಯತೆ ಇರಲಿಲ್ಲ ಹೀಗಾಗಿ ಸಮ್ಮಿಶ್ರ ಸರ್ಕಾರ ಪತನವಾಯಿತು. ಹತಾಶೆಯಿಂದ ಅವರಿವರ ಮೇಲೆ ಆರೋಪ ಮಾಡುತ್ತಿದ್ದಾರೆ, ಇದು …

Read More »

ವಿಧಾನಸಭೆ ಚುನಾವಣೆ ಮೊದಲೇ ಬಿಜೆಪಿಯಲ್ಲಿ‌ ಭಿನ್ನಮತ ಸ್ಫೋಟ: 14 ಪದಾಧಿಕಾರಿಗಳ ಉಚ್ಛಾಟನೆ

ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯಲ್ಲಿ‌ಭಿನ್ನಮತ ಭುಗಿಲೆದ್ದಿದ್ದು, ಟಿಕೆಟ್ ಆಕಾಂಕ್ಷಿಗಳಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಬಂಡಾಯದ ಬಾವುಟ ಹಾರಿಸಿದ್ದಾರೆ. ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದ್ದು, ಬಂಡಾಯ ಹಾಗೂ ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ. ಅಂತಹ ಬಂಡಾಯ ಅಭ್ಯರ್ಥಿಗಳನ್ನ ಬಿಜೆಪಿ ಪಕ್ಷದಿಂದ ಉಚ್ಛಾಟಿಸಿದೆ. ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್ ಎಸ್ ಪಾಟೀಲ್ ಕೂಚಬಾಳ ಅವರು ಪಕ್ಷ ವಿರೋಧಿ ಚಟುಟವಿಕೆ ಮಾಡಿದ್ದಾರೆಂಬ ಆರೋಪದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೇರಿದಂತೆ ಒಟ್ಟು 14 …

Read More »

ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಎರಡೂ ಪಕ್ಷಗಳು ತಂತ್ರ-ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಇದೀಗ ಬಿಜೆಪಿಯ ಎಸ್​ಟಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಎಸ್​ಸಿ, ಎಸ್​ಟಿ ಮತ್ತು ಒಬಿಸಿ ಸಮುದಾಯಗಳನ್ನು ಗುರಿಯಾಗಿಸಿ ಸಮಾವೇಶಗಳನ್ನು ನಡೆಸಲು ಮುಂದಾಗಿದೆ. ಈ ಮೂರು ಸಮಯದಾಯದ ಮತ ಗಟ್ಟಿಗೊಳಿಸಲು ಯೋಜನೆ ರೂಪಿಸಿದ ಕಾಂಗ್ರೆಸ್, ಸಮಾವೇಶ ಆಯೋಜನೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದೆ. ದಲಿತ ಸಮಾವೇಶ ಆಯೋಜನೆಗೂ ಭರದ ಸಿದ್ಧತೆ ನಡೆಯುತ್ತಿದೆ. ಮೀಸಲಾತಿ ಹೆಚ್ಚಳಕ್ಕೆ …

Read More »