Breaking News
Home / ರಾಜಕೀಯ (page 803)

ರಾಜಕೀಯ

ಶಾಲಾ-ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ 10 ನಿಮಿಷ ಧ್ಯಾನ ಕಡ್ಡಾಯ ಆದೇಶ: ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಇತ್ತೀಚೆಗಷ್ಟೇ ಶಾಲೆಗಳಲ್ಲಿ ಧ್ಯಾನ ಅಳವಡಿಕೆಗೆ ಆದೇಶ ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು: ಇತ್ತೀಚೆಗಷ್ಟೇ ಶಾಲೆಗಳಲ್ಲಿ ಧ್ಯಾನ ಅಳವಡಿಕೆಗೆ ಆದೇಶ ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ಹೆಚ್ಚು ಒತ್ತುವ ನೀಡುವ ವಿಷಯಗಳ ಮೇಲೆ ಕೇಂದ್ರೀಕರಿಸುವ ಬದಲು ಧ್ಯಾನವನ್ನು …

Read More »

ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಕೊಟ್ಟರೂ ಬೇಡ ಎನ್ನುತ್ತಿದ್ದಾರಂತೆ ಶಾಸಕರು

ಬೆಂಗಳೂರು, : ರಾಜ್ಯದಲ್ಲೀಗ ಮತ್ತೆ ಸಂಪುಟ ವಿಸ್ತರಣೆಯ ಸರ್ಕಸ್ ಪ್ರಾರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರದಲ್ಲಿಯೇ ದೆಹಲಿಯತ್ತ ಪ್ರಯಾಣ ಬೆಳಸಲಿದ್ದಾರೆ. ಆದರೆ, ಸಚಿವಾಕಾಂಕ್ಷಿಗಳಲ್ಲಿ ಮಾತ್ರ ಮೊದಲಿನ ಉತ್ಸಾಹ ಕಾಣುತ್ತಿಲ್ಲ. ಎಲ್ಲರ ಚಿತ್ತ ಈಗಾಗಲೇ ಚುನಾವಣೆಯತ್ತ ಬೀರಿದ್ದು, ಸಚಿವ ಸ್ಥಾನ ಯಾರಿಗೆ ಬೇಡ ಎಂಬ ವಾತಾವರಣ ನಿರ್ಮಾಣವಾಗಿದೆಯಂತೆ. ಹೌದು, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಒಂದೂವರೆ ವರ್ಷ ಸಮೀಪಿಸುತ್ತಿದೆ. ಸಚಿವ ಸಂಪುಟ ವಿಸ್ತರಣೆ ಎಂಬುದು ಗಜಪ್ರಸವವವಾಗಿ ಹತ್ತಾರು ಬಾರಿ ದೆಹಲಿಗೆ ಹೋಗಿ …

Read More »

ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು- ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

    *ಮೂಡಲಗಿ*: ಜಾತಿ, ಧರ್ಮ, ಮೇಲು, ಕೀಳು ಭಾವನೆಗಳು ತೊರೆದು ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು ಎಂದು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮೂಡಲಗಿಯಲ್ಲಿ ತಾಲ್ಲೂಕು ರಾಜ್ಯೋತ್ಸವ ಸಮಿತಿಯಿಂದ ಗುರುವಾರ ಆಚರಿಸಿದ 67ನೇ ಕರ್ನಾಟಕ ರಾಜ್ಯೋತ್ಸವದ ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡ ನಾಡಿನ ಪ್ರತಿಯೊಬ್ಬರೂ ಕನ್ನಡ ಭಾಷೆ, ನಾಡು, ನುಡಿಯ ಬಗ್ಗೆ ಅಭಿಮಾನ ಗೌರವವನ್ನು ಹೊಂದಿರಬೇಕು ಎಂದರು. ಮೂಡಲಗಿಯ ರಾಜ್ಯೋತ್ಸವದ …

Read More »

ರಿಂಗ್ ರೋಡ್ ನಿರ್ಮಾಣಕ್ಕೆ ವಿರೋಧಿಸಿ ರೈತರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿಗೆ ಮನವಿ

    ಬೆಳಗಾವಿ: ನಗರದ ಹೊರವಲಯದಲ್ಲಿ ಕೈಗೊಂಡಿರುವ ವರ್ತುಲ ರಸ್ತೆ (ರಿಂಗ್ ರೋಡ್) ಯೋಜನೆ ಕಾಮಗಾರಿ ಕೈ ಬೀಡುವಂತೆ ಒತ್ತಾಯಿಸಿ ಕಡೋಲಿ, ಬೆನ್ನಾಳಿ, ದೇವಗಿರಿ, ಅಗಸಗಾ, ಅಂಬೇವಾಡಿ ಗ್ರಾಮದ ರೈತರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.   ನಗರದ ಕಾಂಗ್ರೆಸ್‌ ಭವನದಲ್ಲಿ ರೈತರ ಮನವಿ ಸ್ವೀಕರಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು,ಈ ಕುರಿತು ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿ ಕಾನೂನಾತ್ಮಕವಾಗಿ ಕ್ರಮ …

Read More »

ಕನ್ನಡಿಗರಿಗೆ ಧನ್ಯವಾದ ತಿಳಿಸಿದ ರಜನಿಕಾಂತ್‌..!

ಬೆಂಗಳೂರು: ‘ಅಪ್ಪು ದೇವರ ಮಗು. ಅದು ಸ್ವಲ್ಪದಿನ ನಮ್ಮ ಜೊತೆ ಇದ್ದು ಮತ್ತೆ ದೇವರ ಬಳಿಗೆ ಹೋಗಿದೆ. ಅದರ ಆತ್ಮ ನಮ್ಮ ಸುತ್ತಲೂ ಇದೆ. ಆದರೆ, ಆ ಮಗು ಮರೆಯಾದಾಗ ನಾನು ಆರೋಗ್ಯವಾಗಿದ್ದರೂ ನೋಡೋಕೆ ಬರಲು ನನ್ನಿಂದ ಸಾಧ್ಯವಾಗುತ್ತಿರಲಿಲ್ಲ. ಏಕೆಂದರೆ ನಾನು ಅಪ್ಪುವನ್ನು ಮೊದಲು ನೋಡಿದ್ದು 4 ವರ್ಷದ ಮಗುವಾಗಿದ್ದಾಗ. ಆ ಮಗುವಾಗಿಯೇ ಅಪ್ಪು ನನ್ನ ತಲೆಯಲ್ಲಿ ಇಂದಿಗೂ ಉಳಿದುಹೋಗಿದ್ದಾನೆ. ಆ ಮಗುವನ್ನು ಕಳೆದುಕೊಳ್ಳಲು ನನಗೆ ಇಷ್ಟವಿಲ್ಲ…’ ಇದು, ಖ್ಯಾತ …

Read More »

ಬಡವರ ಊಟಕ್ಕೆ ಕಲ್ಲು ಹಾಕ್ತಾ ಬೊಮ್ಮಾಯಿ ಸರ್ಕಾರ?: 40 ಇಂದಿರಾ ಕ್ಯಾಂಟೀನ್ ಕ್ಲೋಸ್

ಬೆಂಗಳೂರು: ಬಡವರಿಗಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಯೋಜನೆಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಎಳ್ಳು ನೀರು ಬಿಟ್ಟಿದೆ. ಬೆಂಗಳೂರಿನ 40 ಇಂದಿರಾ ಕ್ಯಾಂಟೀನ್​ಗಳನ್ನು ಮುಚ್ಚಲಾಗಿದೆ. ಆರ್ ಆರ್ ನಗರ ವಲಯದಲ್ಲಿ ಒಟ್ಟು 8 ಕ್ಯಾಂಟೀನ್​ಗಳನ್ನು ಕ್ಲೋಸ್ ಮಾಡಲಾಗಿದೆ. ಬಿಬಿಎಂಪಿಯಿಂದ ಸಬ್ಸಿಡಿ ಹಣ ಬಿಡುಗಡೆಯಲ್ಲಿ ವಿಳಂಬವಾಗುತ್ತಿದೆ ಎನ್ನುವ ಕಾರಣವನ್ನು ನೀಡಿ ಸಾಕಷ್ಟು ಕಡೆ ಇಂದಿರಾ ಕ್ಯಾಂಟೀನ್ ಬಂದ್ ಮಾಡಲಾಗಿದೆ.   ಹಾಗೂ ಕೆಲವೇ …

Read More »

ಬಿ.ವೈ.ವಿಜಯೇಂದ್ರ ‘ಮುಂದಿನ ಸಿಎಂ’; ಬಿಜೆಪಿ ಕಾರ್ಯಕರ್ತರಿಂದ ಘೋಷಣೆ

ಕೋಲಾರ: ಬಿಜೆಪಿ ರಾಜ್ಯ ಉಪಾಧ್ಯಕ್ಷ್ಯ ಬಿ.ವೈ.ವಿಜಯೇಂದ್ರ ಅವರು ನ.2 ರಂದು ಕೋಲಾರಕ್ಕೆ ಆಗಮಿಸಿದ ವೇಳೆ ‘ಮುಂದಿನ ಸಿಎಂ’ ಎಂಬ ಘೋಷಣೆಗಳು ಕೇಳಿಬಂದಿವೆ. ವಿಜಯೇಂದ್ರ ಅವರು ಬುಧವಾರ ಮುಳಬಾಗಿಲು ತಾಲೂಕಿನಲ್ಲಿರುವ ದೇಗುಲ ಕಾರ್ಯಕ್ರಮವೊಂದಕ್ಕೆ ತೆರಳುಲು ಕೋಲಾರ ಮಾರ್ಗವಾಗಿ ಹೊರಟ್ಟಿದ್ದರು. ಈ ವೇಳೆ ಕೋಲಾರದಲ್ಲಿ ಬಿಜೆಪಿ ಮುಖಂಡ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೇಂದ್ರ ಅವರಿಗೆ ಹೂವಿನ ಸುರಿಮಳೆ ಸುರಿಸಿ, ಪಠಾಕಿ ಸಿಡಿಸಿ ಅದ್ಧೂರಿಯಾಗಿ ಸ್ವಾಗತ ಮಾಡಿದರು. ಬಿಜೆಪಿ ಕಾರ್ಯಕರ್ತರು …

Read More »

BREAKING NEWS: ಸ್ವಾಮೀಜಿಗಳಾಯ್ತು ಈಗ ಶಾಸಕರ ಸರದಿ; ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ ಗೆ ಯತ್ನ!

ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಹನಿಟ್ರ್ಯಾಪ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಬಸವಲಿಂಗ ಸ್ವಾಮೀಜಿ ಪ್ರಕರಣ ಬೆನ್ನಲ್ಲೆ ರಾಜ್ಯದ ಮತ್ತೋರ್ವ ರಾಜಕಾರಣಿಗೆ ಹನಿಟ್ರ್ಯಾಪ್ ಯತ್ನಿಸಲಾಗಿದೆ. ಹನಿಟ್ರ್ಯಾಪ್‍ಗೆ ಯತ್ನ ಸಂಬಂಧ ಈಗಾಗಲೇ ಶಾಸಕರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ಹೌದು ಚಿತ್ರದುರ್ಗದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಗೆ ಹನಿಟ್ರ್ಯಾಪ್‍ಗೆ ಯತ್ನ ನಡೆದಿದೆ. ಮೊಬೈಲ್ ನಂಬರ್ ಒಂದರಿಂದ ವೀಡಿಯೋ ಕಾಲ್ ಮೂಲಕ ಶಾಸಕರನ್ನು ಸಿಲುಕಿಸುವ ಯತ್ನ ಮಾಡಲಾಗಿದೆ. ಬೆತ್ತಲೆಯಾಗಿದ್ದ ಯುವತಿಯೊಬ್ಬಳು ಶಾಸಕರಿಗೆ ವೀಡಿಯೋ ಕಾಲ್ …

Read More »

ಮನೆ ಮನೆಗೆ ಬುದ್ಧ, ಬಸವ-ಅಂಬೇಡ್ಕರ್: ಸತೀಶ್ ಜಾರಕಿಹೊಳಿಯಿಂದ ವಿನೂತನ ಕಾರ್ಯಕ್ರಮ

ಬೆಳಗಾವಿ: ಹರ್ ಘರ್ ತಿರಂಗಾ, ಮನೆಮನೆಗೂ ಕನ್ನಡ ಧ್ವಜ ಅಭಿಯಾನ ಆಯ್ತು. ಇದೀಗ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮ ಆಯೋಜಿಸಿದ್ದಾರೆ.   ಇದೇ ನ. 6ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಸಮಾವೇಶ ಮಾಡಿ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.   ಇನ್ನು ಈ ಬಗ್ಗೆ ಇಂದು(ನ.02) ನಿಪ್ಪಾಣಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Read More »

1 ಕೋಟಿ 40 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಚಾಲನೆ

    ಯಮಕನಮರಡಿ: ಕ್ಷೇತ್ರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ರಾಜಿ ಮಾಡಿಕೊಳ್ಳದೇ ಗುಣಮಟ್ಟ ಕಾಯ್ದುಕೊಳ್ಳಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಹೆಬ್ಬಾಳ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯ ಉಳ್ಳಾಗಡಿ ಖಾನಾಪುರದಿಂದ ರಾಷ್ಟ್ರೀಯ ಹೆದ್ದಾರಿ NH 4 ವರೆಗಿನ 1 ಲೋಕೋಪಯೋಗಿ ಇಲಾಖೆ ವತಿಯಿಂದ ಮಂಜೂರಾದ 1 ಕೋಟಿ 40 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.   ಇದೇ …

Read More »