ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘಗಳ ಒಕ್ಕೂಟವು 2026–27ರ ಕೇಂದ್ರ ಬಜೆಟ್ ಅನ್ನು ಸ್ವಾಗತಿಸಿದ್ದು, ಇದು ಹಣಕಾಸಿನ ಶಿಸ್ತನ್ನು ಕಾಯ್ದುಕೊಳ್ಳುವುದರೊಂದಿಗೆ ಆರ್ಥಿಕ ಬೆಳವಣಿಗೆಗೆ ಸ್ಪಷ್ಟ ನಿರ್ದೇಶನವನ್ನು ನೀಡುತ್ತದೆ ಎಂದು ಹೇಳಿದೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ FKCCI ಅಧ್ಯಕ್ಷೆ ಉಮಾ ರೆಡ್ಡಿ, “ಉತ್ಪಾದನೆ, ಐಟಿ ವಲಯ, MSME ಹಣಕಾಸು, ಮೂಲಸೌಕರ್ಯ ಅಭಿವೃದ್ಧಿ ಮತ್ತು ವ್ಯವಹಾರ ಪ್ರಕ್ರಿಯೆಗಳ ಸರಳೀಕರಣದ ಮೇಲೆ ಕೇಂದ್ರೀಕರಿಸುವ ಮೂಲಕ ಬಜೆಟ್ ಉದ್ಯಮದ ಪ್ರಮುಖ ಕಾಳಜಿಗಳಿಗೆ ಸ್ಪಂದಿಸುತ್ತದೆ” ಎಂದು ಹೇಳಿದರು.
Read More »ಬೆಳಗಾವಿ ಹಾಕಿ ತಂಡಕ್ಕೆ ಶುಭ ಹಾರೈಕೆ: ಜಿಲ್ಲಾ ತಂಡಗಳ ಭರ್ಜರಿ ಬೀಳ್ಕೊಡುಗೆ!
• ಬೆಳಗಾವಿ ಜಿಲ್ಲಾ ಹಾಕಿ ತಂಡದ ಆಯ್ಕೆ • ಲೇಲೆ ಮೈದಾನದಲ್ಲಿ ಕ್ರೀಡಾಪಟುಗಳ ಸಂಭ್ರಮ • ರಮಾಕಾಂತ್ ಕೊಂಡುಸ್ಕರ್ ಅವರಿಂದ ಶುಭ ಹಾರೈಕೆ • ಗೆಲುವಿನ ಸಂಕಲ್ಪದೊಂದಿಗೆ ಹೊರಟ ಹಾಕಿ ತಂಡ ಬೆಳಗಾವಿಯ ಟಿಳಕವಾಡಿಯ ಲೇಲೆ ಮೈದಾನದಲ್ಲಿ ಇಂದು ಹಾಕಿ ಬೆಳಗಾವಿ ವತಿಯಿಂದ ಜಿಲ್ಲೆಯನ್ನು ಪ್ರತಿನಿಧಿಸುವ ಹಾಕಿ ತಂಡಗಳಿಗೆ ಭವ್ಯ ಬೀಳ್ಕೊಡುಗೆ ನೀಡಲಾಯಿತು. ಮುಂಬರುವ ಪಂದ್ಯಾವಳಿಗಳಿಗಾಗಿ ಸಜ್ಜಾಗಿರುವ ಕ್ರೀಡಾಪಟುಗಳ ಆತ್ಮವಿಶ್ವಾಸ ಹೆಚ್ಚಿಸಲು ಗಣ್ಯರು ಹರಸಿದರು. ಬೆಳಗಾವಿ ಜಿಲ್ಲೆಯನ್ನು ಪ್ರತಿನಿಧಿಸಲು ಆಯ್ಕೆಯಾಗಿರುವ …
Read More »ಮೆಗಾಮಾರ್ಟ್ನಲ್ಲಿ ಯುವಕರಿಬ್ಬರ ಕಳ್ಳತನ; ಸಿಸಿಟಿವಿಯಲ್ಲಿ ಖದೀಮರ ಕೃತ್ಯ ಸೆರೆ
ಮೆಗಾಮಾರ್ಟ್ನಲ್ಲಿ ಯುವಕರಿಬ್ಬರ ಕಳ್ಳತನ; ಸಿಸಿಟಿವಿಯಲ್ಲಿ ಖದೀಮರ ಕೃತ್ಯ ಸೆರೆ ಮೆಗಾಮಾರ್ಟ್ಗೆ ಬಂದಿದ್ದ ಯುವಕರಿಬ್ಬರು ಬೆಲೆಬಾಳುವ ವಸ್ತುಗಳನ್ನ ಕದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಅಗರವಾಲ್ ಮೆಗಾ ಮಾರ್ಟ್ಗೆ ಖರೀದಿ ನೆಪದಲ್ಲಿ ಬಂದ ಯುವಕರು ಬೆಲೆಬಾಳುವ ಚಾಕೋಲೆಟ್, ಬೂಸ್ಟ್ ಡಬ್ಬಿ ಸೇರಿ ಬೆಲೆಬಾಳುವ ಗೃಹ ಉಪಯೋಗಿ ಕದ್ದು ತಮ್ಮ ಒಳ ಉಡುಪುಗಳಲ್ಲಿ ಅಡಗಿಸಿಕೊಂಡಿದ್ದಾರೆ. ಬಳಿಕ ಕಡಿಮೆ ವಸ್ತುವಿಗೆ ಪೇ ಮಾಡಿ ತೆರಳಿದ್ದಾರೆ. ಅನುಮಾನಗೊಂಡು ನೋಡಿದಾಗ ಸಿಸಿಟಿವಿಯಲ್ಲಿ …
Read More »ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನ ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನಕೇಂದ್ರವಾಗಿ ಬೆಳೆಯಲಿ: ಸಚಿವ ಸತೀಶ್ ಜಾರಕಿಹೊಳಿ: ಸಚಿವ ಸತೀಶ್ ಜಾರಕಿಹೊಳಿ
ಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 ಎಕರೆ ಜಮೀನು ಮಂಜೂರುಗೊಳಿಸಿದ್ದು ಮಹತ್ವದ ಹೆಜ್ಜೆಯಾಗಿದ್ದು, ಮುಂದಿನ ದಿನಗಳಲ್ಲಿ ಈ ವಿದ್ಯಾಪೀಠವು ಜ್ಞಾನಕೇಂದ್ರವಾಗಿ ಬೆಳೆಯಲಿ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಶ್ರೀ ಶಿವಾನಂದ ಮಠದ ಶ್ರೀ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ ಸರ್ಕಾರದ ವತಿಯಿಂದ ಶೈಕ್ಷಣಿಕ …
Read More »ನಾನು ಯಾವ ಕ್ಷೇತ್ರದಲ್ಲಿ ನಿಲ್ಲಬೇಕು, ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ: ನಿಖಿಲ್
ತುಮಕೂರು: ನಿಖಿಲ್ ಕುಮಾರಸ್ವಾಮಿ ಎಲ್ಲಿ ಸ್ಪರ್ಧೆ ಮಾಡುತ್ತಾರೆ ಎಂದು ನಿಗದಿಯಾದರೆ, ಕಾಣದ ಕೈಗಳು ಕೆಲಸ ಶುರು ಮಾಡುತ್ತವೆ. ನಾನು ಎಲ್ಲಿ ನಿಲ್ಲಬೇಕು ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ ಎಂದು ತುಮಕೂರಿನಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ತುಮಕೂರು-ಚಾಮರಾಜದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ಕ್ಲಿಯರ್ ಆಗಿ ಹೇಳುತ್ತೇನೆ, ಯಾವುದೇ ಗೊಂದಲ ಮಾಡೋದು ಬೇಡ. …
Read More »ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 4000 ಜನ ಉಚ್ಚಾರಿಸಿಕೊಂಡರು.
ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 4000 ಜನ ಉಚ್ಚಾರಿಸಿಕೊಂಡರು. ಜನ್ಮದಿನ ನಿಮಿತ್ಯ ಮಾತ್ರಕೆ ಇಟ್ಟುಕೊಂಡು ನೆರೆಯ ಸಾಂಗ್ಲಿ ಜಿಲ್ಲೆಯ ಹೆಸರಾಂತ ನಂದಾದೀಪ ನೇತ್ರಾಲಯ, ಸೇವಾಸದನ, ಉಷಕಾಲ, ಆಸ್ಪತ್ರೆಗಳ ಖ್ಯಾತ ವೈದ್ಯರ ನೇತೃತ್ವದಲ್ಲಿ ಸುಮಾರು ನಾಲ್ಕು ಸಾವಿರ ಜನರ ಆರೋಗ್ಯ ತಪಾಸಣೆ ಮಾಡುವುದಂಧಿಗೆ ಉಪಚಾರಿಸುವ ಸೇವೆ ನೀಡಲಾಗಿದೆ. ಅನೇಕ ಬಡ ಕುಟುಂಬಗಳಿಗೆ ಆರೋಗ್ಯ ಉಚ್ಚಾರದ ವ್ಯವಸ್ಥೆ ಒದಗಿ ಬಂದಿದ್ದರಿಂದ ನನಗೆ …
Read More »ಗೋಕಾಕ ನಗರದ ಉತ್ತರ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಹರಿಯುತ್ತಿರುವ ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳ ಸಂಗಮದ ಪವಿತ್ರ ಸ್ಥಳವನ್ನು ಅಭಿವೃದ್ಧಿ ಪಡಿಸಲು ಸರಕಾರವನ್ನು ಆಗ್ರಹಿಸಲಾಯಿತು.
ಗೋಕಾಕ 31: ಗೋಕಾಕ ನಗರದ ಉತ್ತರ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಹರಿಯುತ್ತಿರುವ ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳ ಸಂಗಮದ ಪವಿತ್ರ ಸ್ಥಳವನ್ನು ಅಭಿವೃದ್ಧಿ ಪಡಿಸಲು ಸರಕಾರವನ್ನು ಆಗ್ರಹಿಸಲಾಯಿತು. ಈ ಕುರಿತು ನಗರದ ಜ್ಞಾನ ಮಂದಿರ ಆಧ್ಯಾತ್ಮ ಕೇಂದ್ರದಲ್ಲಿ ಇಂದು ನಡೆದ ನಾಗರೀಕರ ಸಭೆಯಲ್ಲಿ ಈ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಗ್ಲಾö್ಯಕ್ಸೋ ಪ್ಯಾಕ್ಟರಿ ಮತ್ತು ಜ್ಞಾನ ಮಂದಿರ ಆಧ್ಯಾತ್ಮ ಕೇಂದ್ರದ ನಡುವೆ ಇರುವ ಸರಕಾರಿ ಹಾದಿಯನ್ನು ಅಭಿವೃದ್ಧಿ ಪಡಿಸಿ ನದಿಯಲ್ಲಿ ಬ್ರಿಜ್ಡ …
Read More »ಸಿಎಂ, ಡಿಸಿಎಂ ಫೋಟೋ ತಿರುಚಿ ಅವಹೇಳನಕಾರಿ ಪೋಸ್ಟ್: ಬಿಜೆಪಿ ಕರ್ನಾಟಕದ ಎಕ್ಸ್ ಖಾತೆ ವಿರುದ್ಧ ದೂರು
ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರ ಕುರಿತು ಸುಳ್ಳು ಹಾಗೂ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವ ಆರೋಪದಡಿ ಕರ್ನಾಟಕ ಬಿಜೆಪಿಯ ಎಕ್ಸ್ ಖಾತೆ ವಿರುದ್ಧ ದೂರು ದಾಖಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ (ಕೆಪಿಸಿಸಿ)ಯ ವಕೀಲರ ಘಟಕ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದು ಎನ್ಸಿಆರ್ (ಗಂಭೀರವಲ್ಲದ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಿಜೆಪಿ ಕರ್ನಾಟಕ ಎಕ್ಸ್ ಖಾತೆಯಲ್ಲಿ ಜನವರಿ 29ರಂದು “ಕರ್ನಾಟಕವನ್ನು ಹಗಲಿರುಳು ಲೂಟಿ ಹೊಡೆಯುತ್ತಿರುವ ಸ್ಕ್ಯಾಮ್ …
Read More »ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್
ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಹೊಸ ಉಪಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 66 ವರ್ಷದ ಅಜಿತ್ ಪವಾರ್ ಸಾವನ್ನಪ್ಪಿದ್ದರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ನಾಳೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುನೇತ್ರಾ ಪವಾರ್ …
Read More »2 ದಿನಗಳ ಗದ್ದಲಕ್ಕೆ ತೆರೆ ಎಳೆದ ಸಭಾಪತಿ: ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಬಗ್ಗೆ ಚರ್ಚೆ ಆರಂಭ
ಬೆಂಗಳೂರು: ಟೀಕಿಸುವ ಭರದಲ್ಲಿ ಅಸಂವಿಧಾನಿಕ ಹೇಳಿಕೆ ನೀಡಿದ್ದ ಸಂಬಂಧ ಕಾಂಗ್ರೆಸ್ನ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂಬ ಪ್ರತಿಪಕ್ಷದ ಒತ್ತಾಯಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಅವರು ರೂಲಿಂಗ್ ನೀಡುವ ಮೂಲಕ ಎರಡು ದಿನಗಳಿಂದ ನಡೆಯುತ್ತಿದ್ದ ಗದ್ದಲಕ್ಕೆ ತೆರೆ ಎಳೆದಿದ್ದಾರೆ. ಇಂದು ಸದನ ಆರಂಭವಾಗುತ್ತಿದ್ದಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ನಮ್ಮನ್ನು ನಿಂದಿಸಿರುವ ಹರಿಪ್ರಸಾದ್ ಅವರು ಕ್ಷಮೆಯಾಚಿಸಬೇಕೆಂಬುದು ನಮ್ಮ ಒತ್ತಾಯವಾಗಿದೆ. ಹೀಗಾಗಿ, …
Read More »
Laxmi News 24×7