ಬೆಂಗಳೂರು: ಹಠಾತ್ ಹೃದಯಾಘಾತಗಳನ್ನ ತಡೆಯುವಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಧಾರವಾಡದಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಚಾಲನೆ ನೀಡಿದರು. ಪುನೀತ್ ರಾಜಕುಮಾರ್ ಅವರನ್ನ ನೆನಪಿಸಿಕೊಂಡ ಸಚಿವ ದಿನೇಶ್ ಗುಂಡೂರಾವ್ ಅವರು, ಜನರ ಜೀವ ಉಳಿಸುವ ಇಂಥಹ ಕಾರ್ಯಕ್ರಮಗಳಿಗೆ ಪುನೀತ್ ರಾಜಕುಮಾರ್ ಅವರು ಮೇಲಿಂದಲೇ ಆಶೀರ್ವಾದ ಮಾಡುತ್ತಾರೆ ಎಂದು ಹೇಳಿದರು. ಹಠಾತ್ ಹೃದಯಾಘತಗಳನ್ನ ತಡೆಯಲು ಈ ಯೋಜನೆ ಮಹತ್ವದ್ದಾಗಿದೆ. ಯಾರಿಗೇ ಎದುನೋವು ಕಾಣಿಸಿಕೊಂಡಾಗ ನಿರ್ಲಕ್ಷ್ಯೆ ಮಾಡದೇ …
Read More »ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಗೋಮಾಳ ಗುಳುಂ
ಬೆಂಗಳೂರು ಗ್ರಾಮಾಂತರ, ಮಾ.15: ಆನೇಕಲ್(Anekal) ತಾಲ್ಲೂಕಿನ ಮಹಾಂತಲಿಂಗಾಪುರದಲ್ಲಿ ಸರ್ವೆ ನಂ. 48 ರ ಸರ್ಕಾರಿ ಗೋಮಾಳ ಜಾಗವಿದೆ.ಕೋಟ್ಯಾಂತರ ರೂಪಾಯಿಬೆಲೆ ಬಾಳುವ ಇದೇ ಸರ್ಕಾರಿ ಗೋಮಾಳ ಜಾಗವನ್ನ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮೈಲಸಂದ್ರ ವಾಸಿ ನಾರಾಯಣಸ್ವಾಮಿ ಮತ್ತು ಕಾಂತಮ್ಮ ಎಂಬುವವರ ವಿರುದ್ಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ಜಮೀನಿಗೆ ಅಕ್ರಮ ದಾಖಲೆ ಸೃಷ್ಟಿಸಿ ಮಾರಾಟ, ವಂಚನೆ ಮತ್ತು ಕ್ರಿಮಿನಲ್ ಅಫೆನ್ಸ್ ಸೇರಿದಂತೆ …
Read More »ಕೆಕೆಆರ್ಟಿಸಿ ಅಧ್ಯಕ್ಷರಾಗಿ ಎಂ.ವೈ. ಪಾಟೀಲ ನೇಮಕ
ಕಲಬುರಗಿ: ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಹಾಗೂ ನೆರೆಯ ವಿಜಯಪುರ ಜಿಲ್ಲೆಯ ವ್ಯಾಪ್ತಿಯನ್ನು ಹೊಂದಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರನ್ನಾಗಿ ಅಫಜಲಪುರ ಶಾಸಕ ಎಂ.ವೈ. ಪಾಟೀಲ ಅವರನ್ನು ನೇಮಕ ಮಾಡಿ ಶುಕ್ರವಾರ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಆ ಮೂಲಕ ಸಚಿವ ಸ್ಥಾನ ಹಾಗೂ ನಿಗಮ ಮಂಡಳಿಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿಯೇ ಕಲಬುರಗಿ ಜಿಲ್ಲೆಗೆ ಸಿಂಹ ಪಾಲು ದೊರೆತಂತಾಗಿದೆ. ಹಿರಿಯ ಶಾಸಕರಾಗಿರುವ ಎಂ.ವೈ. ಪಾಟೀಲ ಅವರು ಸಚಿವ ಸ್ಥಾನದ …
Read More »ಕೃಷ್ಣಾ ನದಿಗೆ ನೀರು ಹರಿಸಲು ಕೇಂದ್ರಕ್ಕೆ ಒತ್ತಡ
ಜಮಖಂಡಿ: ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅಂದಾಜು 26 ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು. ನಗರದ ವಿವಿಧ ಕಾಲೊನಿಗಳಲ್ಲಿ ನಡೆದ ನಗರೋಥ್ಥಾನ ಯೋಜನೆ ಅನುದಾನದಡಿಯಲ್ಲಿ ₹2.90 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ‘ಸರ್ಕಾರದಿಂದ ಬರುವ ಅನುದಾನದಲ್ಲಿ ನಗರದ ಜನತೆಗೆ ಮೂಲ ಸೌಲಭ್ಯ ಕಲ್ಪಿಸಲಾಗುತ್ತಿದೆ, ಹಂತ ಹಂತವಾಗಿ ಅಭಿವೃದ್ದಿ ಪಡಿಸಲಾಗುವುದು’ ಎಂದರು. ‘ಕೃಷ್ಣಾ ನದಿಗೆ ನೀರು ಹರಿಸುವಂತೆ ವಿರೋಧ …
Read More »ಪ್ರಧಾನಿ ನರೇಂದ್ರ ಮೋದಿ ಕೊಯಮತ್ತೂರು ರೋಡ್ಶೋಗೆ ಅನುಮತಿ ನೀಡಿದ ನ್ಯಾಯಾಲಯ
ತಮಿಳುನಾಡಿನ ಕೊಯಮತ್ತೂರಿನಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರ 4 ಕಿಮೀ ರೋಡ್ಶೋಗೆ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಪೊಲೀಸರಿಗೆ ಆದೇಶಿಸಿದೆ.ಕಾನೂನು-ಸುವ್ಯವಸ್ಥೆ ಮತ್ತು ಸಾರ್ವಜನಿಕ ಪರೀಕ್ಷೆಯ ನಿರ್ವಹಣೆಯನ್ನು ಉಲ್ಲೇಖಿಸಿ ಪೊಲೀಸರು ಶುಕ್ರವಾರ ಬೆಳಿಗ್ಗೆ ಪ್ರಧಾನಿ ಮೋದಿ ರೋಡ್ಶೋಗೆ ಅನುಮತಿ ನಿರಾಕರಿಸಿದ್ದರು. ಇತರ ರಾಜಕೀಯ ಪಕ್ಷಗಳಿಗೂ ಅನುಮತಿ ನಿರಾಕರಿಸಲಾಗಿದೆ, ಆದ್ದರಿಂದ ಇದರಲ್ಲಿ ರಾಜಕೀಯ ಹಿತಾಸಕ್ತಿಯ ಪ್ರಶ್ನೆಯೇ ಇಲ್ಲ ಎಂದು ಪೊಲೀಸರು ಹೇಳಿದ್ದಾರೆ. ವಿಶೇಷ ಭದ್ರತಾ ವ್ಯವಸ್ಥೆ ಹೊಂದಿರುವ …
Read More »ಈಶ್ವರಪ್ಪಗೆ ತಾಕತ್ತಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿ: ಆಯನೂರು
ಶಿವಮೊಗ್ಗ: ಕೆ.ಎಸ್ ಈಶ್ವರಪ್ಪ ಹೇಳುತ್ತಿರುವುದು ಎಲ್ಲಾ ಸುಳ್ಳು. ಈಶ್ವರಪ್ಪ ಬ್ಲ್ಯಾಕ್ ಮೇಲ್ ರಾಜಕಾರಣಿ. ಈಶ್ವರಪ್ಪ ಅವರಿಗೆ ಯಾರೂ ಟಿಕೆಟ್ ತಪ್ಪಿಸಲಿಲ್ಲ. 40% ಗೆ ಅವರೇ ಬಲಿದಾನ ಮಾಡಿಕೊಂಡಿದ್ದಾರೆ. ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ವಿಧಾನಸಭೆ, ಲೋಕಸಭೆ ಕೇಳಿದ್ದರು, ಎರಡೂ ತಪ್ಪಿ ಹೋಯ್ತು. ಈಗ ಶಿಕ್ಷಕರ ಕ್ಷೇತ್ರ, ಪದವೀಧರ ಕ್ಷೇತ್ರ ಕೇಳುತ್ತಿದ್ದಾರೆ. ಅದು ಸಿಗಲಿಲ್ಲವಾದರೆ ಜಿ.ಪಂ. ಇದೆಯಲ್ಲಾ. ಅದಕ್ಕಾಗಿ ಈ ರೀತಿ ಮಾತನಾಡ್ತಿದ್ದಾರೆ. ಈಶ್ವರಪ್ಪ ಖಂಡಿತವಾಗಿ ಪಕ್ಷೇತರವಾಗಿ ಸ್ಪರ್ಧೆ ಮಾಡುವುದಿಲ್ಲ. ಅವರಿಗೆ ಖಂಡಿತವಾಗಿ …
Read More »ಬೇರೆ ಪಕ್ಷಕ್ಕೆ ಹೋಗುವುದಿಲ್ಲ: ಸಂಗಣ್ಣ ಕರಡಿ ಸ್ಪಷ್ಟನೆ
ಕೊಪ್ಪಳ: ನಾನು ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ನ ಕೆಲವರು ನನ್ನ ಜೊತೆ ಸೌಜನ್ಯಕ್ಕಾಗಿ ಮಾತನಾಡಿದ್ದಾರೆ. ಆದರೆ ಪಕ್ಷ ಸೇರುವ ಬಗ್ಗೆ ಮಾತನಾಡಿಲ್ಲ. ನಾನು ಪಕ್ಷದಲ್ಲಿಯೇ ಇರುತ್ತೇನೆ. ಕೆಆರ್ಪಿಪಿ ಪಕ್ಷಕ್ಕೆ ಹೋಗುವೆ ಎನ್ನುವ ವಿಚಾರ ಎಲ್ಲವೂ ಊಹಾಪೋಹ. ನಾನು ಈಗಲೇ ಎಲ್ಲವೂ ನಿರ್ಧಾರ ಮಾಡಿಲ್ಲ ಎಂದು ಕೊಪ್ಪಳದಲ್ಲಿ ಬಿಜೆಪಿ ಸಂಸದ ಸಂಗಣ್ಣ ಕರಡಿ ಹೇಳಿದರು. ಮುಂದಿನ ಲೋಕಸಭೆ ಚುನಾವಣೆಗೆ ಅವರಿಗೆ ಟಿಕೆಟ್ ತಪ್ಪಿದ ಬಳಿಕ ಬೆಂಬಲಿಗರು ಪಕ್ಷದ …
Read More »ಅಮಿತ್ ಶಾ ಭೇಟಿಯಾದ ಗಾಲಿ ಜನಾರ್ದನ ರೆಡ್ಡಿ
ಕೊಪ್ಪಳ : ಕೆಆರ್ ಪಿಪಿ ಪಕ್ಷದ ಸಂಸ್ಥಾಪಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗುರುವಾರ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರೆಡ್ಡಿ ಅವರ ನಡೆ ಕುತೂಹಲ ಮೂಡಿಸಿದ್ದು ಬಿಜೆಪಿ ಅಭ್ಯರ್ಥಿಗಳ ಪರ ಕೆಲಸ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಲೋಕಸಭಾ ಚುನಾವಣೆಗೆ ಕೆಆರ್ ಪಿಪಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಹೇಳಿದ್ದ ರೆಡ್ಡಿ ಅವರು …
Read More »ಜಮೀನು ಮಾರಾಟದ ಹಣಕ್ಕಾಗಿ ತಂದೆಯನ್ನೇ ಕೊಂದ ಮಕ್ಕಳು
ಗದಗ: ಜಮೀನು ಮಾರಾಟದಿಂದ ಸಿಕ್ಕ ಹಣವನ್ನು ಸಮನಾಗಿ ಹಂಚಿಕೆ ಮಾಡಿಲ್ಲ ಎಂಬ ವಿಚಾರಕ್ಕೆ ಮಕ್ಕಳೇ ತಂದೆಯನ್ನು ರಾಡ್ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಗುರುವಾರ ನಡೆದಿದೆ. ವಿವೇಕಾನಂದ ಕರಿಯಲ್ಲಪ್ಪ (65) ಕೊಲೆಯಾದ ವ್ಯಕ್ತಿ. ವಿವೇಕಾನಂದ ಅವರ ಮೊದಲನೇ ಪತ್ನಿ ಕಸ್ತೂರಿ ಅವರ ಮಕ್ಕಳಾದ ಮಲ್ಲೇಶ ಮತ್ತು ಪ್ರಕಾಶ ಆರೋಪಿಗಳು. ವಿವೇಕಾನಂದ ಅವರು ಪಿತ್ರಾರ್ಜಿತವಾಗಿ ಬಂದಿದ್ದ ಆರು ಎಕರೆ ಜಮೀನಿನಲ್ಲಿ ಮೂರು ಎಕರೆಯನ್ನು ಮಾರಾಟ ಮಾಡಿದ್ದರು. ಅದರಿಂದ ಬಂದ …
Read More »ತಮ್ಮ ಹೆಸರಿನ ರಸ್ತೆ ತಾವೇ ಉದ್ಘಾಟಿಸಿದ ಕೋವಿಂದ್!
ಹೊಸದಿಲ್ಲಿ: ರಾಷ್ಟ್ರಪತಿ ಭವನ ಎಸ್ಟೇಟ್ನಲ್ಲಿ ತಮ್ಮ ಹೆಸರಿನಲ್ಲಿ ನಿರ್ಮಿಸಲಾದ ರಸ್ತೆಯನ್ನು ಮಾಜಿ ರಾಷ್ಟ್ರ ಪತಿ ರಾಮನಾಥ್ ಕೋವಿಂದ್ ತಾವೇ ಖುದ್ದಾಗಿ ಲೋಕಾರ್ಪಣೆಗೊಳಿಸಿದ್ದಾರೆ. ತಮ್ಮ ನೇತೃತ್ವದ ಸಮಿ ತಿಯ “ಒಂದು ದೇಶ, ಒಂದು ಚುನಾವಣೆ’ ವರದಿ ಯನ್ನು ರಾಷ್ಟ್ರಪತಿಗೆ ಹಸ್ತಾಂತರಿಸಲು ಕೋವಿಂದ್ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. “ಅನಿರೀಕ್ಷಿತವಾದ ಈ ಘಟನೆ ನನ್ನ ಪಾಲಿನ ವಿಧಿ ಆಗಿದ್ದಿರಬಹುದು. ಅಚ್ಚರಿಯ ಅವಕಾಶವನ್ನು ನೀಡಿದ ರಾಷ್ಟ್ರಪತಿ ಭವನಕ್ಕೆ ಕೃತಜ್ಞ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
Read More »
Laxmi News 24×7